ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?

ದೋಹಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಪಲ್ ಸಿಇಒ ಟಿಮ್ ಕುಕ್ ಅವರ ಜೊತೆ ನೇರ ಸಂಭಾಷಣೆ ನಡೆಸಿದ್ದು, ಭಾರತೀಯ ಮಾರುಕಟ್ಟೆಗೆ ಸೇವೆ ಸಲ್ಲಿಸುವ ಉದ್ದೇಶವನ್ನು ಹೊರತುಪಡಿಸಿ, ಭಾರತದಲ್ಲಿ ಆಪಲ್ ಉತ್ಪಾದನಾ ಹೆಜ್ಜೆಗುರುತನ್ನು ವಿಸ್ತರಿಸುವುದು ಬೇಡ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ. “ಭಾರತದಲ್ಲಿ ನೀವು ನಿರ್ಮಾಣ ಮಾಡುವುದರ ಬಗ್ಗೆ ನಮಗೆ ಆಸಕ್ತಿ ಇಲ್ಲ, ಅವರು … Continued

ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ   ಎಂಬ ಮಾಹಿತಿ ಲಭ್ಯವಾಗಿದೆ. ಆನಂದ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್‌ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಅವರ ಕಾರು ಅಡ್ಡಗಟ್ಟಿ ಅವಾಚ್ಯ … Continued

ವೀಡಿಯೊ..| ಕಾಶ್ಮೀರ ; ಪುಲ್ವಾಮಾ ಎನ್ಕೌಂಟರಿನಲ್ಲಿ ಮೂವರು ಭಯೋತ್ಪಾದಕರ ಹತ್ಯೆ ; ಒಬ್ಬನ ಕೊನೆಯ ಕ್ಷಣ ಡ್ರೋನ್ ನಲ್ಲಿ ಸೆರೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ನಾಡರ್, ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ನಡೆದ ಎನ್ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತರಾದ ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಅವರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ … Continued

ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ

ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ(BBMP) ಸ್ವಾಧೀನಾನುಭವ ಪ್ರಮಾಣ ಪತ್ರ( Occupancy certificates) ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಕುರಿತು ಬಿಬಿಎಂಪಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿ ವಿದ್ಯುತ್‌ ಸಂಪರ್ಕಕ್ಕೆ ಕೋರಿ ಸುಮಾರು 66,400 ಅರ್ಜಿಗಳು ಬಂದಿವೆ. ಸುಪ್ರೀಂ ಕೋರ್ಟ್‌ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೀಡಿರುವ … Continued

S-400 ಬಿಡಿ ; ವಾಯು ರಕ್ಷಣೆ ಹೆಚ್ಚಿಸಲು ಭಾರತ ಶೀಘ್ರವೇ ರಷ್ಯಾದ ಘಾತಕ S-500 ಖರೀದಿಸಬಹುದು ; ಎರಡರ ಮಧ್ಯದ ಪ್ರಮುಖ ವ್ಯತ್ಯಾಸ ಇಲ್ಲಿದೆ

ನವದೆಹಲಿ: ಭಾರತದ ವಾಯುದಾಳಿಗಳು ಪಾಕಿಸ್ತಾನದಲ್ಲಿನ ಹಲವಾರು ಭಯೋತ್ಪಾದಕ ನೆಲೆಗಳು ಮತ್ತು ವಾಯುನೆಲೆಗಳಿಗೆ ಗಮನಾರ್ಹ ಹಾನಿಯನ್ನುಂಟುಮಾಡಿದ ನಂತರ, ಭಾರತದ “ಆಪರೇಷನ್ ಸಿಂಧೂರ” ಸೇನಾ ಕಾರ್ಯಾಚರಣೆ ಪಾಕಿಸ್ತಾನದಲ್ಲಿ ಆಘಾತದ ಅಲೆಗಳನ್ನು ಎಬ್ಬಿಸಿದೆ. ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ ಮತ್ತು ಪಂಜಾಬ್‌ನ ಗಡಿಯ ಸಮೀಪವಿರುವ ನಗರಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದರೂ ಭಾರತವು ಈ ದಾಳಿಗಳನ್ನು … Continued

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. … Continued

ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಕ್ಷಮೆಯಾಚಿಸಿದ ಮಧ್ಯಪ್ರದೇಶದ ಸಚಿವ

ನವದೆಹಲಿ: ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವರಾದ ಕುನ್ವರ್ ವಿಜಯ ಶಾ ಬುಧವಾರ (ಮೇ 14) ಕ್ಷಮೆಯಾಚಿಸಿದ್ದಾರೆ. ಬಿಜೆಪಿ ಸಚಿವ ವಿಜಯ ಶಾ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದು, “ನನ್ನ ಇತ್ತೀಚಿನ ಹೇಳಿಕೆಯಿಂದ ನನಗೆ ನಾಚಿಕೆ ಮತ್ತು ದುಃಖವಾಗಿದೆ, ಇದು ಪ್ರತಿಯೊಂದು ಸಮುದಾಯದ ಭಾವನೆಗಳಿಗೆ … Continued

ಪಹಲ್ಗಾಮ್ ದಾಳಿ : ಭಯೋತ್ಪಾದಕ ಗುಂಪು ಲಷ್ಕರ್ ಅಂಗಸಂಸ್ಥೆ ಟಿಆರ್‌ಎಫ್ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪುರಾವೆ ಸಲ್ಲಿಸಲಿರುವ ಭಾರತ

ನವದೆಹಲಿ: ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಉಪ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕೆಂದು ಒತ್ತಾಯಿಸಿ ಭಾರತ ಗುರುವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ನಿರ್ಬಂಧ ಸಮಿತಿಗೆ ಹೊಸ ಪುರಾವೆಗಳನ್ನು ಸಲ್ಲಿಸಲಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಹೊಣೆ ಹೊತ್ತುಕೊಂಡಿದ್ದು, ಈಗ ವಿಶ್ವಸಂಸ್ಥೆಯ ಭದ್ರತಾ … Continued

ವೀಡಿಯೊ…| ಬೀದಿ ನಾಯಿಯ ಮೇಲೆ ಚಿರತೆ ದಾಳಿ; ಸ್ನೇಹಿತನ ರಕ್ಷಣೆಗಾಗಿ ಚಿರತೆಯ ಮೇಲೆ ಪ್ರತಿದಾಳಿ ನಡೆಸಿ ಓಡಿಸಿದ ನಾಯಿಗಳ ಹಿಂಡು…!

ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಒಂದು ಅಸಮಾಮಾನ್ಯ ಘಟನೆಯೊಂದು ಗಮನ ಸೆಳೆದಿದ್ದು, ಚಿರತೆಯೊಂದು ರಾತ್ರಿಯ ವೇಳೆ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ನಂತರ ಧೈರ್ಯಶಾಲಿ ನಾಯಿಗಳ ಗುಂಪು ಚಿರತೆ ಮೇಲೆ ಪ್ರತಿ ದಾಳಿ ನಡೆಸಿ ಅದನ್ನು ಓಡಿಸಿದೆ. ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ವ್ಯಾಪಕವಾಗಿ … Continued

ಮೂಲೆಗುಂಪು-ಹತಾಶ ; ʼಸಿಂಧೂ ಜಲ ಒಪ್ಪಂದ ಸಸ್ಪೆಂಡ್‌ʼ ನಿರ್ಧಾರ ಮರುಪರಿಶೀಲಿಸುವಂತೆ ಒತ್ತಾಯಿಸಿ ಭಾರತಕ್ಕೆ ಪತ್ರ ಬರೆದ ಪಾಕಿಸ್ತಾನ

ನವದೆಹಲಿ: ಪಾಕಿಸ್ತಾನದ ಭೈಒತ್ಪಾದಕ ನೆಲೆಗಳ ವಿರುದ್ಧ ಭಾರತದ ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ನಂತರ ಕದನ ವಿರಾಮಕ್ಕೆ ಒಪ್ಪಿದ ಕೆಲವೇ ದಿನಗಳಲ್ಲಿ, ಪಾಕಿಸ್ತಾನವು ಈಗ ಭಾರತಕ್ಕೆ ಪತ್ರ ಬರೆದಿದೆ. ಹಾಗೂ ಭಾರತವು ಸ್ಥಗಿತಗೊಳಿಸಿರುವ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ ತನ್ನ ಪ್ರದೇಶಕ್ಕೆ ನದಿಗಳ ನೀರಿನ ಹರಿವನ್ನು ಪುನರಾರಂಭಿಸುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಜಲಸಂಪನ್ಮೂಲ ಸಚಿವಾಲಯವು ಭಾರತವು … Continued