ಇಸ್ರೇಲ್ ಸೇನೆಯಿಂದ ಹಮಾಸ್ ಗುಂಪಿನ ಗಾಜಾ ಮುಖ್ಯಸ್ಥ ಮುಹಮ್ಮದ್ ಸಿನ್ವಾರ್ ಹತ್ಯೆ : ಇಸ್ರೇಲ್ ಪ್ರಧಾನಿ ನೆತನ್ಯಾಹು

ಟೆಲ್ ಅವಿವ್ (ಇಸ್ರೇಲ್) : ಹಮಾಸ್‌ನ ಗಾಜಾ ಮುಖ್ಯಸ್ಥ ಮುಹಮ್ಮದ್ ಸಿನ್ವಾರ್ ಅವರನ್ನು ಇಸ್ರೇಲ್ ಸೇನೆ ಹತ್ಯೆ ಮಾಡಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬುಧವಾರ ಪ್ರಕಟಿಸಿದ್ದಾರೆ. ಮೇ 14 ರಂದು ಇಸ್ರೇಲ್ ನಡೆಸಿದ ಬೃಹತ್ ವಾಯು ದಾಳಿಯಲ್ಲಿ ಹಮಾಸ್ ಮುಖ್ಯಸ್ಥ ಮುಹಮ್ಮದ್ ಸಿನ್ವಾರ್ ತೀವ್ರವಾಗಿ ಗಾಯಗೊಂಡಿದ್ದಾರೆ ಎಂಬ ವರದಿಗಳು ಬಂದವು. ಆ ಸಮಯದಲ್ಲಿ … Continued

ಇಂದು (ಮೇ 29) ಕರ್ನಾಟಕದ 6 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ನೆಚ್ಚರಿಕೆ ; ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಗುರುವಾರ (ಮೇ 29) ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೈಸೂರು, ಉಡುಪಿ, … Continued

ಭಾರಿ ಮಳೆ ಮುನ್ನೆಚ್ಚರಿಕೆ : ಮೇ 29ರಂದು ಉತ್ತರ ಕನ್ನಡ ಜಿಲ್ಲೆಯ ಅಂಗನಾಡಿಗಳಿಗೆ ರಜೆ ಘೋಷಣೆ, ಶಾಲೆಗಳಿಗೆ….

ಕಾರವಾರ: ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಇರುವ ಎಲ್ಲ ಅಂಗನವಾಡಿಗಳಿಗೆ ಮೇ 29 ರಂದು ಬುಧವಾರ ರಜೆ ಘೋಷಣೆ ಮಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯಿ ಮೇ 29ರ ಬೆಳಿಗ್ಗೆ 8:30 ವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸದ್ಯ ಕಿರಿಯ … Continued

ಕಂಪನಿಯ ಚೀಫ್‌ ಹ್ಯಾಪಿನೆಸ್‌ ಆಫೀಸರ್‌ ಆಗಿ ನೇಮಕಗೊಂಡ ನಾಯಿ…! ಇದು ವಿಶೇಷ ಹುದ್ದೆಯಂತೆ…!! ಏನಿದರ ಕೆಲಸ..?

ಪ್ರತಿಯೊಂದು ಕಚೇರಿಯಲ್ಲೂ ಉತ್ಸಾಹ ಹೆಚ್ಚಿಸುವುದು ಮತ್ತು ʼನಗುʼ ಹೆಚ್ಚು ಸಮಯ ಇರುವಂತೆ ಮಾಡುವವರು ಯಾರಾದರೂ ಇದ್ದಿದ್ದರೆ… ಎಂದು ಊಹಿಸಿಕೊಂಡರೇ ಖುಷಿಯಾಗುತ್ತದೆ. ಈಗ ಹೈದರಾಬಾದ್‌ನಲ್ಲಿರುವ ಒಂದು ಕಂಪನಿಯು ಇದನ್ನೇ ಮಾಡಲು ಹೊರಟಿದೆ. ಹಲವರು ಇದನ್ನು ಇಷ್ಟಪಟ್ಟಿದ್ದಾರೆ. ಉದ್ಯಮಿ ರಾಹುಲ್ ಅರೆಪಾಕ ಎಂಬವರು ಇತ್ತೀಚೆಗೆ ತಮ್ಮ ಕಂಪನಿಯಲ್ಲಿ ಹೊಸದಾಗಿ ನೇಮಕಗೊಂಡ ವಿಶೇಷ ಉದ್ಯೋಗಿಯೊಬ್ಬರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹೊಸ … Continued

ಮಣಿಪುರ | ಸರ್ಕಾರ ರಚಿಸಲು 44 ಶಾಸಕರು ಸಿದ್ಧ ; ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕನ ಹೇಳಿಕೆ

ಇಂಫಾಲ : ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ ಸಿಂಗ್ ಅವರು ಬುಧವಾರ ರಾಜ್ಯಪಾಲ ಅಜಯಕುಮಾರ ಭಲ್ಲಾ ಅವರನ್ನು ಭೇಟಿ ಮಾಡಿದ ನಂತರ ಹೇಳಿದ್ದಾರೆ. ರಾಧೆಶ್ಯಾಮ ಸಿಂಗ್‌ ಮತ್ತು ಇತರ ಒಂಬತ್ತು ಶಾಸಕರು ಬುಧವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದರು. “ಜನರ ಇಚ್ಛೆಯಂತೆ 44 ಶಾಸಕರು ಸರ್ಕಾರ … Continued

ವೀಡಿಯೊ | ಬುದ್ಧಿವಂತಿಕೆಯಿಂದ ವಿದ್ಯುತ್ ತಂತಿ ಬೇಲಿ ದಾಟಿದ ಆನೆ : ‘ಇದು ಮುಂದಿನ ಹಂತದ ಬುದ್ಧಿಮತ್ತೆ’ ಎಂದ ಇಂಟರ್ನೆಟ್‌-ವೀಕ್ಷಿಸಿ

ಪ್ರಾಣಿಗಳು ತಮ್ಮ ಸಹಜ ಬುದ್ಧಿಮತ್ತೆಯಿಂದ ನಮ್ಮನ್ನು ವಿಸ್ಮಯಗೊಳಿಸುತ್ತಲೇ ಇವೆ, ಮತ್ತು ಅಂತಹ ಒಂದು ಬುದ್ಧಿವಂತಿಕೆಯ ಪ್ರಸ್ತುತಿಯಲ್ಲಿ ಆನೆಯೊಂದು ಸುರಕ್ಷಿತವಾಗಿ ವಿದ್ಯುತ್ ಬೇಲಿಯನ್ನು ಚತುರವಾಗಿ ದಾಟುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ. ಈ ಕ್ಲಿಪ್ ಅನ್ನು ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಪರ್ವೀನ್ ಕಸ್ವಾನ್ ಅವರು X ನಲ್ಲಿ ಹಂಚಿಕೊಂಡಿದ್ದಾರೆ. ಈ ಆನೆ ಭೌತಶಾಸ್ತ್ರದಲ್ಲಿ ಪ್ರವೀಣ. … Continued

ಬೇರೆ ಕಂಪನಿಗೆ ಹೋಗದಂತೆ ತಡೆಯಲು ಭಾರತದ ಮೂಲದ ಈ ವ್ಯಕ್ತಿಗೆ ಸುಮಾರು 850 ಕೋಟಿ ರೂ. ಆಫರ್‌ ನೀಡಿ ಉಳಿಸಿಕೊಂಡಿತ್ತಂತೆ ಗೂಗಲ್‌..! ಯಾರು ಗೊತ್ತೆ..?

ನವದೆಹಲಿ: ಒಂದು ದಶಕದ ಹಿಂದೆ, ಈಗ X ಎಂದು ಕರೆಯಲ್ಪಡುವ ಈ ಹಿಂದಿನ ಟ್ವಿಟರ್‌ ಕಂಪನಿಗೆ ಸೇರದಂತೆ ತಡೆಯಲು ಗೂಗಲ್ ಕಂಪನಿಯು ಭಾರತೀಯ-ಅಮೇರಿಕನ್ ಉದ್ಯಮಿಯೊಬ್ಬರಿಗೆ 100 ಮಿಲಿಯನ್ ಡಾಲರ್‌ (ಈಗ ಸುಮಾರು 854 ಕೋಟಿ ರೂ.) ಗಳಷ್ಟು ಪಾವತಿಸಿದ ವಿಷಯ ಈಗ ಬಹಿರಂಗವಾಗಿದೆ. ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ತಮ್ಮ ಪಾಡ್‌ಕ್ಯಾಸ್ಟ್‌ನ ಇತ್ತೀಚಿನ ಸಂಚಿಕೆಯಲ್ಲಿ, ಯೂಟ್ಯೂಬ್ … Continued

ರಾಜ್ಯಸಭೆ ಪ್ರವೇಶಿಸಲು ಸಿದ್ಧರಾದ ನಟ ಕಮಲ ಹಾಸನ್‌

ಚೆನ್ನೈ: ಅಭಿಜಾತ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ರಾಜ್ಯಸಭೆ ಪ್ರವೇಶಿಸಲು ಸಜ್ಜಾಗಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ)ಪಕ್ಕಕ್ಕೆ ಡಿಎಂಕೆ ಕೋಟಾದ ಒಂದು ಸ್ಥಾನವನ್ನು ಮೀಸಲಿಡಲಾಗಿದೆ. ಡಿಎಂಕೆಯು ಪಿ ವಿಲ್ಸನ್ ಅವರನ್ನು ಎರಡನೇ ಅವಧಿಗೆ … Continued

ಭಾರತದ ಸಾಮರ್ಥ್ಯ ಬಹಿರಂಗ…| ಪಾಕಿಸ್ತಾನದ ಮುರಿದ್ ಸೇನಾ ನೆಲೆಯ ಭೂಗತ ಸೌಲಭ್ಯಗಳ ಮೇಲೆ ದಾಳಿ ನಡೆಸಿದ್ದನ್ನು ತೋರಿಸಿದ ಉಪಗ್ರಹ ಚಿತ್ರಗಳು…!

ನವದೆಹಲಿ: ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಮುರಿಯದ್ ವಾಯುನೆಲೆಯ ಮೇಲೆ ನಡೆದ ವಾಯುದಾಳಿಗಳು ಭೂಗತ ಮಿಲಿಟರಿ ಸೌಲಭ್ಯವನ್ನು ಗುರಿಯಾಗಿರಿಸಿಕೊಂಡಿರಬಹುದು ಎಂದು ಹೊಸದಾಗಿ ಬಿಡುಗಡೆಯಾದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ತೋರಿಸಿವೆ. ಬುಧವಾರದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಪಾಕಿಸ್ತಾನದ ಮುರಿಯದ್ ವಾಯುನೆಲೆಗೆ ವ್ಯಾಪಕ ಹಾನಿಯನ್ನು ಬಹಿರಂಗಪಡಿಸಿವೆ, ಪಾಕಿಸ್ತಾನ ವಾಯುಪಡೆಯ ಭೂಮಿ ಅಡಿಯ ಮಿಲಿಟರಿ ಸೌಲಭ್ಯದಿಂದ … Continued

ವೀಡಿಯೊ..| ಮದುವೆ ಸಮಾರಂಭಕ್ಕೆ ಅನಿರೀಕ್ಷಿತವಾಗಿ ಬಂದ ಬೃಹತ್‌ ಖಡ್ಗಮೃಗ ; ಜನರಿಗೆ ಅಚ್ಚರಿ-ಗಾಬರಿ…!

ನೇಪಾಳದಲ್ಲಿ ನಡೆದ ಅಚ್ಚರಿಯ ವಿದ್ಯಮಾನವೊಂದರಲ್ಲಿ ಖಡ್ಗಮೃಗವೊಂದು ಮದುವೆ ಕಾರ್ಯಕ್ರಮಕ್ಕೆ ಅನಿರೀಕ್ಷಿತ ಅತಿಥಿಯಾಗಿ ಆಗಮಿಸುವ ಮೂಲಕ ಎಲ್ಲರಿಗೂ ಅಚ್ಚರಿ ಹಾಗೂ ಗಾಬರಿ ಎರಡನ್ನೂ ಉಂಟು ಮಾಡಿದೆ. ಈ ಘಟನೆ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಚಿಟ್ವಾನ್ ರಾಷ್ಟ್ರೀಯ ಉದ್ಯಾನವನದ ಹೊಂದಿಕೊಂಡಿರುವ ಹಳ್ಳಿಯಲ್ಲಿ ಸಂಭವಿಸಿದೆ, ಈ ವಿಶ್ವ ಪರಂಪರೆ ತಾಣವು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ ಮತ್ತು 600 ಕ್ಕೂ … Continued