ಯತ್ನಾಳಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಲಿ: ರೇಣುಕಾಚಾರ್ಯ ಸವಾಲು
ದಾವಣಗೆರೆ : ಸಿಎಂ ಬದಲಾವಣೆ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಯನ್ನು ಖಂಡಿಸಿರುವ ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ, ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡು ಎಂದು ಸವಾಲು ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ, ಅನಂತಕುಮಾರ್ ಅವರಂಥ ಹಿರಿಯ ನಾಯಕರೇ ಹೊರತು ನಿನ್ನಂಥ ನಾಯಕರಲ್ಲ ಎಂದು ರೇಣುಕಾಚಾರ್ಯ ಯತ್ನಾಳ ವಿರುದ್ಧ ಹರಿಹಾಯ್ದಿದ್ದಾರೆ. … Continued