ದೆಹಲಿಗೂ ತಲುಪಲಿದೆಯೇ ಕಾಂಗ್ರೆಸ್ ಬಣ ರಾಜಕೀಯದ ಜಗಳ..?
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಕೊನೆಕ್ಷಣದಲ್ಲಿ ಮಾಡಿಕೊಂಡ ಮೈತ್ರಿ ಕಾಂಗ್ರೆಸ್ನಲ್ಲಿ ಆಂತರಿಕ ಜಗಳಕ್ಕೆ ಕಾರಣವಾಗಿದೆ. ಶುಕ್ರವಾರ ಶಾಸಕ ತನ್ವೀರ್ ಸೇಠ್ ಸಿದ್ದರಾಮಯ್ಯ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದ ಬೆನ್ನಲ್ಲೇ ಏಕಪಕ್ಷೀಯವಾಗಿ ಮೈತ್ರಿ ನಿರ್ಧಾರ ತೆಗೆದುಕೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೈಕಮಾಂಡ್ಗೆ ದೂರು … Continued