ದೇಶಾದ್ಯಂತ ನೈರುತ್ಯ ಮುಂಗಾರು ಮಳೆ ಆರ್ಭಟ: ಜನಜೀವನ ಅಸ್ತವ್ಯಸ್ತ

ಬೆಂಗಳೂರು:  ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಮಳೆಯಾಗುತ್ತಿದೆ. ದೇಶದಲ್ಲೂ ಮೊದಲ ಬಾರಿಗೆ ನೈರುತ್ಯ ಮುಂಗಾರು ಆರ್ಭಟ ಎಲ್ಲೆಡೆ ವ್ಯಾಪಿಸಿದೆ. ದೇಶಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ  ಜುಲೈ ೧೬ರವರೆಗೂ ಕರ್ನಾಟಕದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಧಿಕ … Continued

ಸರ್ಕಾರದ ವರ್ಚಸ್ಸು ಮರುಸ್ಥಾಪನೆಗೆ ಸಿಎಂ ಆಪ್ತರ ಮಠಗಳ ಭೇಟಿ

ಬೆಂಗಳೂರು: ಬಿಜೆಪಿಯಲ್ಲಿನ ಶಾಸಕರು, ಸಚಿವರು ಪರ ವಿರೋಧ ಹೇಳಿಕೆಗಳನ್ನು ನೀಡುವುದಲ್ಲದೇ ಮುಖ್ಯಮಂತ್ರಿ ಬದಲಾವಣೆಗೂ ಒತ್ತಾಯ ಮಾಡಿದ್ದರು. ಇವುಗಳಿಂದ ರಾಜ್ಯದಲ್ಲಿ ಬಿಜೆಪಿ ವರ್ಚಸ್ಸು ಕುಂದಿದ್ದು, ಆಡಳಿತ ಪಕ್ಷದ ಸಚಿವರು -ಶಾಸಕರ ಗುದ್ದಾಟದಿಂದ ಧಕ್ಕೆಯಾಗಿರುವ  ಬಿಜೆಪಿ ಸರ್ಕಾರದ ವರ್ಚಸ್ಸನ್ನು ಮರು ಸ್ಥಾಪಿಸಲು ಸಿಎಂ ಯಡಿಯೂರಪ್ಪ ಆಪ್ತ ಸಚಿವರು  ಮತ್ತೆ ಟೆಂಪಲ್ ರನ್ ಆರಂಭಿಸಿದ್ದಾರೆ. ಯಡಿಯೂರಪ್ಪ ಸಂಪುಟದ ಕೆಲವು ಸಚಿವರು … Continued

ನಿಗದಿತ ಕಾಲಮಿತಿಯಲ್ಲಿ ಜಲಜೀವನ್ ಮಿಷನ್ ಪೂರ್ಣಗೊಳಿಸಿ : ಕೇಂದ್ರ ಜಲಶಕ್ತಿ ಸಚಿವ ಶೆಖಾವತ್ ಸೂಚನೆ

posted in: ರಾಜ್ಯ | 0

ಬೆಂಗಳೂರು: ಜಲಜೀವನ್ ಮಿಷನ್ ಯೋಜನೆ ಮೂಲಕ 2024ರ ವೇಳೆಗೆ ದೇಶದ 18.92 ಕೋಟಿ ಗ್ರಾಮೀಣ ಮನೆಗಳಲ್ಲಿ 15.70 ಕೋಟಿ ಮನೆಗಳಿಗೆ ನೀರು ಪೂರೈಕೆಯ ನಲ್ಲಿಗಳ ಸಂಪರ್ಕ ನೀಡುವ ಗುರಿ ಹೊಂದಲಾಗಿದ್ದು, ಕರ್ನಾಟಕದ ಜಲಜೀವನ್ ಮಿಷನ್ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೇಂದ್ರ ಸಚಿವರು ಸಲಹೆ ನೀಡಿದ್ದಾರೆ. ವಿಧಾನಸೌಧದ … Continued

ಕರ್ನಾಟಕದಲ್ಲೂ ನೂತನ ಜನಸಂಖ್ಯಾ ನೀತಿ ಜಾರಿಗೆ ಇದು ಸಕಾಲ: ಸಿ.ಟಿ.ರವಿ ಟ್ವೀಟ್‌

posted in: ರಾಜ್ಯ | 0

ಬೆಂಗಳೂರು: ಕರ್ನಾಟಕವು ತನ್ನ ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ಜಾರಿಗೆ ತರಲು ಇದು ಸಕಾಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಉತ್ತರಪ್ರದೇಶ ಸರಕಾರ ಎರಡು ಮಕ್ಕಳ ನೀತಿಯನ್ನು ಜಾರಿಗೆ ತರಲು ಉತ್ತರ ಪ್ರದೇಶವು ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಬಿಡುಗಡೆ … Continued

ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ಸಿದ್ದರಾಮಯ್ಯ ಒತ್ತಾಯ

posted in: ರಾಜ್ಯ | 0

ಬಾದಾಮಿ: ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ರಾಜ್ಯದ ಯುವಜನರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಾದಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದಲ್ಲಿ ನೂತನವಾಗಿ ನಿರ್ಮಿಸಿರುವ ಕೊಠಡಿಗಳ ಉದ್ಘಾಟನೆ ನೆರವೇರಿಸಿದ ಸಿದ್ದರಾಮಯ್ಯ, ಬಾದಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ … Continued

ಆನ್ಲೈ‌ನ್ ಕಲಿಕೆ ವಿಸ್ತರಣೆಗೆ 5,766 ಗ್ರಾಪಂ ಗ್ರಂಥಾಲಯಗಳಲ್ಲಿ ಟಿವಿ ಸೆಟ್ ಅಳವಡಿಕೆಗೆ ಸಿದ್ಧತೆ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ಧೇಶದಿಂದ ಆನಲೈನ್ ಕಲಿಕೆ ವಿಸ್ತರಣೆಗೆ ರಾಜ್ಯಸರಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗ ಮಾತನಾಡಿರುವ ಅವರು, ಇದಕ್ಕಾಗಿ ರಾಜ್ಯದ 5,766 ಜಿಲ್ಲಾ ಪಂಚಾಯತ್ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಟೆಲಿವಿಷನ್ ಸೆಟ್ ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು … Continued

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷೆಗೆ ಹೋಗುವ ಮುನ್ನ ಈ ಅಂಶಗಳನ್ನು ನೆನಪಲ್ಲಿಡಿ

posted in: ರಾಜ್ಯ | 0

ಬೆಂಗಳೂರು: ಕೊರೊನಾ ೩ನೇ ಅಲೆ ಭೀತಿ ನಡುವೆಯೇ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಜು.೧೯ ಮತ್ತು ೨೨ ರಂದು ೧೦ನೇ ತರಗತಿ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಜು.೧೯ರಂದು ಕೋರ್ ವಿಷಯ ಅಂದರೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಜು.೨೨ರಂದು ಭಾಷಾ ವಿಷಯ ಅಂದರೆ ಕನ್ನಡ, … Continued

ಗಣಿ ಇಲಾಖೆಯಿಂದ ಡಿಜಿಟಲ್ ಮೈನಿಂಗ್ ಅದಾಲತ್ ಜಾರಿಗೆ ಚಿಂತನೆ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಗಣಿ ಇಲಾಖೆಯಲ್ಲಿ ಬಾಕಿ ಇರುವ ಅಂದಾಜು ೬ ಸಾವಿರ ಅರ್ಜಿಗಳು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರ ಮಾಡಲು ಗಣಿ ಇಲಾಖೆ ಡಿಜಿಟಲ್ ಮೈನಿಂಗ್ ಅದಾಲತ್ ಜಾರಿಗೆ ತರಲು ಚಿಂತನೆ ನಡೆಸಿದೆ. ಕಳೆದ ೧೫ ವರ್ಷಗಳಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಪಟ್ಟಂತೆ ವಿವಿಧ ಉತ್ಪಾದನಾ ಚಟುವಟಿಕೆಗಳಿಗೆ ಸಂಬಂಧಿಸಿದ ೬ ಸಾವಿರ ಅರ್ಜಿಗಳು ಬಾಕಿ … Continued

ಜೈಪುರ ಅರಮನೆ ಗೋಪುರದಲ್ಲಿ ಸೆಲ್ಫಿ ತೆಗೆಯುವಾಗ ಸಿಡಿಲು ಬಡಿದು 11 ಜನರು ಸಾವು..!

ಜೈಪುರ: ಉತ್ತರ ಭಾರತದ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಹಲವು ದಿನಗಳಿಂದ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಸಿಡಿಲು ಬಡಿದು 11 ಜನರು  ಸಾವಿಗೀಡಾಗಿದ್ದಾರೆ. ರಾಜಸ್ಥಾನದ ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್ ಬಳಿಯ ವಾಚ್ ಟವರ್ ನಲ್ಲಿ ಈ ಘಟನೆ ಸಂಭವಿಸಿದ್ದು, ಸಿಡಿಲು … Continued

ವಾರದಲ್ಲಿ ಸರ್ಕಾರಕ್ಕೆ ಮೇಕೆದಾಟು ಯೋಜನೆ ವರದಿ ಸಲ್ಲಿಕೆ ಸಾಧ್ಯತೆ

posted in: ರಾಜ್ಯ | 0

ರಾಮನಗರ: ಕುಡಿಯುವ ನೀರಿನ ಪ್ರಮುಖ ಯೋಜನೆಯಾಗಿರುವ ಮೇಕೆದಾಟು ಯೋಜನೆಯಿಂದ ಅರಣ್ಯಪ್ರದೇಶ ಮುಳುಗಡೆಯಾಗಲಿರುವುದರಿಂದ ಅರಣ್ಯ ಇಲಾಖೆಗೆ ಬದಲಿ ಜಾಗಕ್ಕಾಗಿ ಸರ್ವೇ ಮಾಡಿ ಗುರುತಿಸಲಾಗಿದೆ. ಇನ್ನೊಂದು ವಾರದಲ್ಲಿ ಈ ಸಂಬಂಧ ಸರ್ಕಾರಕ್ಕೆ ರಾಮನಗರ ಜಿಲ್ಲಾಡಳಿತ ವರದಿ ಸಲ್ಲಿಸಲಿದೆ. ಮೇಕೆದಾಟು ಯೋಜನೆ ಈ ಬಾರಿ ಜೀವ ಬರುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯೋಜನೆಯ ಸಂಪೂರ್ಣ ಡಿಪಿಆರ್ … Continued