ಶರಣಬಸವೇಶ್ವರ ಸಂಸ್ಥಾನದ ಪೂಜ್ಯ ಶ್ರೀ ಬಸವರಾಜಪ್ಪ ಅಪ್ಪಾಜಿ ಶಿವಾಧೀನ

ಕಲಬುರಗಿ : ಕಲಬುರಗಿ ಶ್ರೀ ಶರಣಬಸವೇಶ್ವರ ಸಂಸ್ಥಾನದ 7ನೇ ಪೀಠಾಧಿಪತಿ ಪರಮ ಪೂಜ್ಯ ಲಿಂಗೈಕ್ಯ ದೊಡ್ಡಪ್ಪ ಅಪ್ಪಾಜಿಯವರ ಎರಡನೆಯ ಪುತ್ರ ಪ್ರಸಿದ್ಧ ದಾನಿಗಳು ಮತ್ತು ಗೌರವಾನ್ವಿತರು, ಸಮಾಜ ಸೇವಕರು ಪರಮ ಪೂಜ್ಯ ಶ್ರೀ ಬಸವರಾಜಪ್ಪ ಅಪ್ಪಾಜಿಯವರು ದೀರ್ಘಕಾಲದ ಅನಾರೋಗ್ಯ ಮತ್ತು ವಯೋಸಹಜ ಸಮಸ್ಯೆಗಳಿಂದಾಗಿ ಮಂಗಳವಾರ ಶಿವಾಧೀನರಾಗಿದ್ದಾರೆ. ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಮಹಾದಾಸೋಹಿ ಪರಮ ಪೂಜ್ಯ ಡಾ. … Continued

ಕೊರೊನಾ ಹೆಚ್ಚಳ:ಕರ್ನಾಟಕದಲ್ಲಿ ಏಪ್ರಿಲ್​ 23ರಿಂದ ಚಿತ್ರಮಂದಿರ ಬಂದ್‌

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ರಾಜ್ಯಾದ್ಯಂತ ಚಿತ್ರಮಂದಿರಗಳನ್ನು ಸ್ವಯಂ ಪ್ರೇರಿತವಾಗಿ ಏಪ್ರಿಲ್​ 23ರಿಂದ ಮುಚ್ಚಲು ಥಿಯೇಟರ್​ ಮಾಲೀಕರು ನಿರ್ಧರಿಸಿದ್ದಾರೆ. ಸೋಂಕು ಹೆಚ್ಚಳ ಜೊತೆಗೆ ಜನರು ಕೂಡ ಸಿನಿಮಾ ಮಂದಿರಗಳತ್ತ ಮುಖ ಮಾಡುತ್ತಿಲ್ಲ. ಜೊತೆಗೆ ಯಾವುದೇ ಹೊಸ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ. ಹೀಗಾಗಿ ಚಿತ್ರ ಮಂದಿರಗಳ ನಿರ್ವಹಣೆ ಕಷ್ಟವಾಗುತ್ತಿದೆಎಂದು ವೀರೇಶ್​ ಚಿತ್ರಮಂದಿರದ ಮಾಲೀಕ ಕೆ. ವಿ. … Continued

ಬೆಂಗಳೂರು ಮೆಟ್ರೋ: 58 ಕಿಮೀ ಹಂತ 2ರ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ

ಬೆಂಗಳೂರು: ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ದೊಡ್ಡ ಪರಿಹಾರವಾಗಿ ಪರಿಣಮಿಸಬಹುದಾದ ಬೆಂಗಳೂರು ಮೆಟ್ರೋ ರೈಲು ಯೋಜನೆಯ 2 ನೇ ಹಂತಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಂಗಳವಾರ ಮಾಹಿತಿ ನೀಡಿದ್ದಾರೆ. ಈ ಯೋಜನೆಯು 2 ನೇ ಹಂತವನ್ನು ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್. ಪುರಂ ಮತ್ತು ಹಂತ 2 … Continued

ಜೈಲ್‌ ಭರೋಗೆ ಮುಂದಾದ ಸಾರಿಗೆ ನೌಕರರು: ಲಘು ಲಾಠಿ ಪ್ರಹಾರ

ಕೋಲಾರ: ಜೈಲ್ ಭರೋ ಚಳವಳಿ ನಡೆಸಲು ಮುಂದಾದ ಸಾರಿಗೆ ನೌಕರರ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕೋಲಾರ ಹೊರವಲಯದ ಸಂಗೊಂಡಹಳ್ಳಿ ಬಳಿ ನೂರಾರು ಸಾರಿಗೆ ನೌಕರರು ಜಮಾವಣೆಗೊಂಡು ಪ್ರತಿಭಟನೆ ನಡೆಸಲು ಮುಂದಾದಾಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದೆ. ಚಳವಳಿ ಕೈ ಬಿಡಿ … Continued

ಕೋವಿಡ್ ಪರಿಸ್ಥಿತಿಯಲ್ಲಿ ರಾಜಕಾರಣ ಬೇಡ: ಡಿಕೆಶಿಗೆ ಸಚಿವ ಬೊಮ್ಮಾಯಿ ಸಲಹೆ

ಫೋಟೋ ಕ್ಯಾಪ್ಶನ್‌:ಸರ್ವ ಪಕ್ಷಗಳ ಸಭೆ ಹಿನ್ನೆಲೆಯಲ್ಲಿ ಇಂದು ರಾಜಭವನದಲ್ಲಿ ರಾಜ್ಯಪಾಲರಾದ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ  ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವರಾದ ಆರ್ ಅಶೋಕ್.‌ ಬೆಂಗಳೂರು: ಕೋವಿಡ್ ನಿಯಂತ್ರಣ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ.ಇಂಥ ಸಂದರ್ಭದಲ್ಲಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದು … Continued

ಮಹತ್ವದ ಸುದ್ದಿ.. ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ-ಶಾಲಾ ಆರಂಭದ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಕಾರಣ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ, ಹಿಂದಿನ ಶೈಕ್ಷಣಿಕ ದಾಖಲೆಗಳ ಆಧಾರದಲ್ಲಿ ಮುಂದಿನ ತರಗತಿಗೆ ಪಾಸ್ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ಇದರ ಜೊತೆಗೆ ಮುಂದಿನ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಈ ಕುರಿತಂತೆ ಸಾರ್ವಜನಿಕ … Continued

ಕರ್ನಾಟಕದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್‌

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣ (ಪಾಸ್‌) ಮಾಡಲು ನಿರ್ಧರಿಸಲಾಗಿದೆ. ಕೋವಿಡ್‌ ಹೆಚ್ಚಳದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಮ್ಷೆ ನಡೆಸುವುದು ಕಷ್ಟ ಎಂದು ತಜ್ಞರು ಅಭಿಪ್ರಯಾ ಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ … Continued

ಮಹತ್ವದ ಸುದ್ದಿ… ಕೊರೊನಾ ಉಲ್ಬಣದ ಕಾರಣ ಜಿಪಂ, ತಾಪಂ ಚುನಾವಣೆ ಮುಂದೂಡಿಕೆಗೆ ಸಚಿವ ಸಂಪುಟದಲ್ಲಿ ತೀರ್ಮಾನ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದಂತೆ ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ಹಾಗೂ ತಾಲೂಕು ಪಂಚಾಯತ ಚುನಾವಣೆ ಮುಂದೂಡಿಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ.ಈಶ್ವರಪ್ಪ, ರಾಜ್ಯದಲ್ಲಿ ಜಿಪಂ, ತಾಪಂ ಚುನಾವಣೆ ಸಮೀಪಿಸುತ್ತಿದೆ. ಕೋವಿಡ್ ಹೆಚ್ಚಳದಿಂದ … Continued

ನಾಳೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಪರಿಶೀಲನೆಗೆ ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆಯಲ್ಲಿ ಏ.20ರಂದು ವಿಡಿಯೋ ಸಂವಾದ ನಡೆಸಲಾಗುತ್ತಿದೆ. ಮಂಗಳವಾರ ರಾಜ್ಯಪಾಲರಾದ ವಜುಭಾಯ್ ವಾಲಾ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಸಭೆ ನಡೆಯಲಿದೆ. ಮಂಗಳವಾರ ಸಂಜೆ 4:30ಕ್ಕೆ ಸಭೆ ನಡೆಯಲಿದ್ದು, ಮಣಿಪಾಲ ಆಸ್ಪತ್ರೆಯಿಂದಲೇ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ. ಸಭೆಯಲ್ಲಿ ಉಭಯ … Continued

ಕರ್ನಾಟಕದಲ್ಲಿ ಸೋಮವಾರ 146 ಜನರು ಸಾವು, ಸಾವಿನ ಸಂಖ್ಯೆಯೂ ಏರುತ್ತಿದೆ..!

ಬೆಂಗಳೂರು :ರಾಜ್ಯದಲ್ಲಿ ಮತ್ತೆ ಕೊರೋನಾ ಆರ್ಭಟಿಸಿದೆ. ಕಳೆದ 24 ಗಂಟೆಯಲ್ಲಿ ರಾಜ್ಯಾದ್ಯಂತ 15,785 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 146 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 9,618 ಜನರು ಸೇರಿದಂತೆ ರಾಜ್ಯಾದ್ಯಂತ 15,785 ಜನರಿಗೆ … Continued