ಬೆಳಗಾವಿಯಲ್ಲಿ ಮಳೆಗಾಲದ ವಿಧಾನಮಂಡಲ ಅಧಿವೇಶನ: ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ..?

ಬೆಂಗಳೂರು : ಈ ಬಾರಿಯ ಮಳೆಗಾಲದ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಲು ಸರ್ಕಾರ ಚಿಂತನೆ ನಡೆಸಿದ್ದು,  ಈ ಸಂಬಂಧ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಂಪುಟ ಸಭೆಯಲ್ಲಿ  ಚರ್ಚಿಸಿ ಸಿಎಂ ಯಡಿಯೂರಪ್ಪ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.  ಕಳೆದ ಎರಡು ವರ್ಷಗಳಿಂದಲೂ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ಸರ್ಕಾರ ಅಧಿವೇಶನವನ್ನೇ … Continued

ಅಣ್ಣಾವ್ರ ಸ್ಮಾರಕದ ಎದುರು ಹಾರ ಬದಲಿಸಿಕೊಂಡ ಡಾ.ರಾಜಕುಮಾರ ಅಭಿಮಾನಿಗಳು

posted in: ರಾಜ್ಯ | 0

ಬೆಂಗಳೂರು: ಡಾ.ರಾಜಕುಮಾರ ಅವರು ತಮ್ಮ ಅಭಿಮಾನಿಗಳನ್ನೇ ದೇವರು ಅಂದವರು. ಆದರೆ ಅಭಿಮಾನಿಗಳ ಪಾಲಿಗೆ ಅವರೇ ದೇವರು. ಹೀಗಾಗಿಯೇ ಡಾ. ರಾಜಕುಮಾರ ಅವರಿಗೆ ಕೋಟಿ ಕೋಟಿ ಅಭಿಮಾನಿಗಳಿದ್ದಾರೆ. ಮೂಲತಃ ಬೆಂಗಳೂರಿನವರೇ ಆದ ಈ ನವದಂಪತಿಗಳು ಅಣ್ಣಾವ್ರ ಕಟ್ಟಾ ಅಭಿಮಾನಿಗಳು. ಅದು ಎಷ್ಟರ ಮಟ್ಟಿಗೆ ಅಂದ್ರೆ ಮದುವೆ ಅಂತ ಆದರೆ ಅಣ್ಣಾವ್ರ ಸಮ್ಮುಖದಲ್ಲೇ ಆಗಬೇಕು ಅಂತ ತೀರ್ಮಾನಿಸಿದ್ದರಂತೆ. ಕಂಠೀರವ … Continued

ಕೊರೊನಾ 3ನೇ ಅಲೆ ಬರುವುದು ಅನುಮಾನ, ಬಂದ್ರೂ ಮಕ್ಕಳಿಗೆ ಗಂಭೀರ ವ್ಯಾಧಿ ಬರಲ್ಲ

ದಾವಣಗೆರೆ: ಕೊರೊನಾ 3ನೇ ಅಲೆ ಬರುತ್ತದೆ, ಮಕ್ಕಳಿಗೆ ಹೆಚ್ಚಾಗಿ ಕಾಡುತ್ತದೆ ಎಂಬುದೇ ಅವೈಜ್ಞಾನಿಕ. ಸೋಂಕು ಬಂದರೂ ಮಕ್ಕಳಿಗೆ ಗಂಭೀರವಾದ ವ್ಯಾಧಿ ಬರುವುದಿಲ್ಲವೆಂದು ಪರಿಣಿತರು ಹಾಗೂ ತಜ್ಞರು ನೀಡಿರುವ ವರದಿಯಲ್ಲಿ ಹೇಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಮೂರನೇ ಅಲೆಯಲ್ಲಿ ಪಾಸಿಟಿವ್ ಬಂದರೂ ಗಂಭೀರ … Continued

ಮೋದಿ ಹೊಸಸಂಪುಟದ ಶೇ.೪೨ ಸಚಿವರ ಮೇಲಿದೆ ಕ್ರಿಮಿನಲ್ ಪ್ರಕರಣ: ಶೇ.೯೦ ಮಂದಿ ಕೋಟ್ಯಧೀಶರು..!

ನವದೆಹಲಿ: ಇತ್ತೀಚೆಗೆ ಪುನಾರಚನೆಯಾದ ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸಚಿವ ಸಂಪುಟದ ೭೮ ಮಂತ್ರಿಗಳಲ್ಲಿ ಕನಿಷ್ಠ ಶೇ.೪೨ ಸಚಿವರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿವೆ ಹಾಗೂ ಈ ಪೈಕಿ ಶೇ.೯೦ ರಷ್ಟು ಮಂದಿ ಕೋಟ್ಯಾಧೀಶರು ಇದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತದಾನ ಹಕ್ಕುಗಳ ಗುಂಪು ಪ್ರಕಟಿಸಿದ ಹೊಸ ವರದಿಯಲ್ಲಿ ತಿಳಿಸಲಾಗಿದೆ. ಈ ಮಂತ್ರಿಗಳ … Continued

ಕುಮಾರಸ್ವಾಮಿ-ಸುಮಲತಾ ವಿವಾದ: ರಾಕ್ಲೈನ್ ವೆಂಕಟೇಶ್ ಮನೆ ಎದುರು ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

posted in: ರಾಜ್ಯ | 0

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ನಿವಾಸಕ್ಕೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ನಿವಾಸದ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಗೂ, ಮಂಡ್ಯಕ್ಕೂ ಏನೂ … Continued

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್, ಗಾಂಜಾ, ಆಯುಧಗಳ ವಶ..!

posted in: ರಾಜ್ಯ | 0

ಬೆಂಗಳೂರು: ಶನಿವಾರ ಬೆಳ್ಳಂಬೆಳಿಗ್ಗೆಯೇ ನೂರಕ್ಕೂ ಅಧಿಕ ಸಂಖ್ಯೆಯ ಪೊಲೀಸರು, ಶ್ವಾನದಳ ಜೊತೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಅಲ್ಲಿನ ಖೈದಿಗಳಿಂದ ಗಾಂಜಾ, ಮೊಬೈಲ್ ಸೇರಿದಂತೆ ಹಲವು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರೆ, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಜೈಲಿನಲ್ಲಿ  … Continued

ಕೊರೊನಾ ಸೋಂಕಿತರಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ: ಪ್ರತ್ಯೇಕ ಕೊಠಡಿ ವ್ಯವಸ್ಥೆ

posted in: ರಾಜ್ಯ | 0

ಬೆಂಗಳೂರು: ಈಗಾಗಲೇ ನಿಗಧಿಯಾಗಿರುವ ಸಿಇಟಿ ಪರೀಕ್ಷೆಯನ್ನು ಬರೆಯಲು ಕೊರೊನಾ ಸೋಂಕಿತರಿಗೂ ಪ್ರತ್ಯೇಕ ವ್ಯವಸ್ಥೆ ಮಾಡುವ ಮೂಲಕ ಅವಕಾಶ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎಸ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಕೊರೊನಾ ಅಬ್ಬರದ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ. ಎಂಜಿನಿಯರಿಂಗ್ ಸೇರಿದಂತೆ ಉನ್ನತ … Continued

ಬೆಂಬಲ ಬೆಲೆಯಡಿ ಭತ್ತ-ರಾಗಿ- ಬಿಳಿಜೋಳ ಮಾರಾಟ ಮಾಡಿದ ರೈತರಿಗೆ ಬಾಕಿ ಹಣ ಬಿಡುಗಡೆ

posted in: ರಾಜ್ಯ | 0

ಬೆಂಗಳೂರು: ೨೦೨೦ರಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಬೆಳೆ ಮಾರಾಟ ಮಾಡಿದ್ದ ರೈತರಿಗೆ ರಾಜ್ಯ ಸರಕಾರ ಬಾಕಿ ಹಣ ಬಿಡುಗಡೆ ಮಾಡಿದೆ. ರಾಜ್ಯದ ರೈತರಿಂದ ಕನಿಷ್ಠ ಬೆಂಬಲ ಬೆಲೆ ಅಡಿ ಖರೀದಿಸಲಾದ ಆಹಾರ ಧಾನ್ಯಗಳಾದ ಭತ್ತ, ರಾಗಿ ಮತ್ತು ಬಿಳಿಜೋಳದ ಮೌಲ್ಯವನ್ನು ೨೦೨೦-೨೧ ನೇ ಸಾಲಿನ ಬಾಕಿ ಮೊತ್ತ ರೈತರಿಗೆ ಪಾವತಿಸಲು ೧೦೦೦ ಕೋಟಿ ರೂ.ಗಳ ಅನುದಾನವನ್ನು … Continued

ಕೃಷಿ ಸಚಿವರ ತವರು ಜಿಲ್ಲೆಯಲ್ಲೇ 3 ದಿನದಲ್ಲಿ ನಾಲ್ಕು ರೈತರು ಆತ್ಮಹತ್ಯೆ ..!

posted in: ರಾಜ್ಯ | 0

ಹಾವೇರಿ: ಅನ್ನದಾತ ರೈತರ ಆತ್ಮಹತ್ಯೆ ಪ್ರಕರಣಗಳು ರಾಜ್ಯದಲ್ಲಿ ನಡೆಯುತ್ತಲೇ ಇವೆ. ಆದರೆ, ಕೃಷಿ ಸಚವರು ತವರು ಜಿಲ್ಲೆಯಾಗಿರುವ ಹಾವೇರಿ ಜಿಲ್ಲೆಯಲ್ಲಿ ಮೂರು ದಿನಗಳ ಅಂತರದಲ್ಲಿ ನಾಲ್ಕು ಜನ ರೈತರು ಸಾಲದ ಬಾಧೆ ತಾಳದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ ಅವರ ತವರು ಜಿಲ್ಲೆಯಲ್ಲೇ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಶುಕ್ರವಾರ ಮುಂಜಾನೆಯೇ … Continued

ಜುಲೈ ೧೧ ರಂದು ಕರ್ನಾಟಕದ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

posted in: ರಾಜ್ಯ | 0

ಬೆಂಗಳೂರು, ಜು. ೦೯: ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ ೧೧ ರಂದು ರಾಜಭವನದಲ್ಲಿ ರಾಜ್ಯದ ೧೯ನೇ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಜುಲೈ ೧೧ ರಂದು ಮುಂಜಾನೆ ೧೦.೩೦ಕ್ಕೆ ನೂತನ ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ … Continued