ಸಿಡಿ ಹಗರಣ: ಇದು ಹನಿ ಟ್ರ್ಯಾಪ್‌ ಎಂದ ಶಾಸಕ ಕುಮಟಳ್ಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದಲ್ಲಿ ರಾಜೀನಾಮೆ ನೀಡಿದ ರಮೇಶ ಜಾರಕಿಹೊಳಿ ಬೆಂಬಲಕ್ಕೆ ಈಗ ಶಾಸಕ ಮಹೇಶ ಕುಮಟಳ್ಳಿ ಬಂದಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿ ಹಾಗೂ ರಮೇಶ್ ಜಾರಕಿಹೊಳಿ ಇಬ್ಬರೂ ಪ್ರಬುದ್ಧರು, ಯುವತಿಯ ಸಮ್ಮತಿ ಇರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮೇಲ್ನೋಟಕ್ಕೆ ಇದು ಹನಿಟ್ರ್ಯ‍ಾಪ್ ಎಂದು ಅನಿಸುತ್ತದೆ ಎಂದು ಅವರು ಹೇಳಿದರು. ಹಿಂದೆ ರಾಜ … Continued

ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದ ಮಾಹಿತಿಯಿದೆ: ಎಚ್‌ಡಿಕೆ ಬಾಂಬ್‌…!

ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂರು ತಿಂಗಳಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ … Continued

ರಮೇಶ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ವೇಳೆ ಮೈಗೆ ತಗುಲಿದ ಬೆಂಕಿ

ಬೆಳಗಾವಿ: ರಾಸಲೀಲೆ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಅವರ ಕ್ಷೇತ್ರವಾದ ಬೆಳಗಾವಿ ಜಿಲ್ಲೆಯ ಗೋಕಾಕಿನಲ್ಲಿ ಅವರ ಬೆಂಬಲಿಗರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಬೆಂಬಲಿಗನ ಮೈಗೆ ಬೆಂಕಿ ತಗುಲಿದ ಘಟನೆಯೂ ವರದಿಯಾಗಿದೆ. ಗೋಕಾಕಿನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಹೆಚ್ಚುತ್ತಿದ್ದು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುವ ಸಂರ್ಭದಲ್ಲಿ ಆವೇಸಕ್ಕೊಳಗಾದ … Continued

ರಮೇಶ ಜಾರಕಿಹೊಳಿ ಸಿಡಿ ಪ್ರಕರಣ: ದಿಢೀರ್‌ ವಿಚಾರಣೆಗೆ ಹಾಜರಾದ ಕಲ್ಹಳ್ಳಿ

ಬೆಂಗಳೂರು : ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ರಾಸಲೀಲೆ ಸಿಡಿ ಬಯಲು ಪ್ರಕರಣದಲ್ಲಿ ಸಿಡಿ ಬಿಡುಗಡೆ ಮಾಡಿದ್ದ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಹಳ್ಳಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ದಿನೇಶ ಕಲ್ಹಳ್ಳಿ ಅವರು ತಮಗೆ ಸೂಕ್ತ ಭದ್ರತೆ ನೀಡುವವರೆಗೂ ಪೊಲೀಸರ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಹೇಳಿದ್ದರು. ಇದೀಗ ದಿಢೀರ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ … Continued

ಕೆನರಾ ಬ್ಯಾಂಕಿನಿಂದ ಕೃಷಿ ಸಾಲ ಕೇಂದ್ರ ಆರಂಭ

ಬೆಂಗಳೂರು : ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಕೆನರಾ ಬ್ಯಾಂಕ್ ರೈತರಿಗೆ ಸುಲಭವಾಗಿ ಸಾಲ ದೊರೆಯುವಂತೆ ಮಾಡಲು ಕೃಷಿ ಸಾಲ ಕೇಂದ್ರಗಳನ್ನು ಆರಂಭಿಸಿದೆ. ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಹರಿಯಾಣ ರಾಜ್ಯಗಳ ತಲಾ ಒಂದೊಂದು ಶಾಖೆಗಳಲ್ಲಿ ಕೃಷಿ ಸಾಲ ಕೇಂದ್ರಗಳನ್ನು ಕೆನರಾ ಬ್ಯಾಂಕ್ ತೆರೆದಿದೆ. ಕರ್ನಾಟಕದಲ್ಲಿ ತುಮಕೂರಿನ ಬಿ.ಎಚ್ ರಸ್ತೆಯಲ್ಲಿರುವ ಕೆನರಾ … Continued

ಏಪ್ರಿಲ್ 5 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು : ಟೋಲ್ ಶುಲ್ಕ, ಹಳೆ ವಾಹನ ವಿಲೇವಾರಿ ನೀತಿ, ಮೋಟಾರು ಕಾಯ್ದೆ ಉಲ್ಲಂಘನೆ ದಂಡ ಹೆಚ್ಚಳ, ಡೀಸೆಲ್ ದರ ಹೆಚ್ಚಳ ಸೇರಿದಂತೆ ಕೇಂದ್ರ ಸರ್ಕಾರ ಸಾರಿಗೆ ವಿರೋಧಿ ನೀತಿಗಳನ್ನು ಖಂಡಿಸಿ ಏಪ್ರಿಲ್ 5 ರಿಂದ ದೇಶವ್ಯಾಪಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಫೆಡರೇಷನ್ ಅಧ್ಯಕ್ಷ … Continued

ಜಿಎಸ್‍ಟಿ ನಷ್ಟ ಪರಿಹಾರದ ಕಾಯ್ದೆ ಮತ್ತೆ 5 ವರ್ಷ ಮುಂದುವರಿಸಿ

ಬೆಂಗಳೂರು: ಜಿಎಸ್‍ಟಿ ನಷ್ಟ ಪರಿಹಾರದ ಕಾಯ್ದೆಯನ್ನು ಮತ್ತೆ 5 ವರ್ಷಗಳ ಕಾಲ ಮುಂದುವರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಜೆಡಿಎಸ್‍ನ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಪ್ರಶ್ನೆ ಕೇಳಿದ ಅವರು, ಜಿಎಸ್‍ಟಿ ಜಾರಿಗೆ ಬರುವ ಮೊದಲು ಕರ್ನಾಟಕದಲ್ಲಿ 36 ಸಾವಿರ ಕೋಟಿರೂ.ಗಳ ತೆರಿಗೆ ಸಂಗ್ರಹವಾಗುತ್ತಿತ್ತು. ಜಿಎಸ್‍ಟಿಯಿಂದ ಪ್ರತಿ ವರ್ಷ ಶೇ.14ರಷ್ಟು ತೆರಿಗೆ … Continued

ರಮೇಶ ಜಾರಕಿಹೊಳಿ ಸಿಡಿ ಹಗರಣ: ಕಾಂಗ್ರೆಸ್‌ ಶಾಸಕಾಂಗ ಸಭೆಗೆ ಸತೀಶ ಗೈರು

ಬೆಂಗಳೂರು: ಸಹೋದರ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಹಗರಣದಿಂದ ಮುಜುಗರಕ್ಕೊಳಗಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಗುರುವಾರ ಕಾಂಗ್ರೆಸ್ ಶಾಸಕಾಂಗ ಸಭೆಯಿಂದ ದೂರ ಉಳಿದಿದ್ದಾರೆ. ಸಿಡಿ ಪ್ರಕರಣದಿಂದ ಸಾಕಷ್ಟು ಮುಜುಗರಕ್ಕೆ ಒಳಗಾಗಿರುವ ಅವರು ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ರಮೇಶ್ ಜಾರಕಿಹೊಳಿ ಅವರನ್ನು ಉದ್ದೇಶ ಪೂರ್ವಕವಾಗಿ ಸಿಲುಕಿಸಲಾಗಿದೆ ಎಂದು ಹೇಳಿದ್ದರು. … Continued

ಒಂದು ದೇಶ, ಒಂದು ಚುನಾವಣೆ’ಯಿಂದ ಅಭಿವೃದ್ಧಿಯ ವೇಗಕ್ಕೆ ಹೆಚ್ಚಳ

ಬೆಂಗಳೂರು: ‘ಒಂದು ದೇಶ, ಒಂದು ಚುನಾವಣೆ’ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಿಪ್ರಾಯಪಟ್ಟರು. ಗುರುವಾರ ವಿಧಾನಸಭೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ವಿಚಾರವಾಗಿ ಮಾತನಾಡಿದ ಅವರು, ‘ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳು ನಡೆದಲ್ಲಿ ಆಡಳಿತ ಯಂತ್ರದ ಸುಗಮ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ. ಈ ಚುನಾವಣೆಗಳಿಂದ ಕೆಲವು ವ್ಯತ್ಯಾಸಗಳು ಆಗಬಹುದು. ಆದರೆ, ಒಟ್ಟಾರೆ ದೇಶದ ಪ್ರಗತಿಯ … Continued

ಕಡ್ಡಾಯ ಮತದಾನ: ಸ್ಪೀಕರ್‌ ಕಾಗೇರಿ ಪ್ರತಿಪಾದನೆ

ಬೆಂಗಳೂರು: ಕಡ್ಡಾಯ ಮತದಾನವನ್ನು ಪ್ರತಿಪಾದಿಸಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಏಕ ಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವುದರಿಂದ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಏರು ಮಟ್ಟದಲ್ಲಿ ತೆಗೆದುಕೊಂಡು ಹೋಗಲು ಸಹಾಯವಾಗುತ್ತಿದೆ ಎಂದು ಹೇಳಿದ್ದಾರೆ. ಗುರುವಾರ ವಿಧಾನಸಭೆಯಲ್ಲಿಂದು ಒಂದು ರಾಷ್ಟ್ರ, ಒಂದು ಚುನಾವಣೆಯ ಚರ್ಚೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಒಂದು ಬಾರಿ ಲೋಕಸಭೆ ಮತ್ತು ವಿಧಾನಸಭೆಗಳಿಗೆ … Continued