ಕೊರೊನಾ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಕಠಿಣ ಕ್ರಮದ ಮುನ್ಸೂಚನೆ
ಬೆಂಗಳೂರು : ಕೊರೊನಾ ದೈನಂದಿನ ಪ್ರಕರಣದ ಹೆಚ್ಚಳ ಕಂಡುಬಂದ ಬೆನ್ನಲ್ಲೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮದ ಮುನ್ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಪ್ರಾರಂಭವಾಗಿದ್ದು, ಜನ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸಬೇಕಿದೆ ಎಂದು ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹಂತದಲಿದ್ದೇವೆ. ಹೀಗಾಗಿ … Continued