ಮಾ.೧೫, ೧೬ರಂದು ಬ್ಯಾಂಕ್ ಮುಷ್ಕರ
ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಎರಡು ದಿನದ ಮುಷ್ಕರಕ್ಕೆ ಕರೆ ನೀಡಿವೆ. ಹೀಗಾಗಿ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆನರಾ ಬ್ಯಾಂಕ್ ಹೇಳಿದೆ. ರಾಷ್ಟ್ರೀಯ ಬ್ಯಾಂಕ್ ಒಕ್ಕೂಟ ಮಾರ್ಚ್ 15-16ರಂದು ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಗ್ರಾಹಕರಿಗೆ ಬ್ಯಾಂಕ್ ಸೇವೆಗಳು ಲಭ್ಯ ಇರುವುದಿಲ್ಲ ಎಂದು … Continued