ಸಿದ್ದರಾಮಯ್ಯನವರ ತವರಿನಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ: ಜೆಡಿಎಸ್‌ ಶಾಸಕ ಸಾ.ರಾ. ಮಹೇಶ

ಮೈಸೂರು ಮಹಾನಗರ ಪಾಲಿಕೆ ಮೈತ್ರಿ ಗೊಂದಲಕ್ಕೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರ ತವರು ಜಿಲ್ಲೆಯಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ ಎಂದು ಶಾಸಕ ಸಾ.ರಾ.ಮಹೇಶ ತಿಳಿಸಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಹಗುರವಾಗಿ ನೋಡಬೇಡಿ. ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಆಗಲು ಶಾಸಕ ಜಿ.ಟಿ.ದೇವೇಗೌಡ ಹಾಗೂ ಸಂದೇಶ್ ನಾಗರಾಜ್ ಕಾರಣ. ಮಾತಿನಂತೆ ಮುಂದಿನಂತೆ ಬಾರಿ ಕಾಂಗ್ರೆಸ್‌ಗೆ … Continued

ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಆದ್ಯತೆ

ಶಿವಮೊಗ್ಗ : ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈಕುರಿತು ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಬಜೆಟ್ ಸಂಬಂಧಿಸಿದಂತೆ ಹಲವು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಹಲವು ಮೂಲಗಳಿಂದ ಹಣಕಾಸಿನ ಸಂಗ್ರಹದ ಬಗ್ಗೆ ಮಾಹಿತಿ ಸಂಗರಹಿಸಿದ್ದೇನೆ. ಬಜೆಟ್ ನಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಮತ್ತು ರಾಜ್ಯದ ನೀರಾವರಿ … Continued

ಮಾ.೨ರಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರ ವಿರುದ್ಧದ ಹೋರಾಟಕ್ಕೆ ಮತ್ತೆ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಮುಂದಾಗಿದ್ದು, ವಿವಿಧ ಬೇಡಿಕೆಗೆ ಆಗ್ರಹಿಸಿ ಮಾರ್ಚ್​ 2ರಂದು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆಧರಣಿಯ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದು, ‘ಈ ಹಿಂದೆ ನಡೆಸಿದ ಧರಣಿ ವೇಳೆ ಸರ್ಕಾರ ಕೊಟ್ಟ ಭರವಸೆ ವಿಳಂಬವಾದ … Continued

ಮಾ.೧ರಿಂದ ಎರಡನೇ ಹಂತದ ಲಸಿಕೆಗೆ ಭಾರತ ಸಜ್ಜು

60 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ 45 ವರ್ಷ ಮೇಲ್ಪಟ್ಟ ಅನಾರೋಗ್ಯ ಹೊಂದಿರುವವರಿಗೆ ಮಾ.೧ರಿಂದ ಕೊರೊನಾ ಲಸಿಕೆ ನೀಡಲು ಭಾರತ ಸಜ್ಜಾಗುತ್ತಿದೆ. ಸೋಮವಾರದಿಂದ ನಡೆಯಲಿರುವ ಕೊರೊನಾ ಲಸಿಕೆ ನೋಂದಣಿ ನಾಳೆ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. https://www.cowin.gov.in/home ಲಿಂಕ್​ ಮೂಲಕ ಕೋವಿನ್​ ಪೋರ್ಟಲ್​ನ್ನು ಪ್ರವೇಶಿಸಬಹುದಾಗಿದೆ.ಇ ಪೋರ್ಟಲ್​​ ಅಥವಾ ಆರೋಗ್ಯ ಸೇತು ಮುಂತಾದ ಅಪ್ಲಿಕೇಶನ್​ಗಳ ಮೂಲಕ ಸಾರ್ವಜನಿಕರು … Continued

ರಾಜ್ಯದಲ್ಲಿ ಹೆಚ್ಚಿದ ೫೨೧ ಜನರಿಗೆ ಕೊರೊನಾ ಸಂಕು, ಐದು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು, ರವಿವಾರ 521 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,251ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,331ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ರವಿವಾರ 312 ಮಂದಿಗೆ … Continued

ಲಗ್ನಪತ್ರಿಕೆಯಲ್ಲಿ ಕೃಷಿ ಮಾಹಿತಿ: ಸಮಗ್ರ ಕೃಷಿ ಉತ್ತೇಜನಕ್ಕೆ ಮುಂದಾದ ಯುವ ರೈತ

ರಾಮನಗರ: ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಸಮಗ್ರ ಕೃಷಿ ಬಗ್ಗೆ ಜಾಗೃತಿ ಮೂಡಿಸುವ ಮಾಹಿತಿ ಪ್ರಕಟಿಸಿದ ಕನಕಪುರದ ಯುವ ರೈತರೊಬ್ಬರು ಕೃಷಿಕರ ಚಿತ್ತ ಸೆಳೆದಿದ್ದಾರೆ. ತಾಲೂಕಿನ ಗೊಲ್ಲಹಳ್ಳಿ ಸಮೀಪದ ತೆರಿಗೆದೊಡ್ಡಿಯ ಅರ್ಜುನ ನಾಯಕ್‌ ಅವರ ಮದುವೆ ಗಂಗಾಬಾಯಿ ಅವರೊಂದಿಗೆ ಮಾರ್ಚ್‌ ೭ರಂದು ಜರುಗಲಿದೆ. ತಮ್ಮ ಲಗ್ನ ಪತ್ರಿಕೆಯಲ್ಲಿ ಒಂದು ಪುಟವನ್ನು ಕೃಷಿ ಪದ್ಧತಿಗಳು ಅವುಗಳ ಪ್ರಯೋಜನಗಳ ಬಗ್ಗೆ … Continued

೩೫೦೦ ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಹೆದ್ದಾರಿಗಳ ಅಭಿವೃದ್ಧಿ: ಕಾರಜೋಳ

ಬೆಂಗಳೂರು; ರಾಜ್ಯದಲ್ಲಿ 2021-22 ನೇ ಸಾಲಿನಲ್ಲಿ 3500 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದೆ ‌ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಯೋಗಿ ಇಲಾಖೆ ಖಾತೆ ಸಚಿವ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ವಿಸ್ತೃತ ಯೋಜನಾ ವರದಿ ( ಡಿಪಿಆರ್) ಸಿದ್ಧಪಡಿಸಲು … Continued

ಉಪಚುನಾವಣೆ-೪ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಸಿಎಂ ಬಿಎಸ್‌ವೈ

ಮುಂಬರುವ ಉಪಚುನಾವಣೆಯಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ಖಚಿತ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದರು. ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಯಾವುದೇ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಲ್ಲ. ಈಗಾಗಲೇ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ನಾವೇ ಗೆಲ್ಲುತ್ತೇವೆ ಎಂದು ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರ ಅಲ್ಲದೇ 3 … Continued

ಕಾಂಗ್ರೆಸ್‌ನಲ್ಲಿ ಮೂವರು ಸಿಎಂ ರೇಸ್‌ನಲ್ಲಿದ್ದಾರೆ: ರಾಮಲಿಂಗಾರೆಡ್ಡಿ

ಬಾಗಲಕೋಟೆ: ಮೂವರು ಕಾಂಗ್ರೆಸ್‌ ಮುಖಂಡರು ಸಿಎಂ ಹುದ್ದೆಯ ರೇಸ್‌ನಲ್ಲಿದ್ದು, ಪಕ್ಷ ಅಧಿಕಾರಕ್ಕೆ ಬಂದ ನಂತರ ಎಲ್ಲ ಸೇರಿ ತೀರ್ಮಾನ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದರು. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರಕ್ಕೆ ಬಂದ ಮೇಲೆ ನಾವೆಲ್ಲಾ ತೀರ್ಮಾನಿಸುತ್ತೇವೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ … Continued

ತನ್ವೀರ್‌ ಸೇಠ್‌ಗೆ ಜೆಡಿಎಸ್‌ಗೆ‌ ಆಹ್ವಾನ ನೀಡಿದ ಸಾ.ರಾ.ಮಹೇಶ

ಮೈಸೂರು: ಶಾಸಕ ತನ್ವೀರ್ ಸೇಠ್ ಅವರನ್ನು ಕಾಂಗ್ರೆಸ್ ವಜಾ ಮಾಡಿದರೆ ಅವರನ್ನು ಜೆಡಿಎಸ್‍ಗೆ ಸ್ವಾಗತಿಸುತ್ತೇವೆ ಎಂದು ಜೆಡಿಎಸ್‌ ಮುಖಂಡ ಹಾಗೂ ಶಾಸಕ ಸಾ.ರಾ. ಮಹೇಶ ಹೇಳಿದರು. ತನ್ವೀರ್ ಸೇಠ್ ಒಬ್ಬ ಅಲ್ಪಸಂಖ್ಯಾತ ಮುಖಂಡ, ನಮಗೆ ಅವರ ಬಗ್ಗೆ ಗೌರವವಿದೆ. ನಾವು ಯಾರ ಪಕ್ಷದಲ್ಲೂ ಬೆಂಕಿ ಹಚ್ಚಿಲ್ಲ. ಎಲ್ಲವು ಆ ಕ್ಷಣದಲ್ಲಿ ಆದ ನಿರ್ಧಾರ. ಇದರಿಂದ ತನ್ವೀರ್ … Continued