ಕರಡಿ ದಾಳಿ: ಇಬ್ಬರಿಗೆ ಗಂಭೀರ ಗಾಯ

ರಾಮನಗರ:ಕರಡಿ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯ ಸಾವನದುರ್ಗಾ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನವಣಮ್ಮ (23), ಮುತ್ತು (33) ಗಾಯಗೊಂಡವರಾಗಿದ್ದು, ಕುಡಿಯುವ ನೀರು ತರಲು ಕಾಡಿನ ದಾರಿಯಲ್ಲಿ ಹೋಗಿದ್ದಾಗ ಕರಡಿ ದಾಳಿ ನಡೆಸಿದೆ. ಇಬ್ಬರಿಗೂ ತಲೆ ಭಾಗ, ಬೆನ್ನಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಹೆಚ್ಚಿನ … Continued

9,200 ಕೋಟಿ ಮೌಲ್ಯದ ಷೇರು ಮರಳಿ ಖರೀದಿಸಲಿರುವ ಇನ್ಫೋಸಿಸ್

ಜಾಗತಿಕ ಮಾರುಕಟ್ಟೆ ಪ್ರಮುಖ ಇನ್ಫೋಸಿಸ್ ಬುಧವಾರ ಮುಕ್ತ ಮಾರುಕಟ್ಟೆ ಮಾರ್ಗದಿಂದ 9,200 ಕೋಟಿ ರೂ. (23 1.23 ಬಿಲಿಯನ್) ಷೇರುಗಳನ್ನು ಮರಳಿ ಖರೀದಿಸುವುದಾಗಿ ಹೇಳಿದೆ. ಬಂಡವಾಳ ಹಂಚಿಕೆಯ ಭಾಗವಾಗಿ, ಷೇರು ವಿನಿಮಯ ಕೇಂದ್ರಗಳ ಮೂಲಕ ಮುಕ್ತ ಮಾರುಕಟ್ಟೆ ಮಾರ್ಗದಿಂದ ತೆರಿಗೆ ಹೊರತುಪಡಿಸಿ 9,200 ಕೋಟಿ ರೂ.ಗಳ ಷೇರುಗಳನ್ನು ಮರು ಖರೀದಿ ಮಾಡಲು ನಿರ್ದೇಶಕರ ಮಂಡಳಿ ಅನುಮೋದನೆ … Continued

ಇನ್ಫೋಸಿಸ್‌ನಿಂದ ಜುಲೈನಲ್ಲಿ ವೇತನ ಹೆಚ್ಚಳ ಘೋಷಣೆ, ಈ ವರ್ಷ 25, 000 ಹೊಸ ನೇಮಕಾತಿ ಪ್ರಕಟ

ಬೆಂಗಳೂರು: ದೇಶದ ಎರಡನೇ ಅತಿದೊಡ್ಡ ಸಾಫ್ಟ್ ವೇರ್ ಸಂಸ್ಥೆ ಇನ್ಫೋಸಿಸ್ ತನ್ನ ನಾಲ್ಕನೇ ತ್ರೈಮಾಸಿಕ ವರದಿ ಪ್ರಕಟಿಸಿದೆ. ಜೊತೆಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಭಾರತ ಹಾಗೂ ಜಾಗತಿಕವಾಗಿ 25, 000 ಹೊಸ ನೇಮಕಾತಿ ಬಗ್ಗೆ ಕಂಪನಿ ಪ್ರಕಟಿಸಿದೆ. 2021ರ ಆರ್ಥಿಕ ವರ್ಷದಲ್ಲಿ 1,00,000 ಕೋಟಿ ರೂ. ಆದಾಯ ದಾಖಲಿಸಿ ಹೊಸ ಮೈಲಿಗಲ್ಲು ಸಾಧಿಸಿದೆ. ಇದೇ ಸಂದರ್ಭದಲ್ಲಿ … Continued

ಕೊರೊನಾ ಹೆಚ್ಚಳ: ಲಾಕ್ಡೌನ್ ಬದಲಿಗೆ ಸೆಕ್ಷನ್ 144 ವಿಧಿಸಲು ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದ ತಾಂತ್ರಿಕ ಸಲಹಾ ಸಮಿತಿ ?

ಬೆಂಗಳೂರು: ಎರಡನೇ ಅಲೆ ಪ್ರಾರಂಭವಾದಾಗಿನಿಂದ ಕರ್ನಾಟಕದ ಕೋವಿಡ್‌-19 ಸಂಖ್ಯೆಗಳು ಸ್ಥಿರವಾಗಿ ಏರುತ್ತಿವೆ. ಏಪ್ರಿಲ್ 20ರ ವರೆಗೆ ಕರ್ನಾಟಕ ಸರ್ಕಾರ ರಾತ್ರಿ ಕರ್ಫ್ಯೂ ವಿಧಿಸಿರುವಂತೆ, ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಪ್ರಕರಣಗಳ ಸಂಖ್ಯೆಯನ್ನು ನಿಗ್ರಹಿಸಲು ಕರ್ಫ್ಯೂ ಸೇರಿದಂತೆ ಹೆಚ್ಚಿನ ನಿರ್ಬಂಧಗಳನ್ನು ಹೇರಲು ಸಲಹೆ ನೀಡಿದೆ ಎನ್ನಲಾಗಿದೆ. ಟಿಎಸಿಯ ಇಬ್ಬರು ಸದಸ್ಯರು ಸಾರ್ವಜನಿಕ ಸ್ಥಳಗಳಲ್ಲಿ ಜನರ ಸಂಪರ್ಕ ತಡೆಯಲು … Continued

ಕರ್ನಾಟಕದಲ್ಲಿ 11 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು…! ಬೆಂಗಳೂರಲ್ಲೇ 8 ಸಾವಿರಕ್ಕೂ ಹೆಚ್ಚು..!!

ಬೆಂಗಳೂರು: ಕರ್ನಾಟಕವು ಬುಧವಾರ 11,000ಕ್ಕೂ ಹೆಚ್ಚು ಹೊಸ ಕೊರೊನಾ ದೈನಂದಿನ ಪ್ರಕರಣಗಳನ್ನು ವರದಿ ಮಾಡಿದೆ. 2021ರ ಅತಿ ಹೆಚ್ಚು ಏಕದಿನದ ಏರಿಕೆಯಾಗಿದೆ. ಬುಧವಾರ 11,265 ಕೊರೊನಾ ಪ್ರಕರಣಗಳು ದಾಖಲಾಗಿದೆ. ಕರ್ನಾಟಕವು ಏಪ್ರಿಲ್ 11 ರಂದು 10,250 ಸೋಂಕುಗಳು ದಾಖಲಾಗಿತ್ತು. ಕರ್ನಾಟಕದ ಒಟ್ಟಾರೆ ಸೋಂಕಿತರ ಸಂಖ್ಯೆ 10,94,912 ಕ್ಕೆ ತಲುಪಿದೆ ಎಂದು ದೈನಂದಿನ ಆರೋಗ್ಯ ಇಲಾಖೆ ಬುಲೆಟಿನ್ … Continued

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌.. ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು, ಇನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯುಗಾದಿಯ ಮಾರನೇ ದಿನ ಬುಧವಾರ ಪ್ಲವ ಸಂವತ್ಸರದ ಮೊದಲ ಮಳೆ ರಾಜಧಾನಿ ಬೆಂಗಳೂರಿಗೆ ತಂಪೆರೆದಿದೆ. ಬೆಳಗ್ಗೆಯಿಂದ ಮೋಡ ಮುಸುಕಿದ ವಾತವರಣವಿದ್ದು, ಮಳೆಯಾಗುವ ಬಗ್ಗೆ ಮೊದಲೇ ಹವಾಮಾನ ಇಲಾಖೆ ವರದಿ ಮಾಡಿತ್ತು. … Continued

ಮಂಗಳೂರು ದೋಣಿ ದುರಂತ: ಮೂವರು ಮೀನುಗಾರರ ಶವ ಪತ್ತೆ

ಮಂಗಳೂರು: ಹಡಗು ಮತ್ತು ಮೀನುಗಾರಿಕೆ ದೋಣಿ ನಡುವೆ ಸಮುದ್ರದ ಮಧ್ಯದಲ್ಲಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ ಮೂವರು ಮೀನುಗಾರರ ಮೃತದೇಹಗಳನ್ನು ಸಮುದ್ರದಿಂದ ಹೊರತೆಗೆಯಲಾಗಿದೆ. ಮೃತಪಟ್ಟವರಲ್ಲಿ ಇಬ್ಬರು ತಮಿಳುನಾಡಿನ ಕೊಲಾಚೆಲ್ ಮೂಲದವರಾಗಿದ್ದರೆ, ಇನ್ನೊಬ್ಬರು ಪಶ್ಚಿಮ ಬಂಗಾಳದವರು. ಶವಗಳನ್ನು ಇಲ್ಲಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರತೀಯ ಕೋಸ್ಟ್ ಗಾರ್ಡ್ ರಕ್ಷಿಸಿದ ಇಬ್ಬರು ಮೀನುಗಾರರನ್ನು ಇಲ್ಲಿನ … Continued

ರಾಜ್ಯದಲ್ಲಿ ಲಾಕ್‌ಡೌನ್‌ ಅವಶ್ಯಕತೆಯಿಲ್ಲ: ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚುತ್ತಿದ್ದರೂ ಕರ್ನಾಟಕದಲ್ಲಿ ಲಾಕ್‌ಡೌನ್ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ. ಎ. 17ರ ನಂತರ ರಾಜ್ಯದಲ್ಲಿ ಲಾಕ್‌ಡೌನ್‌ ಮಾಡುವ ಯಾವುದೇ ಸಾಧ್ಯತೆಗಳಿಲ್ಲ ಎಂದರು. ರಾಜ್ಯದ ಜನರು ಸರಕಾರದ ನಿರ್ದೇಶನಗಳನ್ನು ಪಾಲನೆ … Continued

ಮಹಾನ್‌ ಮಾನವತಾವಾದಿ ಡಾ. ಅಂಬೇಡ್ಕರ್ ಮಹಾನ್ ಕಾ‌ನೂನು ವಿದ್ವಾಂಸರಷ್ಟೇ ಅಲ್ಲ, ಅರ್ಥಶಾಸ್ತ್ರಜ್ಞರು, ಆರ್‌ಬಿಐ ಸ್ಥಾಪನೆಗೆ ಕಾರಣಕರ್ತರು

(ಬುಧವಾರ ಏ.೧೪ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೦ನೇ ಜನ್ಮ ದಿನಾಚರಣೆ ನಿಮಿತ್ತ ಈ ಲೇಖನ) ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ದೇಶದಲ್ಲಿ ಸುಮಾರು ೫೨೫ ಕ್ಕೂ ಹೆಚ್ಚು ಸಂಸ್ಥಾನಗಳಿದ್ದವು. ಇವುಗಳ ಆಚಾರ – ವಿಚಾರ, ಭಾಷೆ ಸಂಸ್ಕೃತಿಗಳಲ್ಲಿ ಬಹಳಷ್ಟು ಭಿನ್ನತೆಗಳಿದ್ದರೂ ಕೂಡಾ ಈ ಸಂಸ್ಥಾನ ಆಳುವವರ ಮನಮೊಲಿಸಿ ಭೌತಿಕವಾಗಿ ಒಂದು ದೇಶವನ್ನಾಗಿ ರೂಪಿಸಿದವರು ಸರದಾರ ವಲ್ಲಭಭಾಯಿ … Continued

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರಲಿದ್ದಾರೆ ಸಾವಿರಾರು ವಲಸೆ ಕಾರ್ಮಿಕರು, ಬೇಕು ಮುನ್ನೆಚ್ಚರಿಕೆ ಕ್ರಮ

ಮುಂಬೈ: ಕೊರೊನಾ ಎರಡನೇ ಅಲೆಯ ಹೊಡೆತಕ್ಕೆ ಸುಸ್ತಾದ ಮಹಾರಾಷ್ಟ್ರವು ಮೇ೧ರ ವರೆಗೆ ೧೪೪ ಸೆಕ್ಷನ್‌ ಜಾರಿ ಮಾಡಿ ರಾಜ್ಯಾದ್ಯಂತ ಕರ್ಫ್ಯೂ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಬಹುತೇಕ ವ್ಯಾಪಾರ-ವಹಿವಾಟುಗಳು, ಕಾರ್ಖಾನೆ, ಹೊಟೇಲ್‌, ರೆಸ್ಟಾರೆಂಟ್‌ ಕೆಲಸ ಕಾರ್ಯಗಳು ಬಾಧಿತವಾಗಲಿದೆ. ಹೀಗಾಗಿ ಕರ್ನಾಟಕದಿಂದ ಉದ್ಯೋಗ ಅರಸಿ ಹೋದ ಜನರು ಮರಳಿ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಇದು … Continued