1985 ಏರ್ ಇಂಡಿಯಾ ಬಾಂಬ್ ದಾಳಿ ಶಂಕಿತನಿಗೆ ಕೆನಡಾದಲ್ಲಿ ಗುಂಡಿಕ್ಕಿ ಹತ್ಯೆ: ವರದಿ

ಒಟ್ಟಾವಾ: 331 ಜನರ ಸಾವಿಗೆ ಕಾರಣವಾದ 1985 ರ ಏರ್ ಇಂಡಿಯಾ ಬಾಂಬ್ ಸ್ಫೋಟದಲ್ಲಿ ಖುಲಾಸೆಗೊಂಡ ಶಂಕಿತನನ್ನು ಪಶ್ಚಿಮ ಕೆನಡಾದಲ್ಲಿ ಗುರುವಾರ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಸಿಖ್ ಪ್ರತ್ಯೇಕತಾವಾದಿ ಖಲಿಸ್ತಾನ್ ಚಳವಳಿಯ ಒಂದು ಕಾಲದ ಬೆಂಬಲಿಗ ರಿಪುದಮನ್ ಸಿಂಗ್ ಮಲಿಕ್, 2005 ರಲ್ಲಿ ಏರ್ ಇಂಡಿಯಾ ಸಾಮೂಹಿಕ ಹತ್ಯೆಯ ಸಂಚಿನಲ್ಲಿ … Continued

ಶ್ರೀಲಂಕಾದಲ್ಲಿ ಮುಂದುವರಿದ ಪ್ರತಿಭಟನೆ ಮಧ್ಯೆ ಅಧ್ಯಕ್ಷ ಗೊತಬಯ ರಾಜಪಕ್ಸೆ ರಾಜೀನಾಮೆ

ಕೊಲಂಬೊ: ಪ್ರತಿಭಟನಾಕಾರರು ಅವರ ರಾಜೀನಾಮೆಗೆ ಒತ್ತಾಯಿಸಿ ಅಧ್ಯಕ್ಷರ ಭವನಕ್ಕೆ ಮುತ್ತಿಗೆ ಹಾಕಿದ ಕೆಲ ದಿನಗಳ ನಂತರ ಶ್ರೀಲಂಕಾ ಅಧ್ಯಕ್ಷ ಗೊತಬಯ ರಾಜಪಕ್ಸೆ ಅವರು ಸಿಂಗಪುರದಿಂದ ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ಸಂಸತ್ತಿನ ಸ್ಪೀಕರ್‌ಗೆ ಇಮೇಲ್ ಮೂಲಕ ಕಳುಹಿಸಿದ್ದಾರೆ, ಸ್ಪೀಕರ್ ಈಗ ಮುಂದಿನ ಮೂರು ದಿನಗಳಲ್ಲಿ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಬಹುದು. ತೀವ್ರ ಪ್ರತಿಭಟನೆಯ ನಂತರ ಶ್ರೀಲಂಕಾದಿಂದ … Continued

ಬ್ರಿಟನ್‌ ಪ್ರಧಾನಿ ಆಯ್ಕೆಯ ರೇಸ್‌ನ 2ನೇ ಸುತ್ತಿನಲ್ಲೂ ಅತಿ ಹೆಚ್ಚು ಮತಗಳನ್ನು ಪಡೆದು ಗೆದ್ದ ಭಾರತೀಯ ಮೂಲಕದ ರಿಷಿ ಸುನಕ್

ಲಂಡನ್‌: ಜುಲೈ 14 ರಂದು ಗುರುವಾರ ಬ್ರಿಟಿಷ್ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಅವರು ಬ್ರಿಡನ್ನಿನ ಕನ್ಸರ್ವೇಟಿವ್ ನಾಯಕತ್ವದ ರೇಸ್‌ನಲ್ಲಿ 101 ಮತಗಳೊಂದಿಗೆ ಎರಡನೇ ಮತದಾನವನ್ನು ಗೆದಿದ್ದಾರೆ. ಕಿರಿಯ ವ್ಯಾಪಾರ ಸಚಿವ ಪೆನ್ನಿ ಮೊರ್ಡಾಂಟ್ 83 ಮತಗಳನ್ನು ಪಡೆದರೆ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ 64 ಮತಗಳನ್ನು ಪಡೆದರು. ಗುರುವಾರ 49 ಮತಗಳನ್ನು ಪಡೆದ … Continued

ಜಾಗತಿಕವಾಗಿ ಸಾವಿರಾರು ಬಳಕೆದಾರರಿಗೆ ಟ್ವಿಟರ್ ಸ್ಥಗಿತ: ವರದಿ

ಔಟ್ಟೇಜ್ ಟ್ರ್ಯಾಕಿಂಗ್ ವೆಬ್‌ಸೈಟ್ Downdetector.com ಪ್ರಕಾರ, ಗುರುವಾರ ಜಗತ್ತಿನಾದ್ಯಂತ ಸಾವಿರಾರು ಬಳಕೆದಾರರಿಗೆ ಟ್ವಿಟ್ಟರ್‌ (Twitter) ಸ್ಥಗಿತಗೊಂಡು ತೊಂದರೆಯಾಗಿದೆ. ಔಟ್ಟೇಜ್ ಟ್ರ್ಯಾಕಿಂಗ್ ವೆಬ್‌ಸೈಟ್ Downdetector.com ಪ್ರಕಾರ ಫೆಬ್ರವರಿ ನಂತರ ಅದರ ಮೊದಲ ಸ್ಥಗಿತವಾಗಿದೆ. ಅಮೆರಿಕದಲ್ಲಿ 27,000 ಕ್ಕೂ ಹೆಚ್ಚು ಜನರು ಟ್ವಿಟರ್‌ನೊಂದಿಗೆ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ. ಡೌನ್‌ಡೆಕ್ಟರ್ ಪ್ರಕಾರ, ಇದು ಹಲವಾರು ಮೂಲಗಳಿಂದ ಸ್ಥಿತಿ ವರದಿಗಳನ್ನು ಒಟ್ಟುಗೂಡಿಸುವ … Continued

ಕೆನಡಾದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಹಾನಿ

ಕೆನಡಾದ ರಿಚ್‌ಮಂಡ್‌ ಹಿಲ್‌ನಲ್ಲಿರುವ ವಿಷ್ಣು ದೇವಸ್ಥಾನದಲ್ಲಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಬುಧವಾರ ಧ್ವಂಸಗೊಳಿಸಲಾಗಿದೆ. ಪ್ರತಿಮೆಯನ್ನು ಗ್ರಾಫಿಕ್ ಪದಗಳಿಂದ ವಿರೂಪಗೊಳಿಸಲಾಗಿದೆ ಮತ್ತು ಘಟನೆಯನ್ನು ದ್ವೇಷದ ಅಪರಾಧ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಯಾರ್ಕ್ ಪ್ರಾದೇಶಿಕ ಪೊಲೀಸ್ ವಕ್ತಾರ ಕಾನ್‌ಸ್ಟೆಬಲ್ ಆಮಿ ಬೌಡ್ರೊ, ದ್ವೇಷಾಪರಾಧಗಳ ಎಲ್ಲಾ ಘಟನೆಗಳು ಮತ್ತು ಯಾವುದೇ ದ್ವೇಷ-ಪಕ್ಷಪಾತ ಘಟನೆಗಳನ್ನು … Continued

ಪುನರ್ರಚನೆ ಪ್ರಕ್ರಿಯೆಯ ಭಾಗವಾಗಿ 1800 ಉದ್ಯೋಗಿಗಳನ್ನು ವಜಾಗೊಳಿಸಿದ ಮೈಕ್ರೋಸಾಫ್ಟ್

ಮುಂಬೈ: ಮೈಕ್ರೋಸಾಫ್ಟ್ ತನ್ನ ರಚನಾತ್ಮಕ ಹೊಂದಾಣಿಕೆಗಳ ಭಾಗವಾಗಿ ವಿವಿಧ ಪ್ರದೇಶಗಳಲ್ಲಿ 1800 ಉದ್ಯೋಗಿಗಳನ್ನು ವಜಾಗೊಳಿಸಿದೆ. ಜೂನ್ 30 ರಂದು ತನ್ನ ಹಣಕಾಸಿನ ವರ್ಷವನ್ನು ಮುಕ್ತಾಯಗೊಳಿಸಿದ ನಂತರ ವ್ಯಾಪಾರ ಗುಂಪುಗಳು ಮತ್ತು ಪಾತ್ರಗಳನ್ನು ಮರುಹೊಂದಿಸಿದ್ದರಿಂದ ಕೆಲವು ಉದ್ಯೋಗಗಳನ್ನು ಕಡಿತಗೊಳಿಸಲಾಗಿದೆ ಎಂದು ಕಂಪನಿಯು ಹೇಳಿದೆ. ಮೈಕ್ರೋಸಾಫ್ಟ್ ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದನ್ನು ಮುಂದುವರಿಸುತ್ತದೆ ಮತ್ತು ಹೆಚ್ಚಿದ ಹೆಡ್‌ಕೌಂಟ್‌ನೊಂದಿಗೆ ಪ್ರಸಕ್ತ ಹಣಕಾಸು … Continued

ಬ್ರಿಟನ್‌ ಮುಂದಿನ ಪ್ರಧಾನಿ ಆಯ್ಕೆ ಪ್ರಕ್ರಿಯೆ: 1ನೇ ಸುತ್ತಿನಲ್ಲಿ ಭಾರತೀಯ ಮೂಲದ ರಿಷಿ ಸುನಕ್‌ಗೆ ಹೆಚ್ಚಿನ ಮತಗಳು

ಲಂಡನ್: ಭಾರತ ಮೂಲದ ಬ್ರಿಟನ್ ಸಂಸದ, ಬ್ರಿಟನ್‌ ಪ್ರಧಾನಿ ಹುದ್ದೆಯ ಓಟದ ಮುಂಚೂಣಿಯಲ್ಲಿರುವವರಲ್ಲಿ ಒಬ್ಬರಾದ ರಿಷಿ ಸುನಕ್ ಅವರು ಮೊದಲ ಸುತ್ತಿನಲ್ಲಿ ಅತಿ ಹೆಚ್ಚು ಮತಗಳನ್ನು (88) ಗಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಕನ್ಸರ್ವೇಟಿವ್ ಪಕ್ಷದ ನಾಯಕ ಮತ್ತು ಬ್ರಿಟನ್‌ ಪ್ರಧಾನ ಮಂತ್ರಿಯಾಗಿ ಬೋರಿಸ್ ಜಾನ್ಸನ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು … Continued

ಶ್ರೀಲಂಕಾ: ಪ್ರತಿಭಟನಾಕಾರರು ಕಟ್ಟಡಕ್ಕೆ ಮುತ್ತಿಗೆ ಹಾಕಿದ ನಂತರ ಸರ್ಕಾರಿ ಸ್ವಾಮ್ಯದ ಟಿವಿ ಪ್ರಸಾರ ಸ್ಥಗಿತ

ಕೊಲಂಬೊ: ಶ್ರೀಲಂಕಾದ ಸರ್ಕಾರಿ ಸ್ವಾಮ್ಯದ ದೂರದರ್ಶನ ಚಾನೆಲ್ ರೂಪವಾಹಿನಿ ಬುಧವಾರ ತನ್ನ ಪ್ರಸಾರವನ್ನು ಸ್ಥಗಿತಗೊಳಿಸಿದೆ. ಬಿಕ್ಕಟ್ಟಿನ ಪೀಡಿತ ದೇಶದಲ್ಲಿ ತೀವ್ರವಾದ ರಾಜಕೀಯ ಪ್ರಕ್ಷುಬ್ಧತೆ ಮತ್ತು ಆರ್ಥಿಕ ಬಿಕ್ಕಟ್ಟಿನ ನಡುವೆಪ್ರತಿಭಟನಾಕಾರರು ಕಟ್ಟಡಕ್ಕೆ ಮುತ್ತಿಗೆ ಹಾಕಿದರು, . ಕಾರ್ಪೊರೇಷನ್ ಆವರಣವನ್ನು ಪ್ರತಿಭಟನಾಕಾರರು ಸುತ್ತುವರೆದಿರುವ ಕಾರಣ ಅದರ ಇಂಜಿನಿಯರ್‌ಗಳು ತಮ್ಮ ಲೈವ್ ಮತ್ತು ರೆಕಾರ್ಡ್ ಟೆಲಿಕಾಸ್ಟ್ ಅನ್ನು ಸ್ಥಗಿತಗೊಳಿಸಿದ್ದಾರೆ ಎಂದು … Continued

ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಪ್ರಧಾನಿ ರಾನಿಲ್ ವಿಕ್ರಮಸಿಂಘೆ: ವರದಿ

ಕೊಲಂಬೊ: ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಬುಧವಾರ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾ ಅಧಿಕಾರ ವಹಿಸಿಕೊಂಡರು, ಗೋತಬಯ ರಾಜಪಕ್ಸೆ ಅವರು ದೇಶದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ನಡುವೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ ಕೆಲವೇ ಗಂಟೆಗಳ ನಂತರ ರಾನಿಲ್‌ ವಿಕ್ರಮಸಿಂಘೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಹಂಗಾಮಿ ಅಧ್ಯಕ್ಷರಾಗಿ ಅವರು … Continued

ಶ್ರೀಲಂಕಾ ಬಿಕ್ಕಟ್ಟು: ಯೋಜಿತ ರಾಜೀನಾಮೆಯ ಕೆಲವೇ ಗಂಟೆಗಳ ಮೊದಲು ಶ್ರೀಲಂಕಾ ಅಧ್ಯಕ್ಷ ಗೊತಬಯ ರಾಜಪಕ್ಸೆ ಮಾಲ್ಡೀವ್ಸ್‌ಗೆ ಪಲಾಯನ

ಕೊಲಂಬೊ: ವಿನಾಶಕಾರಿ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಿದ ಬಗ್ಗೆ ವ್ಯಾಪಕ ಪ್ರತಿಭಟನೆಗಳ ಮಧ್ಯೆ ಶ್ರೀಲಂಕಾ ಅಧ್ಯಕ್ಷ ಗೊತಬಯ ರಾಜಪಕ್ಸೆ ಅವರು ಅಧಿಕಾರದಿಂದ ಕೆಳಗಿಳಿಯುವ ಕೆಲವೇ ಗಂಟೆಗಳ ಮೊದಲು ಬುಧವಾರ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ರಾಯಿಟರ್ಸ್‌ ವರದಿ ಮಾಡಿದೆ. ರಾಜಪಕ್ಸೆ, ಅವರ ಪತ್ನಿ ಮತ್ತು ಇಬ್ಬರು ಅಂಗರಕ್ಷಕರು ಶ್ರೀಲಂಕಾದ ವಾಯುಪಡೆಯ ವಿಮಾನದಲ್ಲಿ ಹೊರಟಿದ್ದಾರೆ … Continued