ಕುಮಟಾ: ಡಾ. ಬಾಳಿಗಾ ಪ್ರೌಢ ಶಾಲೆ ವಿದ್ಯಾರ್ಥಿಗೆ ರಾಜ್ಯಮಟ್ಟದಲ್ಲಿ 2ನೇ ರ‍್ಯಾಂಕ್

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ.ವಿ.ಬಾಳಿಗಾ ಪ್ರೌಢಶಾಲಾ ವಿದ್ಯಾರ್ಥಿಗಲ್ಲಿ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಎರಡನೇ ರ‍್ಯಾಂಕ್  ಗಳಿಸಿದ್ದಾರೆ. ಒಟ್ಟು 30 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಅವರಲ್ಲಿ 25 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. 5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ದಿಶಾಂತ ದಯಾನಂದ್ ನಾಯ್ಕ 625ಕ್ಕೆ 624 … Continued

ಕುಮಟಾ | ದ್ವಿತೀಯ ಪಿಯು ಫಲಿತಾಂಶ ; ಬಾಳಿಗಾ ವಾಣಿಜ್ಯ ಕಾಲೇಜ್‌ ಉತ್ತಮ ಸಾಧನೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಡಾ. ಎ. ವಿ. ಬಾಳಿಗಾ ವಾಣಿಜ್ಯ ಪದವಿ ಪೂರ್ವ ಮಹಾ ವಿದ್ಯಾಲಯದ ವಿದ್ಯಾರ್ಥಿ ಗಣೇಶ ಹೆಗಡೆ ದ್ವಿತೀಯ ಪಿಯುಸಿಯಲ್ಲಿ 600 ಕ್ಕೆ 592 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರು ಕಂಪ್ಯೂಟರ್ ವಿಷಯದಲ್ಲಿ 100ಕ್ಕೆ ನೂರು ಅಂಕ ಪಡೆದಿದ್ದಾರೆ ವರ್ಷಿಣಿ ಹೆಗಡೆ 97.66 ಅಂಕ ಗಳಿಸಿದ್ದು … Continued

ಶಿರಸಿ ; ಡ್ರೀಮ್‌ ಪಾರ್ಕ್‌ ದ್ವಿತೀಯ ವಾರ್ಷಿಕೋತ್ಸವ

 ಶಿರಸಿ: ಹುಬ್ಬಳ್ಳಿ ರಸ್ತೆಗೆ ಹೊಂದಿಕೊಂಡು, ನಗರದ ಹೊರವಲಯದಲ್ಲಿ,  ಫೆಂಟಾಸಿಯಾ, ಗೋಕುಲ್, ಮಾರಿಗೋಲ್ಡ್, ಮತ್ತು ಮ್ಯಾಗ್ನೋಲಿಯಾ ಬಹುಮಹಡಿ ಕಟ್ಟಡ ಸಮುಚ್ಚಯಗಳು, ಹಿರಿಯ ನಾಗರಿಕರಿಗಾಗಿನ ವಾತ್ಸಲ್ಯಮನೆ, ನಿಸರ್ಗ ಚಿಕಿತ್ಸಾಲಯ ಮತ್ತು ಅನೇಕ ಖಾಸಗಿ ಮನೆ ಮತ್ತು ನಿವೇಶನಗಳನ್ನು ಹೊಂದಿರುವ ಡ್ರೀಮ್ ಪಾರ್ಕಿನ ನಿವಾಸಿಗಳ ಸಂಘದವರು ನ. 29ರಂದು ಏರ್ಪಡಿಸಿದ್ದ ದ್ವಿತೀಯ ವಾರ್ಷಿಕೋತ್ಸವವು ಅತ್ಯಂತ ಸಂಭ್ರಮದಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ … Continued

ಕುಮಟಾ : ಜುಲೈ 27ರಂದು ಗುರು ವಂದನೆ ಸಂಗೀತ ಕಾರ್ಯಕ್ರಮ

ಕುಮಟಾ : ಗುರು ಪೂರ್ಣಿಮೆ ಅಂಗವಾಗಿ ಪಂಡಿತ ಷಡಕ್ಷರಿ ಗವಾಯಿ ಅಕಾಡೆಮಿ ಕೂಳ್ಳಿ ವತಿಯಿಂದ ಗುರು ವಂದನೆ ಸಂಗೀತ ಕಾರ್ಯಕ್ರಮವನ್ನು ಕುಮಟಾದ ಗಿಬ್‌ ಹೈಸ್ಕೂಲಿನ ಆರ್‌.ಪಿ.ಸಭಾಂಗಣದಲ್ಲಿ ಜುಲೈ 27ರಂದು ಮಧ್ಯಾಹ್ನ 3ರಿಂದ ಆಯೋಜಿಸಲಾಗಿದೆ. ಹಲವಾರು ಉದ್ಯೋನ್ಮುಖ ಕಲಾವಿದರು ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಗೌರೀಶ ಯಾಜಿ ಶಿಷ್ಯವೃಂದ ಮತ್ತು ಕುಮಟಾದ … Continued

ಎಸ್‌ ಎಸ್‌ ಎಲ್‌ ಸಿ | ಕುಮಟಾ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಹೆಗಡೆ ರಾಜ್ಯಕ್ಕೆ ದ್ವಿತೀಯ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೆನರಾ ಎಜ್ಯಕೇಶನ್ ಸೊಸೈಟಿಯ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ಶೇ. ೯೯.೮೪ ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿಯಲ್ಲಿ ಒಟ್ಟು ಶೇ. ೯೮.೧೪ ಫಳಿತಾಂಶ ದಾಖಲಿಸಿದ್ದು ೨೫ ಮಂದಿ … Continued

ಎಸ್‌ ಎಸ್‌ ಎಲ್‌ ಸಿ ; ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಪ್ರೌಢಶಾಲೆ ಶೇ.100 ಫಲಿತಾಂಶ; ಟಾಪ್‌ 10 ರ‍್ಯಾಂಕ್‌ ಪಟ್ಟಿಯಲ್ಲಿ 18 ವಿದ್ಯಾರ್ಥಿಗಳು

 ಕುಮಟಾ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ಅನುಪಮ ಸಾಧನೆ ತೋರಿದ್ದಾರೆ. ಶಾಲೆ ಶೇಕಡಾ ನೂರರ ಫಲಿತಾಂಶ ಪಡೆದಿದ್ದು, ರಾಜ್ಯದ ಟಾಪ್ 10 ರ‍್ಯಾಂಕ್‌ ನಲ್ಲಿ ಶಾಲೆಯ 18 ವಿದ್ಯಾರ್ಥಿಗಳು ಗುರುತಿಸಿಕೊಳ್ಳುವ ಮೂಲಕ ಶಾಲೆಯ ಹಾಗೂ … Continued

ಕುಮಟಾ | ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದನ್ನು ಖಂಡಿಸಿ ಪ್ರತಿಭಟನೆ ; ಇದು ಷಡ್ಯಂತ್ರ-ದಿನಕರ ಶೆಟ್ಟಿ

ಕುಮಟಾ : ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿ ಅವಮಾನ ಮಾಡಿದ್ದನ್ನು ಖಂಡಿಸಿ ಉತ್ತರ ಕನ್ನಡದ ಕುಮಟಾದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ನಂತರ ತಪ್ಪಿತಸ್ಥರನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರರ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಮಟಾ ಶಾಸಕ ದಿನಕರ ಶೆಟ್ಟಿ ಾವರು, … Continued

ಕುಮಟಾ | ದ್ವಿತೀಯ ಪಿಯು ಫಲಿತಾಂಶ ; ಡಾ. ಬಾಳಿಗಾ ವಾಣಿಜ್ಯ ಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ. ವಿ. ಬಾಳಿಗಾ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ಫಲಿತಾಂಶ ಪ್ರಕಟಿತವಾಗಿದ್ದು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ನವ್ಯಾ ಹೆಬ್ಬಾರ ಶೇ. 97.33% ಅಂಕ ಮತ್ತು ಅನನ್ಯ ಭಟ್ಟ (97.33%)ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಣತಿ ಭಟ್ಟ ಶೇ. 95.33% ಹಾಗೂ … Continued

ಕುಮಟಾ: ಗಮನ ಸೆಳೆದ ಬಾಳಿಗಾ ವಿದ್ಯಾಲಯದ ಮಕ್ಕಳ ವಸ್ತು ಪ್ರದರ್ಶನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಡಾ.ಎ.ವಿ. ಬಾಳಿಗಾ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ನಡೆಯುತ್ತಿದ್ದು ಮಕ್ಕಳ ಪ್ರತಿಭೆ ಅನಾವರಣ ಗೊಂಡಿದೆ. ಪ್ರಾಥಮಿಕ ಶಾಲಾ ಮಕ್ಕಳಿಂದ ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ ಮತ್ತು ಭಾಷಾ ಜ್ಞಾನದ ಮೇಲೆ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ವೈಜ್ಞಾನಿಕ ವಿಷಯದ … Continued

ಸಿದ್ದಾಪುರ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತಾಲೂಕು ಸಮಿತಿ ಪದಾಧಿಕಾರಿಗಳ ಪದಗ್ರಹಣ

ಸಿದ್ದಾಪುರ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ಶಿರಸಿ ಜಿಲ್ಲೆಯ ಸಿದ್ದಾಪುರ ತಾಲೂಕು ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಮತ್ತು ಶ್ರಾವಣ ಮಾಸದ ನಿಮಿತ್ತ ಶ್ರೀರಾಮ ಭಜನೆ ಕಾರ್ಯಕ್ರಮ ಸಿದ್ದಾಪುರದ ಶ್ರೀ ರಾಘವೇಂದ್ರ ಮಠದಲ್ಲಿ ಶನಿವಾರ (ಆಗಸ್ಟ್ 31) ಸಂಜೆ ನಡೆಯಿತು. ಜಿ . ಎಸ್.ಬಿ. ಸಮಾಜದ ಅಧ್ಯಕ್ಷರಾದ ಜಯವಂತ ಪದ್ಮನಾಭ ಶಾನಭಾಗ್, ಸಂಘಟನೆಯ ರಾಜ್ಯ … Continued