ಡಾ. ಬಾಳಿಗಾ ವಾಣಿಜ್ಯ ಕಾಲೇಜ್‌ ದ್ವಿತೀಯ ಪಿಯುಸಿ ಫಲಿತಾಂಶ: ಶಿವಾನಿ ವೆರ್ಣೇಕರ ಕಾಲೇಜಿಗೆ ಪ್ರಥಮ

ಕುಮಟಾ: ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶಿವಾನಿ ಬಾಲಕೃಷ್ಣ ವೆರ್ಣೇಕರ ಒಟ್ಟು 588 (ಶೇ.98%) ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಲೇಜಿನ ಫಲಿತಾಂಶ 86% ಆಗಿದೆ. ಕಾಲೇಜಿಗೆ ಕ್ರಮವಾಗಿ ಈ ಮೂವರು ವಿದ್ಯಾಗಳು ಸ್ಥಾನ ಪಡೆದಿದ್ದಾರೆ. 1.ಶಿವಾನಿ ಬಾಲಕೃಷ್ಣ ವೆರ್ಣೇಕರ- 588/600 – (98%) 2.ಚರಣ ವಿನಾಯಕ … Continued

ಕುಮಟಾ: ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ-ಷಡಕ್ಷರಿ ಅಕಾಡೆಮಿ ಭಜನಾ ಮಂಡಳಿ ಪ್ರಥಮ

ಕುಮಟಾ: ಯುಗಾದಿ ಉತ್ಸವದ ಅಂಗವಾಗಿ ಕುಮಟಾದ ಉಗಾದಿ ಉತ್ಸವ ಸಮಿತಿಯಿಂದ ಇಲ್ಲಿನ ನೆಲ್ಲೆಕೇರಿ ಮಹಾಸತಿ ಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಭಜನಾ ಸ್ಪರ್ಧೆಗಳು ನಡೆದವು. ಉತ್ತರ ಕನ್ನಡ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಂಡಿತ ಗೌರೀಶ ಯಾಜಿ ಕೂಜಳ್ಳಿ ಅವರ ಸಂಯೋಜಿತ ಕುಮಟಾದ ಷಡಕ್ಷರಿ ಅಕಾಡೆಮಿ ಭಜನಾ ಮಂಡಳಿ ಪ್ರಥಮ ಸ್ಥಾನ … Continued

ಕುಮಟಾ:  ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶದಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಕುಮಟಾ : ನಗರದ ಮಣಕಿ ಮೈದಾನದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಹಲ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರು ಕೋಟ ಶ್ರೀನಿವಾಸ್ ಪೂಜಾರಿ ಸಮಾವೇಶಕ್ಕೆ ಚಾಲನೆ ನೀಡಿದರು. ಸಮಾವೇಶ ದಲ್ಲಿ … Continued

ಸ್ವಾತಂತ್ರ್ಯ ಹೋರಾಟಗಾರ ಎಂ. ಆರ್. ಭಟ್ಟ ನಿಧನ

ಕುಮಟಾ : ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತೆಪ್ಪದ ಮದ್ಗುಣಿಯ ಎಂ. ಆರ್. ಭಟ್ಟ (92) ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಬಂಧು ಬಳಗ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಎಂ. ಆರ್. ಭಟ್ಟ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಹಾಗೂ ಬಾಡದ ಜನತಾ ವಿದ್ಯಾಲಯದ … Continued

ಕುಮಟಾ: ವಿನಾಯಕ ರೆಕ್ಸಿನ್ ಹೌಸ್ ವಿಜಯೋತ್ಸವ – ಶಾಪಿಂಗ್‌ ಉತ್ಸವದಲ್ಲಿ ಗೌರೀಶ ಭಂಡಾರಿಗೆ ಕಾರು ಬಹುಮಾನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಳೆಯ ಮೀನುಮಾರುಕಟ್ಟೆ ರಸ್ತೆಯ ಜಯನಗರದಲ್ಲಿರುವ ವಿನಾಯಕ ರೆಕ್ಸಿನ್ ಹೌಸ್‌ನಲ್ಲಿ ಕನ್ನಡದ ದಿನಪತ್ರಿಕೆ ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ಸಹಭಾಗಿತ್ವದಲ್ಲಿ ನಡೆದ“ವಿಜಯೋತ್ಸವ – ಶಾಪಿಂಗ್ ಉತ್ಸವ” ಫಲಿತಾಂಶ ಪ್ರಕಟವಾಗಿದೆ. ಹತ್ತು ಸಾವಿರ ರೂ.ಗಳ ಬೆಡ್ ಖರೀದಿಸಿದ್ದ ಗೌರೀಶ ಎಂ. ಭಂಡಾರಿ ಮಣಕಿ ಕುಮಟಾ ಅವರಿಗೆ ಅದೃಷ್ಟ ಒಲಿದು … Continued

ಕುಮಟಾ: ಚಿತ್ರಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಕುಮಟಾ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಿವೆ ಎಂದು ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು. ಚಿತ್ರಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಉಚಿತ ಕೋವಿಡ್‌ ಲಸಿಕೆ ನೀಡಿ … Continued

ನಿವೃತ್ತ ಪ್ರಾಚಾರ್ಯ ಜಿ. ವಿ. ಭಟ್ಟ ಕೊಂಕೇರಿ ನಿಧನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡತೋಕದ ಕೊಂಕೇರಿಯವರಾದ ನಿವೃತ್ತ ಪ್ರಾಚಾರ್ಯ ಜಿ. ವಿ. ಭಟ್ಟ (87) ಕೊಂಕೇರಿ ಶನಿವಾರ ನಿಧನರಾದರು. ಕಾರವಾರದ ಪ್ರತಿಷ್ಠಿತ ದಿವೇಕರ ಕಾಲೇಜಿನ ಪ್ರಥಮ ಪ್ರಾಚಾರ್ಯರಾಗಿದ್ದರು ಸತತವಾಗಿ 23 ವರ್ಷ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ತಮ್ಮ ಮೂಲ ಮನೆ ಕಡತೋಕದಲ್ಲಿ ನೆಲೆಸಿ ಅನೇಕ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. … Continued

ಕುಮಟಾ: ಹಿರಿಯ ಕಾಂಗ್ರೆಸ್‌ ನಾಯಕ ಮೋಂಟಿ ಫರ್ನಾಂಡಿಸ್‌ ನಿಧನ

ಕುಮಟಾ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಮೋಂಟಿ ಫಾರ್ನಾಂಡಿಸ್ ಗುರುವಾರ ನಿಧನರಾಗಿದ್ದಾರೆ. ಸರಳ ವ್ಯಕ್ತಿತ್ವದ ಅವರು ಕಾಂಗ್ರೆಸ್‌ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಎಲ್ಲ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಪಕ್ಷಾತೀತವಾಗಿ ಉತ್ತಮ ಸಂಬಂಧಹೊಂದಿದ್ದರು. ಅವರು ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕುಮಟಾದಲ್ಲಿ ಆನ್‌ಲೈನ್ ಷೇರು ಮಾರುಕಟ್ಟೆಯು ಆರಂಭ … Continued

ಬೆತ್ತಗೇರಿ ರಮಾನಂದ ಭಟ್ಟ ನಿಧನ

ಕುಮಟಾ : ತಾಲೂಕಿನ ಬೆತ್ತಗೇರಿಯ ರಮಾನಂದ ಭಟ್ಟ (65) ಭಾನುವಾರ ಹೃದಯಘಾತದಿಂದ ನಿಧನರಾಗಿದ್ದಾರೆ. ಧಾರೇಶ್ವರದ ಬಿಜೆಪಿಯ ಭೂತ ಮಟ್ಟದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸುದೀರ್ಘ ಕಾಲದಿಂದ ಶ್ರೀ ರಾಮಚಂದ್ರಾ ಪುರ ಮಠದ ಬಿಂದು-ಸಿಂಧು ಯೋಜನೆಯ ಪ್ರಧಾನ, ರಾಗಿ ವಲಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು, ಸಂತಾಪ: ರಮಾನಂದ ಭಟ್‌ ಅವರ ನಿಧನಕ್ಕೆ ಶಾಸಕ ದಿನಕರ ಶೆಟ್ಟಿ, ಹವ್ಯಕ … Continued

ಕುಮಟಾ: ಗೋ ಗ್ರೀನ್‌ನಲ್ಲಿ ಹವ್ಯಕ ಸೇವಾ ಪ್ರತಿಷ್ಠಾನದ ಸಮಾವೇಶ: ತಮ್ಮತನ ಉಳಿಸಿಕೊಳ್ಳಲು ಸಂಘಟನೆ ಬೇಕು- ಕಾಗೇರಿ

ಕುಮಟಾ: ನಮ್ಮ ಬದುಕಿನ ಮಧ್ಯೆ ಬರುವ ಸಮಸ್ಯೆ ನಿವಾರಣೆಗೆ  ಹಾಗೂ ತಮ್ಮತನ ಉಳಿಸಿಕೊಳ್ಳಲು ಸಂಘಟನೆ ಬೇಕು ಎಂದು ವಿಧಾಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಡಗಣಿಯ ಗೊ ಗ್ರೀನ್ ಮೈದಾನದಲ್ಲಿ ನಡೆದ ಹವ್ಯಕ ಸೇವಾ ಪ್ರತಿಷ್ಠಾನ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ವ್ಯವಹಾರಿಕ ಜಂಜಾಟದಲ್ಲಿ ಇರುತ್ತಾರೆ. ಇದರ ಮಧ್ಯೆ … Continued