ಆಪ್ತನ ಮೂಲಕವೇ ಯಡಿಯೂರಪ್ಪ ನೆರಳಿನಿಂದ ಸರ್ಕಾರ ಹೊರತರಲು ಬಿಜೆಪಿ ಹೈಕಮಾಂಡ್‌ ಪ್ರಯತ್ನ, ಸಂಪುಟ ರಚನೆಯಲ್ಲಿ ಇನ್ನಷ್ಟು ಸ್ಪಷ್ಟ..?!

ರಘುಪತಿ ಯಾಜಿ ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೂಗುಚ್ಛನ್ನು ಬಸವರಾಜ್ ಬೊಮ್ಮಾಯಿಗೆ ನೀಡಿದಾಗಲೇ ಬೊಮ್ಮಾಯಿ ಅವರನ್ನು ಕರ್ನಾಟಕದ ನುತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಎಲ್ಲರಿಗೂ ಗೊತ್ತಾಗಿ ಹೋಗಿತ್ತು.. ಮಂಗಳವಾರ ಸಂಜೆ 5.30 ಕ್ಕೆ ಬೊಮ್ಮಾಯಿ ಅವರ ಮನೆಯ ಹೊರಗಿನ ಭದ್ರತೆಯನ್ನು ಹೆಚ್ಚಿಸಿದಾಗ, ಯಡಿಯೂರಪ್ಪನ … Continued

ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಮಂಡನೆ..2022ರ ಉತ್ತರ ಪ್ರದೇಶ ಚುನಾವಣೆ ತಯಾರಿಯ ಬಿಜೆಪಿ ಕಾರ್ಯಯೋಜನೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಆರು ತಿಂಗಳಿಗಿಂತಲೂ ಹೆಚ್ಚು ಸಮಯ ಇರುವಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರಡು ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಮಂಡಿಸುವ ಮೂಲಕ ಚುನಾವಣೆಗೆ ಈಗಲೇ ತಯಾರಿ ನಡೆಸಿದ್ದಾರೆ. ಚುನಾವಣೆ ಅಂಗವಾಗಿ ಇದೂ ಒಂದು ಕಾರ್ಯತಂತ್ರದ ಕ್ರಮವಾಗಿದ್ದು, ಉತ್ತರ ಪ್ರದೇಶ ಚುನಾವಣೆಯಲ್ಲಿ ಪಕ್ಷಕ್ಕೆ ಸಹಾಯ ಮಾಡುವುದು, ಅದರ ಸೈದ್ಧಾಂತಿಕ ಕಾರ್ಯಸೂಚಿಯನ್ನು ದೃಢೀಕರಿಸುವುದು … Continued

ಮೌನ ಮುರಿದ ಬಿಎಸ್‌ವೈ.. ಹೈಕಮಾಂಡ್‌ ಹೇಳಿದರೆ ರಾಜೀನಾಮೆ ಹೇಳಿಕೆ.. ಪ್ರತಿ-ದಾಳಿಯೂ ಹೌದು..ಲೆಕ್ಕಾಚಾರದ ಹೇಳಿಕೆಯೂ ಹೌದು..!

ರಘುಪತಿ ಯಾಜಿ ಹುಬ್ಬಳ್ಳಿ: ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಏನನ್ನೂ ಹೇಳದೆ ಮೌನವಾಗಿದೆ. ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಒಂದೂ ಮಾತಾಡಿರಲಿಲ್ಲ. ಆದರೆ ಒಮ್ಮೆಗೇ ಅವರು”ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತದೆಯೋ, ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ಸೂಚಿಸಿದರೆ … Continued

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು.. ಬಿಜೆಪಿ ಹೈಕಮಾಂಡ್‌ ನಡೆ ಮಾತ್ರ ನಿಗೂಢ

ಹುಬ್ಬಳ್ಳಿ :ಕಳೆದ ವರ್ಷ ಕೊರೊನಾ ವೈರಸ್ ಸೋಂಕಿನ ಮೊದಲ ಅಲೆ ಪ್ರಾರಂಭವಾದಾಗಿನಿಂದ, ಕರ್ನಾಟಕದ ಶಕ್ತಿ ಕೇಂದ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮಯ ಮುಗಿದಿದೆ ಮತ್ತು ಅವರು ಹೊಸ ಮುಖಕ್ಕೆ ದಾರಿ ಮಾಡಿಕೊಡಬೇಕಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಲೇ ಇದ್ದವು. ಕಳೆದ ಒಂದೂವರೆ ವರ್ಷಗಳಲ್ಲಿ ಅನೇಕ ಬಿಜೆಪಿ ಶಾಸಕರು ಯಡಿಯೂರಪ್ಪ ವಿರುದ್ಧ ಸಾರ್ವಜನಿಕವಾಗಿ ಮಾತನಾಡಿದ್ದಾರೆ. ಆದಾಗ್ಯೂ, ಅವರ ಸಂಭವನೀಯ … Continued

ಜಾಗತಿಕ ತಾಪಮಾನ ಏರಿಕೆ: ಚಂಡಮಾರುತದಿಂದ ಭಾರತದ ಸುರಕ್ಷಿತ ಪಶ್ಚಿಮ ಕರಾವಳಿ ಆಗುತ್ತಿದೆಯೇ ಅಸುರಕ್ಷಿತ..?

ರಘುಪತಿ ಯಾಜಿ ತೌಕ್ಟೆ ಚಂಡಮಾರುತವು ಸಾಮಾನ್ಯ ಚಂಡಮಾರುತವಲ್ಲ ಎಂಬುದನ್ನು ತೋರಿಸಿದೆ. ಅರೆಬಿಯನ್‌ ಸಮುದ್ರದಲ್ಲಿ ಇಷ್ಟೊಂದು ಭೀಕರ ಚಂಡುಮಾರುತ ಇತ್ತೀಚಿಗೆ ಬಂದಿದ್ದೇ ಇಲ್ಲ. ಕಳೆದ ಕೆಲ ದಿನಗಳಿಂದ ಇದರ ಭೀಕರತೆ ಬಗ್ಗೆ ಪದೇ ಪದೇ ಸೂಚನೆ ನೀಡಿದ ಪರಿಣಾಮ ಮುನ್ನೆಚ್ಚರಿಕೆ ವಹಿಸಿ ಎಷ್ಟೋ ಜನರನ್ನು ಮೊದಲೇ ಸ್ಥಳಾಂತರ ಮಾಡಿದ ಪರಿಣಾಮ ಎಷ್ಟೋ ಜೀವ ಹಾನಿಯಾಗುವುದು ತಪ್ಪಿದೆ. ಸಾಗರಗಳಲ್ಲಿ … Continued

ಬಿಜೆಪಿ ರಾಷ್ಟ್ರೀಯ ನಾಯಕತ್ವವು ಕಾಂಗ್ರೆಸ್‌ನಿಂದ ಬಂದ ಹಿಮಾಂತ ಬಿಸ್ವಾ ಶರ್ಮಾ ಅವರನ್ನು ಅಸ್ಸಾಂ ಸಿಎಂ ಮಾಡಿದ್ದು ಯಾಕೆ?

ರಘುಪತಿ ಯಾಜಿ ದಶಕಗಳ ಸುದೀರ್ಘ ಹೋರಾಟದ ನಂತರ, ಈಶಾನ್ಯದಲ್ಲಿ ಬಿಜೆಪಿಯ ನಾಯಕ ಹಿಮಾಂತ ಬಿಸ್ವಾ ಶರ್ಮಾ ಅಂತಿಮವಾಗಿ ಮುಖ್ಯಮಂತ್ರಿ ಕುರ್ಚಿಗೆ ಏರಿದ್ದಾರೆ. ಅವರ ಮುಂದಿನ ಹಾದಿಯು ಸವಾಲುಗಳಿಂದ ಕೂಡಿದೆ. ಯಾಕೆಂದರೆ ಅವರ ಮೇಲೆ ರಾಷ್ಟ್ರನಾಯಕರ ನಿರೀಕ್ಷೆಹೆಚ್ಚಾಗಿದೆ. ಯಾಕೆಂದರೆ ಅವರ ಮೇಲೆ ಅಸ್ಸಾಂ ಅಷ್ಟೇ ಅಲ್ಲ, ಸಂಪೂರ್ಣ ಉತ್ತರಾಂಚಲ (ನಾರ್ಥ್‌ ಈಸ್ಟ್‌) ರಾಜ್ಯಗಳಲ್ಲಿ ಬಿಜೆಪಿ ಬೆಳೆಸುವ ಜವಾಬ್ದಾರಿಯೂ … Continued

ಬಾಂಗ್ಲಾ ಹಿಂಸಾಚಾರ: ಹೆಫಜತ್-ಇ-ಇಸ್ಲಾಂನ ನಿಜವಾದ ಗುರಿ ಮೋದಿ ಭೇಟಿಯಲ್ಲ, ಬಾಂಗ್ಲಾದೇಶವನ್ನು ಮೂಲಭೂತವಾದಕ್ಕೆ ತಿರುಗಿಸುವುದು..

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಬಗ್ಗೆ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳು ಜುನೈದ್ ಬಾಬು ನಗರಿ ಕಳೆದ ನವೆಂಬರ್‌ನಲ್ಲಿ ಮೂಲವಾದಿ ಗುಂಪು ಹೆಫಜತ್-ಎ-ಇಸ್ಲಾಂ ಮಾಡಿದ ಮೊದಲ ಪ್ರಮುಖ ಕ್ರಮವಾಗಿದೆ. ಪಾಕಿಸ್ತಾನದ ಜಾಮಿಯಾ ಉಲೂಮ್-ಇ-ಇಸ್ಲಾಮಿಯಾದಲ್ಲಿ ನಾಲ್ಕು ವರ್ಷಗಳ ಕಾಲ ಅಧ್ಯಯನ ಮಾಡಿದ ಜುನೈದ್ ಬಾಬು ನಗರಿ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅಮೀರ್ ಶಾ ಅಹ್ಮದ್ … Continued

ಚುನಾವಣೆ: ಸಾರ್ವಜನಿಕ ಅಭಿಪ್ರಾಯ ರೂಪಿಸಲು ಬಂಗಾಳ, ತಮಿಳುನಾಡು, ಕೇರಳದಲ್ಲಿ ಬೌದ್ಧಿಕ ಮುಖಗಳಿಗೆ ಬಿಜೆಪಿ ಮಣೆ

  ನಟರು, ಬುದ್ಧಿಜೀವಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು – ಹೀಗೆ ಸಾಮಾಜಿ ಸ್ತರದಲ್ಲಿ ಗುರುತಿಸಲ್ಪಟ್ಟವರನ್ನು ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದೆ. ತೃಣ ಮೂಲ ಕಾಂಗ್ರೆಸ್‌ ಜೊತೆ ತೀವ್ರ ಸ್ಪರ್ಧೆ ಇರುವ ಬಂಗಾಳ ಚುನಾವಣೆಯಲ್ಲಿ ಸಾಧನೆಗೈದ ಸಾರ್ವಜನಿಕ ವ್ಯಕ್ತಿಗಳನ್ನು ಬಿಜೆಪಿ ಹೆಚ್ಚು ಕಣಕ್ಕಿಳಿಸಿದೆ.ತಮಿಳುನಾಡು ಮತ್ತು ಕೇರಳದಲ್ಲಿ ಪಕ್ಷವನ್ನು ವಿಸ್ತರಿಸಲು ಇದೇ … Continued

ಮಹಾರಾಷ್ಟ್ರದ ಕೋವಿಡ್ ಪ್ರಕರಣಗಳ ಹೆಚ್ಚಳವೂ… ಹಿಂದಿನ ಕಾರಣಗಳೂ…

ನವ ದೆಹಲಿ: ಕೋವಿಡ್ -19ರಿಂದ ಹೆಚ್ಚು ಹಾನಿಗೊಳಗಾದ ಭಾರತೀಯ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮಂಚೂಣಿಯಲ್ಲಿದೆ.ಇನೇನು ಮಹಾರಾಷ್ಟ್ರದಲ್ಲಿ ಕೊವಿಡ್‌ ಪ್ರಕರಣಗಳು ಕಡಿಮೆಯಾಗಿದೆ ಎಂದು ಅನಿಸುತ್ತಿರುವಾಗಲೇ ಮತ್ತೆ ದಿನನಿತ್ಯದ ಪ್ರಕರಣಗಳಲ್ಲಿ ದಿಢೀರ್‌ ಉಲ್ಬಣ ಕಂಡಿದ್ದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಭಾನುವಾರ ದೇಶದಲ್ಲಿ ದಿನವೊಂದರಲ್ಲಿ 25 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದರೆ ಅದರಲ್ಲಿ16 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. … Continued

ಪಂಚರಾಜ್ಯಗಳ ಚುನಾವಣೆ: ಕಾಂಗ್ರೆಸ್‌ ನೆಲೆ ಮತ್ತಷ್ಟು ಕುಸಿದರೆ ಬಿಜೆಪಿಗೆ ತೃತೀಯ ರಂಗ ಪರ್ಯಾಯವಾಗಲಿದೆಯೇ?

ಪಂಚರಾಜ್ಯ ಚುನಾವಣೆಗಳಲ್ಲಿ ಕೇರಳ ಹಾಗೂ ಅಸ್ಸಾಂ ಪಡಿಸಿ ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಪಾಂಡಿಚೇರಿಯಲ್ಲಿ ಈ ಪಕ್ಷದ ಸ್ಥಿತಿ ದಿನದಿಂದ ದಿನಕ್ಕೆ ಕುಸಿಯುತ್ತ ಸಾಗಿದೆ. ಅಸ್ಸಾಂನಲ್ಲಿ ಬಿಜೆಪಿ ಸೋಲಿಸಲೇಬೇಕೆಂದು ಅನೇಕ ಪ್ರಾದೇಶಿಕ ಪಕ್ಷಗಳ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಿದೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ … Continued