ವೀಡಿಯೊ..| ಭಾರತದ ಆಪರೇಶನ್‌ ಸಿಂಧೂರ ದಾಳಿ ನಂತ್ರ 2019ರ ʼಪುಲ್ವಾಮಾ ಭಯೋತ್ಪಾದಕ ದಾಳಿʼಯಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ..!

ನವದೆಹಲಿ: 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಅರೆಸೈನಿಕ ಸಿಬ್ಬಂದಿ ಸಾವಿಗೀಡಾದ ಆತ್ಮಾಹುತಿ ದಾಳಿಯಲ್ಲಿ ಪಾಕಿಸ್ತಾನಿ ಸೇನೆಯ ಪಾತ್ರವಿದೆ ಎಂಬುದನ್ನು ಪಾಕಿಸ್ತಾನಿ ವಾಯುಪಡೆಯ ಉನ್ನತ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಹಲವು ವರ್ಷಗಳಿಂದ ನಬಂದ ಪಾಕಿಸ್ತಾನವು ಈಗ ಅನಿರೀಕ್ಷಿತವಾಗಿ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಕೈವಾಡವಿದೆ ಎಂಬುದನ್ನು ಒಪ್ಪಿಕೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ, ಪಾಕಿಸ್ತಾನ ವಾಯುಪಡೆಯ ಸಾರ್ವಜನಿಕ … Continued

ಪದಚ್ಯುತ ಮಾಜಿ ಪ್ರಧಾನಿ ಹಸೀನಾ ಪಕ್ಷ ಅವಾಮಿ ಲೀಗ್‌ ನಿಷೇಧಕ್ಕೆ ಮುಂದಾದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ

ಢಾಕಾ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಅನ್ನು ನಿಷೇಧಿಸುವ ಬಗ್ಗೆ “ತ್ವರಿತ ನಿರ್ಧಾರ” ತೆಗೆದುಕೊಳ್ಳುವುದಾಗಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಶುಕ್ರವಾರ ಹೇಳಿದೆ. ಹಸೀನಾ ಅವರ ಪಕ್ಷವನ್ನು ವಿಸರ್ಜಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ನೇತೃತ್ವದ ಹೊಸದಾಗಿ ರಚನೆಯಾದ ರಾಷ್ಟ್ರೀಯ ನಾಗರಿಕ ಪಕ್ಷದ (ಎನ್‌ಸಿಪಿ) ಕಾರ್ಯಕರ್ತರು ರಾತ್ರೋರಾತ್ರಿ ಅವರ ಅಧಿಕೃತ ನಿವಾಸದ ಮುಂದೆ ರ್ಯಾಲಿ … Continued

ಒಳ್ಳೆಯ ಸುದ್ದಿ…| ಈ ವರ್ಷ ವಾಡಿಕೆಗಿಂತ ಮೊದಲೇ ಆಗಮಿಸಲಿದೆ ಮುಂಗಾರು ಮಳೆ…

ನವದೆಹಲಿ: ಈ ವರ್ಷ ಭಾರತದ ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ವರ್ಷ ನೈಋತ್ವ ಮಾನ್ಸೂನ್‌ ಮೇ 27ರ ಸುಮಾರಿಗೆ ಕೇರಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಶನಿವಾರ ಪ್ರಕಟಿಸಿದೆ. ಮೇ 27 ರಂದು ಭಾರತದ ದಕ್ಷಿಣ … Continued

ಪಾಕಿಸ್ತಾನ ಸೇನೆಯ ವಕ್ತಾರ ಅಹ್ಮದ್ ಶರೀಫ್ ಚೌಧರಿ ವಿಶ್ವಸಂಸ್ಥೆಯಿಂದ ಘೋಷಿತ ಭಯೋತ್ಪಾದಕನ ಮಗ…!

ಪಾಕಿಸ್ತಾನದ ಮಿಲಿಟರಿಯು ಜಿಹಾದಿ ಮತ್ತು ಭಯೋತ್ಪಾದಕ ಅಂಶಗಳಿಂದ ಬೇರ್ಪಡಿಸಲಾಗದಂತೆ ಹೆಣೆದುಕೊಂಡಿದೆ ಎಂಬುದಕ್ಕೆ ಒಂದು ಪ್ರಮುಖ ಉದಾಹರಣೆಯೆಂದರೆ, ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR)ನ ಮಹಾನಿರ್ದೇಶಕರಾದ ತ್ರಿ-ಸ್ಟಾರ್‌ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ. ಭಾರತ-ಪಾಕಿಸ್ತಾನ ಮಿಲಿಟರಿ ಬಿಕ್ಕಟ್ಟಿನ ಬಗ್ಗೆ ಜಗತ್ತಿಗೆ ಮಾಹಿತಿ ನೀಡುತ್ತಿರುವ ಚೌಧರಿ, ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅವರ ಸಹಾಯಕರಾಗಿದ್ದ ಘೋಷಿತ ಭಯೋತ್ಪಾದಕ … Continued

ಪಾಕ್‌ ಸರ್ಕಾರದ ಮಾತನ್ನೇ ಕೇಳುತ್ತಿಲ್ಲ ಸೇನೆ…! ಭಾರತದ ಜೊತೆ ಕದನ ವಿರಾಮ ಒಪ್ಪಂದ ತಿರಸ್ಕರಿಸಿದ ಪಾಕಿಸ್ತಾನಿ ಸೇನೆ ; ಮತ್ತೆ ದಾಳಿ…!

ನವದೆಹಲಿ: ಸೇನಾ ಕಾರ್ಯಾಚರಣೆಗಳನ್ನು ನಿಲ್ಲಿಸಲು ಭಾರತದ ಜೊತೆ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯಾದ್ಯಂತ ಅಪ್ರಚೋದಿತ ಶೆಲ್ ದಾಳಿ ನಡೆಸಿದೆ ಮತ್ತು ಹಲವಾರು ಭಾರತೀಯ ಸ್ಥಳಗಳ ಮೇಲೆ ಡ್ರೋನ್‌ ಗಳಿಂದ ದಾಳಿ ನಡೆಸಿದೆ. ಕದನ ವಿರಾಮ ಒಪ್ಪಂದದ ನಂತರ ಶನಿವಾರ ಸಂಜೆ ಅದನ್ನು ಉಲ್ಲಂಘಿಸಿದ ಪಾಕಿಸ್ತಾನ ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ … Continued

ವೀಡಿಯೊ ; ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ; ಕಾಶ್ಮೀರದ ಹಲವೆಡೆ ಡ್ರೋಣ್‌ ದಾಳಿ ; ತಿರುಗೇಟು ನೀಡಲು ಸೇನೆಗೆ ಮುಕ್ತ ಅಧಿಕಾರ ನೀಡಿದ ಭಾರತ

ನವದೆಹಲಿ: ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ ಮಾಡಿಕೊಂಡ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಶನಿವಾರ ರಾತ್ರಿ ಭಾರತ ಹೇಳಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ ಅವರು ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ, ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಮಾತನಾಡಿ ಕದನ ವಿರಾಮ ಒಪ್ಪಂದಕ್ಕೆ ಬಂದ ಗಂಟೆಗಳ ನಂತರ ಪಾಕಿಸ್ತಾನ ಆ … Continued

“ಪ್ರತಿಯೊಂದು ದುಸ್ಸಾಹಸವೂ…ಯಾವುದೇ ಭಯೋತ್ಪಾದಕ ಕೃತ್ಯವೂ…”: ಕದನ ವಿರಾಮ ಘೋಷಣೆ ನಂತ್ರ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ ಭಾರತ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿರುವ ಕದನ ವಿರಾಮಕ್ಕೆ ಬದ್ಧವಾಗಿರಬೇಕು. ಆದರೆ ಭಾರತ “ಸಂಪೂರ್ಣವಾಗಿ ಸಿದ್ಧವಾಗಿದೆ” ಮತ್ತು “ಸದಾ ಜಾಗರೂಕವಾಗಿದೆ. ಮತ್ತು ಪಾಕಿಸ್ತಾನದಿಂದ ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಎಚ್ಚರಿಸಿದೆ ಮತ್ತು ಅದಕ್ಕೆ ತಕ್ಕ ಉತ್ತರ ನೀಡುವುದಾಗಿ ಸ್ಪಷ್ಟವಾಗಿ ತಿಳಿಸಿದೆ. ಭಾರತ ಕದನ ವಿರಾಮ ನಿರ್ಧಾರವನ್ನು ಘೋಷಿಸಿದ … Continued

ಭಾರತದ ಆಪರೇಷನ್ ಸಿಂಧೂರ ದಾಳಿಯಲ್ಲಿ ಈ ಐವರು ನೊಟೊರಿಯಸ್‌ ಭಯೋತ್ಪಾದಕರ ಹತ್ಯೆ ; ಆದ್ರೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡಿದ ಪಾಕ್‌..!

ನವದೆಹಲಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಜೈಶ್‌-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಐದು ನೊಟೊರಿಯಸ್‌ ಭಯೋತ್ಪಾದಕರು ಆಪರೇಷನ್ ಸಿಂಧೂರದ ಆರಂಭಿಕ ಹಂತದ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಭಾರತದ ಪಡೆಗಳು ಮೇ 7 ರ ತಡರಾತ್ರಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಒಳಗಿದ್ದ ಭಯೋತ್ಪಾದಕ ಶಿಬಿರಗಳ ಮೇಲೆ ವಾಯು ದಾಳಿ ಮಾಡಿದಾಗ ಕೊಲ್ಲಲ್ಪಟ್ಟರು … Continued

ಪಾಕಿಸ್ತಾನದಿಂದ ದೂರವಾಣಿ ಕರೆ ; ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ ; ಮಿಲಿಟರಿ ಕಾರ್ಯಾಚರಣೆಗಳು ಸ್ಥಗಿತ | ವಿದೇಶಾಂಗ ಸಚಿವಾಲಯ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಮತ್ತು ಸಂಜೆ 5 ಗಂಟೆಗೆ (IST) ಮಿಲಿಟರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಶನಿವಾರ ತಿಳಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ ನವದೆಹಲಿಯಲ್ಲಿ ಸಂಕ್ಷಿಪ್ತ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ. “ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇಂದು, ಶನಿವಾರ ಸಂಜೆ 3:35 ಕ್ಕೆ ಭಾರತದ … Continued

ವೀಡಿಯೊಗಳು…| ಪಾಕಿಸ್ತಾನದ 4 ವಾಯುನೆಲೆಗಳ ಭಾರತದ ದಾಳಿ, ಡ್ರೋನ್ ಉಡಾವಣಾ ಪ್ಯಾಡ್‌ ನಾಶ, ಪಾಕ್‌ 2 ಫೈಟರ್ ಜೆಟ್ ಹೊಡೆದುರುಳಿಸಿದ ಸೇನೆ

ನವದೆಹಲಿ: ಶನಿವಾರ (ಮೇ 10) ಭಾರತವು ಪಾಕಿಸ್ತಾನದ ಕನಿಷ್ಠ ನಾಲ್ಕು ವಾಯುನೆಲೆಗಳ ಮೇಲೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳಿಂದ ದಾಳಿ ನಡೆಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿವೆ. ಪಾಕಿಸ್ತಾನದ ಮೂರು ಪ್ರಮುಖ ಮಿಲಿಟರಿ ವಾಯುನೆಲೆಗಳ ಮೇಲೆ ಹಾಗೂ ಸಿಯಾಲ್‌ಕೋಟ್ ಮತ್ತು ನರೋವಾಲ್‌ನಲ್ಲಿರುವ ಪಾಕಿಸ್ತಾನಿ ಪೋಸ್ಟ್‌ಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿದೆ. ಟ್ಯೂಬ್-ಲಾಂಚಡ್ ಡ್ರೋನ್‌ಗಳನ್ನು ಸಹ … Continued