ವಾಯವ್ಯ ಪಾಕಿಸ್ತಾನದಲ್ಲಿ ಎರಡು ಬುಡಕಟ್ಟುಗಳ ನಡುವೆ ಸಶಸ್ತ್ರ ಘರ್ಷಣೆ ; 36 ಸಾವು, 162 ಮಂದಿಗೆ ಗಾಯ

ಇಸ್ಲಾಮಾಬಾದ್‌ : ವಾಯುವ್ಯ ಪಾಕಿಸ್ತಾನದ ಪ್ರಕ್ಷುಬ್ಧ ಬುಡಕಟ್ಟು ಜಿಲ್ಲೆಯಲ್ಲಿ ಒಂದು ತುಂಡು ಭೂಮಿಗಾಗಿ ಹೋರಾಡುತ್ತಿರುವ ಎರಡು ಬುಡಕಟ್ಟುಗಳ ನಡುವೆ ನಡೆದ ಸಶಸ್ತ್ರ ಘರ್ಷಣೆಯಲ್ಲಿ ಕನಿಷ್ಠ 36 ಜನರು ಸಾವಿಗೀಡಾಗಿದ್ದಾರೆ ಮತ್ತು 162 ಇತರರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಅಪ್ಪರ್ ಕುರ್ರಂ ಜಿಲ್ಲೆಯ ಬೊಶೆರಾ ಗ್ರಾಮದಲ್ಲಿ ಐದು ದಿನಗಳ ಹಿಂದೆ ಭಾರಿ ಘರ್ಷಣೆಗಳು ಪ್ರಾರಂಭವಾದವು … Continued

ಅಮೆರಿಕದಿಂದ ‘ಗಡಿಪಾರು’ ಆಗುವ ಅಪಾಯ ಎದುರಿಸುತ್ತಿರುವ ಸಾವಿರಾರು ಭಾರತೀಯರ ಮಕ್ಕಳು : ಇದಕ್ಕೆ ಕಾರಣ ಏನು?

ನವದೆಹಲಿ: 2,50,000 ಕ್ಕೂ ಹೆಚ್ಚು ಕಾನೂನು ಬದ್ಧ ವಲಸಿಗರ ಮಕ್ಕಳು, ಅವರಲ್ಲಿ ಹೆಚ್ಚಿನವರು ಭಾರತೀಯ-ಅಮೆರಿಕನ್ನರು, “ವಯಸ್ಸಾದ” ಸಮಸ್ಯೆಯಿಂದಾಗಿ ಅಮೆರಿಕದಿಂದ ಗಡೀಪಾರು ಆಗುವ ಅಪಾಯವಿದೆ. ಇದಕ್ಕೆ ಕಾರಣ ಅಮೆರಿಕದ ವಲಸೆ ಕಾನೂನು. ಅಮೆರಿಕ ದೇಶದ ಕಾನೂನಿನ ಪ್ರಕಾರ ಬೇರೆ ದೇಶದ ಉದ್ಯೋಗಿಗಳ ಮಕ್ಕಳು, ಅಮೆರಿಕ ಪ್ರಜೆಗಳು ಅಲ್ಲವಾದರೆ 21 ವರ್ಷ ದಾಟಿದ ಬಳಿಕ ಅಮೆರಿಕದಲ್ಲಿ ಇರುವಂತಿಲ್ಲ. ಅವರು … Continued

ಗಾಜಾದಲ್ಲಿ 5 ಒತ್ತೆಯಾಳುಗಳ ಶವ ವಶಪಡಿಸಿಕೊಂಡ ಇಸ್ರೇಲ್ ಸೇನೆ

ಜೆರುಸಲೇಂ: ದಕ್ಷಿಣ ಇಸ್ರೇಲ್ ಮೇಲೆ ಅಕ್ಟೋಬರ್ 7 ರಂದು ಹಮಾಸ್ ನಡೆಸಿದ ದಾಳಿಯ ಸಂದರ್ಭದಲ್ಲಿ ಗಾಜಾ ಪಟ್ಟಿಯಿಂದ ಒತ್ತೆಯಾಳಾಗಿ ಕರೆದೊಯ್ದಿದ್ದ ಐವರ ಶವಗಳನ್ನು ಇಸ್ರೇಲಿ ಪಡೆಗಳು ವಶಕ್ಕೆ ಪಡೆದಿವೆ ಎಂದು ಮಿಲಿಟರಿ ಗುರುವಾರ ತಿಳಿಸಿದೆ. ಒತ್ತೆಯಾಳು ಮಾಯಾ ಗೊರೆನ್ ಮತ್ತು ಸೈನಿಕರಾದ ರವಿದ್ ಆರ್ಯೆಹ್ ಕಾಟ್ಜ್, ಓರೆನ್ ಗೋಲ್ಡಿನ್, ಟೋಮರ್ ಅಹಿಮಾಸ್ ಮತ್ತು ಕಿರಿಲ್ ಬ್ರಾಡ್ಸ್ಕಿ … Continued

ಖಲಿಸ್ತಾನಿಗಳಿಂದ ಕೆನಡಾ ಕಲುಷಿತ ; ಬೆದರಿಕೆ ನಂತರ ಭಾರತೀಯ ಮೂಲದ ಕೆನಡಾ ಸಂಸದ ತಿರುಗೇಟು

ಒಟ್ಟಾವಾ: ಎಡ್ಮಂಟನ್‌ನಲ್ಲಿ ಹಿಂದೂ ದೇವಾಲಯಕ್ಕೆ ಹಾನಿ ಮಾಡಿದ ಕೆಲವೇ ದಿನಗಳ ನಂತರ, ಹಕ್ಕುಗಳ ಚಾರ್ಟರ್ ಅಡಿಯಲ್ಲಿ ಖಾತರಿಪಡಿಸುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುವ ಖಲಿಸ್ತಾನಿ ಉಗ್ರಗಾಮಿಗಳಿಂದ ಕೆನಡಾವು “ಕಲುಷಿತಗೊಂಡಿದೆ” ಎಂದು ಭಾರತೀಯ ಮೂಲದ ಕೆನಡಾದ ಪ್ರಮುಖ ಸಂಸದರೊಬ್ಬರು ಬುಧವಾರ ಹೇಳಿದ್ದಾರೆ. ಕೆನಡಾದಲ್ಲಿ ಹೆಚ್ಚುತ್ತಿರುವ ಹಿಂದೂಫೋಬಿಯಾ ನಡುವೆ, ಇಲ್ಲಿಂದ ಸುಮಾರು 3,400 ಕಿ.ಮೀ.ಅಲ್ಬರ್ಟಾ ರಾಜ್ಯದ ಎಡ್ಮಂಟನ್‌ನಲ್ಲಿ ಸೋಮವಾರ ಬೆಳಗ್ಗೆ BAPS … Continued

ವೀಡಿಯೊ..| ಅನಾರೋಗ್ಯ ಪೀಡಿತ ತನ್ನ ʼಕೇರ್‌ ಟೇಕರ್‌ʼ ನೋಡಲು ಆಸ್ಪತ್ರೆಗೆ ಬಂದ ಆನೆ : ಅದು ಮಂಡಿಯೂರಿ ತೋರಿದ ಪ್ರೀತಿ ಭಾವುಕರನ್ನಾಗಿಸದೇ ಇರದು

ಕೆಲವು ಪ್ರಾಣಿಗಳು ತುಂಬಾ ಸ್ನೇಹಪರವಾಗಿರುತ್ತವೆ. ಅವುಗಳಲ್ಲಿ ಆನೆಯೂ ಒಂದು. ಆನೆಗಳಿಗೆ ಸಂಬಂಧಿಸಿದ ಇಂತಹ ಹಲವು ವೀಡಿಯೋಗಳನ್ನು ನೀವು ಇಂಟರ್ನೆಟ್‌ನಲ್ಲಿ ನೋಡಿರಬೇಕು, ಅದರಲ್ಲಿ ಕೆಲವೊಮ್ಮೆ ಅವುಗಳ ತುಂಟಾಟ ಮತ್ತು ಕೆಲವೊಮ್ಮೆ ಅವುಗಳ ಮುದ್ದಾದ ನಡೆಗಳು ಮನ ಗೆಲ್ಲುತ್ತವೆ. ಆನೆಗಳಿಗೆ ಸಂಬಂಧಿಸಿದ ಇಂಥದ್ದೇ ವೀಡಿಯೊವೊದು ಜನರ ಗಮನ ಸೆಳೆಯುತ್ತಿದ್ದು, ದೊಡ್ಡ ಆನೆಯೊಂದು ಜೀವಮಾನವಿಡೀ ತನ್ನನ್ನು ನೋಡಿಕೊಳ್ಳುತ್ತಿದ್ದ ಈಗ ಸಾಯುವ … Continued

ಕಠ್ಮಂಡುವಿನಲ್ಲಿ ವಿಮಾನ ಪತನ, 18 ಸಾವು : ವಿಮಾನ ಪತನದ ಕ್ಷಣದ ವೀಡಿಯೊ ವೈರಲ್‌

ನೇಪಾಳದ ಕಠ್ಮಂಡುವಿನ ತ್ರಿಭುವನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಟಿಐಎ) ಟೇಕ್ ಆಫ್ ಆಗುತ್ತಿರುವಾಗ ಸೌರ್ಯ ಏರ್‌ಲೈನ್ಸ್ ವಿಮಾನ 9N-AME (CRJ 200) ಪತನಗೊಂಡು 18 ಜನರು ಸಾವಿಗೀಡಾಗಿದ್ದಾರೆ. ವಿಮಾನದ ಪೈಲಟ್ 37 ವರ್ಷದ ಮನೀಶ್ ಶಕ್ಯ ಮಾತ್ರ ಅಪಘಾತದಲ್ಲಿ ಬದುಕುಳಿದಿದ್ದು, ಸಹ ಪೈಲಟ್ ಸುಶಾಂತ ಕಟುವಾಲ್ ಮೃತರಲ್ಲಿ ಸೇರಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಶಕ್ಯ ಅವರನ್ನು ರಕ್ಷಿಸಲಾಗಿದ್ದು, … Continued

ವಿಶ್ವದ ಅತ್ಯಂತ ಪವರ್‌ ಫುಲ್‌ ಪಾಸ್‌ಪೋರ್ಟ್‌ಗಳ 2024ರ ಪಟ್ಟಿ ಬಿಡುಗಡೆ : ಪವರ್‌ ಫುಲ್‌ ಪಾಸ್‌ಪೋರ್ಟ್ ಯಾವ ದೇಶದ್ದು..? ಭಾರತದ ಶ್ರೇಯಾಂಕ ಎಷ್ಟು ಗೊತ್ತೆ..?

ನವದೆಹಲಿ: ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕ ಬಿಡುಗಡೆ ಮಾಡಿದ ಇತ್ತೀಚಿನ ಶ್ರೇಯಾಂಕದ ಪ್ರಕಾರ, ಸಿಂಗಾಪುರದ ಪಾಸ್‌ಪೋರ್ಟ್ ಅನ್ನು ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್ ಎಂದು ಹೆಸರಿಸಲಾಗಿದೆ, ಫ್ರಾನ್ಸ್, ಇಟಲಿ, ಜರ್ಮನಿ, ಸ್ಪೇನ್, ಜಪಾನ್‌ ಈ ಐದು ದೇಶಗಳು ಎರಡನೇ ಸ್ಥಾನದಲ್ಲಿವೆ. ಶ್ರೇಯಾಂಕವು ಇಂಟರ್ನ್ಯಾಷನಲ್ ಏರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್ ​​(IATA) ದ ಡೇಟಾವನ್ನು ಆಧರಿಸಿದೆ. ಭಾರತದ ಪಾಸ್‌ಪೋರ್ಟ್ 82 … Continued

ಅಮೆರಿಕದ ಅಧ್ಯಕ್ಷೀಯ ಸ್ಪರ್ಧೆಯಿಂದ ಹಿಂದೆ ಸರಿದ ಜೋ ಬೈಡನ್; ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ

ವಾಷಿಂಗ್ಟನ್: ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್ ಅವರು ಮುಂಬರುವ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ಹಾಲಿ ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರನ್ನು ಡೆಮಾಕ್ರೆಟ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಸ್ಥಾನಕ್ಕೆ ಹೆಸರಿಸಿದ್ದಾರೆ. ಈ ಕುರಿತು ಭಾನುವಾರ ಹೇಳಿಕೆ ಬಿಡುಗಡೆ ಮಾಡಿರುವ ಬೈಡನ್, “ಮರು ಚುನಾವಣೆಯನ್ನು ಬಯಸುವುದು ನನ್ನ … Continued

42 ಮಹಿಳೆಯರನ್ನು ಕೊಂದು ದೇಹದ ಭಾಗಗಳನ್ನು ಮೂಟೆಕಟ್ಟಿ ಬಿಸಾಡಿದ ಈ ಸರಣಿ ಹಂತಕ…! ಬೆಚ್ಚಿಬೀಳಿಸಿದ ಭೀಕರ ಕೊಲೆಗಳ ಹಿಂದಿನ ಕಥೆ

ನೈರೋಬಿಯಲ್ಲಿ ಕಳೆದ ಎರಡು ವರ್ಷಗಳಿಂದ 42 ಮಹಿಳೆಯರನ್ನು ಹತ್ಯೆ ಮಾಡಿದ ಶಂಕಿತ ಸರಣಿ ಹಂತಕನ ಬಂಧನದ ನಂತರ ಕೀನ್ಯಾ ಬೆಚ್ಚಿಬಿದ್ದಿದೆ. ಆತ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೊಲೆಗಳು 5.5 ಕೋಟಿ ಜನರಿರುವ ಪೂರ್ವ ಆಫ್ರಿಕಾದ ರಾಷ್ಟ್ರವನ್ನು ದಂಗುಬಡಿಸಿದೆ. 33 ವರ್ಷದ ಕಾಲಿನ್ಸ್ ಜುಮೈಸಿ ಖಲುಶಾ ಮನೆಯನ್ನು ಶೋಧಿಸಿದಾಗ ಪೊಲೀಸರಿಗೆ ಮಚ್ಚು … Continued

ಬಾಂಗ್ಲಾದೇಶದ ಪ್ರತಿಭಟನೆಯಲ್ಲಿ 105 ಮಂದಿ ಸಾವು : ದೇಶಾದ್ಯಂತ ಕರ್ಫ್ಯೂ, ಮಿಲಿಟರಿ ನಿಯೋಜನೆ

ಢಾಕಾ : ದೇಶಾದ್ಯಂತ ಹರಡಿರುವ ಅಶಾಂತಿಯ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಅಧಿಕಾರಿಗಳು ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿದ್ದಾರೆ. ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಗಳು ಕನಿಷ್ಠ 105 ಜನರ ಸಾವಿಗೆ ಕಾರಣವಾಗಿವೆ ಎಂದು ಸುದ್ದಿ ಸಂಸ್ಥೆ AFP ವರದಿ ಮಾಡಿದೆ. ಇದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ಕಠಿಣ ರಾಜಕೀಯ ಸವಾಲನ್ನು ಒಡ್ಡುತ್ತಿದೆ, ಏಕೆಂದರೆ ವಿದ್ಯಾರ್ಥಿಗಳು … Continued