ಸರಣಿ ಲೇಖನ-ಕೃಷಿ ಕಾನೂನಿನಲ್ಲಿ ಬೆಳೆದು ಕೊಟ್ಟ ಫಸಲು ಒಪ್ಪಂದದಂತೆ ಇಲ್ಲವೆಂದು ಪ್ರಾಯೋಜಕ ತಿರಸ್ಕರಿಸಿದರೆ ಕೃಷಿಕ ನ್ಯಾಯಾಲಯಕ್ಕೆ ಹೋಗುವಂತಿರಲಿಲ್ಲ..!

(ಕಳೆದ ಒಂದು ವರ್ಷದಿಂದ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ ಒಂದು ವರ್ಷದಿಂದ ದೇಶದ ರಾಜಧಾನಿ ದಿಲ್ಲಿಯ ಗಡಿಯಲ್ಲಿ ಗಜಮ್ಮನೆ ಕುಳಿತುಬಿಟ್ಟಿದ್ದಾರೆ.ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರದ ಈ ಕಾಯ್ದೆಗಳು ಸಣ್ಣ ಮತ್ತು ಮಧ್ಯಮ ಹಿಡುವಳಿದಾರ ರೈತರ ಸಂಕಷ್ಟಗಳನ್ನು ನಿವಾರಿಸುವ ಮತ್ತು ಅವರನ್ನು ಆರ್ಥಿಕವಾಗು ಸದೃಢಗೊಳಿಸುವ ಉದ್ದೇಶ ಹೊಂದಿದ್ದವು ಎಂದು ಕೇಂದ್ರ ಸರ್ಕಾರ ಸಾರಿಸಾರಿ ಹೇಳಿದರೂ … Continued

ಸರಣಿ ಲೇಖನ – ಕೃಷಿ ಕಾಯ್ದೆ ವಿರೋಧಿಸಿ ಅನ್ನದಾತರೇಕೆ ಪಟ್ಟು ಬಿಡದೆ ಹೋರಾಟ ಮಾಡಿದರು..?

(ಕಳೆದ ಒಂದು ವರ್ಷದಿಂದ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಿದ್ದಾರೆ. ಒಂದು ವರ್ಷದಿಂದ ದೇಶದ ರಾಜಧಾನಿ ದಿಲ್ಲಿಯ ಗಡಿಯಲ್ಲಿ ಗಜಮ್ಮನೆ ಕುಳಿತುಬಿಟ್ಟಿದ್ದಾರೆ. ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರದ ಈ ಕಾಯ್ದೆಗಳು ಸಣ್ಣ ಮತ್ತು ಮಧ್ಯಮ ಹಿಡುವಳಿದಾರ ರೈತರ ಸಂಕಷ್ಟಗಳನ್ನು ನಿವಾರಿಸುವ ಮತ್ತು ಅವರನ್ನು ಆರ್ಥಿಕವಾಗು ಸದೃಢಗೊಳಿಸುವ ಉದ್ದೇಶ ಹೊಂದಿದ್ದವು ಎಂದು ಕೇಂದ್ರ … Continued

ಪ್ರತಿಪಕ್ಷಗಳ ಸಮಾವೇಶವು ಸೋನಿಯಾ ಗಾಂಧಿ ಪ್ರಭಾವ ಸಾಬೀತಿನ ಪ್ರಯತ್ನದ ಜೊತೆಗೆ ಬಿಜೆಪಿ ವಿರೋಧಿ ಪಾಳೆಯದ ಭಿನ್ನ ರೇಖೆಗಳೂ ಬಹಿರಂಗ..!

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಕರೆದಿದ್ದ ಪ್ರತಿಪಕ್ಷಗಳ ಸಮಾವೇಶವು ಹಲವು ಕಾರಣಗಳಿಗಾಗಿ ರಾಜಕೀಯ ವಲಯ ತೀವ್ರವಾಗಿ ವೀಕ್ಷಿಸಿದ ಕಾರ್ಯಕ್ರಮವಾಗಿದೆ. ಈ ವಿದ್ಯಮಾನವು ಬಿಜೆಪಿ ವಿರೋಧಿ ಶಿಬಿರದಲ್ಲಿನ ಬೆಳವಣಿಗೆಗಳನ್ನು ಮಾತ್ರವಲ್ಲ, ಹಳೆಯ ಪಕ್ಷದಲ್ಲಿನ ಆಂತರಿಕ ಕ್ರಿಯಾತ್ಮಕತೆಯನ್ನೂ ಬಹಿರಂಗಪಡಿಸುವ ನಿರೀಕ್ಷೆಯಿದೆ. ಇತ್ತೀಚೆಗೆ ಮುಗಿದ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕಂಡುಬಂದ ಅಭೂತಪೂರ್ವ ವಿರೋಧದ ಐಕ್ಯತೆಯ ನಂತರದಲ್ಲಿ ಕರೆಯಲಾದ ಸಭೆಯಲ್ಲಿ … Continued

ಸಿಪಿಇಸಿ, ಅಪರೂಪದ ಭೂಮಿ: ಅಮೆರಿಕ ಹೊರಹೋಗುತ್ತಿರುವಾಗ, ಅಫ್ಘಾನಿಸ್ತಾನದಲ್ಲಿ ಮಹತ್ವಾಕಾಂಕ್ಷೆ ಈಡೇರಿಕೆಗೆ ಚೀನಾ ಸಜ್ಜು…!

ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಜುಲೈನಲ್ಲಿ ತಾಲಿಬಾನ್ ನಿಯೋಗವನ್ನು ಭೇಟಿಯಾಗಿದ್ದರು.. ತಾಲಿಬಾನ್ ಪಡೆಗಳು ಭಾನುವಾರ ಮಧ್ಯಾಹ್ನ ಕಾಬೂಲ್‌ಗೆ ಪ್ರವೇಶಿಸಲಾರಂಭಿಸಿದಾಗಿನಿಂದಲೂ, ಅಮೆರಿಕ ತನ್ನ ರಾಯಭಾರ ಕಚೇರಿಯನ್ನು ತೆರವುಗೊಳಿಸುವುದನ್ನು ಮುಂದುವರಿಸಿದಾಗ ಟ್ವಿಟ್ಟರ್‌ನಲ್ಲಿ ಮೀಮ್‌ಗಳು ಹರಿಯಲು ಆರಂಭಿಸಿದವು. ಹಲವಾರು ಟ್ವಿಟರ್ ಬಳಕೆದಾರರು 1975 ರಲ್ಲಿ ಸೈಗಾನ್ ನಲ್ಲಿ ತನ್ನ ರಾಯಭಾರ ಕಚೇರಿಯನ್ನು ತೆರವುಗೊಳಿಸಿದ ಒಂದು ಫ್ರೇಮ್‌ನಲ್ಲಿ ಕೊಲಾಜ್ ಅನ್ನು … Continued

ಆಪ್ತನ ಮೂಲಕವೇ ಯಡಿಯೂರಪ್ಪ ನೆರಳಿನಿಂದ ಸರ್ಕಾರ ಹೊರತರಲು ಬಿಜೆಪಿ ಹೈಕಮಾಂಡ್‌ ಪ್ರಯತ್ನ, ಸಂಪುಟ ರಚನೆಯಲ್ಲಿ ಇನ್ನಷ್ಟು ಸ್ಪಷ್ಟ..?!

ರಘುಪತಿ ಯಾಜಿ ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೂಗುಚ್ಛನ್ನು ಬಸವರಾಜ್ ಬೊಮ್ಮಾಯಿಗೆ ನೀಡಿದಾಗಲೇ ಬೊಮ್ಮಾಯಿ ಅವರನ್ನು ಕರ್ನಾಟಕದ ನುತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಎಲ್ಲರಿಗೂ ಗೊತ್ತಾಗಿ ಹೋಗಿತ್ತು.. ಮಂಗಳವಾರ ಸಂಜೆ 5.30 ಕ್ಕೆ ಬೊಮ್ಮಾಯಿ ಅವರ ಮನೆಯ ಹೊರಗಿನ ಭದ್ರತೆಯನ್ನು ಹೆಚ್ಚಿಸಿದಾಗ, ಯಡಿಯೂರಪ್ಪನ … Continued

ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಮಂಡನೆ..2022ರ ಉತ್ತರ ಪ್ರದೇಶ ಚುನಾವಣೆ ತಯಾರಿಯ ಬಿಜೆಪಿ ಕಾರ್ಯಯೋಜನೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಆರು ತಿಂಗಳಿಗಿಂತಲೂ ಹೆಚ್ಚು ಸಮಯ ಇರುವಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರಡು ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಮಂಡಿಸುವ ಮೂಲಕ ಚುನಾವಣೆಗೆ ಈಗಲೇ ತಯಾರಿ ನಡೆಸಿದ್ದಾರೆ. ಚುನಾವಣೆ ಅಂಗವಾಗಿ ಇದೂ ಒಂದು ಕಾರ್ಯತಂತ್ರದ ಕ್ರಮವಾಗಿದ್ದು, ಉತ್ತರ ಪ್ರದೇಶ ಚುನಾವಣೆಯಲ್ಲಿ ಪಕ್ಷಕ್ಕೆ ಸಹಾಯ ಮಾಡುವುದು, ಅದರ ಸೈದ್ಧಾಂತಿಕ ಕಾರ್ಯಸೂಚಿಯನ್ನು ದೃಢೀಕರಿಸುವುದು … Continued

ಜನಸಂಖ್ಯಾ ಸ್ಫೋಟ-ಸಂಪನ್ಮೂಲದ ಲಭ್ಯತೆ: ಸಮಸ್ಯೆಗಳು-ಕಾರಣಗಳು-ಒಂದು ಅವಲೋಕನ

(ಜುಲೈ ೧೧ ರಂದು ವಿಶ್ವ ಜನಸಂಖ್ಯಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಆ ನಿಮಿತ್ತ ಲೇಖನ) ವರ್ಷದಿಂದ ವರ್ಷಕ್ಕೆ ಅಧಿಕಗೊಳ್ಳುತ್ತ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ಜನಸಂಖ್ಯೆಯ ನಿಯಂತ್ರಣಕ್ಕಾಗಿ ಜನರನ್ನು ಎಚ್ಚರಿಸುವುದು ಮತ್ತು ಜನಸಂಖ್ಯಾ ಸ್ಫೋಟದಿಂದ ಉಂಟಾಗುತ್ತಿರುವ ಬೃಹತ್ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಜನರನ್ನು ಒಂದೇ ವೇದಿಕೆಗೆ ಅಹ್ವಾನಿಸುವುದು ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಮುಖ ಉದ್ದೇಶಗಳಲ್ಲೊಂದಾಗಿದೆ. ೧೯೮೯ರಲ್ಲಿ ಮೊಟ್ಟಮೊದಲಬಾರಿಗೆ ಸಂಯುಕ್ತರಾಷ್ಟ್ರಗಳ ಅಭಿವೃದ್ದಿ … Continued

ಜುಲೈ ೧, ವೈದ್ಯರ ದಿನ…ಸ್ಮರಿಸೋಣ ಅವರ ಅವಿರತ ಸೇವೆಯನು..

(ಜುಲೈ ೧ ರಂದು ವೈದ್ಯರ ದಿನವಾಗಿದ್ದು, ಆ ನಿಮಿತ್ತ ಈ ಲೇಖನ) ಪ್ರತಿ ವರ್ಷ ಭಾರತದಲ್ಲಿ ಜುಲೈ ೧ ರಂದು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಿದರೆ, ಅಮೇರಿಕ ಸಂಯುಕ್ತ ಸಂಸ್ಥಾನದಲ್ಲಿ ಮಾರ್ಚ್-೩೦, ಬ್ರೆಜಿಲ್‌ನಲ್ಲಿ ಅಕ್ಟೋಬರ್-೧೯, ಕೆನಡಾದಲ್ಲಿ ಮೇ-೧, ಕ್ಯೂಬಾದಲ್ಲಿ ಡಿಸೆಂಬರ್-೩, ಆಸ್ಟ್ರೇಲಿಯಾದಲ್ಲಿ ಮಾಚ್-೩೦, ಇರಾನ್‌ದಲ್ಲಿ ಅಗಸ್ಟ್-೨೩, ವಿಯಟ್ನಾಂದಲ್ಲಿ ಫೆಬ್ರವರಿ-೨೫ ಹಾಗೂ ನೇಪಾಳದಲ್ಲಿ ಮಾರ್ಚ್-೪ ರಂದು ಆಚರಿಸಲಾಗುತ್ತಿದೆ. … Continued

ರಕ್ತದಾನ ಯಾರು ಮಾಡಬಹುದು..ಯಾಕೆ ಮಾಡಬೇಕು..ಯಾರು ಮಾಡಬಾರದು..?

 (ಜೂನ್‌ ೧೪.೦೬.೨೦೨೧ರಂದು ವಿಶ್ವ ರಕ್ತದಾನ ವಾಗಿದ್ದು, ಆ ನಿಮಿತ್ತ ಈ ಲೇಖನ) ಪ್ರತಿವರ್ಷ ಜೂನ್ ೧೪ ರಂದು ಅಂತಾರಾಷ್ಟ್ರೀಯ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ಪ್ರಪ್ರಥಮ ಬಾರಿಗೆ ೨೦೦೪ ರಲ್ಲಿ ಪ್ರಚಲಿತಕ್ಕೆ ಬಂದ ಈ ದಿನ ರಕ್ತದ ಅಗತ್ಯದ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತದೆ. ಇದರೊಂದಿಗೆ ಸ್ವಯಂ ಪ್ರೇರಿತರಾಗಿ ಜೀವ ಉಳಿಸುವ ಉಡುಗೊರೆ ರಕ್ತವನ್ನು ದಾನಮಾಡುವ ವ್ಯಕ್ತಿಗಳಿಗೆ ಧನ್ಯವಾದವನ್ನು … Continued

ಮೌನ ಮುರಿದ ಬಿಎಸ್‌ವೈ.. ಹೈಕಮಾಂಡ್‌ ಹೇಳಿದರೆ ರಾಜೀನಾಮೆ ಹೇಳಿಕೆ.. ಪ್ರತಿ-ದಾಳಿಯೂ ಹೌದು..ಲೆಕ್ಕಾಚಾರದ ಹೇಳಿಕೆಯೂ ಹೌದು..!

ರಘುಪತಿ ಯಾಜಿ ಹುಬ್ಬಳ್ಳಿ: ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಏನನ್ನೂ ಹೇಳದೆ ಮೌನವಾಗಿದೆ. ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಒಂದೂ ಮಾತಾಡಿರಲಿಲ್ಲ. ಆದರೆ ಒಮ್ಮೆಗೇ ಅವರು”ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತದೆಯೋ, ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ಸೂಚಿಸಿದರೆ … Continued