ಬಜೆಟ್‌ ಅಭಿವೃದ್ಧಿಗೆ ಪೂರಕ

ಹುಬ್ಬಳ್ಳಿ: ಕೇಂದ್ರ ವಿತ್ತೆ ಸಚಿವರಾದ ನಿರ್ಮಲಾ ಸೀತಾರಾಮನ್  ಮಂಡಿಸಿದ  ಬಜೆಟ್ ನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ  ಶ್ಲಾಘಿಸಿದೆ.‌ ಆರೋಗ್ಯ, ಕೃಷಿ ಹಾಗೂ ಮೂಲ ಸೌಕರ್ಯಗಳಿಗೆ ಬಜೆಟ್ ನಲ್ಲಿ ವಿಶೇಷ ಆದ್ಯತೆ ನೀಡಿರುವುದು  ಬೆಳವಣಿಗೆಗೆ ಪೂರಕವಾಗಿದೆ. ಹಳೆಯ ವಾಹನಗಳಿಗೆ ಗಜರಿ ನೀತಿ ರೂಪಿಸಲು ಉದ್ದೇಶಿಸಿರುವುದು ಆಟೊಮೊಬೈಲ್ ಕ್ಷೇತ್ರದ ಬೆಳವಣಿಗೆಗೆ ಚಾಲನೆ  ಸಿಕ್ಕಂತಾಗಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆ ‌‌ಅಧ್ಯಕ್ಷ ಮಹೇಂದ್ರ … Continued

ಕೊರೋನಾ: ಕರ್ನಾಟಕದಲ್ಲಿ ೫೨೨ ಪಾಸಿಟಿವ್ ಪ್ರಕರಣ‌, ನಾಲ್ವರ ಸಾವು

ಬೆಂಗಳೂರು: ಕರ್ನಾಟಕದಲ್ಲಿ  522 ಹೊಸ ಕೋವಿಡ್ -19 ಪ್ರಕರಣಗಳು ಮತ್ತು ನಾಲ್ಕು ಸಂಬಂಧಿತ ಸಾವುಗಳಾಗಿವೆ ಎಂದು ವರದಿಯಾಗಿದೆ. ಚೇತರಿಕೆಯ ನಂತರ 465 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, 6,029 ಸಕ್ರಿಯ ಪ್ರಕರಣಗಳಿವೆ. ಉಳಿದಿವೆ.ಒಟ್ಟಾರೆಯಾಗಿ  ಸೋಂಕಿತರ ಸಂಖ್ಯೆ   9,39,387  ತಲುಪಿದ್ದು,  12,217 ಮರಣಗಳು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಸಕ್ರಿಯ ಪ್ರಕರಣಗಳಲ್ಲಿ, 145 ರೋಗಿಗಳು ವಿವಿಧ ಆಸ್ಪತ್ರೆಗಳ ತೀವ್ರ … Continued

ಬೆಂಗಳೂರು ಮೆಟ್ರೋ ಯೋಜನೆಗೆ ಧನಸಹಾಯ ದೊಡ್ಡ ಕೊಡುಗೆ:ಸಿಎಂ

ನವ ದೆಹಲಿ: ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರು ಮೆಟ್ರೋ ಯೋಜನೆಗೆ ಧನಸಹಾಯದ   ಘೋಷಣೆ  ರಾಜ್ಯಕ್ಕೆ ‘ಅತಿದೊಡ್ಡ ಕೊಡುಗೆ’ ಎಂದು ಕರೆದಿದ್ದಾರೆ. ಹೇಳಿಕೆ ಬಿಡುಗಡೆ ಮಾಡಿರುವ    ಬೆಂಗಳೂರು ಮೆಟ್ರೋ ಯೋಜನೆಗಾಗಿ 14,778 ಕೋಟಿ ರೂ.ಗಳನ್ನು ಘೋಷಿಸಲಾಗಿದೆ, ಈ ನಿಬಂಧನೆಯಿಂದಾಗಿ 58 ಕಿಮೀ … Continued