ವಿಶ್ವಸಂಸ್ಥೆ ಮಾಹಿತಿ.. ಭಾರತಕ್ಕೆ ಆತಂಕ

ಜಾಗತಿಕ ಭಯೋತ್ಪಾದಕ ಸಮೂಹ ಐಎಸ್‍ಐ ಮತ್ತು ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಮತ್ತು ಲೆವೆಂಟ್- ಖೋರಾಸಾನ್ಸ್ (ಐಎಸ್‍ಐಎಲ್-ಕೆ) ನಾಯಕ ಶಿಹಾಬ್ ಅಲ್-ಮುಹಾಜಿರ್ ಭಾರತದಲ್ಲಿ ಉಗ್ರ ಕಾರ್ಯಾಚರಣೆಗಳ ಮುಖ್ಯಸ್ಥನಾಗಿ ನೇಮಕಗೊಂಡಿದ್ದಾನೆ ಎಂದು ವಿಶ್ವಸಂಸ್ಥೆ ಹೇಳಿದೆ. ಈ ಹಿಂದಿನ ಹಕ್ಕಾನಿ ನೆಟ್‍ವರ್ಕ್‍ನೊಂದಿಗೆ ಶಿಹಾಬ್ ಅಲ್-ಮುಹಾಜಿರ್ ಸಂಬಂಧ ಹೊಂದಿರಬಹುದು ಎಂದು ವಿಶ್ವಸಂಸ್ಥೆ ಹೇಳಿದ್ದು, ಈತ ಭಾರತ ಸೇರಿದಂತೆ ಅಫ್ಘಾನಿಸ್ತಾನ, ಬಾಂಗ್ಲಾದೇಶ, … Continued

ಕೊರೊನಾ ನಿವಾರಣೆಗೆ ಸಿಂಗಲ್ ಡೋಸ್ ಲಸಿಕೆ ..!

ನವ ದೆಹಲಿ: ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡ ರೋಗಿಗಳಿಗೆ ನೀಡುತ್ತಿರುವ ಎರಡು ಶಾಟ್‍ಗಳ ಲಸಿಕೆ ಬದಲಿಗೆ ಸದ್ಯದಲ್ಲೇ ಬರಲಿರುವ ಎಂಆರ್‍ಎನ್‍ಎ ಲಸಿಕೆಯ ಒಂದೇ ಒಂದು ಶಾಟ್ ಮಾತ್ರ ಸಾಕಾಗಬಹುದು ಎಂದು ಸಂಶೋಧನಾ ನಿರತ ವಿಜ್ಞಾನಿಗಳು ಹೇಳಿದ್ದಾರೆ. ನೊವೆಲ್ ಕೊರೊನಾ ವೈರಸ್‍ನಿಂದ ಸೋಂಕಿನಿಂದ ಚೇತರಿಸಿಕೊಂಡ ಜನರು ಮಾಡೆರ್ನಾ ಅಥವಾ ಫೈಜರ್‌ ಹೀಗೆ ಎರಡು ಕೋವಿಡ್-19 ಲಸಿಕೆ ತೆಗೆದುಕೊಳ್ಳುತ್ತಿದ್ದವವರಿಗೆ ಈಗ … Continued

ತೇಜಸ್‌ ಯುದ್ಧ ವಿಮಾನ ಖರೀದಿಗೆ ೬ ದೇಶಗಳ ಆಸಕ್ತಿ

ಬೆಂಗಳೂರು: ಆಗ್ನೇಯ ಏಷಿಯಾ ಹಾಗೂ ಮಧ್ಯ ಪ್ರಾಚ್ಯ ದೇಶಗಳು ಕಡಿಮೆ ಬೆಲೆಯಲ್ಲಿ ದೊರೆಯುವ ಯುದ್ಧ ವಿಮಾನ ತೇಜಸ್‌ ಖರೀದಿಗೆ ಆಸಕ್ತಿ ತೋರಿವೆ ಎಂದು ಹಿಂದೂಸ್ತಾನ ಏರೋನಾಟಿಕ್ಸ್‌ ಲಿಮಿಟೆಡ್‌ ಚೇರಮನ್‌ ಆರ್.‌ ಮಾಧವನ್‌ ತಿಳಿಸಿದ್ದಾರೆ. ಏರೋ ಇಂಡಿಯಾದಲ್ಲಿ ಮಾತನಾಡಿದ ಅವರು, ೩೦೯ ಕೋಟಿ ರೂ. ಮೊತ್ತದ ಯುದ್ಧ ವಿಮಾನ ತೇಜಸ್‌ ರಫ್ತಿಗೆ ನಾವು ಉತ್ಸುಕರಾಗಿದ್ದೇವೆ. ಇದು ಸ್ಪರ್ಧಾತ್ಮಕ … Continued

ಮ್ಯಾಯನ್ಮಾರ್‌ನಲ್ಲಿ ಸೈನ್ಯಾಡಳಿತದ ವಿರುದ್ಧ ಪ್ರತಿಭಟನೆ

ಮ್ಯಾಯನ್ಮಾರ್‌ನಲ್ಲಿ ಆಡಳಿತವನ್ನು ವಶಕ್ಕೆ ಪಡೆದಿರುವ ಸೇನೆಯ ವಿರುದ್ಧ ಪ್ರತಿಭಟನೆ ಆರಂಭವಾಗಿದೆ. ಸೇನಾ ಕ್ರಾಂತಿಯ ವಿರುದ್ಧ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಜನರು ಮ್ಯಾನ್ಮಾರ್‌ನ ಎರಡನೇ ನಗರವಾದ ಮಾಂಡಲೆ ಎಂಬಲ್ಲಿ ಬ್ಯಾನರ್‌ಗಳನ್ನುಪ್ರದರ್ಶಿಸಿ, ಸೈನಿಕ ದಂಗೆ ವಿರೋಧಿ ಘೋಷಣೆಗಳನ್ನು ಕೂಗಿದರು. ಮಾಂಡಲೆ ವೈದ್ಯಕೀಯ ವಿಶ್ವವಿದ್ಯಾಲಯದ ಹೊರಗೆ ನಮ್ಮ ಬಂಧಿತ ನಾಯಕರನ್ನು ತಕ್ಷಣವೇ ಬಿಡುಗಡೆ ಮಾಡಿ, ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮ್ಯಾನ್ಮಾರ್‌ನ … Continued

ಭಾರತದ ನೂತನ ಕೃಷಿ ಕಾನೂನಿಗೆ ಅಮೆರಿಕ ಸ್ವಾಗತ

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಆಡಳಿತ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಸ್ವಾಗತಿಸಿದೆ.ಈ ಕಾಯ್ದೆಗಳು ರೈತರ ಆದಾಯ ಹೆಚ್ಚುವಲ್ಲಿ ಸಹಕಾರಿಯಾಗಲಿವೆ ಎಂದು ಹೇಳಿದೆ. ಹೊಸ ಕೃಷಿ ಕಾಯಿದೆಗಳಿಂದ ಆ ಭಾರತದಲ್ಲಿ ಖಾಸಗಿ ಬಂಡವಾಳ ಹೂಡಿಕೆ ಹೆಚ್ಚಾಗಲಿದೆ ಹಾಗೂ ರೈತರು ದೊಡ್ಡ ಮಾರುಕಟ್ಟೆ ಪ್ರವೇಶಿಸಲು ಅನುಕೂಲವಾಗಲಿದೆ. ರೈತರು ದೂರದ ಮಾರುಕಟ್ಟೆಯನ್ನು ಪ್ರವೇಶಿಸಲು ಹಾಗೂ … Continued

ಪಾಕಿಸ್ಥಾನದಲ್ಲಿ ಈಗ ಗೋವಿನ ಜಪ…!

ಯೂಟ್ಯೂಬ್, ಟ್ವಿಟರ್ ಮತ್ತು ಫೇಸ್‌ಬುಕ್‌ಗಳಲ್ಲಿ ಭಾರತ-ಪಾಕಿಸ್ತಾನದ ‘ಕಾಮೆಂಟ್‌ʼಗಳ ಯುದ್ಧದಲ್ಲಿ ಹಸುವಿನ ಮಲ-ಮೂತ್ರದ ಬಗ್ಗೆ ಭಾರತೀಯರನ್ನು ಜರೆಯುತ್ತಿದ್ದ ಪಾಕಿಸ್ಥಾನ ಈಗ ಇದೇ ಹಾದಿಯಲ್ಲಿ ಹೆಜ್ಜೆ ಇಟ್ಟಿದೆ..!! ಈಗ ಪಾಕಿಸ್ಥಾನದಲ್ಲಿ ಕೋಷ್ಟಕಗಳು ತಿರುಗಲಾರಂಭಿಸಿವೆ. ಭಾರತ ಮಾತ್ರವಲ್ಲ, ಪಾಕಿಸ್ಥಾನ ಕೂಡ ಇದೇ ಹಾದಿ ಅನುಸರಿಸಲು ಆರಂಭಿಸದೆ ಎಂದರೆ ಯಾರೂ ನಂಬುವುದಿಲ್ಲ. ಆದರೆ ಪಾಕಿಸ್ಥಾನ ಸಹ ಭಾರತವನ್ನು ಇದೇ ಹಾದಿಯಲ್ಲಿ ಅನುಸರಿಸಲು … Continued

ಭಾರತದ ಲಸಿಕೆ ರಾಜತಾಂತ್ರಿಕತೆಗೆ ಚೀನಾ ಸವಾಲು..?

ಬೀಜಿಂಗ್:   ಜಾಗತಿಕ ಕೋವಾಕ್ಸ್ ಉಪಕ್ರಮಕ್ಕೆ 10 ಮಿಲಿಯನ್ ಡೋಸ್ ಕೋವಿಡ್ -19 ಲಸಿಕೆ ನೀಡುವುದಾಗಿ ಚೀನಾ ಬುಧವಾರ ಹೇಳಿದೆ. ಏಕೆಂದರೆ ಕೋವಿಡ್ಲ‌ ಸಿಕೆ ವಿತರಣೆಗೆ ಭಾರತವು “ಎಂಜಿನ್” ಆಗಬಹುದು ಎಂಬ ತಜ್ಞರ ಅಭಿಪ್ರಾಯದ ನಡುವೆ ಚೀನಾ ತನ್ನ ಲಸಿಕೆ ರಾಜತಾಂತ್ರಿಕತೆ ಬಲಪಡಿಸಲು  ಪ್ರಯತ್ನಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)  ಕೋವಾಕ್ಸ್ ಉಪಕ್ರಮಕ್ಕೆ ತುರ್ತು ಅನುಮೋದನೆಗೆ ತಯಾರಿ ನಡೆಸಿರುವಾಗ  … Continued

ಸೂಕಿ ಬಂಧನಕ್ಕೆ ಪೊಲೀಸರು ಸಜ್ಜು

ಉಚ್ಚಾಟಿತ ಮಾಯನ್ಮಾರ ಅಧ್ಯಕ್ಷೆ  ಆಂಗ್ ಸಾನ್ ಸೂಕಿ ವಿರುದ್ಧ ಕಾನೂನುಬಾಹಿರವಾಗಿ ಸಂವಹನ ಸಾಧನಗಳನ್ನು ಆಮದು ಮಾಡಿಕೊಂಡ ಕಾರಣ ನೀಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.  ಮತ್ತು ತನಿಖೆಗಾಗಿ ಫೆಬ್ರವರಿ 15 ರ ವರೆಗೆ  ಅವರನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ. ಮ್ಯಾನ್ಮಾರ್‌ನ ಸೈನ್ಯವು ಸೋಮವಾರ ಅಧಿಕಾರವನ್ನುತನ್ನ ವಶಕ್ಕೆ ತೆಗೆದುಕೊಂಡ ನಂತರ ಈ ಬೆಳವಣಿಗೆ ನಡೆದಿದೆ. 75 ವರ್ಷದ ನೊಬೆಲ್ … Continued

ರೈತರ ಪ್ರತಿಭಟನೆ: ವಿದೇಶಿಯರ ಹಸ್ತಕ್ಷೇಪಕ್ಕೆ ಕೇಂದ್ರ ಆಕ್ಷೇಪ

ನವ ದೆಹಲಿ: ನೂತನ ಕೃಷಿ ಮಸೂದೆಗಳನ್ನು ಖಂಡಿಸಿ ನಡೆಯುತ್ತಿರುವ ರೈತರ ಹೋರಾಟದ ಕುರಿತು ಕೆಲ ವಿದೇಶಿಯರು ಹೇಳಿಕೆ ನೀಡಿದ್ದನ್ನು ಭಾರತ ಖಂಡಿಸಿದೆ. ಖ್ಯಾತ‌  ಪಾಪ್‌ ಗಾಯಕಿ‌ ರಿಹಾನಾ ಹಾಗೂ ಪರಿಸರ ಹೋರಾಟಗಾರರಾದ ಗ್ರೆಟಾ ಥಂಬರ್ಗ್‌ ರೈತರ ಹೋರಾಟಕ್ಕೆ ಬೆಂಬಲ ನೀಡಿದ ಮರುದಿನ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ. ಕೆಲ ಸ್ವ ಹಿತಾಸಕ್ತಿ ಹೊಂದಿದ ಗುಂಪುಗಳು ತಮ್ಮ … Continued

ಕೊರೋನಾ: ಭಾರತ, ಅಮೆರಿಕ ಸೇರಿ ೨೦ ದೇಶಗಳ ನಾಗರಿಕರಿಗೆ ಸೌದಿ ನಿರ್ಭಂಧ

ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೌದಿ ಅರೆಬಿಯಾ ಭಾರತ ಹಾಗೂ ಅಮೆರಿಕ ಸೇರಿದಂತೆ 20 ದೇಶಗಳ ನಾಗರಿಕರು ತನ್ನ ದೇಶಕ್ಕೆ ಆಗಮಿಸುವುದನ್ನು  ಮಂಗಳವಾರದಿಂದ ನಿಷೇಧಿಸಿದೆ. ಈ “ತಾತ್ಕಾಲಿಕ ನಿಷೇಧ” ರಾಜತಾಂತ್ರಿಕರು, ಸೌದಿ ನಾಗರಿಕರು,  ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಅನ್ವಯಿಸುವುದಿಲ್ಲ ಎಂದು ಎಎಫ್‌ಪಿ ವರದಿ ಮಾಡಿದೆ. ಆದರೆ ಇದು ಸೌದಿ … Continued