ಚುನಾವಣೆ: ಸಾರ್ವಜನಿಕ ಅಭಿಪ್ರಾಯ ರೂಪಿಸಲು ಬಂಗಾಳ, ತಮಿಳುನಾಡು, ಕೇರಳದಲ್ಲಿ ಬೌದ್ಧಿಕ ಮುಖಗಳಿಗೆ ಬಿಜೆಪಿ ಮಣೆ

  ನಟರು, ಬುದ್ಧಿಜೀವಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು – ಹೀಗೆ ಸಾಮಾಜಿ ಸ್ತರದಲ್ಲಿ ಗುರುತಿಸಲ್ಪಟ್ಟವರನ್ನು ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದೆ. ತೃಣ ಮೂಲ ಕಾಂಗ್ರೆಸ್‌ ಜೊತೆ ತೀವ್ರ ಸ್ಪರ್ಧೆ ಇರುವ ಬಂಗಾಳ ಚುನಾವಣೆಯಲ್ಲಿ ಸಾಧನೆಗೈದ ಸಾರ್ವಜನಿಕ ವ್ಯಕ್ತಿಗಳನ್ನು ಬಿಜೆಪಿ ಹೆಚ್ಚು ಕಣಕ್ಕಿಳಿಸಿದೆ.ತಮಿಳುನಾಡು ಮತ್ತು ಕೇರಳದಲ್ಲಿ ಪಕ್ಷವನ್ನು ವಿಸ್ತರಿಸಲು ಇದೇ … Continued

ಮಹಾರಾಷ್ಟ್ರದ ಕೋವಿಡ್ ಪ್ರಕರಣಗಳ ಹೆಚ್ಚಳವೂ… ಹಿಂದಿನ ಕಾರಣಗಳೂ…

ನವ ದೆಹಲಿ: ಕೋವಿಡ್ -19ರಿಂದ ಹೆಚ್ಚು ಹಾನಿಗೊಳಗಾದ ಭಾರತೀಯ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮಂಚೂಣಿಯಲ್ಲಿದೆ.ಇನೇನು ಮಹಾರಾಷ್ಟ್ರದಲ್ಲಿ ಕೊವಿಡ್‌ ಪ್ರಕರಣಗಳು ಕಡಿಮೆಯಾಗಿದೆ ಎಂದು ಅನಿಸುತ್ತಿರುವಾಗಲೇ ಮತ್ತೆ ದಿನನಿತ್ಯದ ಪ್ರಕರಣಗಳಲ್ಲಿ ದಿಢೀರ್‌ ಉಲ್ಬಣ ಕಂಡಿದ್ದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಭಾನುವಾರ ದೇಶದಲ್ಲಿ ದಿನವೊಂದರಲ್ಲಿ 25 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದರೆ ಅದರಲ್ಲಿ16 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. … Continued

ಪಂಚರಾಜ್ಯಗಳ ಚುನಾವಣೆ: ಕಾಂಗ್ರೆಸ್‌ ನೆಲೆ ಮತ್ತಷ್ಟು ಕುಸಿದರೆ ಬಿಜೆಪಿಗೆ ತೃತೀಯ ರಂಗ ಪರ್ಯಾಯವಾಗಲಿದೆಯೇ?

ಪಂಚರಾಜ್ಯ ಚುನಾವಣೆಗಳಲ್ಲಿ ಕೇರಳ ಹಾಗೂ ಅಸ್ಸಾಂ ಪಡಿಸಿ ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಪಾಂಡಿಚೇರಿಯಲ್ಲಿ ಈ ಪಕ್ಷದ ಸ್ಥಿತಿ ದಿನದಿಂದ ದಿನಕ್ಕೆ ಕುಸಿಯುತ್ತ ಸಾಗಿದೆ. ಅಸ್ಸಾಂನಲ್ಲಿ ಬಿಜೆಪಿ ಸೋಲಿಸಲೇಬೇಕೆಂದು ಅನೇಕ ಪ್ರಾದೇಶಿಕ ಪಕ್ಷಗಳ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಿದೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ … Continued

ನಕ್ಸಲಿಸಂ-‘ಡಿಸ್ಕೋ ಡ್ಯಾನ್ಸರ್-ಬಾಲಿವುಡ್‌ ನಟ- ಸಿಪಿಎಂ-ಟಿಎಂಸಿ-ಬಿಜೆಪಿ: ಮಿಥುನ್‌ ದಾ ಕ್ರಮಿಸಿದ ದಾರಿ ವಿಚಿತ್ರ, ವಿಭಿನ್ನ

ಅತ್ಯಂತ ಪ್ರಸಿದ್ಧ ಬಾಲಿವುಡ್‌ ನಟ ಮಿಥುನ್ ಚಕ್ರವರ್ತಿ ಭಾನುವಾರ (ಮಾ.೭) ಬಿಜೆಪಿಗೆ ಸೇರಿದ್ದಾರೆ. ಬಂಗಾಳದಲ್ಲಿ ಪ್ರಧಾನಿ ಮೋದಿಯವರ ಬೃಹತ್‌ ಸಮಾವೇಶದಲ್ಲಿ ಅವರ ಬಿಜೆಪಿ ಸೇರ್ಪಡೆಯಾಗಿದೆ. ಬಾಲಿವುಡ್‌ನಲ್ಲಿ ಡಿಸ್ಕೊ ಡ್ಯಾನ್ಸ್‌ಗೆ ಹೆರುವಾಸಿಯಾಗಿದ್ದ ಅವರು ನಟನೆಯಲ್ಲಿ ರಾಷ್ಟ್ರಪ್ರಶಸ್ತಿಯನ್ನು ಪಡೆದವರು. ತಮ್ಮ ನಟನೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದವರು. ಈಗ ಅವರು ರಾಜಕೀಯದಲ್ಲಿ ಮತ್ತೊಂದು ಮಜಲಿಗೆ ಹೊರಳಿದ್ದಾರೆ. ಮಿಥುನ್‌ … Continued

ಕಾಂಗ್ರೆಸ್‌ ನಾಯಕರ ಕಚ್ಚಾಟಕ್ಕೆ ಸುರ್ಜೆವಾಲಾರ ಮುಲಾಮು…?

ಬೆಂಗಳೂರು: ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕರ ನಡುವೆ ಪರಸ್ಪರ ಕಿತ್ತಾಟ ಹೆಚ್ಚಾಗಿದ್ದು,ಅದು ಈಗ ತಾರಕಕ್ಕೂ ಹೋಗಿದೆ. ಹೊಂದಾಣಿಕೆಯ ಕೊರತೆಯಿಂದಾಗಿ ಗುಂಪುಗಾರಿಕೆಯೂ ಹೆಚ್ಚಾದಂತೆ ಕಂಡುಬರುತ್ತಿದೆ. ಮೈಸೂರು ಮೇಯರ್‌ ಆಯ್ಕೆ ಗೊಂದಲದ ನಂತರ ಕಾಂಗ್ರೆಸ್‌ನ ಆಂತರಿಕ ಕಿತ್ತಾಟ, ಗುಂಪುಗಾರಿಕೆಯ ವಿಷಯ ದೆಹಲಿಯ ಕಾಂಗ್ರೆಸ್‌ನ ಹೈಕಮಾಂಡ್‌ ಅಂಗಳದ ವರೆಗೂ ಹೋಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ … Continued

ತಮಿಳುನಾಡು: ಶಶಿಕಲಾ ದಿಢೀರ್‌ ರಾಜಕೀಯ ನಿವೃತ್ತಿ ಘೋಷಣೆ ಹಿಂದಿನ ಮಿಲಿಯನ್‌ ಡಾಲರ್‌ ಪ್ರಶ್ನೆಗೆ ಉತ್ತರ ಹುಡುಕುತ್ತಾ

ತಮಿಳುನಾಡು ಸಕ್ರಿಯ ರಾಜಕಾರಣದಲ್ಲಿ ಪಾಲ್ಗೊಳ್ಳುವೆ ಎಂದು ಜೈಲಿನಿಂದ ಹೊರಬಿದ್ದ ತಕ್ಷಣವೇ ಘೋಷಣೆ ಮಾಡಿದ್ದ ದಿ. ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಎಲ್ಲರ ನಿರೀಕ್ಷೆಯ ಗುಳ್ಳೆಗಳನ್ನು ಒಡೆದು ಬುಧವಾರ ದಿಢೀರ್‌ ರಾಜಕೀಯ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದರ ಹಿಂದಿನ ಮರ್ಮದ ಬಗ್ಗೆ ಈಗ ರಾಜಕೀಯ ವಲಯದಲ್ಲಿ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಎಐಎಡಿಎಂಕೆ ಪಕ್ಷದಲ್ಲಿ ಹಿಡಿತ ಸಾಧಿಸಲು ನಿರ್ಧರಿಸಿ … Continued

ಜಿಲಾಡಳಿತದಿಂದ ಗ್ರಾಮ ವಾಸ್ತವ್ಯ: ಹಲವಾರು ನಿರೀಕ್ಷೆ, ಪಾರದರ್ಶಕ ಆಡಳಿತಕ್ಕೆ ಮುನ್ನುಡಿ

  ಬಿ.ಎಸ್. ಮಾಳವಾಡ, ನಿವೃತ್ತ ಗ್ರಂಥಪಾಲಕರು ಕರ್ನಾಟಕ ಸರ್ಕಾರವು ತನ್ನ ಯೋಜನೆಗಳನ್ನು ಅರ್ಹರು ಮತ್ತು ನೈಜ ಫಲಾನುಭವಿಗಳ ಮನೆ ಬಾಗಲಿಗೆ ತಲುಪಿಸಿ ಅವರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ನಿಟ್ಟಿನಲ್ಲಿ, ಕಳೆದ ಫೆಬ್ರುವರಿ ೨೦ರಂದು ಜಿಲ್ಲಾದಿಕಾರಿಗಳ ನಡೆ ಹಳ್ಳಿಕಡೆ ಎಂಬ ವಿನೂತನ ಯೋಜನೆ ಜಾರಿಗೆ ತಂದಿದೆ. ತಮ್ಮ ಜಿಲ್ಲೆ ಅಥವಾ ತಾಲೂಕಿನ ಹಳ್ಳಿಗಳಲ್ಲಿ ಪ್ರತಿ … Continued

ಆರು ರಾಜ್ಯಗಳ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಎಎಪಿ ನಿರ್ಧಾರ, ಕಾಂಗ್ರೆಸ್‌ಗೆ ಮುಳುವೇ..?

ಮುಂದಿನ ಎರಡು ವರ್ಷಗಳಲ್ಲಿ ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಆಮ್‌ ಆದ್ಮಿ ಪಕ್ಷವು ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ  ಎಂದು ಆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕಳೆದ ತಿಂಗಳು ಹೇಳಿದ್ದರು. ಈ ಎಲ್ಲಾ ರಾಜ್ಯಗಳು 2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸುತ್ತಿವೆ. ಪಂಜಾಬ್ ಹೊರತು ಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿಯೂ ಬಿಜೆಪಿ ಆಡಳಿತವಿದ್ದು … Continued

ಬಿಜೆಪಿಯ ಪಶ್ಚಿಮ ಬಂಗಾಳದ ಸಾಫ್ಟ್‌ ಪವರ್‌ ರಾಜಕಾರಣವೂ.. ಟಿಎಂಸಿ ಗೊಂದಲವೂ…!

ಕೊಲ್ಕತ್ತಾ: ಚುನಾವಣಾ ಸಂರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ನಟರಾದ ಪ್ರೊಸೆನ್‌ಜಿತ್ ಚಟರ್ಜಿ, ಮಿಥುನ್ ಚಕ್ರವರ್ತಿ ಮತ್ತು ಭಾರತದ ಮಾಜಿ ಕ್ರಿಕೆಟ್ ನಾಯಕ ಮತ್ತು ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ತಲುಪಿದೆ.ಒಂದರ್ಥದಲ್ಲಿ ದು ಬಿಜೆಪಿಯ ಪಶ್ಚಿಮ ಬಂಗಾಳದ ಸಾಫ್ಟ್‌ ಪವರ್‌ ರಾಜಕಾರಣ..! ಇದು ತೃಣಮೂಲ ಕಾಂಗ್ರೆಸ್‌ನಲ್ಲಿ ತಳಮಳಕ್ಕೂ ಕಾರಣವಾಗಿದೆ. ಇವರಲ್ಲಿ ಯಾರೂ ಬಿಜೆಪಿಗೆ ಸೇರ್ಪಡೆಗೊಂಡಿಲ್ಲ … Continued

ಗ್ರಾಮ ಪಂಚಾಯತಿ ಅಸ್ತಿತ್ವದ ಹಿನ್ನೆಲೆ:  ಸಾಕಾರದ ವಾರೆನೋಟ

  ಬಿ.ಎಸ್. ಮಾಳವಾಡ, ನಿವೃತ್ತ ಗ್ರಂಥ ಪಾಲಕರು ವಿಶ್ವದಲ್ಲಿರುವ ರಾಷ್ಟ್ರಗಳು ಸರ್ವತೋಮುಖ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ  ಸಹಾಯಕಾರಿ ತಂತ್ರಗಳೆಂದು ಪರಿಗಣಸಿವೆ. ಪ್ರಾಚೀನ ಕಾಲದಲ್ಲಿ ಇಡೀ ವಿಶ್ವದಾದ್ಯಂತ ನಗರಗಳು ಬೆರಳೆಣಿಕೆಯಷ್ಟಿದ್ದವು.  ಸುಮಾರು ಕ್ರಿ.ಶ. ೧೮೦೦ ರಿಂದ ವಿಶ್ವದಾದ್ಯಂತ ನಗರಗಳು ಬೆಳೆಯುತ್ತಿವೆ ಇದಕ್ಕೆ ಭಾರತವೂ ಕೂಡ ಹೊರತಾಗಿಲ್ಲ.  ಆದರೂ ಕೂಡ ಇಂದಿಗೂ ಕೂಡ … Continued