ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಮಂಡನೆ..2022ರ ಉತ್ತರ ಪ್ರದೇಶ ಚುನಾವಣೆ ತಯಾರಿಯ ಬಿಜೆಪಿ ಕಾರ್ಯಯೋಜನೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಆರು ತಿಂಗಳಿಗಿಂತಲೂ ಹೆಚ್ಚು ಸಮಯ ಇರುವಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರಡು ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಮಂಡಿಸುವ ಮೂಲಕ ಚುನಾವಣೆಗೆ ಈಗಲೇ ತಯಾರಿ ನಡೆಸಿದ್ದಾರೆ. ಚುನಾವಣೆ ಅಂಗವಾಗಿ ಇದೂ ಒಂದು ಕಾರ್ಯತಂತ್ರದ ಕ್ರಮವಾಗಿದ್ದು, ಉತ್ತರ ಪ್ರದೇಶ ಚುನಾವಣೆಯಲ್ಲಿ ಪಕ್ಷಕ್ಕೆ ಸಹಾಯ ಮಾಡುವುದು, ಅದರ ಸೈದ್ಧಾಂತಿಕ ಕಾರ್ಯಸೂಚಿಯನ್ನು ದೃಢೀಕರಿಸುವುದು … Continued

ಜನಸಂಖ್ಯಾ ಸ್ಫೋಟ-ಸಂಪನ್ಮೂಲದ ಲಭ್ಯತೆ: ಸಮಸ್ಯೆಗಳು-ಕಾರಣಗಳು-ಒಂದು ಅವಲೋಕನ

(ಜುಲೈ ೧೧ ರಂದು ವಿಶ್ವ ಜನಸಂಖ್ಯಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಆ ನಿಮಿತ್ತ ಲೇಖನ) ವರ್ಷದಿಂದ ವರ್ಷಕ್ಕೆ ಅಧಿಕಗೊಳ್ಳುತ್ತ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ಜನಸಂಖ್ಯೆಯ ನಿಯಂತ್ರಣಕ್ಕಾಗಿ ಜನರನ್ನು ಎಚ್ಚರಿಸುವುದು ಮತ್ತು ಜನಸಂಖ್ಯಾ ಸ್ಫೋಟದಿಂದ ಉಂಟಾಗುತ್ತಿರುವ ಬೃಹತ್ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಜನರನ್ನು ಒಂದೇ ವೇದಿಕೆಗೆ ಅಹ್ವಾನಿಸುವುದು ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಮುಖ ಉದ್ದೇಶಗಳಲ್ಲೊಂದಾಗಿದೆ. ೧೯೮೯ರಲ್ಲಿ ಮೊಟ್ಟಮೊದಲಬಾರಿಗೆ ಸಂಯುಕ್ತರಾಷ್ಟ್ರಗಳ ಅಭಿವೃದ್ದಿ … Continued

ಜುಲೈ ೧, ವೈದ್ಯರ ದಿನ…ಸ್ಮರಿಸೋಣ ಅವರ ಅವಿರತ ಸೇವೆಯನು..

(ಜುಲೈ ೧ ರಂದು ವೈದ್ಯರ ದಿನವಾಗಿದ್ದು, ಆ ನಿಮಿತ್ತ ಈ ಲೇಖನ) ಪ್ರತಿ ವರ್ಷ ಭಾರತದಲ್ಲಿ ಜುಲೈ ೧ ರಂದು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಿದರೆ, ಅಮೇರಿಕ ಸಂಯುಕ್ತ ಸಂಸ್ಥಾನದಲ್ಲಿ ಮಾರ್ಚ್-೩೦, ಬ್ರೆಜಿಲ್‌ನಲ್ಲಿ ಅಕ್ಟೋಬರ್-೧೯, ಕೆನಡಾದಲ್ಲಿ ಮೇ-೧, ಕ್ಯೂಬಾದಲ್ಲಿ ಡಿಸೆಂಬರ್-೩, ಆಸ್ಟ್ರೇಲಿಯಾದಲ್ಲಿ ಮಾಚ್-೩೦, ಇರಾನ್‌ದಲ್ಲಿ ಅಗಸ್ಟ್-೨೩, ವಿಯಟ್ನಾಂದಲ್ಲಿ ಫೆಬ್ರವರಿ-೨೫ ಹಾಗೂ ನೇಪಾಳದಲ್ಲಿ ಮಾರ್ಚ್-೪ ರಂದು ಆಚರಿಸಲಾಗುತ್ತಿದೆ. … Continued

ರಕ್ತದಾನ ಯಾರು ಮಾಡಬಹುದು..ಯಾಕೆ ಮಾಡಬೇಕು..ಯಾರು ಮಾಡಬಾರದು..?

 (ಜೂನ್‌ ೧೪.೦೬.೨೦೨೧ರಂದು ವಿಶ್ವ ರಕ್ತದಾನ ವಾಗಿದ್ದು, ಆ ನಿಮಿತ್ತ ಈ ಲೇಖನ) ಪ್ರತಿವರ್ಷ ಜೂನ್ ೧೪ ರಂದು ಅಂತಾರಾಷ್ಟ್ರೀಯ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ಪ್ರಪ್ರಥಮ ಬಾರಿಗೆ ೨೦೦೪ ರಲ್ಲಿ ಪ್ರಚಲಿತಕ್ಕೆ ಬಂದ ಈ ದಿನ ರಕ್ತದ ಅಗತ್ಯದ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತದೆ. ಇದರೊಂದಿಗೆ ಸ್ವಯಂ ಪ್ರೇರಿತರಾಗಿ ಜೀವ ಉಳಿಸುವ ಉಡುಗೊರೆ ರಕ್ತವನ್ನು ದಾನಮಾಡುವ ವ್ಯಕ್ತಿಗಳಿಗೆ ಧನ್ಯವಾದವನ್ನು … Continued

ಮೌನ ಮುರಿದ ಬಿಎಸ್‌ವೈ.. ಹೈಕಮಾಂಡ್‌ ಹೇಳಿದರೆ ರಾಜೀನಾಮೆ ಹೇಳಿಕೆ.. ಪ್ರತಿ-ದಾಳಿಯೂ ಹೌದು..ಲೆಕ್ಕಾಚಾರದ ಹೇಳಿಕೆಯೂ ಹೌದು..!

ರಘುಪತಿ ಯಾಜಿ ಹುಬ್ಬಳ್ಳಿ: ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಏನನ್ನೂ ಹೇಳದೆ ಮೌನವಾಗಿದೆ. ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಒಂದೂ ಮಾತಾಡಿರಲಿಲ್ಲ. ಆದರೆ ಒಮ್ಮೆಗೇ ಅವರು”ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತದೆಯೋ, ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ಸೂಚಿಸಿದರೆ … Continued

ಜೀವನಶೈಲಿ.. ನಗರಗಳ ಬೆಳವಣಿಗೆ..ಪರಿಸರ ಮಾಲಿನ್ಯ…ರಕ್ಷಣೆ ಬಗೆ…

(ಜೂನ್ ೫, ಪರಿಸರ ದಿನವಾಗಿದ್ದು ಆ ನಿಮಿತ್ತ ಲೇಖನ) ಪರಿಸರ ರಕ್ಷಣೆಯಲ್ಲಿ ವ್ಯಕ್ತಿಗಳ ಪಾತ್ರ ಬಹಳ ಮುಖ್ಯ. ಸರಕಾರ ಎಷ್ಟೇ ಶಾಸನಗಳನ್ನು ಜಾರಿಗೊಳಿಸಲಿ, ಸಂಘ-ಸಂಸ್ಥೆಗಳು, ಜನಾಂದೋಲನ ಮಾಡಲಿ ಅವುಗಳ ಪರಿಣಾಮ ನಿರೀಕ್ಷಿತ ಪ್ರಮಾಣದಲ್ಲಿ ಆಗಲಾರದು. ಪರಿಸರದ ಬಗ್ಗೆ ವ್ಯಕ್ತಿಗಳಲ್ಲಿ ಜಾಗೃತಿ ಮೂಡಿ, ಅವರು ಕಾರ್ಯೊನ್ಮುಖರಾದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ. ಔದ್ಯೋಗಿಕರಣ, ಆಧುನಿಕತೆ, ಸಾರಿಗೆ ಮುಂತಾದ … Continued

ಎಲ್ಲರಿಗೂ ಅಣ್ಣ ಶಂಕರಣ್ಣ ಮುನವಳ್ಳಿ..ಈಗ ಸಾಮಾಜಿಕ ಟ್ರಸ್ಟ್ ಸ್ಥಾಪನೆಗೆ ಚಿಂತನೆ

(ಜೂನ್ ೧ರಂದು ಶಂಕರಣ್ಣ ಈಶ್ವರಪ್ಪ ಮುನವಳ್ಳಿ ಜನ್ಮದಿನ.. ಈ ನಿಮಿತ್ತ ಲೇಖನ) ಸಾರ್ವಜನಿಕ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಶಂಕರಣ್ಣ ಈಶ್ವರಪ್ಪ ಮುನವಳ್ಳಿ ಅವರು ಸಾರ್ವಜನಿಕರಿಗೆ ‘ಅಣ್ಣಾ’ ಎಂದೇ ಚಿರಪರಿಚಿತರಾಗಿದ್ದಾರೆ. ಪರಿವಾರದವರು ಅಪ್ಪಾಜಿ ಎಂದೇ ಕರೆಯುತ್ತಾರೆ. ಮೂಲತಃ ಗದುಗಿನ ಕೃಷಿ ಮತ್ತು ವ್ಯಾಪಾರ ಕುಟುಂಬದ ಶಂಕರಣ್ಣ ೧೯೭೫ ರಿಂದ ಹುಬ್ಬಳ್ಳಿಯ ನಾಗರಿಕರಿಗೆ ಚಿರಪರಿಚಿತರು. ಶಂಕರಣ್ಣನವರು ಜೂನ ೧, … Continued

ಕವಿವಿ ಗ್ರಂಥಾಲಯ, ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ವಿರಳ ವ್ಯಕ್ತಿತ್ವದ ಪ್ರೊ. ಬಿಡಿಕೆ ಮೇ ೩೧ರಂದು ವೃತ್ತಿಯಿಂದ ನಿವೃತ್ತಿ

(ಡಾ. ಬಿ.ಡಿ. ಕುಂಬಾರ ಅವರು ೩೧.೦೫.೨೦೨೧ ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಹುದ್ದೆಯಿಂದ ನಿವೃತ್ತರಾಗಲಿದ್ದು, ಆ ನಿಮಿತ್ತ ಲೇಖನ) ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರದ ವಿಸ್ತಾರ, ವ್ಯಾಪ್ತಿ ಸ್ವರೂಪ ಇಂದು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಂತಹ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯವನ್ನು ಅಚ್ಚುಕಟ್ಟಾಗಿ ಬೋಧಿಸಿ ವಿದ್ಯಾರ್ಥಿಗಳಲ್ಲಿ ಈ … Continued

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು.. ಬಿಜೆಪಿ ಹೈಕಮಾಂಡ್‌ ನಡೆ ಮಾತ್ರ ನಿಗೂಢ

ಹುಬ್ಬಳ್ಳಿ :ಕಳೆದ ವರ್ಷ ಕೊರೊನಾ ವೈರಸ್ ಸೋಂಕಿನ ಮೊದಲ ಅಲೆ ಪ್ರಾರಂಭವಾದಾಗಿನಿಂದ, ಕರ್ನಾಟಕದ ಶಕ್ತಿ ಕೇಂದ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮಯ ಮುಗಿದಿದೆ ಮತ್ತು ಅವರು ಹೊಸ ಮುಖಕ್ಕೆ ದಾರಿ ಮಾಡಿಕೊಡಬೇಕಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಲೇ ಇದ್ದವು. ಕಳೆದ ಒಂದೂವರೆ ವರ್ಷಗಳಲ್ಲಿ ಅನೇಕ ಬಿಜೆಪಿ ಶಾಸಕರು ಯಡಿಯೂರಪ್ಪ ವಿರುದ್ಧ ಸಾರ್ವಜನಿಕವಾಗಿ ಮಾತನಾಡಿದ್ದಾರೆ. ಆದಾಗ್ಯೂ, ಅವರ ಸಂಭವನೀಯ … Continued

ಜಾಗತಿಕ ತಾಪಮಾನ ಏರಿಕೆ: ಚಂಡಮಾರುತದಿಂದ ಭಾರತದ ಸುರಕ್ಷಿತ ಪಶ್ಚಿಮ ಕರಾವಳಿ ಆಗುತ್ತಿದೆಯೇ ಅಸುರಕ್ಷಿತ..?

ರಘುಪತಿ ಯಾಜಿ ತೌಕ್ಟೆ ಚಂಡಮಾರುತವು ಸಾಮಾನ್ಯ ಚಂಡಮಾರುತವಲ್ಲ ಎಂಬುದನ್ನು ತೋರಿಸಿದೆ. ಅರೆಬಿಯನ್‌ ಸಮುದ್ರದಲ್ಲಿ ಇಷ್ಟೊಂದು ಭೀಕರ ಚಂಡುಮಾರುತ ಇತ್ತೀಚಿಗೆ ಬಂದಿದ್ದೇ ಇಲ್ಲ. ಕಳೆದ ಕೆಲ ದಿನಗಳಿಂದ ಇದರ ಭೀಕರತೆ ಬಗ್ಗೆ ಪದೇ ಪದೇ ಸೂಚನೆ ನೀಡಿದ ಪರಿಣಾಮ ಮುನ್ನೆಚ್ಚರಿಕೆ ವಹಿಸಿ ಎಷ್ಟೋ ಜನರನ್ನು ಮೊದಲೇ ಸ್ಥಳಾಂತರ ಮಾಡಿದ ಪರಿಣಾಮ ಎಷ್ಟೋ ಜೀವ ಹಾನಿಯಾಗುವುದು ತಪ್ಪಿದೆ. ಸಾಗರಗಳಲ್ಲಿ … Continued