ಶಿಕ್ಷಕರ ಕಾರ್ಯ ಶ್ಲಾಘನೆ ಮಾಡಿದ ಸಚಿವ ನಾಗೇಶ, ಅಧಿಕಾರಿಗಳ ಕೆಲಸದ ಬಗ್ಗೆ ಅತೃಪ್ತಿ
ಕುಮಟಾ;ರಾಜ್ಯ ಪ್ರಾಥಮಿಕ ಮತ್ತು ಪ್ರಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಗುರುವಾರ sಸಂಜೆ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾ ನ ಮಹಾವಿದ್ಯಾಲಯದಲ್ಲಿ ಜಿಲ್ಲಾ ಶೈಕ್ಷಣಿಕ ಸಭೆ ನಡೆಸಿದರು.ತಡ ರಾತ್ರಿ ೯ ಘಂಟೆಯ ತನಕ ಜಿಲ್ಲಾ ಶೈಕ್ಷಣಿಕ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಪನಿರ್ದೇಶಕರನ್ನು ಮತ್ತು ಬಿ.ಇ.ಒ ಮತ್ತಿತರ ಅಧಿಕಾರಿಗಳ ಮೇಲೆ ಜಿಲ್ಲೆಯ ಪ್ರಗತಿ ಬಗ್ಗೆ ತೆಗೆದುಕೊಂಡ ಕ್ರಮಗಳ … Continued