ʼಸಾಹಿತ್ಯ ಪ್ರಕಾಶನʼ ಸಂಸ್ಥೆಯನ್ನು ಸಾಹಿತ್ಯ ಪ್ರೇಮಿಗಳ ಮನೆ ಮಾತಾಗುವಂತೆ ಬೆಳೆಸಿದ ಎಂ.ಎ.ಸುಬ್ರಹ್ಮಣ್ಯ…
೧೯೩೪ ರಲ್ಲಿ ಕನ್ನಡ ಸಾಹಿತ್ಯದ ಕಂಪನ್ನು ಎಲ್ಲಡೆಗೆ ಪಸರಿಸುವ ನಿಟ್ಟಿನಿಂದ ಆರಂಭವಾದ ಸಾಹಿತ್ಯ ಭಂಡಾರ ಪ್ರಕಾಶನ ಸಂಸ್ಥೆ ಇಂದು ಬೃಹತ್ ಪುಸ್ತಕ ಪ್ರಕಾಶನ ಸಂಸ್ಥೆಯಾಗಿ ಮುನ್ನಡೆಯುತ್ತಿದೆ. ಅದರಂತೆ ಸಾಹಿತ್ಯಕಾರ ಯಂಡಮೂರಿ ವಿರೇಂದ್ರನಾಥ ಅವರ ಕಾದಂಬರಿಯಾದ ʼಕರಿಗಂಬಳಿಯಲ್ಲಿ ಮಿಡಿನಾಗರ’ ವನ್ನು ೧೯೮೬ರಲ್ಲಿ ತಮ್ಮದೇ ಆದ ಪುಸ್ತಕ ಪ್ರಕಾಶನ ಸಂಸ್ಥೆ ʼಸಾಹಿತ್ಯ ಪ್ರಕಾಶನʼದ ಮೂಲಕ ಪ್ರಕಟಿಸಿ, ಬಿಡುಗಡೆ ಮಾಡುವ … Continued