ಈ ಕಾರಣಕ್ಕಾಗಿ ಗರ್ಭಿಣಿ ಪತ್ನಿಗೆ ಇಂಜೆಕ್ಷನ್‌ ಮೂಲಕ ಎಚ್‌ಐವಿ ಸೋಂಕಿತ ರಕ್ತ ಚುಚ್ಚಿದ ಪತಿ ಮಹಾಶಯ…!

ಅಮರಾವತಿ: ತನ್ನ ಗರ್ಭಿಣಿ ಪತ್ನಿಗೆ ವಿಚ್ಛೇದನ ನೀಡಲು ಕಾರಣ ಹುಡುಕುತ್ತಿದ್ದ ವ್ಯಕ್ತಿಯೊಬ್ಬ, ಆಕೆಗೆ ಎಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚುಮದ್ದಿನ ರೂಪದಲ್ಲಿ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿ ಎಂ.ಚರಣ್ ನಕಲಿ ವೈದ್ಯನ ಸಹಾಯದಿಂದ ಎಚ್‌ಐವಿ ಸೋಂಕಿತ ರಕ್ತವನ್ನು ತನ್ನ ಪತ್ನಿಗೆ ಇಂಜೆಕ್ಷನ್ ಮೂಲಕ ನೀಡಿದ್ದು, ಪತ್ನಿ ನೀಡಿದ ದೂರಿನ … Continued

ಬೆಳಗಾವಿ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಸಾವರ್ಕರ್‌ ಸೇರಿ 7 ಮಂದಿ ಫೋಟೋ ಅನಾವರಣ : ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಸುವರ್ಣ ಸೌಧದ ವಿಧಾನಸಭೆ ಸಭಾಂಗಣದ ಒಳಗಡೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾವರ್ಕರ್, ಇತರ ಸ್ವಾತಂತ್ರ್ಯ ಹೋರಾಟಗಾರರು ಮತ್ತು ನಾಯಕರ ಭಾವಚಿತ್ರವನ್ನು ಅನಾವರಣಗೊಳಿಸಿದ ನಂತರ ಕರ್ನಾಟಕ ಕಾಂಗ್ರೆಸ್ ಸದಸ್ಯರು ಬೆಳಗಾವಿಯಲ್ಲಿ ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸಿದರು. ಮಹಾತ್ಮಾ ಗಾಂಧಿ, ಬಸವಣ್ಣ, ಸುಭಾಷ್ ಚಂದ್ರ ಬೋಸ್‌, ಡಾ.ಬಿ.ಆರ್.ಅಂಬೇಡ್ಕರ್, … Continued

ಬೆಳಗಾವಿಯಲ್ಲಿ ಮಹಾಮೇಳಾವಕ್ಕೆ ಅನುಮತಿ ನಿರಾಕರಿಸಿದ ಜಿಲ್ಲಾಡಳಿತ : ವೇದಿಕೆ, ಪೆಂಡಾಲ್‌ ತೆರವು

ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾಮೇಳಾವ್ ಆಚರಿಸಿ ಕನ್ನಡಿಗರ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟುತ್ತಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ನಡೆಗೆ ಈ ಸಲ ಬೆಳಗಾವಿ ಜಿಲ್ಲಾಡಳಿತ ಲಗಾಮು ಹಾಕಿದೆ. ಮಹಾಮೇಳಾವಕ್ಕೆ ಅನುಮತಿ ನಿರಾಕರಿಸಿದೆ. ಬೆಳಗಾವಿಯ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಮೇಳಾವ್ ಆಯೋಜನೆಗೆ ರಾತ್ರೋರಾತ್ರಿ ಹಾಕಿದ್ದ ಪೆಂಡಾಲ್ ಅನ್ನು ಸೋಮವಾರ ಬೆಳಗ್ಗೆ ತೆರವುಗೊಳಿಸಿರುವ ಪೊಲೀಸರು ವ್ಯಾಕ್ಸಿನ್ … Continued

ಆರೋಗ್ಯವಂತ ಯುವ ಭಾರತೀಯರಲ್ಲಿ ಹೃದಯಾಘಾತದ ಹೆಚ್ಚಳಕ್ಕೆ ಕಾರಣವಾಗುತ್ತಿರುವ ಅಂಶಗಳು ಯಾವವು..?

ಆರೋಗ್ಯವಂತ, ಯುವ ಮತ್ತು ಮಧ್ಯ ವಯಸ್ಕ ಭಾರತೀಯರಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯು ಪ್ರಕರಣಗಳು ಹೆಚ್ಚುತ್ತಿವೆ ಎಂದು ಸಮುದಾಯ ಸಾಮಾಜಿಕ ಮಾಧ್ಯಮ ವೇದಿಕೆಯಾದ ಲೋಕಲ್ ಸರ್ಕಲ್ಸ್ ನಡೆಸಿದ ಸಮೀಕ್ಷೆಯು ಬಹಿರಂಗಪಡಿಸಿದೆ. ಹಾಗೂ ಎದುರಾಗುತ್ತಿರುವ ವೈದ್ಯಕೀಯ ತೊಂದರೆಗಳು ಲಸಿಕೆ ಹಾಕಿದ ಮತ್ತು ಲಸಿಕೆ ಹಾಕದ ಜನರ ಮೇಲೆ ಪರಿಣಾಮ ಬೀರುತ್ತಿವೆ ಎಂದು ಸಮೀಕ್ಷೆ ಹೇಳಿದೆ. ಕಳೆದ ಎರಡು ವರ್ಷಗಳಲ್ಲಿ … Continued

ಐಕಾನಿಕ್ ಅರ್ಜೆಂಟೀನಾ ಸ್ಮಾರಕ ಬೆಲಿಸ್ಕ್‌ನಲ್ಲಿ 20 ಲಕ್ಷಕ್ಕೂ ಹೆಚ್ಚು ಜನರಿಂದ ವಿಶ್ವಕಪ್ ವಿಜಯೋತ್ಸವ | ವೀಕ್ಷಿಸಿ

ಬ್ಯೂನಸ್ ಐರಿಸ್ : ಫುಟ್ಬಾಲ್ ಐಕಾನ್ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ಭಾನುವಾರ ವಿಶ್ವಕಪ್ ಗೆದ್ದ ನಂತರ ಲಕ್ಷಾಂತರ ಅಭಿಮಾನಿಗಳು ಸಂಭ್ರಮಿಸಿದರು. ಮಧ್ಯ ಬ್ಯೂನಸ್ ಐರಿಸ್‌ನಲ್ಲಿರುವ ಐಕಾನಿಕ್ ಒಬೆಲಿಸ್ಕ್‌ನಲ್ಲಿ  20 ಲಕ್ಷ ಜನರು ಒಟ್ಟುಗೂಡಿ ಸಂಭ್ರಮಿಸಿದರು. ಅರ್ಜೆಂಟೀನಾ ಮತ್ತು ಫ್ರಾನ್ಸ್‌ ನಡುವಿನ ಭಾನುವಾರದ ಫೈನಲ್‌ನಲ್ಲಿ ಹೆಚ್ಚುವರಿ ಸಮಯದ ನಂತರ ಆಟವು 3-3ರ ಸಮಬಲದಲ್ಲಿ ಕೊನೆಗೊಂಡಾಗ … Continued

ವಿಶ್ವಕಪ್ ಗೆದ್ದ ಮೆಸ್ಸಿ : ಫೈನಲ್‌ನಲ್ಲಿ ಪೆನಾಲ್ಟಿಯಲ್ಲಿ 4-2 ರಿಂದ ಫ್ರಾನ್ಸ್ ಮಣಿಸಿ ಫಿಫಾ ವಿಶ್ವಕಪ್‌-2022 ಗೆದ್ದ ಅರ್ಜೆಂಟೀನಾ

ಲುಸೈಲ್ (ಕತಾರ್) : ಹೆಚ್ಚುವರಿ ಸಮಯದ ನಂತರ 3-3 ಡ್ರಾ ನಂತರ ಪೆನಾಲ್ಟಿಯಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ಅನ್ನು 4-2 ಗೋಲುಗಳಿಂದ ಸೋಲಿಸಿ ಅರ್ಜೆಂಟೀನಾ ಭಾನುವಾರ ಫಿಫಾ ವಿಶ್ವಕಪ್ ಗೆದ್ದುಕೊಂಡಿತು. ಅರ್ಜೆಂಟೀನಾದ ಕೀಪರ್ ಎಮಿಲಿಯಾನೊ ಮಾರ್ಟಿನೆಜ್ ಅವರು ಕಿಂಗ್ಸ್ಲಿ ಕೋಮನ್ ಅವರ ಪೆನಾಲ್ಟಿಯನ್ನು ಉಳಿಸಿದರು ಮತ್ತು 1986 ರ ನಂತರ ಅರ್ಜೆಂಟೀನಾಗೆ ಮೊದಲ ವಿಶ್ವ ಪ್ರಶಸ್ತಿ … Continued

ಮತ್ತೊಂದು ಭೀಕರ ಹತ್ಯೆ: ಹೆಂಡತಿಯ ದೇಹವನ್ನು 50 ತುಂಡುಗಳಾಗಿ ಕತ್ತರಿಸಿದ ಪತಿಯ ಬಂಧನ

ರಾಂಚಿ : ದೇಶವು ಶ್ರದ್ಧಾ ವಾಕರ್‌ ಭೀಕರ ಹತ್ಯೆ ಮರೆಯಾಗುವ ಮುನ್ನ, ಜಾರ್ಖಂಡ್‌ನಲ್ಲಿ ಅಂತಹುದೇ ಪ್ರಕರಣವು ವಿಲಕ್ಷಣ ಸಾಮ್ಯತೆಯ ಪ್ರಕರಣವೊಂದು ನಡೆದಿದೆ. ಬೋರಿಯೊ ಪೊಲೀಸ್ ಠಾಣಾ ವ್ಯಾಪ್ತಿಯ ಜಾರ್ಖಂಡ್‌ನ ಸಾಹೇಬ್‌ಗಂಜ್‌ನಲ್ಲಿ ಪತ್ನಿಯನ್ನು ಕೊಂದು ಆಕೆಯ ದೇಹವನ್ನು 50 ತುಂಡುಗಳಾಗಿ ಕತ್ತರಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸರು ಇದುವರೆಗೆ ಮೃತದೇಹದ 18 ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಮೃತಳನ್ನು … Continued

ಮುಂಬೈ ಮೂಲದ ಸರ್ಗಮ್ ಕೌಶಲ್‌ಗೆ ಮಿಸೆಸ್ ವರ್ಲ್ಡ್ 2022 ಕಿರೀಟ : 21 ವರ್ಷಗಳ ನಂತರ ಭಾರತಕ್ಕೆ ಪ್ರಶಸ್ತಿ

ನವದೆಹಲಿ: ಸರ್ಗಮ್ ಕೌಶಲ್ ಅವರು ಮಿಸೆಸ್ ವರ್ಲ್ಡ್ 2022 ಪ್ರಶಸ್ತಿ ಗೆದ್ದಿದ್ದಾರೆ. ಈ ಮೂಲಕ 21 ವರ್ಷಗಳ ನಂತರ ಭಾರತಕ್ಕೆ ಈ ಪ್ರಶಸ್ತಿ ಭಾರತಕ್ಕೆ ಬಂದಿದೆ. ಶನಿವಾರ ಸಂಜೆ ವೆಸ್ಟ್‌ಗೇಟ್ ಲಾಸ್ ವೇಗಾಸ್ ರೆಸಾರ್ಟ್ ಮತ್ತು ಕ್ಯಾಸಿನೊದಲ್ಲಿ ನಡೆದ ಸಮಾರಂಭದಲ್ಲಿ ಮಿಸೆಸ್‌ ವರ್ಲ್ಡ್ 2021 ಅಮೆರಿಕದ ಶೈಲಿನ್ ಫೋರ್ಡ್ ಅವರು ಮುಂಬೈ ಮೂಲದ ಕೌಶಲ್‌ಗೆ ಕಿರೀಟ … Continued

ಸುವರ್ಣ ಸೌಧದಲ್ಲಿ ಸೋಮವಾರ ಸಾವರ್ಕರ್ ಫೋಟೋ ಅನಾವರಣಕ್ಕೆ ಬಿಜೆಪಿ ಸಿದ್ಧತೆ

ಬೆಳಗಾವಿ: ಸೋಮವಾರದಿಂದ (ನಾಳೆಯಿಂದ) ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ವೇಳೆ ಸಾವರ್ಕರ್‌ ಅವರ ಫೋಟೋ ಅನಾವರಣ ಮಾಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿಯಿದ್ದು, ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಮತ್ತೆ ಸಾವರ್ಕರ್ ಸಮಯ ಜೋರಾಗುವ ಸಾಧ್ಯತೆ ಇದೆ. ವಿಧಾನಸಭೆಯಲ್ಲಿ ಗಾಂಧೀಜಿ, ನೆಹರೂ, … Continued

ಮರಾಠಾ ಸಮಾಜಕ್ಕೆ ಮೀಸಲಾತಿ ; ಡಿಸೆಂಬರ್‌ 20 ರಂದು ಸುವರ್ಣ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ

ಬೆಳಗಾವಿ : ಕಳೆದ ಇಪ್ಪತ್ತು ವರ್ಷಗಳಿಂದ ನಿರಂತರವಾಗಿ ಮರಾಠಾ ಸಮಾಜಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸುತ್ತಾ ಬರಲಾಗಿದೆ. ಸರಕಾರದ ಮೀಸಲಾತಿ ಇಲ್ಲದೆ ಮರಾಠ ಸಮಾಜದ ಪ್ರಗತಿ ಕುಂಠಿತವಾಗಿದೆ. ಅದಕ್ಕಾಗಿಯೇ ಮೀಸಲು ಬೇಡಿಕೆ ಕುರಿತು ಸರಕಾರದ ಗಮನ ಸೆಳೆಯಲು ಡಿ.20ರ ಮಂಗಳವಾರ ಸಮಸ್ತ ಮರಾಠ ಸಮಾಜದ ವತಿಯಿಂದ ಸುವರ್ಣ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು. ರಾಜ್ಯದ ಎಲ್ಲಾ … Continued