ಪುಸ್ತಕಗಳನ್ನು ಓದುವ ಆತ್ಮ ತೃಪ್ತಿ, ಮೊಬೈಲ್- ಕಂಪ್ಯೂಟರ್‌ಗಳಿಂದ ದೊರೆಯಲ್ಲ: ಡಾ. ಅಜಿತ ಪ್ರಸಾದ

ಧಾರವಾಡ: ಇಂದಿನ ಆಧುನಿಕ ಕಾಲದಲ್ಲೂ ಗ್ರಂಥಾಲಯಗಳು ತಮ್ಮ ಅಸ್ತಿತ್ವವನ್ನು ಕಾಪಾಡಿಕೊಂಡು ಬಂದಿವೆ ಎಂದರೆ ಅದಕ್ಕೆ ಇರುವ ಅಡಿಪಾಯವೇ ಕಾರಣ ಎಂದು ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಗ್ರಂಥಾಲಯ ಪಿತಾಮಹ ಡಾ. ಎಸ್. ಆರ್ ರಂಗನಾಥನ್‌ ಅವರ ೧೨೯ನೇ ಜನ್ಮದಿನದ ಅಂಗವಾಗಿ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ … Continued

ಧಾರವಾಡ ಮ್ಯತ್ಯುಂಜಯ ನಗರದ ಜೆಎಸ್ಎಸ್ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ೧೦೦ಕ್ಕೆ ೧೦೦ ಫಲಿತಾಂಶ

ಧಾರವಾಡ: ಧಾರವಾಡ ನಗರ ಸವದತ್ತಿ ರಸ್ತೆಯ ಮ್ಯತ್ಯುಂಜಯ ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶಾಲೆಯ ಒಟ್ಟು ಫಲಿತಾಂಶ ೧೦೦% ಆಗಿದೆ. ಶಾಲೆಗೆ . ಸುಜಲ ಬ್ಯಾಹಟ್ಟಿ ೯೨.೧೬% -ಪ್ರಥಮ), ಸೂರಜ ಮನಗಾವಿ ೯೧.೬೮ -ದ್ವಿತೀಯ ಹಾಗೂ ಪುನೀತ್ ಈಟಿ  ೮೯.೪೪ -ತೃತೀಯ ಸ್ಥಾನ ಪಡೆದಿದ್ದಾರೆ. ಈ … Continued

ಎಸ್ಸೆಸ್ಸೆಲ್ಸಿ: ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆ ನೂರಕ್ಕೆ ನೂರು ಫಲಿತಾಂಶ

ಧಾರವಾಡ: ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶಾಲೆಯ ಒಟ್ಟು ಫಲಿತಾಂಶ ನೂರಕ್ಕೆ ೧೦೦ ಆಗಿದೆ. ಶಾಲೆಗೆ ಬಸನಗೌಡ ಕ ಪಾಟೀಲ, ಅರುಣಕುಮಾರ ಹಾಗೂ ವಿನಾಯಕ ಮುದಗಣ್ಣವರ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ, ೧ ಬಸನಗೌಡ ಕ ಪಾಟೀಲ ೯೭.೧೨% ೨ ಅರುಣಕುಮಾರ … Continued

ಧಾರವಾಡದ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ನೂರಕ್ಕೆ ೧೦೦ ಫಲಿತಾಂಶ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೨೦೨೦-೨೧ ನೇ ಸಾಲಿನ ೧೦ನೇ ತರಗತಿ ಫಲಿತಾಂಶವು ೧೦೦ ಕ್ಕೆ ೧೦೦ ರಷ್ಟಾಗಿದೆ, ಶಾಲೆಯಲ್ಲಿ ಪರೀಕ್ಷೆಗೆ ಒಟ್ಟು ೧೫೬ ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ ೬೪ ವಿದಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ ಹಾಗೂ ೮೩ ವಿದ್ಯಾರ್ಥಿಗಳು ಪ್ರತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದವರ ಸಂಖ್ಯೆ – … Continued

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉತ್ತರ ಕನ್ನಡ ಜಿಲ್ಲೆಯ ನಾಲ್ವರಿಗೆ 625ಕ್ಕೆ 625 ಅಂಕ

ಶಿರಸಿ/ಕಾರವಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರಿಗೆ ಹಾಗೂ ಕಾರವಾರ ಜಿಲ್ಲೆಯ ಓರ್ವ ವಿದ್ಯಾರ್ಥಿನಿ 625ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ.ಶಿರಸಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಸಿದ್ದಾಪುರ ತಾಲ್ಲೂಕಿನ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಕಾನಸೂರಿನ ಕಾಳಿಕಾ ಭವಾನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ರೇಷ್ಮಾ ಗಣೇಶ … Continued

ಶ್ರೀವಿಷ್ಣು ಸಹಸ್ರನಾಮ ವಿಷ್ಣುವ್ಯಾಖ್ಯಾ ಕೃತಿ ಬಿಡುಗಡೆ

ಬೆಂಗಳೂರು: ಮನಸ್ಸು ಒಂದೇ ಕಡೆ ಸ್ಥಿರವಾದರೆ ಅದೇ ಧ್ಯಾನ, ಅದು ಮೋಕ್ಷಕ್ಕೆ ಮಾರ್ಗ; ಮನಸ್ಸು ಚರವಾದರೆ ಅದು ಸಂಸಾರವಾಗುತ್ತದೆ. ಮನಸ್ಸು ಚಂಚಲ; ಅದು ಅದರ ಸ್ವಭಾವ. ಆ ಸ್ವಭಾವಕ್ಕೆ ಹೊಂದಿಕೊಂಡೇ ತತ್ವಕ್ಕೆ ಬದ್ಧವಾಗಿರುವಂತೆ ಮಾಡುವುದು ವಿಷ್ಣುಸಹಸ್ರನಾಮದ ಮಹತಿಯಾಗಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರ ಶ್ರೀರಾಮಾಶ್ರಮದಲ್ಲಿ ನಡೆದ ‘ಶ್ರೀ ವಿಷ್ಣು ಸಹಸ್ರನಾಮ … Continued

ಕುಮಟಾ ಬಾಳಿಗಾ ಕಾಲೇಜಿನಲ್ಲಿ ಬೃಹತ್ ಕೋವಿಡ್ ಲಸಿಕಾ ಮೇಳ: ೭೦೦ ವಿದ್ಯಾರ್ಥಿಗಳಿಗೆ ಲಸಿಕೆ

ಕುಮಟಾ; ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಬೃಹತ್ ಕೋವಿಡ್ ಲಸಿಕಾ ಮೇಳ ನಡೆಯಿತು. ಬಾಳಿಗಾ ವಿದ್ಯಾರ್ಥಿಗಳಿಗೆ ಮತ್ತು ತಾಲೂಕಿನ ಸರ್ಕಾರಿ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಯಿತು. ಒಟ್ಟು ೭೦೦ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಪದವಿ ಪ್ರಾಚಾರ್ಯ ಡಾ.ಪಿ.ಕೆ.ಭಟ್ಟ ವಿದ್ಯಾಥಿಗಳಿಗೆ ತಿಳಿವಳಿಕೆ ನೀಡಿದರು. ಶೈಕ್ಷಣಿಕ … Continued

ಧಾರವಾಡ: ಮಾಜಿ ಪೈಲ್ವಾನರಿಗೆ ಶ್ರದ್ಧಾಂಜಲಿ

ಧಾರವಾಡ : ರಾಜ್ಯದ ಹಾಗೂ ಜಿಲ್ಲೆಯ ಅನೇಕ ಮಾಜಿ ಪೈಲ್ವಾನರು ಕೋವಿಡ್ ಮಹಾಮಾರಿಯಿಂದ ಮೃತರಾಗಿದ್ದು, ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅವರೆಲ್ಲರ ಸಾಧನೆ ಹಾಗೂ ಸೇವೆಯನ್ನು ಈ ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಅಮೃತ್ ದೇಸಾಯಿ ಮಾತನಾಡಿ ಕಳೆದ ವರ್ಷ ಕುಸ್ತಿ ಹಬ್ಬಕ್ಕೆ ಅವಿರತ ಸೇವೆ ಮಾಡಿದ ಹಿರಿಯ ಪೈಲ್ವಾರನ್ನು ನೆನಪಿಸಿಕೊಂಡರು. ಮೃತರಾದ … Continued

ಕುಮಟಾ ಬಾಳಿಗಾ ವಾಣಿಜ್ಯ ಕಾಲೇಜಿನಲ್ಲಿ ಯಶಸ್ವಿಯಾದ ಕೋವಿಡ್ ಲಸಿಕಾ ಅಭಿಯಾನ

ಕುಮಟಾ; ಉತ್ತರ ಕನ್ನಡ ಜಿಲ್ಲೆ  ಕುಮಟಾದ ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಒಟ್ಟು ೨೦೬ ಜನರಿಗೆ ಎರಡನೆ ಡೋಸ್ ಕೋವಿಡ್ ಲಸಿಕೆ ನೀಡಲಾಯಿತು. ಕಾಲೇಜಿನ ೧೮ ವರ್ಷ ಮೇಲ್ಪಟ್ಟ ಪದವಿ, ಬಿ.ಬಿ.ಎ ಮತ್ತು ಎಂ.ಕಾಮ್‌ ವಿದ್ಯಾರ್ಥಿಗಳು ಲಸಿಕಾ ಅಭಿಯಾನದಲ್ಲಿ ಭಾಗವಹಿಸಿದ್ದರು. ಪದವಿ ಪ್ರಾಚಾರ್ಯ ಡಾ.ಎಸ್.ವಿ.ಶೇಣ್ವಿ ಮಾತನಾಡಿ, ಲಸಿಕೆ ಪಡೆದುಕೊಳ್ಳುವುದರಿಂದ ವಿದ್ಯಾರ್ಥಿಗಳು … Continued

ಧಾರವಾಡ ಜೆಎಸ್ಎಸ್ ಮಂಜುನಾಥೇಶ್ವರ ಸಿಬಿಎಸ್ ಸಿ ಶಾಲೆ ನೂರಕ್ಕೆ ೧೦೦ ಫಲಿತಾಂಶ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿಬಿಎಸ್ ಸಿ ಶಾಲೆಯ ೨೦೨೦-೨೧ ನೇ ಸಾಲಿನ ೧೦ನೇ ತರಗತಿ ಫಲಿತಾಂಶವು ೧೦೦ ಕ್ಕೆ ೧೦೦ ರಷ್ಟಾಗಿದೆ. , ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಾಲೆಯು ಸತತ ೧೫ ವರ್ಷಗಳಿಂದ ೧೦೦% ಫಲಿತಾಂಶಗಳನ್ನು ಸಾಧಿಸುತ್ತ ಬಂದಿದೆ. ಒಟ್ಟು ಪರೀಕ್ಷೆಗೆ ೨೧೫ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರಲ್ಲಿ … Continued