ಪರಿಸ್ಥಿತಿ ಕೈಮೀರಿದ ಮೇಲೆ ಸರ್ವಪಕ್ಷಗಳ ಸಭೆ ಕರೆದ ಸಿಎಂ; ಡಿಕೆಶಿ ಟೀಕೆ
ಬೆಂಗಳೂರು: ಕೋವಿಡ್ ಚರ್ಚೆಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆದಿರುವುದು ದೊಡ್ಡ ವಿಚಾರವೇನಲ್ಲ. ಈಗ ಸಮಯ ಮೀರಿ ಹೋದ ಮೇಲೆ ಮುಖ್ಯಮಂತ್ರಿಗಳು ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಭೆ ಎನ್ನುವುದು ವೈಯಕ್ತಿಕ ವಿಚಾರವಲ್ಲ. ಇದು ರಾಜ್ಯ ವಿಚಾರ. ಸರ್ಕಾರ … Continued