ಕಮಲ-ಜೆಡಿಎಸ್‌ ಮೈತ್ರಿ ಬೆನ್ನಲ್ಲೇ ಯಡಿಯೂರಪ್ಪ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ ಪಕ್ಷವು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ನಗರದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ಅವರು, ಯಡಿಯೂರಪ್ಪ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಗೌರವಿಸಿದರು. ಆರ್.ಆರ್ ನಗರ ಶಾಸಕ ಮುನಿರತ್ನ ನಿಖಿಲಗೆ ಜೊತೆಗೆ ಆಗಮಿಸಿದ್ದರು. ಯಡಿಯೂರಪ್ಪ ಭೇಟಿ ಬಳಿಕ … Continued

ಬಿಜೆಪಿ ಜೊತೆ ಮೈತ್ರಿಯ ನಂತರ ಜೆಡಿಎಸ್ ತೊರೆದ ಹಿರಿಯ ಮುಸ್ಲಿಂ ನಾಯಕ

ಬೆಂಗಳೂರು : ಜನತಾದಳ ಸೆಕ್ಯುಲರ್ (ಜೆಡಿಎಸ್) ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಭಾಗವಾಗಲು ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡ ಅವರು ಶುಕ್ರವಾರ ನಿರ್ಧಾರ ತೆಗೆದುಕೊಂಡ ನಂತರ ಹಿರಿಯ ನಾಯಕರೊಬ್ಬರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದ ನಂತರ ರಾಜ್ಯದ ಜೆಡಿಎಸ್‌ನ ಹಿರಿಯ ಉಪಾಧ್ಯಕ್ಷ ಸೈಯದ್ … Continued

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ; ಇಬ್ಬರ ವಿರುದ್ಧ ದೂರು ದಾಖಲು

ಬೆಂಗಳೂರು: ಅಮೆರಿಕದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೆ ಇನ್ಫೋಸಿಸ್‌ ಪ್ರತಿಷ್ಠಾನದ  ಸುಧಾ ಮೂರ್ತಿ ಆಗಮಿಸಲಿದ್ದಾರೆ ಎಂದು ಹೇಳಿಕೊಂಡು ಸುಧಾ ಮೂರ್ತಿ ಅವರ ಫೋಟೊ ಬಳಸಿ ವಂಚನೆ ಮಾಡಲಾಗಿದೆ ಎಂದು ಇಬ್ಬರು ಮಹಿಳೆಯರ ವಿರುದ್ಧ ಸುಧಾ ಮೂರ್ತಿ ಅವರ ಆಪ್ತ ಸಹಾಯಕಿ ಮಮತಾ ಸಂಜಯ ಅವರು ದೂರು ದಾಖಲಿಸಿದ್ದಾರೆ. ಸುಧಾ ಮೂರ್ತಿ ಅವರ ಹೆಸರು, ಫೋಟೊ ಬಳಸಿಕೊಂಡು … Continued

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ತಯಾರಿ ಶುರು ; 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆಗೆ ಏಳು ತಿಂಗಳು ಮಾತ್ರ ಬಾಕಿ ಉಳಿದಿದ್ದು, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್‌ ಕೂಡ ಚುನಾವಣೆಗೆ ತಯಾರಿ ಆರಂಭಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ 28 ಮಂದಿ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಿದೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಎಲ್ಲಾ ಹಂತದ ನಾಯಕರನ್ನು ಸಂಪರ್ಕಿಸಿ, ಸಭೆಗಳನ್ನು … Continued

ಕಾವೇರಿ : ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್‌

ಬೆಂಗಳೂರು : ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ಶನಿವಾರ ಮಂಡ್ಯ ಮತ್ತು ಬೆಂಗಳೂರಿನಲ್ಲಿ ವಿವಿಧ ರೈತ ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆಗಳು ನಡೆಸಿದ್ದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಇದರ ಬೆನ್ನಲ್ಲೇ ಸೆಪ್ಟಂಬರ್ 26 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 26ರಂದು ಬೆಂಗಳೂರು ನಗರ … Continued

ಕಾವೇರಿ ಹೋರಾಟ: ಇಂದು ಮಂಡ್ಯ, ಮದ್ದೂರು ಬಂದ್

ಮಂಡ್ಯ : ದಿನದಿಂದ ದಿನ ಕಾವೇರಿ ಹೋರಾಟದ ತೀವ್ರತೆ ಹೆಚ್ಚಾಗುತ್ತಿದ್ದು, ಇಂದು, ಶನಿವಾರ ಮಂಡ್ಯ ಹಾಗೂ ಮದ್ದೂರ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ತಮಿಳುನಾಡಿಗೆ ನೀರು ಬಿಡುವಂತೆ ಸೂಚಿಸಿದ ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳು ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಬಂದ್‍ಗೆ ಕರೆ ನೀಡಿವೆ. … Continued

ಟಿಕೆಟ್ ವಂಚನೆ ಆರೋಪ: ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ದೂರು ದಾಖಲು

ಗದಗ: ಉದ್ಯಮಿ ಗೋಪಾಲ ಬಾಬು ಪೂಜಾರಿಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಎಸಗಿದ ಆರೋಪದಲ್ಲಿ ಬಂಧಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ವಿರುದ್ಧ ಈಗ ಮತ್ತೊಂದು ವಂಚನೆ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂಜಯ ಚವಡಾಳ ಅವರು ಅಭಿನವ ಸ್ವಾಮೀಜಿ … Continued

ರಾಜ್ಯದ ಈ ಜಿಲ್ಲೆಗಳಲ್ಲಿ 3-4 ದಿನ ಉತ್ತಮ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರದಿಂದ ಮೂರ್ನಾಲ್ಕು ದಿನ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ … Continued

ಇಂದಿನಿಂದ ಸೆಪ್ಟೆಂಬರ್‌ 30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆಪ್ಟೆಂಬರ್‌ 23 ರಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್‌ 30 ರವರೆಗೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿ (Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ … Continued

ಟಿ-20 ಕ್ರಿಕೆಟ್‌: ರಾಜ್ಯ ಮಹಿಳಾ (ಸಂಭಾವ್ಯ) ತಂಡಕ್ಕೆ ಹುಬ್ಬಳ್ಳಿಯ ಇಬ್ಬರು ಸೇರಿ 26 ಆಟಗಾರ್ತಿಯರ ಆಯ್ಕೆ

ಹುಬ್ಬಳ್ಳಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ( ಬಿಸಿಸಿಐ) 2023-24ನೇ ಸಾಲಿನ ಸೀನಿಯರ್ ಮಹಿಳಾ ಟಿ-20 ಪಂದ್ಯಾವಳಿಗೆ ರಾಜ್ಯ ತಂಡಕ್ಕೆ 26 ಆಟಗಾರ್ತಿಯರ (ಸಂಭವನೀಯ) ತಂಡವನ್ನು ಶುಕ್ರವಾರ ಕರ್ನಾಟಕ ರಾಜ್ಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ಈ ತಂಡಕ್ಕೆ ಹುಬ್ಬಳ್ಳಿಯ ಪುಷ್ಪಾ ಕಿರೇಸೂರ ಮತ್ತು ತನಿಷಾ ಕಾಮತ್ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿಯಿಂದ ಪುಷ್ಟಾ, ತನಿಷಾ ಹೊರತುಪಡಿಸಿ … Continued