ಸಿಎಂ ಬೊಮ್ಮಾಯಿಗೆ ಈಗ ವಲಸಿಗ, ಅತೃಪ್ತರ ಕಾಟ

posted in: ರಾಜ್ಯ | 0

ಬೆಂಗಳೂರು: ಯಡಿಯೂರಪ್ಪ ರಾಜೀನಾಮೆ ಬಳಿಕ ಸಿಎಂ ಆಗಿರುವ ಬಸವರಾಜ ಬೊಮ್ಮಯಿ ಅವರಿಗೆ ಮತ್ತೆ ವಲಸಿಗ ಅತೃಪ್ತರ ಕಾಟ ಆರಂಭವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಲಸಿಗ ಅತೃಪ್ತರು ನಿನ್ನೆ ತಡರಾತ್ರಿ ಸಭೆ ನಡೆಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತ ಅತೃಪ್ತ ಶಾಸಕರ ನೇತೃತ್ವವನ್ನು ಮತ್ತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಹಿಸಿಕೊಂಡಿರುವುದು ಸಿಎಂ … Continued

ರಾಜ್ಯದ ಎಸ್.ಎಸ್.ಎಲ್.ಸಿ. ಫಲಿತಾಂಶ ನಾಳೆಯೇ ಪ್ರಕಟ…!

posted in: ರಾಜ್ಯ | 1

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ವಿಳಂಭವಾಗಿ ನಡೆದಿರುವ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಾಳೆಯೇ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು  ಎಸ್.ಎಸ್.ಎಲ್.ಸಿ. ನಿರ್ದೇಶಕಿ ವಿ. ಸುಮಂಗಲ ತಿಳಿಸಿದ್ದಾರೆ. ಗುರುವಾರ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸದಸ್ಯರ ಸಭೆ ನಡೆಸಿದ್ದು ಸಭೆಯಲ್ಲಿ ಫಲಿತಾಂಶ ಪ್ರಕಟಿಸಲು … Continued

ಶಾಸಕ ಜಮೀರ್ ಅಹಮದ್ ಮನೆ ಮೇಲೆ ಇಡಿ ದಾಳಿ: ೨೩ ಗಂಟೆಗಳ ಕಾಲ ದಾಖಲೆಗಳ ಹುಡುಕಾಟ

posted in: ರಾಜ್ಯ | 0

ಬೆಂಗಳೂರು: ಶಾಸಕ ಜಮೀರ್ ಅಹಮದ್ ಮನೆ ಮೇಲೆ ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ಇಡಿ ರೇಡ್ ೨೩ ಗಂಟೆಗಳ ಬಳಿಕ ಜಮೀರ್ ಮನೆಯಿಂದ ಅಧಿಕಾರಿಗಳು ದಾಳಿ ಮುಗಿಸಿ ಹೊರಹೋಗಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ನಾಲ್ಕು ಕಾರುಗಳಲ್ಲಿ ಬಂದಿದ್ದ ಇಡಿ ಅಧಿಕಾರಿಗಳ ತಂಡ ಸಿ.ಆರ್.ಪಿ.ಎಫ್. ಸಿಬ್ಬಂದಿಯೊಂದಿಗೆ ದಾಖಲೆಗಳ ಸಮೇತ ನಿರ್ಗಮಿಸಿದೆ. ಬಹಳಷ್ಟು ಮಹತ್ವದ … Continued

ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ದರ ಹೆಚ್ಚಳ..!

ನವದೆಹಲಿ:   ಅನಿಲ ಬಳಕೆದಾರರಿಗೆ ಸರಕಾರ ಮತ್ತೆ ಶಾಕ್ ನೀಡಿದ್ದು ಈ ಬಾರಿ ವಾಣಿಜ್ಯ ಬಳಕೆ  ಅನಿಲ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಆದರೆ, ಗೃಹ ಬಳಕೆ ಸಿಲಿಂಡರ್ ದರ ಹೆಚ್ಚಳ ಮಾಡಿಲ್ಲ. ಪ್ರತಿ ತಿಂಗಳ ಮೊದಲ ದಿನ ಸಾಮಾನ್ಯವಾಗಿ ತೈಲಕಂಪನಿಗಳು ಅಡುಗೆ ಅನಿಲ ದರ ಪರಿಷ್ಕರಿಸುತ್ತವೆ. ೧೯ ಕೆಜಿಯ ವಾಣಿಜ್ಯ ಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು … Continued

ಮೈಲಾರಲಿಂಗೇಶ್ವರನ ಭವಿಷ್ಯವಾಣಿ: ಬೊಮ್ಮಾಯಿ ೬-೭ ತಿಂಗಳು ಮಾತ್ರ ಸಿಎಂ, ನಂತರ ಗಡ್ಡಧಾರಿ ವ್ಯಕ್ತಿ ಸಿಎಂ

posted in: ರಾಜ್ಯ | 0

ವಿಜಯನಗರ: ಯಡಿಯೂರಪ್ಪನವರು ರಾಜೀನಾಮೆ ಬಳಿಕ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರು ಕೇವಲ ೬ ರಿಂದ ೭ ತಿಂಗಳು ಮಾತ್ರ ಸಿಎಂ ಹುದ್ದೆಯಲ್ಲಿರಲಿದ್ದಾರೆ. ಬಳಿಕ ಗಡ್ಡದಾರಿ ವ್ಯಕ್ತಿಯೊಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಲಿದ್ದಾರೆ ಎಂದು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಧರ್ಮಕರ್ತರು ಭವಿಷ್ಯ ನುಡಿದಿದ್ದಾರೆ. ಈಗಾಗಲೇ ರಾಜ್ಯ ರಾಜಕೀಯ, ನೆರೆ, ಪ್ರವಾಹ ಕುರಿತಂತೆ ಸ್ಪೋಟಕ ಭವಿಷ್ಯವನ್ನು ಕೋಡಿ ಮಠದ … Continued

ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಪೊನ್ನುರಾಜ್ ನೇಮಕ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ.ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿದ್ದ ಡಾ.ಎಸ್. ಸೆಲ್ವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರಿಂದ ತೆರವಾದ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ಪೊನ್ನುರಾಜ್ ವರ್ಗಾಯಿಸಿದ್ದು, ಕೆಪಿಸಿಎಲ್ ವ್ಯವಸ್ಥಾಪಕ ಹುದ್ದೆಯಲ್ಲಿ ಮುಂದಿನ ಆದೇಶದವರೆಗೆ ಮುಂದುವರೆಸಿ ಸಿಬ್ಬಂದಿ ಮತ್ತು ಆಡಳಿತ … Continued

ವೃದ್ಧಾಪ್ಯ ವೇತನ ೧೨೦೦ ರೂ., ವಿಧವಾ ವೇತನ ೮೦೦ ರೂ.ಗೆ ಹೆಚ್ಚಳ: ಸಿಎಂ ಬೊಮ್ಮಾಯಿ ಮೊದಲ ಅಧಿಕೃತ ಆದೇಶ

posted in: ರಾಜ್ಯ | 0

ಬೆಂಗಳೂರು: ವೃದ್ಧಾಪ್ಯ ವೇತನ ಸೇರಿ ಸಾಮಾಜಿಕ ಭದ್ರತಾ ಯೋಜನೆಯ ಮಾಸಾಶನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಬಸವರಾಜ ಬೊಮ್ಮಾಯಿ ಅವರ ಮೊದಲ ಅಧಿಕೃತ ಆದೇಶ ಇದಾಗಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನವನ್ನು ಹೆಚ್ಚಳ ಮಾಡಲಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಸಂಪುಟ … Continued

ಸರ್ಕಾರದ ವಿರುದ್ಧ ರುಪ್ಸಾ ಅತೃಪ್ತಿ: ನಾಳೆಯಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಆರಂಭಕ್ಕೆ ನಿರ್ಧಾರ..?

posted in: ರಾಜ್ಯ | 0

ಬೆಂಗಳೂರು: ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಸೂಚಿಸಿಲ್ಲವೆಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ವಿರುದ್ಧ ಸಮಾಧಾನಗೊಂಡಿದ್ದು,  ಸರ್ಕಾರ ಅನುಮತಿ ನೀಡದಿದ್ದರೂ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಆಗಸ್ಟ್ ೨ ರಿಂದಲೇ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ. ರಾಜ್ಯ ಸರಕಾರ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಶಾಲೆಗಳನ್ನು ಆರಂಭಿಸದಂತೆ ಸೂಚಿಸಿ ಎಲ್ಲ ಶಾಲೆಗಳನ್ನು ಬಂದ್ ಮಾಡಿತ್ತು. ಮಕ್ಕಳ ಆರೋಗ್ಯ … Continued

ಯುಪಿಐ ಡಿಜಿಟಲ್ ಪಾವತಿ ಪರಿಹಾರಕ್ಕೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವ್ಯಕ್ತಿ ಮತ್ತು ಉದ್ದೇಶಿತ ನಿರ್ದಿಷ್ಟ ಡಿಜಿಟಲ್ ಪಾವತಿ ಪರಿಹಾರ ಇ-ರೂಪಿ ಸೇವೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ ೨ ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ. ಉತ್ತಮ ಆಡಳಿತದ ದೃಷ್ಟಿಕೋನದೊಂದಿಗೆ ಎಲೆಕ್ಟ್ರಾನಿಕ್ ವೋಚರ್ ಪರಿಕಲ್ಪನೆಯನ್ನು ಮುಂದಕ್ಕೆ ಕೊಂಡೊಯ್ಯುವ ಗುರಿಯನ್ನು ಸರ್ಕಾರ ಹೊಂದಿದೆ. ಡಿಜಿಟಲ್ ಪಾವತಿಗಾಗಿ ನಗದು ರಹಿತ ಮತ್ತು ಸಂಪರ್ಕರಹಿತ ಸಾಧನವಲ್ಲದೆ, … Continued

ಕಾರ್ತಿಕದ ವರೆಗೆ ಜಲ ಗಂಡಾಂತರ..ಸಂಕ್ರಾಂತಿ ವೇಳೆಗೆ ದೇಶದಲ್ಲಿ ದೊಡ್ಡ ಅವಘಡ: ಕೋಡಿಮಠದ ಸ್ವಾಮೀಜಿ ಭವಿಷ್ಯ

posted in: ರಾಜ್ಯ | 0

ಹಾಸನ: ಕಾರ್ತಿಕದವರೆಗೆ ಜಲ ಗಂಡಾಂತರ ಹಾಗೂ ಸಂಕ್ರಾಂತಿ ವೇಳೆಗೆ ದೇಶದಲ್ಲಿ ದೊಡ್ಡ ಗಂಡಾಂತರ ಸಂಭವಿಸಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ತಮ್ಮ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ದೇಶಕ್ಕೆ ಸಂಕ್ರಾಂತಿಯೊಳಗೆ ದೊಡ್ಡ ಗಂಡಾಂತರವಿದೆ ಎಂದು ಹೇಳಿದ್ದು, ಕಾರ್ತಿಕ ಮಾಸದವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಕೆರೆ … Continued