ಜಾರಕಿಹೊಳಿ ಸಿಡಿ ಸ್ಫೋಟದ ನಂತರ ಕೋರ್ಟ್ ಮೊರೆ ಹೋದ ಆರು ಸಚಿವರು!
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ಆಗುತ್ತಿದ್ದಂತೆಯೆ ಆರು ಜನ ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದ ಆರು ಸಚಿವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ತಡೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ತಮ್ಮ ಕುರಿತಾಗಿ ಯಾವುದೇ ಅವಹೇಳನಕಾರಿ ವಿಚಾರಗಳನ್ನು ಪ್ರಸಾರ ಮಾಡದಂತೆಯೂ ಮಾಧ್ಯಮಗಳಿಗೆ ನಿರ್ಬಂಧ … Continued