ವೀಡಿಯೊ…| ಫುಟ್ಬಾಲ್ ಪಂದ್ಯದಲ್ಲಿ ಎರಡು ತಂಡಗಳ ಅಭಿಮಾನಿಗಳ ನಡುವೆ ಘರ್ಷಣೆಯಲ್ಲಿ 100 ಕ್ಕೂ ಹೆಚ್ಚು ಸಾವು : ವರದಿ

ಗಿನಿಯಾದ ಎರಡನೇ ಅತಿದೊಡ್ಡ ನಗರವಾದ ಎನ್‌ಜೆರೆಕೋರ್‌ನಲ್ಲಿ ಫುಟ್‌ಬಾಲ್ ಅಭಿಮಾನಿಗಳ ನಡುವಿನ ಹೊಡೆದಾಟದಲ್ಲಿ ಭಾನುವಾರ ಹತ್ತಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ದೇಹಗಳು ತುಂಬಿ ತುಳುಕುತ್ತಿರುವ ದೃಶ್ಯಗಳು ಕಂಡು ಬಂದವು. “ಆಸ್ಪತ್ರೆಯಲ್ಲಿ ಎಲ್ಲೆಡೆ ಶವಗಳಿವೆ, ಹಜಾರದ ಮಹಡಿಗಳಲ್ಲಿಯೂ ಸಹ ಶವಗಳಿವೆ. ಶವಾಗಾರ ತುಂಬಿದೆ” ಎಂದು ವೈದ್ಯರು ಹೇಳಿದ್ದಾರೆ. ಸುಮಾರು 100 ಮಂದಿ ಸತ್ತಿದ್ದಾರೆ … Continued

ನಾಲ್ವರನ್ನು ಬಂಧಿಸಿದ ನಂತರ 54 ಇಸ್ಕಾನ್ ಸನ್ಯಾಸಿಗಳು ಭಾರತಕ್ಕೆ ಬರುವುದನ್ನು ತಡೆದ ಬಾಂಗ್ಲಾದೇಶ…!

ಢಾಕಾ : ಬಾಂಗ್ಲಾದೇಶವು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ನ ಕನಿಷ್ಠ 54 ಸದಸ್ಯರನ್ನು ಭಾರತಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದೆ ಮತ್ತು ಬೆನಾಪೋಲ್ ಗಡಿ ಚೆಕ್ಪಾಯಿಂಟ್‌ನಿಂದ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ವಲಸೆ ಪೊಲೀಸರು “ಅನುಮಾನಾಸ್ಪದ ಪ್ರಯಾಣ” ಎಂದು ಉಲ್ಲೇಖಿಸಿ, ಮಾನ್ಯವಾದ ದಾಖಲೆಗಳನ್ನು ಹೊಂದಿದ್ದರೂ ಅವರನ್ನು ಭಾರತಕ್ಕೆ ಪ್ರವೇಶಿದಂತೆ ನಿರ್ಬಂಧಿಸಿ ಹಿಂದಕ್ಕೆ … Continued

ಐಕ್ಯೂ(IQ) ಸ್ಕೋರ್‌ ನಲ್ಲಿ ವಿಜ್ಞಾನಿಗಳಾದ ಆಲ್ಬರ್ಟ್ ಐನ್‌ಸ್ಟೈನ್, ಸ್ಟೀಫನ್ ಹಾಕಿಂಗ್ ಅವರನ್ನೂ ಹಿಂದಿಕ್ಕಿದ 10 ವರ್ಷದ ಭಾರತೀಯ ಮೂಲದ ಬ್ರಿಟಿಷ್ ಹುಡುಗ…!

ಭಾರತೀಯ ಮೂಲದ 10 ವರ್ಷದ ಬ್ರಿಟಿಷ್ ಹುಡುಗ ಕ್ರಿಶ್ ಅರೋರಾ ಇತ್ತೀಚೆಗೆ 162 ರ ಐಕ್ಯೂ ಸಾಧಿಸುವ ಮೂಲಕ ಸುದ್ದಿಯಾಗಿದ್ದಾನೆ. ಈ ಐಕ್ಯೂ ಮಟ್ಟ ವಿಜ್ಞಾನಿಗಳಾದ ಆಲ್ಬರ್ಟ್ ಐನ್‌ಸ್ಟೈನ್ ಮತ್ತು ಸ್ಟೀಫನ್ ಹಾಕಿಂಗ್‌ ಅವರ ಐಕ್ಯೂ ಮಟ್ಟಗಳಿಂತಲೂ ಹೆಚ್ಚು. ಆಲ್ಬರ್ಟ್ ಐನ್‌ಸ್ಟೈನ್ ಮತ್ತು ಸ್ಟೀಫನ್ ಹಾಕಿಂಗ್‌ ಅವರ ಐಕ್ಯೂ ಮಟ್ಟ 160 ರಷ್ಟಿತ್ತು ಎಂದು ಭಾವಿಸಲಾಗಿದೆ. … Continued

ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಸನ್ಯಾಸಿಗಳ ಬಂಧನ; ಭಾರತದ ನಾಗರಿಕನಿಗೆ ಥಳಿತ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ವಿರುದ್ಧ ಕ್ರಮ ಮುಂದುವರಿದ್ದು, ಇನ್ನೂ ಇಬ್ಬರು ಇಸ್ಕಾನ್ ಸನ್ಯಾಸಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ ಚಿನ್ಮಯ ಕೃಷ್ಣ ದಾಸ್‌ ಅವರಿಗೆ ಆಹಾರವನ್ನು ತಲುಪಿಸಲು ಹೋದಾಗ ಅವರನ್ನು ಬಂಧಿಸಲಾಯಿತು, ಅವರ ಬಂಧನವು ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಇದು ಇತ್ತೀಚಿನ ತಿಂಗಳುಗಳಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ವಿಶೇಷವಾಗಿ ಹಿಂದೂ ಸಮುದಾಯದ … Continued

ಮ್ಯಾಚ್ ಫಿಕ್ಸಿಂಗ್ ಪ್ರಕರಣ ; ದಕ್ಷಿಣ ಆಫ್ರಿಕಾದ ಮೂವರು ಮಾಜಿ ಕ್ರಿಕೆಟಿಗರ ಬಂಧನ

2015-16 ರ ರಾಮ್ ಸ್ಲಾಮ್ T20 ಚಾಲೆಂಜ್ ಮ್ಯಾಚ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಆಫ್ರಿಕಾದ ಮೂವರು ಮಾಜಿ ಕ್ರಿಕೆಟ್‌ ಆಟಗಾರರನ್ನು ಬಂಧಿಸಲಾಗಿದೆ. ಮಾಜಿ ಅನುಭವಿ ಆಟಗಾರರಾದ ಲೊನ್ವಾಬೊ ತ್ಸೊಟ್ಸೊಬೆ, ಥಾಮಿ ತ್ಸೊಲೆಕಿಲೆ ಮತ್ತು ಎಥಿ ಎಂಬಾಲಾಟಿ ಅವರನ್ನು ಬಂಧಿಸಲಾಗಿದೆ ಮತ್ತು ಅವರ ಅನೇಕ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇವರು ದಕ್ಷಿಣ … Continued

ಒಂದು ಬಾಳೆಹಣ್ಣಿಗೆ ₹52 ಕೋಟಿ ಕೊಟ್ಟು ಖರೀದಿಸಿದ ಕ್ರಿಪ್ಟೋಕರೆನ್ಸಿ ಉದ್ಯಮಿ…! ಏನಿದರ ವಿಶೇಷತೆ..?

ಹಾಂ​ಕಾಂಗ್ : ಇತ್ತೀಚಿಗೆ ಕ್ರಿಪ್ಟೋಕರೆನ್ಸಿ ಉದ್ಯಮಿ ಜಸ್ಟಿನ್ ಸನ್ ಹರಾಜಿನಲ್ಲಿ 6.2 ಮಿಲಿಯನ್​ ಡಾಲರ್ (52.45 ಕೋಟಿ ರೂ.)​ ಕೊಟ್ಟು ಗೋಡೆ ಮೇಲೆ ಟೇಪ್​ ಹಾಕಿ ಅಂಟಿಸಿದ್ದ ಬಾಳೆಹಣ್ಣನ್ನು ಖರೀದಿಸಿದ್ದರು. ಈಗ ಅವರು ತಾವು ಅಷ್ಟೊಂದು ಮೊತ್ತಕ್ಕೆ ಖರೀದಿಸಿದ್ದ “ಕಮೀಡಿಯನ್” ಕಲಾಕೃತಿ ಗೋಡೆ ಮೇಲೆ ಟೇಪ್​ ಹಾಕಿ ಅಂಟಿಸಿದ್ದ ಬಾಳೆಹಣ್ಣನ್ನು ಶುಕ್ರವಾರ ತಿಂದಿದ್ದಾರೆ. ಹಾಂ​ಕಾಂಗ್​ನ ಖಾಸಗಿ … Continued

ವೀಡಿಯೊ..| ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅತ್ಯದ್ಭುತ ಕ್ಯಾಚ್‌ ಹಿಡಿದ ಗ್ಲೆನ್ ಫಿಲಿಪ್ಸ್ ; ‘ಕ್ರಿಕೆಟ್‌ ಸೂಪರ್‌ಮ್ಯಾನ್’ ಎಂದ ಅಭಿಮಾನಿಗಳು..!

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಆಟಗಾರ ಗ್ಲೆನ್ ಫಿಲಿಪ್ಸ್ ಹಿಡಿದ ಕ್ಯಾಚ್ ಎಲ್ಲರನ್ನೂ ಬೆರಗಾಗಿಸಿದೆ. ಕ್ರೈಸ್ಟ್ ಚರ್ಸ್​​ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪ್ರಥಮ ಇನಿಂಗ್ಸ್​​ನಲ್ಲಿ 348 ರನ್ ಕಲೆಹಾಕಿದೆ. ನಂತರ ಬ್ಯಾಟಿಂಗ್‌ಗೆ ಇಳಿದ … Continued

ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ 3 ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿ ಹಾನಿ ಮಾಡಿದ ಗುಂಪು..

ಢಾಕಾ: ಹಿಂದೂ ಧಾರ್ಮಿಕ ನಾಯಕ ಚಿನ್ಮಯ ಕೃಷ್ಣ ದಾಸ್‌ ವಿರುದ್ಧ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಿಸಿದಾಗಿನಿಂದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ ಶುಕ್ರವಾರ ಮೂರು ಹಿಂದೂ ದೇವಾಲಯಗಳಿಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಬಂದರು ನಗರದ ಹರೀಶ್ ಚಂದ್ರ ಮುನ್ಸೆಫ್ ಲೇನ್‌ನಲ್ಲಿ ಮಧ್ಯಾಹ್ನ ಶುಕ್ರವಾರ 2:30 ರ ಸುಮಾರಿಗೆ ದಾಳಿ ನಡೆದಿದ್ದು, … Continued

ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌

ಢಾಕಾ : ಬಾಂಗ್ಲಾದೇಶದ ಹೈಕೋರ್ಟ್ ಗುರುವಾರ ದೇಶದಲ್ಲಿ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಕೃಷ್ಣ ಕಾನ್ಶಿಯಸ್ನೆಸ್ (ISKCON) ಚಟುವಟಿಕೆಗಳನ್ನು ನಿಷೇಧಿಸಲು ನಿರಾಕರಿಸಿದೆ. ಇದರಿಂದಾಗಿ ಇಸ್ಕಾನ್ ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದ್ದು, ಇದು ದೇಶಕ್ಕೆ ಅಪಾಯಕಾರಿ ಎಂದು ಆರೋಪಿಸಿ ಇಸ್ಕಾನ್‌ ಸಂಸ್ಥೆಯನ್ನು ನಿಷೇಧಿಸಲು ಮುಂದಾಗಿದ್ದ ಬಾಂಗ್ಲಾದೇಶ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಇಸ್ಕಾನ್ ಅನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ … Continued

ವೀಡಿಯೊ..| ಪಾಕಿಸ್ತಾನ | ನಮಾಜ್ ಮಾಡುತ್ತಿದ್ದ ವ್ಯಕ್ತಿಯನ್ನು 25 ಅಡಿ ಎತ್ತರದ ಕಂಟೈನರ್‌ ನಿಂದ ಕೆಳಕ್ಕೆ ದೂಡಿದ ಸೇನೆ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆತಂಕಕಾರಿ ಘಟನೆಯೊಂದರಲ್ಲಿ ಭದ್ರತಾ ಪಡೆಗಳು ಪ್ರಾರ್ಥನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು 25 ಅಡಿ ಎತ್ತರದ ಸರಕು ಸಾಗಣೆ ಕಂಟೈನರ್‌ ನಿಂದ ವ್ಯಕ್ತಿಯೊಬ್ಬನನ್ನು ಕೆಳಕ್ಕೆ ತಳ್ಳಿವೆ. ತನ್ನ ಅಧಿಕಾರಾವಧಿಯಲ್ಲಿ 140 ಮಿಲಿಯನ್ ರೂಪಾಯಿಗೂ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ 2023 ರ ಆಗಸ್ಟ್‌ನಿಂದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು … Continued