ಗ್ರಾನೈಟ್ ಲಾರಿಯಲ್ಲಿ ಮಹಿಳೆಯ ರುಂಡ ಪತ್ತೆ!

posted in: ರಾಜ್ಯ | 0

ಬಾಗಲಕೋಟೆ: ತಮಿಳುನಾಡಿನಿಂದ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣಕ್ಕೆ ಬಂದಿದ್ದ ಗ್ರಾನೈಟ್ ತುಂಬಿದ ಲಾರಿಯಲ್ಲಿ ಮಹಿಳೆಯ ರುಂಡ ಪತ್ತೆಯಾಗಿದ್ದು, ಮಹಿಳೆಯ ರುಂಡ ಕಂಡ ಲಾರಿ ಚಾಲಕ ಇಳಕಲ್ಲ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾನೆ. ತಮಿಳುನಾಡಿನ ಮಧುರೈನಿಂದ ಇಳಕಲ್ಲ ಪಟ್ಟಣಕ್ಕೆ ಟಿಎನ್-೫೨ ಆರ್-೭೯೫೨ ಸಂಖ್ಯೆಯ ಲಾರಿ ಗ್ರಾನೈಟ್ ತುಂಬಿಕೊಂಡು ಬಂದಿದೆ. ಗ್ರಾನೈಟ್ ಇಳಿಸುವ ಸಂದರ್ಭದಲ್ಲಿ ಮಹಿಳೆಯ ರುಂಡ ಇರುವ … Continued

ರಾಜ್ಯದಲ್ಲಿ ಶೀಘ್ರ ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ ಅನುಷ್ಠಾನ:ಶೆಟ್ಟರ್

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಮುಂದಾಗಿದ್ದು ಈ ಬಗ್ಗೆ ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಜರುಗಿದ ಎಲ್ಲ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ರಾಜ್ಯದ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಈ ಸೂಚನೆ … Continued

ಅಶ್ಲೀಲ ಚಿತ್ರಗಳ ತಯಾರಿಕೆ ಆರೋಪಿ ರಾಜ್ ಕುಂದ್ರಾ ಒಟ್ಟು ಆಸ್ತಿ ಮೌಲ್ಯ ೩೫೦ ಮಿಲಿಯನ್ ಡಾಲರ್..?

ಮುಂಬಯಿ: ಅಶ್ಲೀಲ ಚಿತ್ರಗಳ ತಯಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಈಗ ಪೊಲೀಸರ ವಶದಲ್ಲಿದ್ದು, ಹಲವು ಉದ್ಯಮಗಳನ್ನು ನಡೆಸುತ್ತಿರುವ ಅವರ ಒಟ್ಟು ಆಸ್ತಿ ಮೌಲ್ಯ ೩೫೦ ಮಿಲಿಯನ್ ಡಾಲರ್ ಎಂಬ ಮಾಹಿತಿ ಹೊರಬಿದ್ದಿದೆ. ಐಷಾರಾಮಿ ಜೀವನ ನಡೆಸುತ್ತಿರುವ ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ಅವರು ಅನೇಕ … Continued

ಗಮನಿಸಿ… ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪತ್ರಿಕೆ-೧ರ ಕೀ ಉತ್ತರ ಪ್ರಕಟ

posted in: ರಾಜ್ಯ | 0

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರಕಾರ ಜುಲೈ ೧೯ ರಂದು ನಡೆಸಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪತ್ರಿಕೆ-೧ರ ಕೀ ಉತ್ತರಗಳನ್ನು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಜುಲೈ ೧೯ ಮತ್ತು ಜುಲೈ ೨೨ ರಂದು ನಡೆಸಿದೆ. ಜುಲೈ ೧೯ … Continued

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ಗೆ ೩೨೪ ಮಂದಿ ಸಾವು

posted in: ರಾಜ್ಯ | 0

ಬೆಂಗಳೂರು: ಕೊರೋನಾ ಸೋಂಕು ರಾಜ್ಯದಲ್ಲಿ ತನ್ನ ಏರಿಳಿತ ಮುಂದುವರೆಸಿದ್ದು, ಅದರ ನಡುವೆಯೇ ಬ್ಲ್ಯಾಕ್ ಫಂಗಸ್ ಕೂಡ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಕಪ್ಪು ಶಿಲೀಂದ್ರ ಸೋಂಕಿಗೆ ರಾಜ್ಯದಲ್ಲಿ ಒಟ್ಟು ೩೨೪ ಜನರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ ಹನ್ನೊಂದು ಜನರು ಕಪ್ಪು ಶಿಲೀಂದ್ರಕ್ಕೆ ಸಾವಿಗೀಡಾಗಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇದರೊಂದಿಗೆ ಈ … Continued

ಸಕಲ ಸರ್ಕಾರಿ ಗೌರವಗಳೊಂದಿಗೆ ಗೊಜನೂರ ಯೋಧನ ಅಂತ್ಯಕ್ರಿಯೆ

posted in: ರಾಜ್ಯ | 0

ಗದಗ: ಛತ್ತೀಸಗಡದ ಬಿಎಸ್‌ಎಫ್ ಕ್ಯಾಂಪ್‌ನಲ್ಲಿ ನಕ್ಸಲರ ಗುಂಡಿಗೆ ಮಂಗಳವಾರ ವೀರಮರಣವನ್ನಪ್ಪಿದ್ದ ಯೋಧನ ಪಾರ್ಥಿವ ಶರೀರ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಗ್ರಾಮಕ್ಕೆ ಬುಧವಾರ ತಡರಾತ್ರಿ ಆಗಮಿಸಿತು. ವೀರಯೋಧ ಲಕ್ಷ್ಮಣ ನಿಂಗಪ್ಪ ಗೌರಣ್ಣವರ ಅವರ ಅಂತ್ಯಕ್ಸರಿಯೆಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.       ಯೋಧ ಲಕ್ಷ್ಮಣ ಗೌರಣ್ಣವರ ಕಳೆದ ೧೨ ವರ್ಷಗಳಿಂದ ಬಿ.ಎಸ್.ಎಫ್. ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಂದೆ … Continued

ದ್ವಿತೀಯ ಪಿಯುಸಿ ಫಲಿತಾಂಶ ಅತೃಪ್ತರಿಗೆ ಅರ್ಜಿ ಸಲ್ಲಿಸಲು ಜು.೩೦ರ ವರೆಗೆ ಅವಕಾಶ

posted in: ರಾಜ್ಯ | 0

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಜುಲೈ ೩೦ರೊಳಗೆ ಅರ್ಜಿ ಸಲ್ಲಿಸಲು ಸಚಿವ ಸುರೇಶ್ ಕುಮಾರ್ ಅವಕಾಶ ನೀಡಿದ್ದಾರೆ. ಎಸ್.ಎಸ್.ಎಲ್.ಸಿ. ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಜು.೩೦ರೊಳಗೆ ಅರ್ಜಿ ಸಲ್ಲಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಪ್ರಾಂಶುಪಾಲರು ಸ್ಟೂಟೆಂಟ್ಸ್ ಅಚೀವ್ … Continued

ಸಿಎಂ ಬದಲಾವಣೆ ವಿಚಾರ ಶೀಘ್ರ ಸುಖಾಂತ್ಯ : ಕೋಡಿಮಠದ ಶ್ರೀ ಭವಿಷ್ಯ

posted in: ರಾಜ್ಯ | 0

ಶಿರಸಿ: ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ಡೊಂಬರಾಟ, ಮುಖ್ಯಮಂತ್ರಿ ಬದಲಾವಣೆ ವಿಚಾರ ಅತಿ ಶೀಘ್ರದಲ್ಲಿಯೇ ಸುಖಾಂತ್ಯ ಕಾಣಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಭವಿಷ್ಯ ಹೇಳಿರುವ ಸ್ವಾಮೀಜಿ ರಾಜ್ಯದಲ್ಲಿ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ ಎಂದು ಪುನರುಚ್ಚರಿಸಿದ್ದಾರೆ. ಬೇಟೆಗಾರನೊಬ್ಬನಿಂದ … Continued

ಭಾರತದಲ್ಲಿ ಕೋವಿಡ್ ನಿಂದ ಪಾಲಕರನ್ನು ಕಳೆದುಕೊಂಡ ೧.೯೦ ಲಕ್ಷ ಮಕ್ಕಳು..!

ನವದೆಹಲಿ: ಕೊರೊನಾ ಸಾಂಕ್ರಾಮಿಕವು ಕೇವಲ ಉದ್ಯೋಗ, ನೆಮ್ಮದಿ, ಆರೋಗ್ಯವನ್ನು ಮಾತ್ರ ಕಸಿದುಕೊಂಡಿಲ್ಲ ಲಕ್ಷಾಂತರ ಮಕ್ಕಳ ಭವಿಷ್ಯವನ್ನೇ ಕಿತ್ತುಕೊಂಡಿದೆ. ಕೊರೊನಾ ಸೋಂಕಿನಿಂದ ಜೀವತೆತ್ತ ಪಾಲಕರು ತಮ್ಮ ಮಕ್ಕಳನ್ನು ಅನಾಥರನ್ನಾಗಿಸಿದ್ದಾರೆ. ತಂದೆ, ತಾಯಿಯ ಆಶ್ರಯ ಪಡೆಯಬೇಕಿದ್ದ ಮಕ್ಕಳು ಸೋಂಕಿನಿಂದಾಗಿ ಪಾಲಕರನ್ನು ಕಳೆದುಕೊಂಡು ಕೆಲವರು ಅನಾಥರಾದರೆ, ಬಹುತೇಕರು ತಂದೆ ಅಥವಾ ತಾಯಿ ಪ್ರೀತಿಯಿಂದ ವಂಚಿತರಾಗಿದ್ದಾರೆ. ಕೊರೊನಾ ಸೋಂಕು ಆರಂಭವಾದ ೧೪ … Continued

ಭೂಮಿಯತ್ತ ಬರುತ್ತಿದೆ ಬೃಹತ್ ಕ್ಷುದ್ರಗ್ರಹ: ಜುಲೈ ೨೪ಕ್ಕೆ ಭೂಮಿ ಬಳಿಯೇ ಹಾದು ಹೋಗಲಿದೆ

ಬೆಂಗಳೂರು: ಪ್ರತಿ ಸೆಕೆಂಡ್‌ಗೆ ೮. ಕಿ.ಮೀ ವೇಗದಲ್ಲಿ ಅಂದರೆ ಗಂಟೆಗೆ ೨೮,೦೦೦ ಕಿ.ಮೀ ವೇಗದಲ್ಲಿ ಚಲಿಸುತ್ತಿರುವ ಬ್ರಹದಾಕಾರದ ಕ್ಷುದ್ರ ಗ್ರಹವೊಂದು ಭೂಮಿಯತ್ತ ಧಾವಿಸಿ ಬರುತ್ತಿದೆ. ಇದು ಸ್ಟೇಡಿಯಂ ಗಾತ್ರದ ಬೃಹತ್ ಕ್ಷುದ್ರಗ್ರಹವಾಗಿದೆ. ೨೦೦೮ಜಿಒ೨೦ ಹೆಸರಿನ ಕ್ಷುದ್ರಗ್ರಹ ಜು.೨೪ ರಂದು ಭೂಮಿಯ ಸಮೀಪ ಸುರಕ್ಷಿತವಾಗಿ ಹಾದು ಹೋಗಲಿದೆ. ಕ್ಷುದ್ರಗ್ರಹ ಪ್ರತಿ ಗಂಟೆಗೆ ೨೮,೦೦೦ ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದು,  … Continued