ಪೆಗಾಸಸ್ ಬಗ್ಗೆ ಸತ್ಯ ಕೋರಿ ಇಸ್ರೇಲಿಗೆ ಪತ್ರ ಬರೆಯಲು ಪ್ರಧಾನಿ ಮೋದಿಗೆ ಸುಬ್ರಮಣಿಯನ್ ಸ್ವಾಮಿ ಒತ್ತಾಯ

ನವದೆಹಲಿ: ಇಸ್ರೇಲ್ ಗೆ ಕಣ್ಗಾವಲು ತಂತ್ರಾಂಶ ಪೆಗಾಸಸ್ ಗೂಢಚರ್ಯೆ ಪ್ರಕರಣದ ಸಂಬಂಧ ನಾವು ಮುಚ್ಚಿಡುವಂಥದ್ದು ಏನೂ ಇಲ್ಲದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿಗೆ ಪತ್ರ ಬರೆದು ಸತ್ಯ ತಿಳಿಸುವಂತೆ ಹೇಳಲಿ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, … Continued

ರಾಜ್ಯದಲ್ಲಿ ಇನ್ನೂ ೨ ದಿನ ವರುಣನ ಅಬ್ಬರ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದು, ಶಿವಮೊಗ್ಗ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಆಗುಂಬೆ ಸುತ್ತಮುತ್ತಲೂ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. … Continued

ದೆಹಲಿ ಕೆಂಪು ಕೋಟೆಗೆ ಆಗಸ್ಟ್ ೧೫ರ ವರೆಗೂ ಸಾರ್ವಜನಿಕ ಪ್ರವೇಶ ನಿಷೇಧ

ನವದೆಹಲಿ: ಕೊರೊನಾವೈರಸ್ ಹರಡುವಿಕೆ ಆತಂಕ ಮತ್ತು ಭದ್ರತೆ ದೃಷ್ಟಿಯಿಂದ ಇಂದಿನಿಂದ ಮುಂದಿನ ಆಗಸ್ಟ್ ೧೫ರವರೆಗೂ ದೆಹಲಿಯ ಐತಿಹಾಸಿಕ ಕೆಂಪುಕೋಟೆಯನ್ನು ಮುಚ್ಚಲಾಗುತ್ತಿದ್ದು, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗುವುದು ಎಂದು ಭಾರತೀಯ ಪುರಾತತ್ವ ಇಲಾಖೆ ತಿಳಿಸಿದೆ. ಜುಲೈ ೨೧ರ ಬೆಳಗ್ಗೆಯಿಂದ ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆ ಮುಕ್ತಾಯವಾಗುವ ತನಕ ಕೆಂಪುಕೋಟೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಇಲಾಖೆ ಸೂಚಿಸಿದೆ. ಕೊರೊನಾವೈರಸ್ … Continued

ಮನೆ ಮೇಲೆ ಪಕ್ಕದ ಕಂಪೌಂಡ್‌ ಗೋಡೆ ಕುಸಿದು ಅಣ್ಣ-ತಂಗಿ ಸಾವು

posted in: ರಾಜ್ಯ | 0

ಬೆಂಗಳೂರು: ತಗ್ಗು ಪ್ರದೇಶದಲ್ಲಿದ್ದ ಮನೆಯೊಂದರ ಮೇಲೆ, ಪಕ್ಕದ ಕಂಪೌಂಡ್ ಗೋಡೆ ಕುಸಿದು ಮನೆಯಲ್ಲಿದ್ದ ಅಣ್ಣ-ತಂಗಿಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸಂಭವಿಸಿದೆ. ನೆಲಮಂಗಲ ಹೊರವಲಯದಲ್ಲಿ ಬಿನ್ನಮಂಗಲದಲ್ಲಿ ಭಾರೀ ಮಳೆಯಿಂದಾಗಿ ಖಾಲಿ ನೀವೇಶನದ ಗೋಡೆ, ಮನೆಯ ಮೇಲೆ ಕುಸಿದಿದ್ದರಿಂದ ತುಮಕೂರು ಮೂಲದ ಕಾವ್ಯ, ಮತ್ತು ವೇಣುಗೋಪಾಲ್   ಅಣ್ಣ-ತಂಗಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಬಿನ್ನಮಂಗಲದ ಕೃಷ್ಣಪ್ಪ … Continued

ಇರಾಕ್ ನಲ್ಲಿ ಬಾಂಬ್ ಸ್ಫೋಟ: ೩೦ಕ್ಕೂ ಅಧಿಕ ಮಂದಿ ಸಾವು

ಬಾಗ್ದಾದ್: ಈದ್ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚು ಜನರು ಸೇರಿದ್ದ ಮಾರುಕಟ್ಟೆಯಲ್ಲಿ ಬಾಂಬ್ ಸ್ಪೋಟಗೊಂಡು ೩೦ಕ್ಕೂ ಅಧಿಕ ಜನರು ಮೃತಪಟ್ಟು ನೂರಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡ ಘಟನೆ ಇರಾಕ್ ರಾಜಧಾನಿ ಬಾಗ್ದಾದ್ ನ ಉಪನಗರ ಸದರ್ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಮಂಗಳವಾರ ಸಂಭವಿಸಿದೆ. ಈ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತಿದ್ದು, ಅಬು ಹಮ್ಜಾ ಅಲ್-ಇರಾಕಿ … Continued

ಕುಮಟಾ: ಗೋರೆಯಲ್ಲಿ ಕೆನರಾ ಎಕ್ಸೆಲೆನ್ಸ್ ಪಿಯು ಕಾಲೇಜ್ ಕಟ್ಟಡ ಉದ್ಘಾಟನೆ

posted in: ರಾಜ್ಯ | 0

ಕುಮಟಾ: ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉತ್ಕೃಷ್ಟ ಶಿಕ್ಷಣದ ಜೊತೆ ವಿದ್ಯಾರ್ಥಿಗಳು ರಾಷ್ಟ್ರಭಕ್ತರಾಗಿ ದೇಶಕ್ಕೆ ಆಸ್ತಿಯಾಗಬೇಕು ಎಂದು ಆರ್.ಎಸ್.ಎಸ್. ಹಿರಿಯ ಪ್ರಚಾರಕರಾದ ಸು. ರಾಮಣ್ಣ  ಕರೆ ನೀಡಿದರು. ತಾಲೂಕಿನ ಗೋರೆಯಲ್ಲಿ ದಿ.ಜಿ.ಎನ್. ಹೆಗಡೆ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರು ಹಾಗೂ ಖ್ಯಾತ ಸ್ತ್ರೀರೋಗ ತಜ್ಞರಾದ ಡಾ.ಜಿ.ಜಿ. ಹೆಗಡೆ ಸ್ಥಾಪಿಸಿದ ನೂತನ ಕೆನರಾ ಎಕ್ಸೆಲೆನ್ಸ್ ಪಿಯು ಕಾಲೇಜ್ ಕಟ್ಟಡ … Continued

ಪರಿಸರ ರಕ್ಷಣೆಗಾಗಿ ಕಪ್ಪತ್ತಗಿರಿಯಲ್ಲಿ ಜನಪದ ಕಲೆ ಮೂಲಕ ಜನಜಾಗೃತಿ

posted in: ರಾಜ್ಯ | 0

ಗದಗ: ಕಪ್ಪತ್ತಗುಡ್ಡದ ರಮಣೀಯ ರಸ ದೌತಣ ಸವಿಯಲು ಬರುವ ಪ್ರವಾಸಿಗರಿಗೆ ಮುಂಡರಗಿ ತಾಲೂಕಿನ  ಜನಪದ ಕಲಾವಿದ ಗವಿಶಿದ್ಧಯ್ಯ ಹಳ್ಳಿಕೇರಿಮಠ ಹಾಗೂ ಸಂಗಡಿಗರು ಕಪ್ಪತ್ತಗುಡ್ಡದಲ್ಲಿ ಸ್ವಚ್ಚತೆ ಕಾಪಾಡಲು ಹಾಗೂ ಗುಡ್ಡದ ಮಹತ್ವ ಸಾರುವ ನಿಟ್ಟಿನಲ್ಲಿ ಅನೇಕ ಜನಪದ ಜಾಗೃತಿ ಗೀತೆ  ಹೇಳುವದರ ಮೂಲಕ ಬಂದ ಪ್ರವಾಸಿಗರಿಗೆ ಅರಿವು ಮೂಢಿಸಿದರು. ಅನೇಕ ಸಸ್ಯ ಔಷಧಿ ಸಸ್ಯಗಳ ಕಾಶಿ ಕಪ್ಪತ್ತಗುಡ್ಡಕ್ಕೆ … Continued

ನಾಳೆ ಸಂಜೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

posted in: ರಾಜ್ಯ | 0

ಬೆಂಗಳೂರು: ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಪಾಸ್ ಮಾಡಿದ್ದ ಶಿಕ್ಷಣ ಇಲಾಖೆ ಜು.೨೦ರ ಸಂಜೆ ೪.೩೦ಕ್ಕೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ ಮಾಡಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಬಾರಿ ಗ್ರೇಡ್ ಬದಲಿಗೆ ಅಂಕಗಳ ಆಧಾರದ ಮೇಲೆ ಫಲಿತಾಂಶ ಹೊರಬೀಳಲಿದೆ. ಅಂಕ … Continued

ಮಂಗೋಲಿಯಾ, ತಜಿಕಿಸ್ತಾನ ಮತ್ತು ಸ್ವಿಡ್ಜರ್ಲೆಂಡ್ ಕ್ರಿಕೆಟ್ ಜಗತ್ತಿಗೆ ಸೇರ್ಪಡೆ

ದುಬೈ: ಮಂಗೋಲಿಯಾ, ತಜಿಕಿಸ್ತಾನ ಮತ್ತು ಸ್ವಿಡ್ಜರ್ಲೆಂಡ್ ದೇಶಗಳನ್ನು ಹೊಸ ಸದಸ್ಯ ರಾಷ್ಟ್ರಗಳಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ೭೮ನೇ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಆಂಗೀಕರಿಸಿದೆ. ವರ್ಚುವಲ್ ಸಭೆಯಲ್ಲಿ ಮಂಗೋಲಿಯಾ ಹಾಗೂ ತಜಿಕಿಸ್ತಾನವನ್ನು ಏಷ್ಯಾ ಪ್ರದೇಶದ ೨೨ ಹಾಗೂ ೨೩ನೇ ಸದಸ್ಯರಾಷ್ಟ್ರಗಳಾಗಿ ಸೇರಿಸಿಕೊಳ್ಳಲಾಗಿದೆ. ಯೂರೋಪ್ ನ ೩೫ನೇ ಸದಸ್ಯ ದೇಶವಾಗಿ ಸ್ವಿಡ್ಜರ್ಲೆಂಡ್ ಸೇರ್ಪಡೆಯಾಗಿದೆ. ಇದೀಗ ಐಸಿಸಿ ೯೪ … Continued

ಮುಂಗಾರು ಮಳೆಗೆ ತುಂಬಿ ಹರಿಯುತ್ತಿರುವ ನದಿಗಳು: ರಾಜ್ಯದ 18 ಡ್ಯಾಂಗಳಿಗೆ ನೀರು

ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಜುಲೈ 21 ರವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂಗಾರು ಮಳೆಗೆ ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿವೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗಿದೆ. ಮಂಡ್ಯದ ಕೆಆರ್‌ಎಸ್, ಉತ್ತರ ಕನ್ನಡ ಜಿಲ್ಲೆಯ ಸೂಪಾ ಡ್ಯಾಂ, … Continued