ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ
ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಚಿರತೆ ನುಗ್ಗಿದ್ದು, ಮನೆಯೊಳಗೆ ಅಡಗಿ ಕುಳಿತದೆ. ಅದು ಇಬ್ಬರ ಮೇಲೆ ದಾಳಿ ನಡೆಸಿದ್ದು, ಒಬ್ಬರಿಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮದ್ಯಾಹ್ನ 4 ಗಂಟೆ ಸುಮಾರಿಗೆ ಬಾಡದ ಮಾದರಿ ರಸ್ತೆ ಬಳಿ … Continued