ಮಹತ್ವದ ಬೆಳವಣಿಗೆಯಲ್ಲಿ ಧಾರವಾಡ ಜಿಪಂ ಸದಸ್ಯ ಯೋಗೇಶ್ ಹತ್ಯೆ ಪ್ರಕರಣದಲ್ಲಿ ಗದಗ ಎಪಿಎಂಸಿ ಕಾರ್ಯದರ್ಶಿ ಬಂಧನ..!

posted in: ರಾಜ್ಯ | 0

ಗದಗ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜೈಲಿನಲ್ಲಿದ್ದು, ಹಿಂದೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ   ಸದ್ಯ ಗದಗ ಎಪಿಎಂಸಿ ಕಾರ್ಯದರ್ಶಿ  ಸೋಮು ನ್ಯಾಮಗೌಡ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಸ್ತುತ ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿ … Continued

ವಿದ್ಯಾರ್ಥಿಗಳಿಗೆ ಈ ವರ್ಷವೂ ಸೈಕಲ್ ಭಾಗ್ಯ ಮರೀಚಿಕೆ ..?

posted in: ರಾಜ್ಯ | 0

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಅದರಲ್ಲೂ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷವೂ ಸಹ ಸರಕಾರದ ಸೈಕಲ್ ಭಾಗ್ಯ ಮರೀಚೆಕೆಯಾಗಿದೆ ರಾಜ್ಯದ ೮ ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಕೊರೊನಾ ಕಾರಣದಿಂದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ೮ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ನೀಡುವುದು ಅನುಮಾನ ಎನ್ನಲಾಗಿದೆ. … Continued

ವಿಧಾನಸಭೆ ಅಧಿವೇಶನ ಸಿದ್ಧತೆಗೆ ಸ್ಪೀಕರ್ ಕಾಗೇರಿ ಸೂಚನೆ

posted in: ರಾಜ್ಯ | 0

ಬೆಂಗಳೂರು: ವಿಧನಸಭೆ ಅಧಿವೇಶನ ಯಾವಾಗ ಮತ್ತು ಎಲ್ಲಿ ನಡೆಯಬೇಕು ಎಂಬುದನ್ನು ನಿರ್ಧರಿಸುವುದು ಸರ್ಕಾರದ ಹಕ್ಕು. ಅಧಿವೇಶನ ಸುಗಮವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಆರಂಭಿಸಿ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಂಪರ್ಕತಡೆ ಮತ್ತು ಲಾಕ್ ಡೌನ್ ಮೋಡ್ ನಿಂದ ಹೊರಬಂದು ಶಾಸಕಾಂಗ ಅಧಿವೇಶನಕ್ಕೆ ಸಿದ್ಧತೆ ಆರಂಭಿಸುವಂತೆ ನಿರ್ದೇಶನ ನೀಡಿರುವ ಸ್ಪೀಕರ್ … Continued

ಕರ್ನಾಟಕ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.1ರಷ್ಟು ಮೀಸಲಾತಿ

posted in: ರಾಜ್ಯ | 0

ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಉದ್ಧೇಶದಿಂದ ರಾಜ್ಯ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದ್ದು, ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲಾ ರೀತಿಯ ಅಂದರೆ ಗ್ರೂಪ್ ’ಎ’ ನಿಂದ ಗ್ರೂಪ್ ’ಡಿ’ ವರೆಗಿನ ಹುದ್ದೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇ.೧ರಷ್ಟು ಮೀಸಲಾತಿ ನೀಡಬೇಕೆಂದು ಆದೇಶಿಸಿದೆ. ಹಿಂದಿನ ಸರಕಾರದಲ್ಲಿ ಕಾನೂನು ಸಚಿವರಾಗಿದ್ದ ಟಿ.ಬಿ. ಜಯಚಂದ್ರ … Continued

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಸೈಕಲ್ ಜಾಥಾ

posted in: ರಾಜ್ಯ | 0

ಗದಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು, ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ನಗರದಲ್ಲಿ ಸೈಕಲ್ ಜಾಥಾ ನಡೆಸಿದರು. ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಗದಗ ಜಿಲ್ಲಾ ಕಾಂಗ್ರೆಸ್, … Continued

ಕೆ.ಆರ್.ಎಸ್. ಅಣೆಕಟ್ಟು ಗೇಟ್ ಗಳ ಕಂಪ್ಯೂಟರೀಕರಣ

posted in: ರಾಜ್ಯ | 0

ಮೈಸೂರು: ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ನದುವೆ ನಡೆಯುತ್ತಿದ್ದ ಕೆ.ಆರ್.ಎಸ್. ಜಲಾಶಯ ಬಿರುಕು ಬಿಟ್ಟಿದೆ ಎಂಬ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಡ್ಯಾಂ ಗೇಟ್ ಗಳನ್ನು ದುರಸ್ಥಿಗೊಳಿಸಿ ಕಂಪ್ಯೂಟರೀಕರಣಗೊಳಿಸುವ ಕಾರ್ಯಕ್ಕೆ ಸರಕಾರ ಮುಂದಾಗಿದೆ. ಕೆ.ಆರ್.ಎಸ್, ಡ್ಯಾಂನಲ್ಲಿ ಒಟ್ಟು 173 ಗೇಟ್ ಗಳಿದ್ದು, ಈ ಪೈಕಿ 136 ಗೇಟ್  ಬದಲಾಯಿಸಲಾಗುತ್ತಿದೆ. ಗುಜರಾತ್ ನ ಅಹಮದಬಾದ್ … Continued

ಮಂಡ್ಯದಲ್ಲೇ ಸುಮಲತಾರ ಸೋಲಿಸುವೆ..:ಮಾಜಿ ಸಿಎಂ ಎಚ್ಡಿಕೆ ಶಪಥ..!

posted in: ರಾಜ್ಯ | 0

ಬೆಂಗಳೂರು: ಕಳೆದೆರಡು ದಿನಗಳಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಮಧ್ಯೆ ನಡೆಯುತ್ತಿರುವ ಪರವಿರೋಧ ಹೇಳಿಕೆಗಳಿಗೆ ಸ್ವತಃ ಕುಮಾರಸ್ವಾಮಿ ಅವರು ಮಂಡ್ಯದಿಂದಲೇ ರಾಜಕೀಯ ಆರಂಭಿಸಿ ಅಲ್ಲೇ ಸುಮಲತಾರನ್ನು ಸೋಲಿಸುವೆ ಎಂದು ಬಹಿರಂಗವಾಗಿ ಶಪಥ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಆರ್.ಎಸ್.ನ ೨೦ ಕಿಮೀ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕೆಂದು ಆದೇಶ ಮಾಡಿದ್ದವನು ನಾನು. ಮಂಡ್ಯದಲ್ಲಿ … Continued

ನಮ್ಮ ಮೆಟ್ರೊಗೆ ಜಗಜ್ಯೋತಿ ಬಸವೇಶ್ವರರ ಹೆಸರಿಡಿ:ಸಿಎಂಗೆ ಮನವಿ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೊಗೆ ವಿಶ್ವಗುರು ಶ್ರೀಜಗಜ್ಯೋತಿ ಬಸವೇಶ್ವರ ಮೆಟ್ರೋ ಎಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ರಾಜ್ಯಾಧ್ಯಾಕ್ಷ ಡಾ.ಶರಣಪ್ಪ ಎಂ.ಕೊಟಗಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ವಿಶ್ವಗುರು ಶ್ರೀಜಗಜ್ಯೋತಿ ಬಸವೇಶ್ವರರು ೧೨ನೇ ಶತಮಾನದಲ್ಲಿಯೇ ಅನುಭವಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವದ ಅರಿವು ಮೂಡಿಸಿ ಈಗಿನ ಸಂವಿಧಾನದ ಕಲ್ಪನೆಯನ್ನು … Continued

ಗೋವಿನ ಸಗಣಿಯಿಂದ ಪೇಂಟ್ ತಯಾರಿಕೆ..! : ದೇಶದ ಮೊದಲ ಘಟಕ ಕಾರ್ಯಾರಂಭ..!!

ನವದೆಹಲಿ: ಮಾನವನಿಗೆ ಹಾನಿಯುಂಟು ಮಾಡುವ ರಾಸಯನಿಕಗಳಿದ ಸಿದ್ಧವಾಗುತ್ತಿರುವ ಬಣ್ಣಗಳ ಮಧ್ಯೆ ಸಗಣಿಯಿಂದ ಪೇಂಟ್ ತಯಾರಿಸುವ ಭಾರತದ ಮೊದಲ ಹಾಗೂ ಏಕೈಕ ಖಾದಿ ಪ್ರಾಕೃತಿಕ ಪೇಂಟ್ ನ ಹೊಸ ಸ್ವಯಂಚಾಲಿತ ಉತ್ಪಾದನಾ ಘಟಕ ಮಂಗಳವಾರ ಜೈಪುರದಲ್ಲಿ ಕಾರ್ಯಾರಂಭಗೊಂಡಿದೆ. ಖಾದಿ ಪ್ರಾಕೃತಿಕ ಪೇಂಟ್ ನ ಹೊಸ ಸ್ವಯಂಚಾಲಿತ ಉತ್ಪಾದನಾ ಘಟಕವನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವರ್ಚುವಲ್ … Continued

ಜುಲೈ 8ಕ್ಕೆ ಕೇಂದ್ರ ಸಂಪುಟ ವಿಸ್ತರಣೆ ಸಾಧ್ಯತೆ : ಅದೃಷ್ಟ ಕರ್ನಾಟಕದ ಇಬ್ಬರಿಗೋ ಮೂವರಿಗೋ..?

posted in: ರಾಜ್ಯ | 0

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಿದ್ದು, ಭಾರೀ ಕುತೂಹಲ ಕೆರಳಿಸಿರುವ ಕೇಂದ್ರ ಸಚಿವ ಸಂಪುಟ ಪುನಾರಚನೆ ಜುಲೈ 8 ರಂದು ಬೆಳಿಗ್ಗೆ 10-30ಕ್ಕೆ ನಡೆಯಲಿದೆ. ಹಲವು ದಿನಗಳಿಂದ ಕೇಳಿ ಬರುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಪುನರಚನೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಕರ್ನಾಟಕಕ್ಕೆ ಎರಡು ಅಥವಾಮೂವರು ಸಂಸದರಿಗೆ … Continued