ಧಾರವಾಡ: ಸಿಇಟಿ ಪರೀಕ್ಷೆಯಲ್ಲಿ ಜೆಎಸ್‌ಎಸ್‌- ಆರ್.ಎಸ್. ಹುಕ್ಕೇರಿಕರ ಪದವಿಪೂರ್ವ ಕಾಲೇಜ್‌ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ: ಧಾರವಾಡ ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಸಂಸ್ಥೆಯ ಆರ್.ಎಸ್. ಹುಕ್ಕೇರಿಕರ ಪದವಿ ಪೂರ್ವ ಮಹಾವಿದ್ಯಾಲಯದ 2021-22ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿ–2022 ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳ ಹೆಸರು: ರ್ಯಾಂಕ್‌ 1. ಸುಚೇತ ನಾಯಕ- ENG: 602 2. ಸೂರಜ- B.SC (AGRI) : 646, … Continued

ಧಾರವಾಡ: ಸಿಬಿಎಸ್‌ಇ ೧೦ನೇ ತರಗತಿ ಪರೀಕ್ಷೆಯಲ್ಲಿ ಜೆಎಸ್‌ಎಸ್‌ ಮಂಜುನಾಥೇಶ್ವರ ಸಿಬಿಎಸ್ಇ ಶಾಲೆ ನೂರಕ್ಕೆ ೧೦೦% ಫಲಿತಾಂಶ

ಧಾರವಾಡ: ೨೦೨೧-೨೨ ರ ಸಿಬಿಎಸ್‌ಇ ೧೦ನೇ ತರಗತಿಯ ಪರೀಕ್ಷೆಯಲ್ಲಿ ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆ ನೂರಕ್ಕೆ ೧೦೦ % ಫಲಿತಾಂಶ ಪಡೆದಿದೆ. ಶಾಲೆಯು ಸತತ ೧೬ ನೇ ವರ್ಷ ನೂರಕ್ಕೆ ೧೦೦% ಫಲಿತಾಂಶ ಪಡೆದಿದೆ. ಸೌಮ್ಯಾ ಸುಮನ್ ಅತೀ ಹೆಚ್ಚು ೪೯೭/೫೦೦ ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲೆಯಲ್ಲಿ ಪರೀಕ್ಷೆಗೆ … Continued

ರಾಜಸ್ತಾನದಲ್ಲಿ ನಡೆದ ರೋಪ್ ಸ್ಕಿಪಿಂಗ್ ಸ್ಫರ್ಧೆಯಲ್ಲಿ ಧಾರವಾಡದ ಜೆಎಸ್‌ಎಸ್ ಸಂಸ್ಥೆ ವಿದ್ಯಾರ್ಥಿನಿ ಚಾಂಪಿಯನ್‌

ಧಾರವಾಡ: ರಾಜಸ್ತಾನದ ಜೈಪುರದ ಪೂರ್ಣಿಮಾ ವಿಶ್ವವಿದ್ಯಾಲಯದಲ್ಲಿ ನಡೆದ ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ರೋಪ್ ಸ್ಕಿಪಿಂಗ್ ಸ್ಫರ್ಧೆಯಲ್ಲಿ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಬಿ.ಕಾಂ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾದ ಭೀಮಾಂಬಿಕಾ ನೊಸಬಿ ಫ್ರೀಸ್ಟೆಲ್‌ನಲ್ಲಿ ಚಿನ್ನದ ಪದಕ, ಸ್ಪೀಡ್ ರಿಲೇಯಲ್ಲಿ ಚಿನ್ನದ ಪದಕ ಹಾಗೂ ಡಿ.ಡಚ್‌ನಲ್ಲಿ ಕಂಚಿನ ಪದಕ … Continued

ಕುಮಟಾ: ಜುಲೈ 17ರಂದು ನಾದೋಪಾಸನೆ ಕಾರ್ಯಕ್ರಮ

ಕುಮಟಾ: ಗುರು ಪೂರ್ಣಿಮೆ ನಿಮಿತ್ತ ಕೂಜಳ್ಳಿ ಪಂಡಿತ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ  ಕುಮಟಾದ ಹವ್ಯಕ ಸಭಾಭವನದಲ್ಲಿ ಜುಲೈ 17ರಂದು ನಾದೋಪಾಸನೆ ಕಾರ್ಯಕ್ರಮ ನಡೆಯಲಿದೆ. ಕುಮಟಾ ಗಂಧರ್ವ ಕಲಾ ಕೇಂದ್ರದ ಸಹಯೋಗದಲ್ಲಿಈ ಕಾರ್ಯಕ್ರಮವು  ಜುಲೈ 17ರಂದು ಭಾನುವಾರ ಬೆಳಿಗ್ಗೆ 9:30ರಿಂದ ಸಂಜೆ 7ರ ವರೆಗೆ ಕುಮಟಾ ಹವ್ಯಕ ಸಭಾಭವನದಲ್ಲಿ  ಈ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಗೌರೀಶ … Continued

ಅದ್ವೈತ-2022 ಸ್ಪರ್ಧೆ: ಜೆಎಸ್‌ಎಸ್‌ ಮಂಜುನಾಥೇಶ್ವರ ಸ್ನಾತಕ-ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಬಿಬಿಎ ತಂಡಕ್ಕೆ “ಬೆಸ್ಟ್ ಮ್ಯಾನೇಜರ್” ಪ್ರಶಸ್ತಿ

ಅದ್ವೈತ-೨೦೨೨ ರ ಸ್ಪರ್ಧೆಯಲ್ಲಿ ಭಾಗವಹಿಸಿ “ಬೆಸ್ಟ್ ಮ್ಯಾನೇಜರ್” ಪ್ರಶಸ್ತಿ ಧಾರವಾಡ: ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಬಿ.ಬಿ.ಎ ವಿಭಾಗದ ವಿದ್ಯಾರ್ಥಿ-ವಿದ್ಯಾರ್ಥಿನಿಯರ ತಂಡವು ಬೆಳಗಾವಿಯ ಗೋಗಟೆ ಮಹಾವಿದ್ಯಾಲಯದ ಅದ್ವೈತ-2022 ಸ್ಪರ್ಧೆಯಲ್ಲಿ ಭಾಗವಹಿಸಿ “ಬೆಸ್ಟ್ ಮ್ಯಾನೇಜರ್” ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಜನತಾ ಶಿಕ್ಷಣ ಸಮಿತಿಯ ಪರವಾಗಿ ಸಂಸ್ಥೆಯ ಕಾರ್ಯದರ್ಶಿಗಳಾದ … Continued

ಕೌಶಲ್ಯ ತರಬೇತಿಗೆ ಜೆಎಸ್ಎಸ್ ಮಂಜುನಾಥೇಶ್ವರ ಸ್ನಾತಕ-ಸ್ನಾತಕೋತ್ತರ ಅಧ್ಯಯನ ಸಂಸ್ಥೆ-ದೇಶಪಾಂಡೆ ಫೌಂಡೆಶನ್ ಒಡಂಬಡಿಕೆ

ಧಾರವಾಡ: ವಿದ್ಯಾರ್ಥಿಗಳ ಕೌಶಲ್ಯ ತರಬೇತಿಗಾಗಿ ಧಾರವಾಡದ ವಿದ್ಯಾಗಿರಿಯ ಸ್ಕಿಲ್ಲಿಂಗ್ ಡೆವೆಲೆಪ್‌ಮೆಂಟ್ ಸೆಂಟರ್‌ ಒಡಂಬಡಿಕೆ ಮಾಡಿಕೊಂಡಿವೆ. ವಿದ್ಯಾರ್ಥಿಗಳ ಕೌಶಲ್ಯ ತರಬೇತಿಗಾಗಿ ಕಾಲೇಜಿನ ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದ ಹಾಗೂ ದೇಶಪಾಂಡೆ ಫೌಂಡೇಶನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಪಿ. ಎನ್. ನಾಯಕ್‌ ಅವರು ಸಹಿ ಒಡಂಬಡಿಕೆಗೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ಶಿವಾನಂದ ಹರಳಯ್ಯ, ಮಹಾವೀರ ಉಪಾದ್ಯೆ, … Continued

ಕುಮಟಾ: ಬಾಳಿಗಾ ವಾಣಿಜ್ಯ ಕಾಲೇಜಿನಲ್ಲಿ ಸಿಎ, ಐಬಿಪಿಎಸ್, ಎಂಬಿಎ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ

ಕುಮಟಾ: ವಿದ್ಯಾರ್ಥಿಗಳಿಗೆ ಗುರಿ ಇರಬೇಕು. ಸಮಯದ ಸದುಪಯೋಗದ ಅರಿವಿರಬೇಕು. ಯಾವ ಶಿಕ್ಷಣ ಸಂಸ್ಥೆಗಳೂ ಉದ್ಯೋಗ ಭರವಸೆ ನೀಡ ಬಾರದು, ಬದುಕುವ ದಾರಿ ತೋರಿಸಬೇಕು ಎಂದು ಉಡುಪಿಯ ತ್ರಿಷಾ ಸಂಸ್ಥೆಯ ಸಿಇಒ ಗೋಪಾಲಕೃಷ್ಣ ಭಟ್ಟ ಹೇಳಿದರು. ಅವರು ನಗರದ ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆರಂಭವಾದ ಸಿಎ, ಐಬಿಪಿಎಸ್ ಮತ್ತು ಎಂಬಿಎ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಚಟುವಟಿಕೆ ಉದ್ಘಾಟಿಸಿ … Continued

ಕುಮಟಾ: ಭಕ್ತರನ್ನು ವಿಸ್ಮಯಗೊಳಿಸಿದ ಚಂದಾವರ ಹನುಮಂತ ದೇವರು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಚಂದಾವರದ ಹನುಮಂತ ದೇವರು ವಾರ್ಷಿಕ ಸವಾರಿ ಹೋಗುವುದು ಸಂಪ್ರದಾಯ. ಈ ವರ್ಷದ ಸವಾರಿ ಅನೇಕ ವಿಸ್ಮಯಕ್ಕೆ ಕಾರಣವಾಗಿದೆ. ಸುಮಾರು ಒಂದು ತಿಂಗಳ ಸವಾರಿ ಕಾಲದಲ್ಲಿ ಚಂದಾವರದ ಶ್ರೀ ಹನುಮಂತ ದೇವರು ಅನೇಕ ವಿಸ್ಮಯಕ್ಕೆ ಕಾರಣವಾಗಿದ್ದಾರೆ ಎಂದು ಜನರು ಹೇಳುತ್ತಿದ್ದಾರೆ. ಚಂದಾವರದಿಂದ ಸವಾರಿ ಹೊರಟ ಶ್ರೀಹನುಮಂತ ದೇವರು ಕುಮಟಾದ ತಂಡ್ರಕುಳಿಯಲ್ಲಿ ತಂಗಿ … Continued

ಧಾರವಾಡ: ಜೆಎಸ್‌ಎಸ್‌ ಮಂಜುನಾಥೇಶ್ವರ ಐಟಿಐ ಕಾಲೇಜಿಗೆ ಕರ್ಣಾಟಕ ಬ್ಯಾಂಕಿನಿಂದ ಬೊಲೆರೊ ವಾಹನ ಹಸ್ತಾಂತರ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಕರ್ಣಾಟಕ ಬ್ಯಾಂಕಿನವರು ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿಗೆ ನೀಡುತ್ತಿರುವ ಬೊಲೆರೋ ವಾಹನವನ್ನು ಕರ್ಣಾಟಕ ಬ್ಯಾಂಕಿನ ಎ.ಜಿ.ಎಂ ವಾದಿರಾಜ. ಕೆ. ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಹರ್ಷೇಂದ್ರಕುಮಾರ. ಜೆ.ಎಸ್.ಎಸ್ ಆಡಳಿತ ಮಂಡಳಿ ಸದಸ್ಯರಾದ ಎಂ.ಎನ್ ತಾವರಗೇರಿ, ಶ್ರೀಕಾಂತ … Continued

ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಬೀಚ್‌ ರೆಸಾರ್ಟ್‌ ಮಾಲಕರು ಸೂಕ್ತ ಕ್ರಮ ಕೈಗೊಳ್ಳಬೇಕು: ಎಸ್‌ಪಿ ಖಡಕ್‌ ಸೂಚನೆ

ಕುಮಟಾ: ಕುಮಟಾ: ಉತ್ತರಕನ್ನಡ ಜಿಲ್ಲೆಯ ಅರಬ್ಬಿ ಸಮುದ್ರ ತೀರದಲ್ಲಿ ಪ್ರವಾಸಿಗರು ಸುಮುದ್ರದ ಅಲೆಗೆ ಸಿಲುಕಿ ಅಪಾಯಕ್ಕೆ ಒಳಗಾಗುತ್ತಿರುವುದು ಹೆಚ್ಚುತ್ತಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ಮಳೆಗಾಲದಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಬೀಚ್‌ಗೆ ಹೊಂದಿಕೊಂಡಿರುವ ರೇಸಾರ್ಟ್‌ ಮಾಲಕರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಇದರ ಬಗ್ಗೆ ರೆಸಾರ್ಟ್‌ ಮಾಲೀಕರೊಂದಿಗೆ ಸಭೆ ನಡೆಸಿದ್ದೇವೆ. … Continued