ಪಾಕಿಸ್ತಾನ ಸೇನೆಯ ವಕ್ತಾರ ಅಹ್ಮದ್ ಶರೀಫ್ ಚೌಧರಿ ವಿಶ್ವಸಂಸ್ಥೆಯಿಂದ ಘೋಷಿತ ಭಯೋತ್ಪಾದಕನ ಮಗ…!

ಪಾಕಿಸ್ತಾನದ ಮಿಲಿಟರಿಯು ಜಿಹಾದಿ ಮತ್ತು ಭಯೋತ್ಪಾದಕ ಅಂಶಗಳಿಂದ ಬೇರ್ಪಡಿಸಲಾಗದಂತೆ ಹೆಣೆದುಕೊಂಡಿದೆ ಎಂಬುದಕ್ಕೆ ಒಂದು ಪ್ರಮುಖ ಉದಾಹರಣೆಯೆಂದರೆ, ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR)ನ ಮಹಾನಿರ್ದೇಶಕರಾದ ತ್ರಿ-ಸ್ಟಾರ್‌ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ. ಭಾರತ-ಪಾಕಿಸ್ತಾನ ಮಿಲಿಟರಿ ಬಿಕ್ಕಟ್ಟಿನ ಬಗ್ಗೆ ಜಗತ್ತಿಗೆ ಮಾಹಿತಿ ನೀಡುತ್ತಿರುವ ಚೌಧರಿ, ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅವರ ಸಹಾಯಕರಾಗಿದ್ದ ಘೋಷಿತ ಭಯೋತ್ಪಾದಕ … Continued

ವೀಡಿಯೊ..| ಭಾರತದ ಜೊತೆ ಸಂಘರ್ಷದಿಂದ ಪಾಕಿಸ್ತಾನಕ್ಕೆ ದೊಡ್ಡ ಶಾಕ್‌ : ತಮ್ಮದು ಸ್ವತಂತ್ರ ದೇಶ ಎಂದು ಘೋಷಿಸಿಕೊಂಡ ಬಲೂಚಿಸ್ತಾನ ಪ್ರಾಂತ್ಯ…!

ಪಾಕಿಸ್ತಾನವು ತನ್ನ ಪೂರ್ವ ಭಾಗದಲ್ಲಿ ಭಾರತೀಯ ನಾಗರಿಕರು ಮತ್ತು ಮಿಲಿಟರಿ ನೆಲೆಗಳ ಮೇಲೆ ನಿರರ್ಥಕ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸುವಲ್ಲಿ ನಿರತವಾಗಿದ್ದರೆ, ಅತ್ತ ಪಾಕಿಸ್ತಾನದಲ್ಲಿ ಬಲೂಚ್ ಬಂಡುಕೋರರು ಪಾಕ್‌ ಭದ್ರತಾ ಪಡೆಗಳ ವಿರುದ್ಧ ತಮ್ಮ ದಾಳಿಯನ್ನು ಹೆಚ್ಚಿಸಿದ್ದಾರೆ. ಬಲೂಚ್ ಹೋರಾಟಗಾರರ ಕನಿಷ್ಠ ಮೂರು ಗುಂಪುಗಳು ಅದರ ಪಶ್ಚಿಮ ಪ್ರಾಂತ್ಯವಾದ ಬಲೂಚಿಸ್ತಾನದ ಕೆಲವು ಭಾಗಗಳ ನಿಯಂತ್ರಣವನ್ನು … Continued

ವೀಡಿಯೊ | ಮೋದಿ ಹೆಸರು ಹೇಳಲು ಹೆದರುವ ರಣಹೇಡಿ..ಸೇನೆಗೆ ಇವ್ರೇನು ಸಂದೇಶ ಕೊಡ್ತಾರೆ ; ಪಾಕ್‌ ಪ್ರಧಾನಿಯನ್ನು ಜರೆದ ಸಂಸದ-ವೀಕ್ಷಿಸಿ

ಭಾರತದೊಂದಿಗಿನ ಗಡಿ ಉದ್ವಿಗ್ನತೆಯ ನಡುವೆ ಶೆಹಬಾಜ್ ಶರೀಫ್‌ಗೆ ಭಾರಿ ಮುಜುಗರವಾಗಿದ್ದು, ಪಾಕಿಸ್ತಾನದ ಸಂಸದರೊಬ್ಬರು ತಮ್ಮದೇ ಪ್ರಧಾನಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು “ಉಚ್ಚರಿಸಲು” ಹೆದರುವ “ಹೇಡಿ” ಎಂದು ಜರೆದಿದ್ದಾರೆ. “ಅವರಿಂದ ಭಾರತದ ವಿರುದ್ಧ ಒಂದೇ ಒಂದು ಹೇಳಿಕೆಯೂ ಬಂದಿಲ್ಲ. ಗಡಿಯಲ್ಲಿ ನಿಂತಿರುವ ಪಾಕಿಸ್ತಾನಿ ಸೈನಿಕರು ಸರ್ಕಾರ ಧೈರ್ಯದಿಂದ ಹೋರಾಡುತ್ತದೆ ಎಂದು ನಿರೀಕ್ಷಿಸುತ್ತಾರೆ. ನಿಮ್ಮ ನಾಯಕ … Continued

ವೀಡಿಯೊ..| ಒಳಗೆ ನುಗ್ಗಿ ಹೊಡೀತಿದ್ದಾರೆ, ದೇವರೇ ನಮ್ಮನ್ನು ಕಾಪಾಡಬೇಕು : ಭಾರತದ ದಾಳಿ ನಂತ್ರ ಸಂಸತ್ತಿಲ್ಲಿ ಕಣ್ಣೀರಿಟ್ಟ ಪಾಕ್‌ ಸಂಸದ-ವೀಕ್ಷಿಸಿ

ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಪಾಕಿಸ್ತಾನದ ಸಂಸತ್ತಿನಲ್ಲಿಯೂ ಭಾರತದ ದಾಳಿಯ ಭೀತಿ ಪ್ರತಿಧ್ವನಿಸಿದೆ. ಭಾರತವು ಪಾಕಿಸ್ತಾನದ ಸಂಸತ್ತಿನ ಅಧಿವೇಶನದಲ್ಲಿ, ಸಂಸದ ಮತ್ತು ಮಾಜಿ ಸೇನಾ ಮೇಜರ್ ತಹೀರ್ ಇಕ್ಬಾಲ್ ಕಣ್ಣೀರಿಟ್ಟರು. ಅದು ಈಗ ವೈರಲ್‌ ಆಗುತ್ತಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತ ಸೇನೆಯ ನಿಖರ ದಾಳಿಯಿಂದ … Continued

ನೂತನ ಪೋಪ್ ಆಗಿ ಆಯ್ಕೆಯಾದ ರಾಬರ್ಟ್ ಪ್ರೇವೋಸ್ಟ್

ರೋಮನ್ ಕ್ಯಾಥೋಲಿಕರಿಗೆ ಒಂದು ಐತಿಹಾಸಿಕ ಕ್ಷಣದಲ್ಲಿ, ಚಿಕಾಗೋದ ದಕ್ಷಿಣ ಉಪನಗರಗಳಿಂದ ಬಂದ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಅವರು 267 ನೇ ಪೋಪ್ ಆಗಿ ಆಯ್ಕೆಯಾಗಿದ್ದಾರೆ. ಹಾಗೂ ಪೋಪ್ ಲಿಯೋ XIV ಎಂಬ ಹೆಸರನ್ನು ಪಡೆದುಕೊಂಡಿದ್ದಾರೆ. ಪೋಪ್ ಫ್ರಾನ್ಸಿಸ್ ಅವರ ಮರಣದ ನಂತರ, 69 ವರ್ಷದ ಪ್ರೆವೋಸ್ಟ್ ಅವರು ಪೋಪ್ ಹುದ್ದೆಗೆ ಏರಿದ ಮೊದಲ ಅಮೇರಿಕನ್ … Continued

ವೀಡಿಯೊ…| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಸೇನೆ ಭಾಗಿ ; ಉಗ್ರರ ಶವಗಳ ಮೇಲೆ ಪಾಕ್‌ ಧ್ವಜ…!

ಲಾಹೋರ್‌: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಕ್ಯಾಂಪ್‌ಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ(Operation Sindoor) ಹೆಸರಿನ ವಾಯು ದಾಳಿಯಲ್ಲಿ ಹತರಾದ ಹಲವಾರು ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಬುಧವಾರ ಪಾಕಿಸ್ತಾನ ಸೇನಾ ಸಿಬ್ಬಂದಿ ಮತ್ತು ನಿಷೇಧಿತ ಹಫೀಜ್ ಸಯೀದ್ ಜಮಾತ್-ಉದ್-ದವಾ (JDU) ಸದಸ್ಯರು ಭಾಗವಹಿಸಿದ್ದರು. ಭಾರತದ ಸಶಸ್ತ್ರ ಪಡೆಗಳು … Continued

62 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಜೀವಂತವಾಗಿ ಪತ್ತೆ…!

ಗಮನಾರ್ಹ ಘಟನೆಯೊಂದರಲ್ಲಿ, ಆರು ದಶಕಗಳಿಗೂ ಹೆಚ್ಚು ಕಾಲ ಕಾಣೆಯಾಗಿದ್ದ ವಿಸ್ಕಾನ್ಸಿನ್‌ನ ಮಹಿಳೆಯೊಬ್ಬರು “ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗ 82 ವರ್ಷದ ಆಡ್ರೆ ಬ್ಯಾಕೆಬರ್ಗ್ ಜುಲೈ 1962 ರಲ್ಲಿ 20 ನೇ ವಯಸ್ಸಿನಲ್ಲಿ ನಾಪತ್ತೆಯಾಗಿದ್ದರು, ಆದರೆ ಇತ್ತೀಚಿನ ತನಿಖೆಯಲ್ಲಿ ಅವರು ರಾಜ್ಯದಿಂದ ಹೊರಗೆ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸೌಕ್ ಕೌಂಟಿ ಶೆರಿಫ್ ಕಚೇರಿ, ಪತ್ರಿಕಾ … Continued

ವೀಡಿಯೊ | ‘ಯುದ್ಧ ನಡೆದ್ರೆ ನೀವು ಪಾಕಿಸ್ತಾನ ಬೆಂಬಲಿಸ್ತೀರಾ..’-ಪಾಕಿಸ್ತಾನದ ಲಾಲ್‌ ಮಸೀದಿ ಇಮಾಂ ಪ್ರಶ್ನೆಗೆ ಪಾಕ್‌ ಪರ ಕೈ ಎತ್ತುವವರೇ ಇಲ್ಲ..!

ಪಾಕಿಸ್ತಾನವು ತನ್ನ ಜನರ ಮೇಲೆ ಭಾರತಕ್ಕಿಂತ ಹೆಚ್ಚು ದಬ್ಬಾಳಿಕೆ ನಡೆಸುತ್ತಿದೆ, ಆದ್ದರಿಂದ ಭಾರತದ ಜೊತೆ ಯುದ್ಧ ನಡೆದರೆ ಪಾಕಿಸ್ತಾನವನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಪಾಕಿಸ್ತಾನದ ಪ್ರಮುಖ ಧರ್ಮಗುರು ಹೇಳಿದ್ದಾರೆ. ಕಳೆದ ತಿಂಗಳು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಸೇನೆ ಭಾರತದ ವಿರುದ್ಧ … Continued

ವೀಡಿಯೊ..| ಭಾರತದ ಜೊತೆ ಯುದ್ಧ ಭೀತಿ ಮಧ್ಯೆ ಪಾಕಿಸ್ತಾನಕ್ಕೆ ಬಲೂಚಿಸ್ತಾನದಲ್ಲಿ ಆಘಾತ; ಮಂಗೋಚಾರ್ ನಗರ ಬಲೂಚ್ ಬಂಡುಕೋರರ ವಶಕ್ಕೆ..!?

ಕ್ವೆಟ್ಟಾ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಹೆಚ್ಚಾದ ಉದ್ವಿಗ್ನತೆಯ ನಡುವೆ, ಬಲೋಚ್‌ ಬಂಡುಕೋರರು ಬಲೂಚಿಸ್ತಾನದ ಕಲಾತ್ ಜಿಲ್ಲೆಯ ಮಂಗೋಚರ್ ನಗರವನ್ನು ವಶಪಡಿಸಿಕೊಂಡಿದ್ದಾರೆ ಎಂಬ ವರದಿಗಳು ಬಂದಿವೆ. ಬಲೂಚಿಸ್ತಾನದ ಕಲಾತ್ ಜಿಲ್ಲೆಯ ಮಂಗೋಚರ್ ನಗರವು ಪ್ರಾಂತೀಯ ರಾಜಧಾನಿ ಕ್ವೆಟ್ಟಾದಿಂದ 100 ಕಿ.ಮೀ ದೂರದಲ್ಲಿದೆ. ಹಾಗೂ ಬಲೂಚಿಸ್ತಾನದ ಪ್ರಮುಖ ನಗರವಾಗಿದೆ.ಬಲೂಚ್ ಬಂಡುಕೋರರು ಮಂಗೋಚರ್‌ನಲ್ಲಿರುವ … Continued

ವೀಡಿಯೊ…| ‘ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆದ್ರೆ ನಾನು ಇಂಗ್ಲೆಂಡ್‌ಗೆ ಹೋಗ್ತೇನೆ..’: ಪಾಕಿಸ್ತಾನಿ ಸಂಸದನ ಹೇಳಿಕೆ ಭಾರಿ ವೈರಲ್

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಬರ್ಬರ ದಾಳಿಯಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪಾಕಿಸ್ತಾನದ ಎಲ್ಲಾ ಆಮದುಗಳನ್ನು ನಿಲ್ಲಿಸುವುದು ಮತ್ತು ಪಾಕಿಸ್ತಾನ ಒಡೆತನದ ಹಡಗುಗಳ ಡಾಕಿಂಗ್ ಅನ್ನು ನಿಷೇಧಿಸುವುದು ಸೇರಿದಂತೆ ಎರಡನೇ ಹಂತದ ದಂಡನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಹಲ್ಗಾಮ್ ದಾಳಿಗೆ … Continued