ಪರಿಸ್ಥಿತಿ ಕೈಮೀರಿದ ಮೇಲೆ ಸರ್ವಪಕ್ಷಗಳ ಸಭೆ ಕರೆದ ಸಿಎಂ; ಡಿಕೆಶಿ ಟೀಕೆ

ಬೆಂಗಳೂರು: ಕೋವಿಡ್ ಚರ್ಚೆಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆದಿರುವುದು ದೊಡ್ಡ ವಿಚಾರವೇನಲ್ಲ. ಈಗ ಸಮಯ ಮೀರಿ ಹೋದ ಮೇಲೆ ಮುಖ್ಯಮಂತ್ರಿಗಳು ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಭೆ ಎನ್ನುವುದು ವೈಯಕ್ತಿಕ ವಿಚಾರವಲ್ಲ. ಇದು ರಾಜ್ಯ ವಿಚಾರ. ಸರ್ಕಾರ … Continued

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ದೈನಂದಿನ ಸೋಂಕು ಇಳಿಮುಖ..ಆದರೆ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣ ಮುಂದುವರೆದಿದ್ದು, ಮಂಗಳವಾರ 8778 ಹೊಸ ಪ್ರಕರಣಗಳು ದಾಖಲಾಗಿವೆ. ಕಳೆದ 24 ತಾಸಿನಲ್ಲಿ ಕೊರೊನಾ ಸೋಂಕಿನಿಂದ 67 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 10,83,647 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 13,008 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 6079 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ … Continued

ಸಾರಿಗೆ ಸಿಬ್ಬಂದಿಗೆ ಮಾರ್ಚ್‌ ವೇತನ ನೀಡದಿದ್ದರೆ ಡಿಪೋ ಮ್ಯಾನೇಜರ್‌ಗಳ ವಿರುದ್ಧ ರಾಜ್ಯಾದ್ಯಂತ ದೂರು: ಕೋಡಿಹಳ್ಳಿ

ಬೆಂಗಳೂರು: ಸಾರಿಗೆ ನೌಕರರು ಇನ್ನೊಂದು ತಿಂಗಳು ಸತ್ಯಾಗ್ರಹ ಮಾಡಿದರೂ ನಾವು ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳುತ್ತಿರುವುದು ದೌರ್ಜನ್ಯದ ಪರಮಾವಧಿ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರಿಗೆ ನೌಕರರಿಗೆ ಯುಗಾದಿ ಹಬ್ಬದ ಸಂಭ್ರಮ ಇಲ್ಲದಂತಾಗಿದೆ. ಸರಕಾರ ನೌಕರರಿಗೆ ವೇತನ ನೀಡದೇ ಸತಾಯಿಸುತ್ತಿದೆ. ವೇತನ ನೀಡುವುದೇ ಇಲ್ಲ ಎಂದು … Continued

ಅಪಘಾತವಾದಾಗ ಕಾರು ಓಡಿಸುತ್ತಿದ್ದುದು ನಾನೇ ಎಂದು ಒಪ್ಪಿಕೊಂಡ ವಿಜಯ ಕುಲಕರ್ಣಿ

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೋದರ ವಿಜಯ್ ಕುಲಕರ್ಣಿ ಅವರಿಗೆ ಸೇರಿದ ಕಾರು ಸೋಮವಾರ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ಸಂದರ್ಭದಲ್ಲಿ ಕಾರು ಓಡಿಸುತ್ತಿದ್ದದ್ದು ನಾನೇ ಎಂದು ವಿಜಯ್ ಕುಲಕರ್ಣಿ ಹೇಳಿದ್ದಾರೆ. ಬೆಳಗಾವಿಯಿಂದ ನಗರಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಕಾರು (ಕೆಎ–25–ಪಿ–007) ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಈ … Continued

ಬೋಟಿಗೆ ಹಡಗು ಡಿಕ್ಕಿ; ಬೋಟ್‌ನಲ್ಲಿದ್ದ ಇಬ್ಬರು ಸಾವು, ಹಲವರು ನಾಪತ್ತೆ

ಮಂಗಳೂರು; ಮಂಗಳೂರಿನಿಂದ ಸುಮಾರು 43 ನಾಟಿಕಲ್ ಮೈಲ್ ದೂರದ ಅರಬ್ಬೀ ಸಮುದ್ರದಲ್ಲಿ ಹಡಗೊಂದು ಬೋಟ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೋಟ್‌ನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೋಮವಾರ ತಡರಾತ್ರಿ ಸುರಿದ ಭಾರೀ ಗಾಳಿ-ಮಳೆ ಕಾರಣದಿಂದ ಹಡಗು ನಿಯಂತ್ರಣ ತಪ್ಪಿ ಬೋಟಿಗೆ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಹಡಗು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು … Continued

ಮುಷ್ಕರಕ್ಕೆ ಬಗ್ಗುವುದಿಲ್ಲ, ಪರ್ಯಾಯ ವ್ಯವಸ್ಥೆ ಮಾಡ್ತೇವೆ, ಕೆಲಸಕ್ಕೆ ಗೈರಾದವ್ರಿಗೆ ಸಂಬಳ ಕೊಡಲ್ಲ: ಸಿಎಂ ಖಡಕ್‌ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರು ಯುಗಾದಿ ಸಮಯದಲ್ಲೂ ಮುಷ್ಕರ ಹಿಂತೆಗೆದುಕೊಂಡಿಲ್ಲ, ಇದೇ ಸಮಯದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅವರು ಮಂಗಳವಾರ ನಗರದಲ್ಲಿ ಮಾತನಾಡಿದ ಅವರು, ಮುಷ್ಕರ ಮುಂದುವರಿಸಿರುವ ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ. ಮುಷ್ಕರ ನಡೆಸಿದವರಿಗೆ ಮಾರ್ಚ್‌ ತಿಂಗಳ ಸಂಬಳವನ್ನೂ ಕೊಡುವುದಿಲ್ಲ. ಜೊತೆಗೆ ಕೆಲಸಕ್ಕೆ ಗೈರಾದವರ … Continued

ಸೆಲ್ಫಿ ತೆಗೆಯಲು ಹೋಗಿ ನದಿಗೆ ಬಿದ್ದ ಪ್ರೇಮಿಗಳ ಮೃತದೇಹಗಳು ಪತ್ತೆ

ಜೊಯಿಡಾ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಗಣೇಶಗುಡಿ ಸೇತುವೆಯ ಮೇಲೆ ಸೋಮವಾರ ಮೊಬೈಲ್ ಫೋನ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಕಾಳಿ ನದಿಗೆ ಬಿದ್ದಿದ್ದರು ಎಂದು ಹೇಳಲಾದ ಪ್ರೇಮಿಗಳ ಮೃತದೇಹಗಳು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ. ಸೋಮವಾರ ಸಂಜೆಯಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಕೊನೆಗೆ ಮಂಗಳವಾರ ಬೆಳಿಗ್ಗೆ ಗಣೇಶಗುಡಿಯ ಫ್ಲೈ … Continued

ಯುವಕನ ಭೀಕರ ಹತ್ಯೆ; ರುಂಡ, ಮುಂಡ ಪ್ರತ್ಯೇಕ ಸ್ಥಳಗಳಲ್ಲಿ ಪತ್ತೆ

ಹುಬ್ಬಳ್ಳಿ: ಅವಳಿ ನಗರದಲ್ಲಿ ಯುವಕನ ಭೀಕರ ಕೊಲೆಯಾಗಿದ್ದು,ಯುವಕನ ರುಂಡ ಹಾಗೂ ಮುಂಡ ಪ್ರತ್ಯೇಕ ಸ್ಥಳಗಳಲ್ಲಿ ಪತ್ತೆಯಾಗಿದೆ…! ಹುಬ್ಬಳ್ಳಿ ನಗರದ ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ಮುಂಡ ಪತ್ತೆಯಾದರೆ ತಾಲೂಕಿನ ದೇವರಗುಡಿಹಾಳ ಅರಣ್ಯ ಪ್ರದೇಶದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ರುಂಡ ಪತ್ತೆಯಾಗಿದೆ, ಮಧ್ಯಾಹ್ನ ಹೊತ್ತಿಗೆ ರುಂಡ ಪತ್ತೆಯಾದ ನಂತರ ಸುಮಾರು ಆರೇಳು ತಾಸಿನ ನಂತರ ರಾತ್ರಿ ವೇಳೆ ಮುಂಡ … Continued

ಕೆಲಸಕ್ಕೆ ಹೋಗುತ್ತಿದ್ದ ಯುವತಿಗೆ ಗುಪ್ತಾಂಗ ಪ್ರದರ್ಶನ: ಯುವಕನ ಬಂಧನ

ಮಂಗಳೂರು: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕ ಮೊಬೈಲ್ ನಲ್ಲಿ ಮಾತನಾಡುವ ಸೋಗಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶಿಸಿರುವ ಘಟನೆ ಮಂಗಳೂರಿನ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ಮಾಸ್ಕ್ ಹಾಗೂ ಟೋಪಿ ಧರಿಸಿದ್ದ ಮೊಬೈಲ್‌ನಲ್ಲಿ ಮಾತನಾಡುತ್ತ ಕೆಲಸಕ್ಕೆ ಹೋಗುತ್ತಿದ್ದ ಯುವತಿಗೆ ತನ್ನ ಗುಂಪ್ತಾಂಗ ತೋರಿಸಿ ಚೇಷ್ಟೆ … Continued

ನಕಲಿ ಸ್ವ್ಯಾಬ್ ಸಂಗ್ರಹ: ಕ್ಯಾಮೆರಾದಲ್ಲಿ ಸೆರೆಸಿಕ್ಕ ಇಬ್ಬರು ಆರೋಗ್ಯ ಸಿಬ್ಬಂದಿ ವಜಾ

ಬೆಂಗಳೂರು: ಕೊಡಿಗೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‌ಸಿ) ಇಬ್ಬರು ಆರೋಗ್ಯ ಸಿಬ್ಬಂದಿ ಹೇಮಂತ್ ಮತ್ತು ನಾಗರಾಜ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೋಮವಾರ ವಜಾಗೊಳಿಸಿದೆ ಎಂದು ವರದಿಯಾಗಿದೆ. ಮುಖ್ಯ ಆರೋಗ್ಯ ಅಧಿಕಾರಿ ತನಿಖೆ ಬಾಕಿ ಉಳಿದಿದೆ. ಕೊಡಿಗೆಹಳ್ಳಿ ಪಿಎಚ್‌ಸಿಯ ವೈದ್ಯಕೀಯ ಅಧಿಕಾರಿ ಡಾ.ಪ್ರೇಮಾನಂದ್ ಬಿ.ಆರ್ ಅವರ ದೂರಿನ ಆಧಾರದ ಮೇಲೆ ಇವರಿಬ್ಬರ ವಿರುದ್ಧ … Continued