ಎಸ್ಸೆಸ್ಸೆಲ್ಸಿ ಪರೀಕ್ಷೆ : ಧಾರವಾಡದ ಜೆಎಸ್‌ಎಸ್‌ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ನೂರಕ್ಕೆ 100 ಫಲಿತಾಂಶ, ಸಾಚಿ ಹೊಂಗಲಮಠ ಧಾರವಾಡ ಜಿಲ್ಲೆಗೆ ದ್ವಿತೀಯ

ಧಾರವಾಡ : ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ 2022-23 ನೇ ಸಾಲಿನ ೧೦ ನೇ ತರಗತಿ ಫಲಿತಾಂಶವು ೧೦೦ ಕ್ಕೆ ೧೦೦ ರಷ್ಟಾಗಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಚಿ ಹೊಂಗಲ್‌ಮಠ ೬೨೦/೬೨೫ (೯೯.೨%) ಅಂಕಗಳೊಂದಿಗೆ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಗಳಿಸಿರುತ್ತಾರೆ. … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಹುಬ್ಬಳ್ಳಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ಫಲಿತಾಂಶ ನೂರಕ್ಕೆ 100

ಹುಬ್ಬಳ್ಳಿ: ನಗರದ ಘಂಟಿಕೇರಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯು ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೂರಕ್ಕೆ 100 ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ 86 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ. ಅದರಲ್ಲಿ 23 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ. 43 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ … Continued

ಜೆಇಇ ಮೇನ್ಸ್‌ ಪರೀಕ್ಷೆ : ಧಾರವಾಡ ಜೆ.ಎಸ್.ಎಸ್. ಎಸ್‌ಎಂಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ: ಧಾರವಾಡ ನಗರದ ವಿದ್ಯಾಗಿರಿಯ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ೨೦೨೨-೨೦೨೩ರ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಾಲ್ವರು ವಿದ್ಯಾರ್ಥಿಗಳು ಜೆ.ಇ.ಇ. ಬಿ.ಇ/ಬಿ.ಟೆಕ್ ವಿಭಾಗದ ಮೇನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು, ಅಡ್ವಾನ್ಸಡ್‌ ಪರೀಕ್ಷೆ ಬರೆಯುವ ಅರ್ಹತೆ ಪಡೆದಿದ್ದಾರೆ. ಎಚ್.ಎನ್.ಪ್ರಪುಲ್ ೯೫.೪೮%, ವಿಠ್ಠಲ ನವಲಗುಂದ ೯೪.೮೭%, ಈರಣ್ಣಾ ಪೋಲಿಸಪಾಟೀಲ್ ೯೩.೪೮% ಐಶ್ವರ್ಯಾ ಹಿರೇಮಠ … Continued

ಜೆಇಇ ಮೇನ್‌ ಪರೀಕ್ಷೆಯಲ್ಲಿ ಧಾರವಾಡ ಅರ್ಜುನ ಕಾಲೇಜ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಧಾರವಾಡ : ಧಾರವಾಡದ ಅರ್ಜುನ(ಶಾಂತಿನಿಕೇತನ) ವಿಜ್ಞಾನ ಪದವಿ-ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಪ್ರೀಲ್ ೨೦೨೩ ರಲ್ಲಿ ಐಐಟಿ, ಎನ್‌ಐಟಿ ಮತ್ತು ಐಐಐಟಿ ಕಾಲೇಜುಗಳು ಪ್ರವೇಶಾತಿಗಾಗಿ ನಡೆದ ಜೆಇಇ ಮೇನ್ಸ್‌ ಪರೀಕ್ಷೆಯಲ್ಲಿ ಅರ್ಜುನ(ಶಾಂತಿನಿಕೇತನ) ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ರಾಜನ್ ಶೆಟ್ಟಿ ೯೮.೩೯ ಪರ್ಸೆಂಟೈಲ್‌, ಸಾತ್ವಿಕ್ ಹೆಗಡೆ ೯೭.೬೬ ಪರ್ಸೆಂಟೈಲ್‌, ರವಿಕುಮಾರ ೯೬.೨೧ ಪರ್ಸೆಂಟೈಲ್‌, ವಿಶ್ವಜೀತ ೯೫.೯೫ … Continued

ಜೆಇಇ ಮೇನ್ಸ್‌ ಪರೀಕ್ಷೆ: ಜೆ.ಎಸ್.ಎಸ್. ಆರ್.ಎಸ್.ಹುಕ್ಕೇರಿಕರ ಪಿಯು ಕಾಲೇಜ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಧಾರವಾಡ: ಧಾರವಾಡ ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಸಂಸ್ಥೆಯ ಆರ್.ಎಸ್. ಹುಕ್ಕೇರಿಕರ ಪದವಿಪೂರ್ವ ಮಹಾವಿದ್ಯಾಲಯದ 2022-2023ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜೆ.ಇ.ಇ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಜೆ.ಇ.ಇ ಪರೀಕ್ಷೆಯಲ್ಲಿ ಹಾಜರಾದ 08 (ಎಂಟು) ವಿದ್ಯಾರ್ಥಿಗಳು ಜೆ.ಇ.ಇ. ಬಿ.ಇ/ಬಿ.ಟೆಕ್ ವಿಭಾಗದ ಮೇನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು, ಅಡ್ವಾನ್ಸಡ್‌ ಪರೀಕ್ಷೆ ಬರೆಯುವ ಅರ್ಹತೆ … Continued

ದ್ವಿತೀಯ ಪಿಯುಸಿ ಪರೀಕ್ಷೆ : ಧಾರವಾಡದ ಅರ್ಜುನ ಕಾಲೇಜು ನೂರಕ್ಕೆ ೧೦೦ ಫಲಿತಾಂಶ

ಧಾರವಾಡ: ಧಾರವಾಡದ ಅರ್ಜುನ(ಶಾಂತಿನಿಕೇತನ) ವಿಜ್ಞಾನ ಪದವಿ-ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಕಾಲೇಜು ನೂರಕ್ಕೆ ೧೦೦ ಫಲಿತಾಂಶ ಪಡೆದಿದೆ. ವಿದ್ಯಾರ್ಥಿನಿ ಪ್ರಜಾ ನಾಯಕ ಅವರು ೬೦೦ ಕ್ಕೆ ೫೭೬ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಾತ್ವಿಕ ಹೆಗಡೆ (೫೭೫ ಅಂಕಗಳು), ಕಿರಣಕುಮಾರ ಮಡಿವಾಳ (೫೭೦ ಅಂಕಗಳು), ಸವಿತ್ರು … Continued

ದ್ವಿತೀಯ ಪಿಯುಸಿ ಫಲಿತಾಂಶ: ಧಾರವಾಡ ಜೆ ಎಸ್ ಎಸ್-ಹುಕ್ಕೇರಿಕರ ಪಿಯು ಕಾಲೇಜ್‌ ಉತ್ತಮ ಸಾಧನೆ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಆರ್.ಎಸ್.ಹುಕ್ಕೇರಿಕರ ಪದವಿಪೂರ್ವ ಮಹಾವಿದ್ಯಾಲಯವು ಕಳೆದ ಮಾರ್ಚ್-೨೦೨೩ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದೆ. ಒಟ್ಟು ಹಾಜರಾದ ೮೪೮ ವಿದ್ಯಾರ್ಥಿಗಳಲ್ಲಿ ೭೫೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೮೯.೧೫% ಫಲಿತಾಂಶ ಬಂದಿದೆ. ಇದು ೨೦೨೨ರ ಫಲಿತಾಂಶಕ್ಕಿಂತ ೮.೪% ಹೆಚ್ಚಾಗಿದೆ. ಒಟ್ಟು ೨೩೧ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ (೮೫%ಕ್ಕಿಂತ ಹೆಚ್ಚಿನ ಅಂಕಗಳು) ೪೧೨ … Continued

ದ್ವಿತೀಯ ಪಿಯು ಫಲಿತಾಂಶ: ಜೆಎಸ್‌ಎಸ್‌ ಎಸ್‌ಎಂಪಿಯು ಕಲಾ-ವಾಣಿಜ್ಯ ಕಾಲೇಜ್‌ ಉತ್ತಮ ಸಾಧನೆ

ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಧಾರವಾಡದ ಸವದತ್ತಿ ರಸ್ತೆಯ ಮುರಘಾಮಠ ಹತ್ತಿರದ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜು ಉತ್ತಮ ಸಾಧನೆ ಮಾಡಿದೆ. ಕಲಾ ವಿಭಾಗದಲ್ಲಿ ಅಂಬರೀಷ್ ೯೨.೩೩%(೫೫೪), ವಿನುತಾ ಸತ್ತೂರ ೯೦.೧೭% (೫೪೧), ಗೌತಮ ಗಡಗಿ ೯೦ %(೫೪೦) ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ನೂರೈನ್ … Continued

ದ್ವಿತೀಯ ಪಿಯುಸಿ ಫಲಿತಾಂಶ: ಧಾರವಾಡ ಜೆಎಸ್‌ಎಸ್‌ ಎಸ್‌ಎಂಪಿಯು ಕಾಲೇಜ್‌ ಉತ್ತಮ ಸಾಧನೆ

ಧಾರವಾಡ: ಧಾರವಾಡದ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ವತಂತ್ರ ಪಿಯು ವಿಜ್ಞಾನ, ವಾಣಿಜ್ಯ ಮತ್ತು ಕಲಾ ಕಾಲೇಜು ದ್ವಿತೀಯ ಪಿಯಸಿ ವಿಜ್ಞಾನ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದೆ. ಕಾಲೇಜಿನ ಜಿ ಶಾಂಭವಿ-573/600, ಸಾನಿಯಾ ಡಿ.-571/600, ಈಶ್ವರಿ ಬಿ. 567/600, ವಿಟ್ಟಲ್ ಎನ್.-566/600 ಅನಾಮಿಕ ಜಿ.-560/600, ತೇಜಸ್ ಪಿ.-558/600, ಓಂಕಾರ್ ಜಿ.ಎಚ್.-557/600, ಗುಣಶೇಖರ- 553/600, ಶ್ರೇಯಾ ಸಿ. ಕೆ.-552/600-ಶಹಶಾಂಕ-547/600 … Continued

ಹುಬ್ಬಳ್ಳಿ ನಗರ ತಾಲೂಕು ೮ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಿ.ಬಿ.ಮರಿಗೌಡರ

(ಮಾರ್ಚ್‌  ೪ರಂದು ಶುಕ್ರವಾರ ಹುಬ್ಬಳ್ಳಿ ನಗರ ತಾಲೂಕು ೮ನೇ ಕನ್ನಡ ಸಾಹಿತ್ಯ ಸಮ್ಮೆಳನ ಉಣಕಲ್ಲಿನ ಪಿ.ಬಿ. ರಸ್ತೆಯ ಸಿದ್ಧಪ್ಪಜ್ಜನ ಸಭಾಂಗಣದಲ್ಲಿ ನಡೆದಿದೆ) ಚನ್ನಪ್ಪಗೌಡ ಬಸನಗೌಡ ಮರಿಗೌಡರ ಎಲ್ಲರಿಗೂ ಸಿ.ಬಿ.ಮರಿಗೌಡರ ಸರ್ ಎಂದೇ ಚಿರಪರಿಚಿತರು. ೮೦ ವರ್ಷ ವಯಸ್ಸಿನ (ಜನನ:೦೧-೦೩-೧೯೪೩) ಇವರು ಪ್ರಾಥಮಿಕ ಶಿಕ್ಷಣವನ್ನು ಉಣಕಲ್ಲಿನಲ್ಲಿ, ಮಾಧ್ಯಮಿಕ ಶಿಕ್ಷಣವನ್ನು ಗಂಗಾಧರ ಹೈಸ್ಕೂಲಿನಿಂದ ಪಡೆದಿದ್ದಾರೆ. ಎಸ್.ಎಸ್.ಎಲ್.ಸಿ ೧೯೬೦ ರಲ್ಲಿ, … Continued