ಜೆ.ಎಸ್.ಎಸ್ ನಲ್ಲಿ ಶ್ರೀ ಧರ್ಮಸ್ಥಳ ಸಿರಿ ಮಿಲೆಟ್ ಹೌಸ್ ಉದ್ಘಾಟನೆ

ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಕ್ಯಾಂಪಸ್‌ನ ಫುಡ್ ಕೋರ್ಟ್ ಆವರಣದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ ಅವರು ಶ್ರೀ ಧರ್ಮಸ್ಥಳ ಸಿರಿ ಮಿಲೆಟ್ ಹೌಸ್‌ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ, ಧರ್ಮಸ್ಥಳ ಗ್ರಾಮಿವೃದ್ಧಿ ಸಂಸ್ಥೆಯ ದಿನೇಶ ಎಂ. ಶ್ರೀ ಮಹಾವೀರ ಉಪಾದ್ಯೆ, ಸೂರಜ್ ಜೈನ್, ಮಾಲತೇಶ ಹಾಗೂ … Continued

ಉತ್ಖನನ ನಡೆಸಲು ಮನವಿ

ಧಾರವಾಡ: ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಜೈನ ಬಸದಿ ಇದ್ದ ಬಗ್ಗೆ ಗ್ರಾಮದ ಹಿರಿಯರಿಂದ ತಿಳಿದು ಬಂದಿದ್ದು, ಈ ಹಿಂದೆ ಇದ್ದ ಬಸದಿಯ ಜಾಗದ ಉತ್ಖನನವಾದರೆ ಸಂಪೂರ್ಣ ಮಾಹಿತಿ ಸಿಗಬಹುದು ಎಂಬ ಉದ್ದೇಶದಿಂದ ಉತ್ಖನನ ನಡೆಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಹಾವೀರ ಉಪಾದ್ಯೆ, ಜಿನ್ನಪ್ಪ ಕುಂದಗೊಳ, ಡಾ. … Continued

ಚಾಲಕರು ಮಾಡುತ್ತಿರುವ ಜನಸಾಮಾನ್ಯರ ಸೇವೆಗೆ ಬೆಲೆಕಟ್ಟಲಾಗದು: ಡಾ.ಅಜಿತ ಪ್ರಸಾದ

ಧಾರವಾಡ: ಜನಸಾಮಾನ್ಯರ ಮತ್ತು ಪ್ರತಿಯೊಬ್ಬರ ಜೀವನದ ರಥ ಎಂದೇ ಕರೆಯಲ್ಪಡುವ ಚಾಲಕರ ಮಹತ್ವ ಅರಿಯಬೇಕು. ಹಾಗೆಯೇ ಈ ಚಾಲಕರು ಮಾಡುತ್ತಿರುವ ಜನಸಾಮಾನ್ಯರ ಸೇವೆಗೆ ಬೆಲೆಕಟ್ಟಲಾಗದು .ಅದೇರೀತಿ ಪ್ರಯೋಗಾಲಯದಲ್ಲಿ ಕಾರ್ಯಮಾಡುವವರ ಸೇವೆಯು ಅಷ್ಟೇ ಮಹತ್ವದ್ದು ಎಂದು ಜೆ.ಎಸ್.ಎಸ್ ನ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ೧೦೦ ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಭಾರತೀಯ … Continued

ಧಾರವಾಡ: ಜೆಎಸ್ಎಸ್ ಕನ್ನಡ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಕರಕುಶಲ ವಸ್ತುಗಳ ಪ್ರದರ್ಶನ

ಧಾರವಾಡ: ೨೦೨೨ನೇ ಹೊಸವರ್ಷದ ಪ್ರಯುಕ್ತ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಕರಕುಶಲ (ಕ್ರಾಫ್ಟ್‌) ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಮಕ್ಕಳು ವಿವಿಧ ವಸ್ತುಗಳ ಮಾದರಿಗಳನ್ನು ಕಡಿಮೆ ಖರ್ಚಿನಲ್ಲಿ ಮಾಡಿ ಪ್ರದರ್ಶಿಸಿದರು. ಇದು ಮಕ್ಕಳ ಪ್ರತಿಭೆ ಬಿಂಬಿಸುವ ಪ್ರದರ್ಶನವಾಗಿತ್ತು. ಈ ಕಾರ್ಯಕ್ರಮವನ್ನು ಜೆ.ಎಸ್.ಎಸ್ ಸಂಸ್ಥೆಯ ಐ.ಟಿ.ಐ ಕಾಲೇಜಿನ ಪ್ರಾಚಾರ್ಯರಾದ ಮಹಾವೀರ ಉಪಾಧ್ಯೆಯವರು ಉದ್ಘಾಟಿಸಿದರು. … Continued

ಕೌಶಲ್ಯಭರಿತ ತರಬೇತಿ ಇಂದಿನ ಅಗತ್ಯ:ಡಾ. ಅಜಿತ ಪ್ರಸಾದ

ಧಾರವಾಡ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಒಳ್ಳೆಯ ಉದ್ಯೋಗ ಅಥವಾ ಸ್ವ ಉದ್ಯೋಗ ಪ್ರಾರಂಭಿಸಬೇಕಾದರೆ ಕೌಶಲ್ಯಭರಿತ ತರಬೇತಿ ಅತಿ ಅವಶ್ಯವಾಗಿದೆ. ಎಲ್ಲ ರಂಗಗಳಲ್ಲೂ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶವಿದ್ದು, ತಂತ್ರಜ್ಞಾನ, ಮಾರುಕಟ್ಟೆ ಜ್ಞಾನ, ಸಾಮಾನ್ಯ ಜ್ಞಾನ ಮುಂತಾದವುಗಳ ಬಗ್ಗೆ ಮಾಹಿತಿ ಇದ್ದವರು ಮಾತ್ರ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯ ಎಂದು ಪ್ರಾಚಾರ್ಯರಾದ ಡಾ. ಅಜಿತ್ ಪ್ರಸಾದ ಹೇಳಿದರು. ಜೆ.ಎಸ್.ಎಸ್ … Continued

ಜಿಲ್ಲಾ ಮಟ್ಟದ ದೇಶಭಕ್ತಿ -ರಾಷ್ಟ್ರ ನಿರ್ಮಾಣದ ಘೋಷಣೆ ಸ್ಪರ್ಧೆಯಲ್ಲಿ ಪ್ರಥಮ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಸ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಎಂ.ಎ ಇಂಗ್ಲೀಷ್ ೩ನೇ ಸೆಮಿಸ್ಟರ್ ನಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಗ್ಲೋರಿಯಾ ಡಿಸೋಜಾ ಭಾರತ ಸರ್ಕಾರದ ನೆಹರು ಯುವ ಕೇಂದ್ರವು ಆಯೋಜಿಸಿದ್ದ ಜಿಲ್ಲಾ ಮಟ್ಟದ ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದ ಘೋಷಣೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರನ್ನು ಜನತಾ ಶಿಕ್ಷಣ … Continued

ರಣವ್ಯೂಹಗಳ ನಿಪುಣ ಜನರಲ್‌ ಬಿಪಿನ್‌ ರಾವತ್‌ ನಿಧನಕ್ಕೆ ಧಾರವಾಡ ಜೆಎಸ್ಎಸ್‌ನಿಂದ ಶ್ರದ್ಧಾಂಜಲಿ

ಧಾರವಾಡ: ಭಾರತದ ಸೇನಾ ಇತಿಹಾಸದಲ್ಲಿಯೇ ಕಂಡು ಕೇಳರಿಯದ ಘನಘೋರ ದುರಂತ ಬುಧವಾರ ಸಂಭವಿಸಿದೆ. ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್‌ ಅವರನ್ನು ದೇಶ ಕಳೆದುಕೊಂಡಿದೆ ಎಂದು ಧಾರವಾಡದ ಜೆ.ಎಸ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿತ್ತಾಧಿಕಾರಿ ಡಾ. ಅಜಿತ ಪ್ರಸಾದ ಹೇಳಿದರು. ಧಾರವಾಡದ ಜೆ.ಎಸ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಣ ವತಿಯಿಂದ … Continued

ಧಾರವಾಡ ಜೈನ ಮಿಲನದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ

ಧಾರವಾಡ: ಧಾರವಾಡ ಜೈನ ಮಿಲನ ವತಿಯಿಂದ ಧಾರವಾಡ ಜಿಲ್ಲೆಯಲ್ಲಿ ಓದುತ್ತಿರುವ ಜೈನ, ಬಡ ಪ್ರತಿಭಾವಂತ ಪ್ರಥಮ ವರ್ಷದ ಪಿ.ಯು.ಸಿ, ಪ್ಯಾರಾಮೆಡಿಕಲ್, ಐ.ಟಿ.ಐ, ಡಿಪ್ಲೋಮಾ, ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಂಪರ್ಕ ಸಂಖ್ಯೆ, ವಿಳಾಸ, ಇತ್ಯಾದಿ ವಿವರಗಳನ್ನು ನಮೂದಿಸಿದ ವಿನಂತಿ ಅರ್ಜಿಯೊಂದಿಗೆ, ಪ್ರವೇಶ ಶುಲ್ಕ ಪಾವತಿಸಿದ ರಶೀದಿ, ಜಾತಿ, ಆದಾಯ ಪ್ರಮಾಣ … Continued

ತಂಬಾಕು ದುಷ್ಪರಿಣಾಮಗಳ ಅರಿವು ಕಾರ್ಯಕ್ರಮ: ವಿದ್ಯಾರ್ಥಿಗಳೇ ದುಶ್ಚಟಕ್ಕೆ ಬಲಿಯಾಗಬೇಡಿ-ಡಾ. ಅಜಿತ ಪ್ರಸಾದ

ಧಾರವಾಡ: ವಿದ್ಯಾರ್ಥಿಗಳು ಹದಿಹರೆಯದ ವಯಸ್ಸಿನಲ್ಲಿ ದುಶ್ಟಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೆ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ಯುವಕರು ನಾನಾ ವಿಧಗಳಲ್ಲಿ ತಂಬಾಕು ಸೇವನೆ ಮಾಡುತ್ತಿದ್ದು, ಇದರಿಂದ ತಲೆ, ಕಣ್ಣು, ಬಾಯಿ, ಕಿವಿ, ಉದರ ಹಾಗೂ ಶ್ವಾಸಕೋಶದ ರೋಗಗಳಿಂದ ಯುವಕರು ಚಿಕ್ಕ ವಯಸ್ಸಿನಲ್ಲೆ ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಧಾರವಾಡದ ವಿದ್ಯಾಗಿರಿಯ … Continued

ಧಾರವಾಡ: ವಿವಿಧ ಪ್ರಶಸ್ತಿ ಪಡೆದ ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು

ಧಾರವಾಡ: ಧಾರವಾಡದ ಎಂ. ನಗರ ಸವದತ್ತಿ ರಸ್ತೆ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ೧೦ನೇ ತರಗತಿಯ ದಿಶಾ ಮೊಗೇರ, ಸಾಂಸ್ಕೃತಿಕ ಸಾಕಾರ ಸಮಿತಿ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ೯ನೇ ತರಗತಿಯ ಅಫ್ತಾಬ್ ಹುಸೇನ್‌ ಮುಮ್ಮಿಗಟ್ಟಿ “ಹಮ್ ಹೋಂಗೆ ಕಾಮಿಯಾಬ್” ಚಿತ್ರದಲ್ಲಿ ನಟನೆಗಾಗಿ ನವ ಕರ್ನಾಟಕ ಚಿತ್ರ ಮಂಡಳಿಯವರು ಅತ್ಯುತ್ತಮ ಬಾಲ … Continued