ಹಟ್ಟಿ ಚಿನ್ನದ ಗಣಿ ಖಾಸಗೀಕರಣ ಇಲ್ಲ: ಸಚಿವ ನಿರಾಣಿ ಸ್ಪಷ್ಟನೆ

ಬೆಂಗಳೂರು:- ಯಾವುದೇ ಕಾರಣಕ್ಕೂ ಹಟ್ಡಿ ಚಿನ್ನದ ಗಣಿ ಖಾಸಗೀಕರಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಹಟ್ಟಿ ಚಿನ್ನದ ಗಣಿಯಲ್ಲಿ ವಾರ್ಷಿಕವಾಗಿ 1800 ಕೆಜಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ, 5000 ಕೆಜಿ ಉತ್ಪಾದನೆ ಮಾಡುವ ಗುರಿ ಹಾಕಿಕೊಂಡಿದ್ದೇವೆಯೇ ಹೊರತು ಖಾಸಗೀಕರಣ ಮಾಡುವ ಅಲೋಚನೆ … Continued

ಸದನದಲ್ಲಿ ಡಾ.ಸುಧಾಕರ್ ಹೇಳಿಕೆ ಪ್ರಸ್ತಾಪಕ್ಕೆ ಬೊಮ್ಮಾಯಿ ಆಕ್ಷೇಪ

ಬೆಂಗಳೂರು: ಆರೋಗ್ಯ ಸಚಿವ ಡಾ ಸುಧಾಕರ್ ಅವರು ಸದನದ ಹೊರಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅವರು ನೀಡಿರುವ ಹೇಳಿಕೆ ಬಗ್ಗೆ ನಿಮಗೆ ಆಕ್ಷೇಪ‌ ಇದ್ದರೆ ಸದನದ ಹೊರಗೆ ಆ ಬಗ್ಗೆ ಪ್ರಶ್ನಿಸಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ಬುಧವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಬುಧವಾರವೂ ಹೆಚ್ಚಳ..

ಬೆಂಗಳೂರು : ಕರ್ನಾಟಕದಲ್ಲಿ ಬೂದವಾರವೂ ಕೊರೊನಾ ಪ್ರಕರನ ಹೆಚ್ಚಳ ಕಂಡಿದೆ. ಕಳೆದ 24 ತಾಸಿನಲ್ಲಿ ಬರೋಬ್ಬರಿ 2,298 ಕೊರೊನಾ ಸೋಂಕು ದಾಖಲಾಗಿದೆ.. ಸೋಂಕಿನಿಂದ 12 ಜನ ಮೃತಪಟ್ಟಿದ್ದು, ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 12,461ಕ್ಕೆ ಏರಿದೆ.ರಾಜ್ಯದಲ್ಲಿ ಒಟ್ಟು ಕೊರಪೊನಾ ಸೋಂಕಿತರ ಸಂಖ್ಯೆ 9,75,955 ಕ್ಕೆ ಏರಿದೆ. ಬುಧವಾರ 995 ಗುಣಮುಖರಾಗಿದ್ದು, ಸೋಂಕಿನ ಸಕ್ರಿಯ ಪ್ರಕರಣಗಳು 16,886 ಕ್ಕೆ … Continued

ಲಾಕ್‌ ಲ್ಯಾಂಡ್‌ ಭೂಮಿ ಮಾರಾಟಕ್ಕೆ ಸರ್ಕಾರದ ನಿರ್ಧಾರ: ಸಚಿವ ಅಶೋಕ

ಬೆಂಗಳೂರು: ಸರ್ಕಾರಿ ರಸ್ತೆ ಇಲ್ಲದೆ ಮಧ್ಯ ಸಿಲುಕಿರುವ ಲಾಕ್‍ಲ್ಯಾಂಡ್ ಭೂಮಿಯನ್ನು ಅಕ್ಕಪಕ್ಕದ ಜಮೀನಿನ ಮಾಲೀಕರಿಗೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಪರಿಷತ್‍ನ ಪ್ರಶ್ನೋತ್ತರದ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿರುವ ಬಿ-ಖರಾಬು ಭೂಮಿಗಳು ಹಾಗು ಬೆಂಗಳೂರಿನಲ್ಲಿ ಭೂ ಕಬಳಿಕೆ ಆಗಿರುವ ಜಮೀನುಗಳ ಕುರಿತು ವಿವರಣೆ … Continued

ಟಿಕಾಯತ್‌ ಮೇಲಿನ ಪ್ರಕರಣ ಹಿಂಪಡೆಯಲು ಒತ್ತಾಯಿಸಿ ಗೃಹ ಸಚಿವ ಬೊಮ್ಮಾಯಿಗೆ ಪತ್ರ

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗದ ಕೋಟೆ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ಹಾಗೂ ರಾಜ್ಯದ ಇತರೆ ಯಾವುದೇ ಠಾಣೆಗಳಲ್ಲಿ ದಾಖಲಿಸಿರುವ ಕೇಸುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ರೈತ ಸಂಘಟನೆಗಳ ಪ್ರಮುಖರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಪತ್ರ ಬರೆದು ಒತ್ತಾಯಿಸಿದ್ದಾರೆ. ರೈತ ಚಳವಳಿಯ ಪರವಾಗಿ ಚುಕ್ಕಿ ನಂಜುಡಸ್ವಾಮಿ, … Continued

ಟಿಕಾಯತ್‌ ವಿರುದ್ಧ ಶಿವಮೊಗ್ಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿದ ಪೊಲೀಸರು

ಶಿವಮೊಗ್ಗ :ನಗರದಲ್ಲಿ ನಡೆದಂತ ರೈತರ ಮಹಾ ಪಂಚಾಯತ್ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನಲೆಯಲ್ಲಿ, ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಚೋದನಾಕಾರಿ ಭಾಷಣದ ಹಿನ್ನೆಲೆಯಲ್ಲಿ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 20ರಂದು ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯ ಸೈನ್ಸ್ ಮೈದಾನದಲ್ಲಿ ರೈತರ ಮಹಾ … Continued

ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ಕಡಿವಾಣ: ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಮುಂದಿನ ಒಂದು ತಿಂಗಳು ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಸಭೆ-ಸಮಾರಂಭ, ಮನರಂಜನೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಒಂದು ತಿಂಗಳು ಅತ್ಯಂತ ಸವಾಲಿನ ಪರಿಸ್ಥಿತಿ ಎದುರಾಗಬಹುದು. ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ.2ರಷ್ಟು ಹೆಚ್ಚಾಗುತ್ತಿದ್ದು, ಹೀಗಾಗಿ … Continued

ಬೆಂಗಳೂರಿನಲ್ಲಿ ಪುರುಷರಿಗೇ ಹೆಚ್ಚು ಕೊರೊನಾ ಸೋಂಕು…

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಭೀತಿ ಮುಂದುವರೆದಿದ್ದು, ಬೆಂಗಳೂರಿನಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಇದರಲ್ಲಿ ಪುರುಷರೇ ಹೆಚ್ಚು ಎನ್ನುವುದು ಜಿಜ್ಞಾಸೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಒಟ್ಟರೆ 4.19 ಲಕ್ಷ ಕೊರೊನಾ ಸೋಂಕು ತಗುಲಿದ್ದು ಅವರಲ್ಲೇ ಪುರುಷರೇ ಹೆಚ್ಚು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.. ಪುರುಷರಿಗೆ ಕೊರೊನಾ ಸೋಂಕು … Continued

ಸಿಡಿ ಪ್ರಕರಣ ಈಗ ಇಡಿ ದೂರಿನವರೆಗೂ ಬಂತು

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಹಣದ ವಹಿವಾಟು ನಡೆದಿದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯಕ್ಕೆ ದೂರು ದಾಖಲಾಗಿದೆ. ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯವರು ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡಿದ್ದಾರೆ. ಮಾ.9ರಂದು ಶಾಸಕ ರಮೇಶ್ ಜಾರಕಿಹೊಳಿ , ಸಿಡಿ ಪ್ರಕರಣದಲ್ಲಿ ತಮ್ಮನ್ನು … Continued

ಕರಾವಳಿ ಜಿಲ್ಲೆಗಳಿಗೆ ಲವಣಾಂಶ ರಹಿತ ಮರಳು ಪೂರೈಕೆ: ನಿರಾಣಿ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಲವಣಾಂಶ ರಹಿತ ಮರಳನ್ನು ಪೂರೈಕೆ ಮಾಡುತ್ತಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಕಾಂಗ್ರೆಸ್‍ನ ಕೆ.ಪ್ರತಾಪ ಚಂದ್ರಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಉಪ್ಪಿನಂಶ ಇರುವ ಮರಳು ಬಳಕೆಯಿಂದ ಗುಣಮಟ್ಟ ಹಾಳಾಗುತ್ತದೆ ಎಂದು ಸಮಿತಿಯು ನೀಡಿದ ವರದಿ ಆಧಾರದ ಹಿನ್ನೆಲೆಯಲ್ಲಿ ನಾವು ಈ ಕ್ರಮ ತೆಗೆದುಕೊಂಡಿದ್ದೇವೆ … Continued