ಬಾಗಲಕೋಟೆ ಯೋಧ ಶ್ರೀನಗರದಲ್ಲಿ ಸಾವು

posted in: ರಾಜ್ಯ | 0

ಬಾಗಲಕೋಟೆ: ಜಮ್ಮು ಕಾಶ್ಮೀರದ ಶ್ರೀನಗರದ ಕುಪ್ಪಾಡನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆ ಯೋಧ ಮಹಾಂತೇಶ್ ದಾಸಪ್ಪನವರ(೪೧) ಅನಾರೋಗ್ಯದ ಹಿನ್ನೆಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್ ಬಾಗಲಕೋಟೆ ತಾಲೂಕಿನ ಬೆನಕಟ್ಟಿ ಗ್ರಾಮದವರು. ಯೋಧ ಎಮ್‌ಇಜಿ ೨ ಇಂಜಿನಿಯರ್ ಬಟಾಲಿಯನ್ ರೆಜಿಮೆಂಟ್ ನಲ್ಲಿದ್ದರು. ಮಹಾಂತೇಶ್ ೨೦೦೦ರಲ್ಲಿ ಭಾರತೀಯ ಸೇನೆಗೆ ಸೇರಿದ್ದರು. ಭಾರತೀಯ ಸೇನೆಯಲ್ಲಿ ೨೨ ವರ್ಷ ಸೇವೆ ಸಲ್ಲಿಸಿದ ಯೋಧ, ಪತ್ನಿ, ಇಬ್ಬರು ಮಕ್ಕಳನ್ನು … Continued

ಕರ್ನಾಟಕ ಸೇರಿ ದೇಶದ ೫ ರಾಜ್ಯದಲ್ಲಿ ಮಾಜಿ ಸಿಎಂ ಮಕ್ಕಳೇ ಈಗ ಸಿಎಂ..!

ಬೆಂಗಳೂರು: ಆಗಸ್ಟ್ ೧೯೮೮ ರಿಂದ ಏಪ್ರಿಲ್ ೧೯೮೯ರ ವರೆಗೆ ಎಸ್.ಆರ್. ಬೊಮ್ಮಾಯಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಇದೀಗ ಅವರ ಪುತ್ರ ಬಸವರಾಜ ಬೊಮ್ಮಾಯಿ ಕೈಗೆ ಕರ್ನಾಟಕದ ಅಧಿಕಾರದ ಚುಕ್ಕಾಣಿ ನೀಡಲಾಗಿದೆ. ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗೋ ಮೂಲಕ  ಭಾರತದ ೫ ರಾಜ್ಯಗಳಲ್ಲಿ ಸಿಎಂ ಪುತ್ರರೇ ಸಿಎಂ ಆಗಿರುವುದು ವಿಶೇಷವಾಗಿದೆ. ತಮಿಳುನಾಡು: ತಮಿಳುನಾಡಿನಲ್ಲಿ ಸದ್ಯ ಎಂಕೆ … Continued

ಬಸ್ಸಿಗೆ ಲಾರಿ ಡಿಕ್ಕಿ: ೧೮ ಜನರ ಸಾವು

ಬಾರಾಬಂಕಿ: ಡಾಬಾ ಬಳಿ ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ೧೮ ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆ ಉತ್ತರಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಜಿಲ್ಲೆಯ ರಾಮ್ ಸ್ನೆಹೈಮತ್ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ನೋ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. ಪಲ್ವಲ್ ನಿಂದ ಬಿಹಾರಕ್ಕೆ ಕಾರ್ಮಿಕರಿದ್ದ ಬಸ್ ತೆರಳುತ್ತಿದ್ದು, ಡಾಬಾ ಬಳಿ … Continued

ಆಗಸ್ಟ್ ೧೩ ರಿಂದ ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನಯಾನ ಸೇವೆ

posted in: ರಾಜ್ಯ | 0

ಬೆಂಗಳೂರು: ೨೦೨೧ ಆಗಸ್ಟ್ ೧೩ ರಿಂದ ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನಯಾನ ಸೇವೆ ಆರಂಭಿಸುವುದಾಗಿ ಸ್ಪೈಸ್ ಜೆಟ್ ಸೇರಿದಂತೆ ಹಲವು ವಿಮಾನಗಳು ಸಂಚಾರವನ್ನು ಆರಂಭಿಸಲಿವೆ. ಬೆಳಗಾವಿ ವಿಮಾನ ನಿಲ್ದಾಣದಿಂದ ನೇರ ವಿಮಾನಯಾನಕ್ಕೆ ಅಲ್ಲಿನ ಸಂಸದರು, ಶಾಸಕರು, ಮಂತ್ರಿಗಳು ಸೇರಿದಂತೆ ಉದ್ಯಮಿಗಳು, ನಾಗರಿಕರು ಬೇಡಿಕೆ ಇಟ್ಟಿದ್ದರು. ವ್ಯಾಪಾರ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ವಾಯುಪಡೆ, ರಾಜ್ಯ ಹಾಗೂ ಕೇಂದ್ರ … Continued

ನವಿಲುತೀರ್ಥ ಡ್ಯಾಂನಿಂದ ಬಿಟ್ಟ ನೀರಿನಿಂದ ನೆರೆ: ಕುಸಿದ ಮನೆಗಳು, ಅಪಾರ ಬೆಳೆನಷ್ಟ

posted in: ರಾಜ್ಯ | 0

ಗದಗ: ಜಿಲ್ಲೆಯಲ್ಲಿ ಕಳೆದೆರಡು ವಾರಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಲಪ್ರಭ ಹಾಗೂ ತುಂಗಭದ್ರಾ ನದಿಗಳ ಹರಿವು ಹೆಚ್ಚಳ ಹಾಗೂ ನವಿಲುತೀರ್ಥ ಆಣೆಕಟ್ಟೆಯಿಂದ ಹೊರ ಬಿಟ್ಟಿರುವ ನೀರಿನಿಂದಾಗಿ ಗದಗ ಜಿಲ್ಲೆಯ ಹಲವಾರು ಗ್ರಾಮಗಳು ಭಾಗಶಃ ಮುಳುಗಡೆ ಹಂತದಲ್ಲಿವೆ. ಗದಗ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದ್ದು, ಬೆಳಗಾವಿ ಜಿಲ್ಲೆಯ ನವಿಲುತೀರ್ಥ … Continued

ಮುಂಗಾರು ಮಳೆಗೆ ರಾಜ್ಯದ ೨೮೩ ಗ್ರಾಮಗಳು ಭಾಗಶಃ ಮುಳುಗಡೆ: ಸಂಕಷ್ಟಕ್ಕೆ ಸಿಲುಕಿದ ೩೬ ಸಾವಿರಕ್ಕೂ ಅಧಿಕ ಜನರು

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕಳೆದ ಹತ್ತಕ್ಕೂ ಹೆಚ್ಚು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಉತ್ರರ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದ ೨೮೩ ಗ್ರಾಮಗಳು ನದಿ ಹಾಗೂ ಮಳೆಯ ನೀರಿನಿಂದ ಜಲಾವೃತವಾಗಿದ್ದು, ಗ್ರಾಮಿಣ ಭಾಗದ ಸಾವಿರಾರು ಜನ ಮನೆ, ಆಸ್ತಿಗಳನ್ನು ಕಳೆದುಕೊಂಡು ನಿರಾಶ್ರತರಾಗಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ವರದಿಯ ಪ್ರಕಾರ, … Continued

ರಾಜ್ಯದಲ್ಲಿ ಇನ್ನೂ ೫ ದಿನ ಮಳೆ ಮುನ್ಸೂಚನೆ: ಇಂದು ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ತೀವ್ರವಾಗಿದ್ದು, ಕಳೆದ ಹತ್ತು ದಿನಗಳಿಂದ ರಾಜ್ಯದ ಹಲವೆಡೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆ ಹಾನಿಯನ್ನು ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಅವರು ರವಿವಾರ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿದ್ದಾರೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳು ಪ್ರವಾಹ … Continued

ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಪ್ರವಾಹ: ಭಾಗಶಃ ಮುಳುಗಿದ ಗೋಕಾಕ

posted in: ರಾಜ್ಯ | 0

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯತ್ತಿರುವ ಮಳೆಗೆ ಹಲವು ನದಿಗಳು ಉಕ್ಕೇರಿದ್ದು, ನದಿಗಳ ಪ್ರವಾಹದಿಂದಾಗಿ ಜಿಲ್ಲೆಯ ಗೋಕಾಕ್ ನಗರ ಭಾಗಶಃ ಮುಳುಗಡೆಯಾಗಿದೆ. ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆರ್ಭಟದಿಂದ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಘಟಪ್ರಭಾ, ಮಾರ್ಕಂಡೇಯ, ಹಿರೇಣ್ಯಕೇಶಿ ಹಾಗೂ ಬಳ್ಳಾರಿ ನಾಲಾ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಎಲ್ಲಾ ನದಿಗಳ ನೀರು … Continued

ರಾಜ್ಯದಲ್ಲಿಯೂ ಆರ್ಥಿಕ ದುರ್ಬಲರಿಗೆ ಶೇ.೧೦ ಮೀಸಲಾತಿ: ಸರ್ಕಾರದಿಂದ ಶೀಘ್ರ ಅಧಿಸೂಚನೆ

ಬೆಂಗಳೂರು: ರಾಜ್ಯದ ನಾಗರಿಕ ಸೇವೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳ  ಅಥವಾ ಮೇಲ್ಜಾತಿಗಳ ಜನರಿಗೆ ಶೇ.೧೦ರಷ್ಟು ಮೀಸಲಾತಿಯನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆರ್ಥಿಕವಾಗಿ ದುರ್ಬಲವಾಗಿರುವ ಮೇಲ್ವರ್ಜಗದ ಜನರಿಗೆ ಶೇ.೧೦ರಷ್ಟು ಮೀಸಲಾತಿ ನೀಡುವ ಸಂಬಂಧ ಶೀಘ್ರದಲ್ಲೇ … Continued

ಆರ್ಬಿಐನಿಂದ ಶೀಘ್ರ ಡಿಜಿಟಲ್ ಕರೆನ್ಸಿ ಬಿಡುಗಡೆ: ಉಪಗವರ್ನರ್

ನವದೆಹಲಿ: ಬಿಟ್ಕಾಯಿನ್ ಕ್ರಿಪ್ಟೋಕರೆನ್ಸಿ ಮಾದರಿಯಲ್ಲಿ ನಮ್ಮದೇ ಆದ ಡಿಜಿಟಲ್ ಕರೆನ್ಸಿ ಜಾರಿಗೊಳಿಸುವ ನಿಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿಗೊಳಿಸುವುದಾಗಿ ಆರ್.ಬಿ.ಐ.ನ ಉಪ ಗವರ್ನರ್ ಟಿ.ರವಿಶಂಕರ್ ತಿಳಿಸಿದ್ದಾರೆ. ವಿಶ್ವದ ಬಹುತೇಕ ದೇಶಗಳ ಕೇಂದ್ರೀಯ ಬ್ಯಾಂಕ್ ಗಳು ತಮ್ಮದೇ ಆದ ಡಿಜಿಟಲ್ ಕರೆನ್ಸಿ ಬಿಡುಗಡೆ ಪ್ರಕ್ರಿಯೆಯಲ್ಲಿವೆ. ಆರ್.ಬಿ.ಐ. ಸಹ ಅದೇ ದಿಕ್ಕಿನಲ್ಲಿ ಹೆಜ್ಜೆ ಇಡುತ್ತಿದೆ. ಹಂತ … Continued