ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಹೆಚ್ಚಳವಿಲ್ಲ:ಸವದಿ

posted in: ರಾಜ್ಯ | 0

ಮೈಸೂರು: ರಾಜ್ಯದಲ್ಲಿ ಆವರಿಸಿರುವ ಕೊರೋನಾ, ಲಾಕಡೌನ್ ಹಾಗೂ ಸಾರಿಗೆ ಇಲಾಖೆ ನೌಕಕರ ಮುಷ್ಕರದಿಂದಾಗಿ ರಾಜ್ಯ ಸಾರಿಗೆ ಸಂಸ್ಥೆಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಆದರೂ   ಕೆ.ಎಸ್.ಆರ್.ಟಿ ಸಿ. ಬಸ ಪ್ರಯಾಣ ದರವನ್ನು ಹೆಚ್ಚಳ ಮಾಡುವುದಿಲ್ಲ ಎಂದು ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ   ಲಕ್ಷ್ಮಣ್ ಸವದಿ ಹೇಳಿದ್ದಾರೆ. ಮೈಸೂರಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ಕೊರೊನಾದಿಂದ ಸಾರಿಗೆ … Continued

ಹನಿ ನೀರಾವರಿಯಿಂದ ಶೇಂಗಾ ಬೆಳೆ: ಬಂಪರ್ ಫಸಲು ನಿರೀಕ್ಷೆಯಲ್ಲಿ ರೈತ

posted in: ರಾಜ್ಯ | 0

ಪಾವಗಡ: ನೀರಾವರಿ ಹಾಗೂ ತುಂತುರು ನೀರಾವರಿ ಮೂಲಕ ವಿವಿಧ ಬೆಳೆಗಳನ್ನು ಬಳೆಯುವುದು ಸಾಮಾನ್ಯ ಆದರೆ, ಹನಿ ನೀರಾವರಿ ಬೇಸಾಯದಡಿ ಶೇಂಗಾ ಬೆಳೆಯನ್ನು ಬೆಳೆಯಬಹುದು ಎಂಬುದನ್ನು ರಾಜ್ಯ ಪಾವಗಡ ತಾಲೂಕಿನ ಕೊಂಡೇತಿಮ್ಮನಹಳ್ಳಿಯ ಪ್ರಗತಿಪರ ರೈತ ಹೆಂಜಾರಪ್ಪ ಸಾಬೀತು ಮಾಡಿದ್ದಾರೆ. ಮಳೆಯ ಕೊರತೆಯಿಂದಾಗಿ ಮತ್ತು ನಿರಂತರ ಬೆಳೆ ನಷ್ಟಕ್ಕೆ ಒಳಗಾಗುತ್ತಿರುವ ರೈತರು ಕೃಷಿಯಲ್ಲಿನ ತಮ್ಮ ಆಸಕ್ತಿಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ … Continued

ಕೆಆರ್.ಎಸ್. ಸುತ್ತಮುತ್ತ ಗಣಿಗಾರಿಕೆ ಸ್ಥಗಿತ ಕೆಆರ್ ಎಸ್‌ ಡ್ಯಾಂನಲ್ಲಿ ಯಾವುದೇ ಸೋರಿಕೆ ಇಲ್ಲ: ಆತಂಕ ಬೇಡ

posted in: ರಾಜ್ಯ | 0

ತುಮಕೂರು: ಕೆ.ಆರ್.ಎಸ್. ಡ್ಯಾಂ ಸುತ್ತಮುತ್ತಲಿನ ೧೦ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮೈನಿಂಗ್ ಚಟುವಟಿಕೆಗಳನ್ನು ಸ್ಥಗಿತ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಮದಿಗೆ ಮಾತನಾಡಿದ ಸಚಿವರು, ಪಾಂಡವಪುರ ಪಕ್ಕದ ಬೇಬಿ ಬೆಟ್ಟದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಗಣಿಗಾರಿಕೆ ನಡೆದಿಲ್ಲ. ಈ ಸಂಬಂಧಹೆಚ್ಚಿನ … Continued

ನಾನು ಕೇಂದ್ರ ಸಚಿವನಾಗಿದ್ದಾಗ ಯಡಿಯೂರಪ್ಪ ಮಂತ್ರಿಯೂ ಆಗಿರಲಿಲ್ಲ: ಯತ್ನಾಳ ಗುಡುಗು

posted in: ರಾಜ್ಯ | 0

ಮೈಸೂರು: ‌ಬಿಜೆಪಿಯಲ್ಲಿ ಬಿ.ಎಸ್‌.ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ನಾನಾಗಲೇ ಕೇಂದ್ರ ಸಚಿವನಾಗಿದ್ದೆ ಎಂದು ಬಿಎಸ್‌ವೈ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತೆ ಗುಡುಗಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಂದೆಯೇ ಮುಖ್ಯಮಂತ್ರಿ ಆಗಬೇಕಿತ್ತು. ನಾನೇ ಕೆಲವು ಅವಕಾಶಗಳನ್ನು ಮಿಸ್ ಮಾಡಿಕೊಂಡಿದ್ದೇನೆ. ಸದಾನಂದಗೌಡ, ಜಗದೀಶ್ ಶೆಟ್ಟರ್‌ಗಿಂತ ನಾನು ಹಿರಿಯ. ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ಆಗಲೇ … Continued

ಕಾರು ಅಪಘಾತ: ಡಿಸಿಎಂ ಸವದಿ ಪುತ್ರ ಕಾರು ಚಾಲನೆ ಮಾಡುತ್ತಿರಲಿಲ್ಲ ಎಂದು ಎಸ್‌ಪಿ

posted in: ರಾಜ್ಯ | 0

ಬಾಗಲಕೋಟೆ: ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಚಿವ ಸವದಿ ಅವರ ಪುತ್ರನ ಕಾರು ಅಪಘಾತಕ್ಕೀಡಾಗಿದ್ದು, ಸಚಿವರ ಪುತ್ರ ಚಿದಾನಂದ ಸವದಿ ಚಾಲನೆ ಮಾಡುತ್ತಿರಲಿಲ್ಲ ಎಂದು ಬಾಗಲಕೋಟ ಎಸ್.ಪಿ. ಮಾಹಿತಿ ನೀಡಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ್ ಕಾರು ಅಪಘಾತದ ಕುರಿತು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ … Continued

ಒಂದೂವರೆ ತಿಂಗಳಲ್ಲಿ ಸಿಎಂ ಬದಲಾವಣೆ: ಮತ್ತೆ ಭವಿಷ್ಯ ನುಡಿದ ಯತ್ನಾಳ

posted in: ರಾಜ್ಯ | 0

ಮೈಸೂರು: ಬಿಜೆಪಿ ಹೈಕಮಾಂಡ್ ಎಚ್ಚರಿಕೆಯ ಬಳಿಕವೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಳ ಯತ್ನಾಳ ಅವರು ಇನ್ನು ಒಂದೂವರೆ ತಿಂಗಳಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರು ಕೆಳಗಿಳಿಯಲಿದ್ದಾರೆ ಎಂದು ಮತ್ತೆ ಭವಿಷ್ಯ ನುಡಿದಿದ್ದಾರೆ. ಸೋಮವಾರದಿಂದ ದೇಗುಲಗಳು ಸಾರ್ವಜನಿಕರಿಗೆ ತೆರೆದ ಬೆನ್ನಲ್ಲೇ  ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಅವರು,  ಮತ್ತೆ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಿಗೆ  ಹೇಳಿಕೆ … Continued