ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದ ತಂದೆ

ಬೆಂಗಳೂರು: ಮದ್ಯಪಾನ ಮಾಡಲು ಹಣ ನೀಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಅಬ್ಬಿಗೆರೆಯಲ್ಲಿ ನಡೆದಿದೆ. ಯಾದಗಿರಿ ಮೂಲದ ಹುಸೇನ್‌ ಪುತ್ರ ಬಾಬರ್‌ನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೂಲಿ ಕೆಲಸಕ್ಕಾಗಿ ಕೆಲ ವರ್ಷಗಳ ಹಿಂದೆ ಹುಸೇನ್‌ ಬೆಂಗಳೂರಿಗೆ ಬಂದು, ಪತ್ನಿ, ಮಗನ ಜತೆ ವಾಸವಿದ್ದರು. ಹುಸೇನ್‌ ಸೆಕ್ಯುರಿಟಿ … Continued

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಲಿಮ್ಕಾ ಬುಕ್‌ ಆಫ್‌ ರೆಕಾರ್ಡಿನಲ್ಲಿ ದಾಖಲು

ಬೆಂಗಳೂರು: ಸೋಲಾಪುರ- ವಿಜಯಪುರ ಮಾರ್ಗದ 25.54 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಯು ಕೇವಲ 18 ಗಂಟೆಗಳಲ್ಲಿ ಪೂರ್ಣಗೊಳಿಸಿದ್ದು ಈಗ ಲಿಮ್ಕಾ ಬುಕ್‌ ಆಫ್‌ ರೆಕಾರ್ಡಿನಲ್ಲಿ ದಾಖಲಾಗಿದೆ. ಹೀಗೆಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೇ ಟ್ವೀಟ್ ಮಾಡಿದ್ದಾರೆ.ಅಲ್ಲದೆ ತಂಡಕ್ಕೆ ಅಭಿನೆಂದನೆಯನ್ನೂ ಸಲ್ಲಿಸಿದ್ದಾರೆ.ಈ ಕಾಮಗಾರಿಯು ರಾಷ್ಟ್ರೀಯ ಹೆದ್ದಾರಿ ಮೂಲಕ ಅನುಷ್ಠಾನಗೊಳ್ಳುತ್ತಿದೆ. ಇದು ಶಾಳಘಣೀಯ … Continued

ಕಾಂಗ್ರೆಸ್‌ ಸರ್ಕಾರದ ಅವಧಿಯ ಹಿಂದುಳಿದ ವರ್ಗಗಳ ಆಯೋಗದ ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ ಬಹಿರಂಗ ಮಾಡಿ

ಬೆಂಗಳೂರು: ಪ್ರವರ್ಗ 2ರಲ್ಲಿರುವ ಹಿಂದುಳಿದ ಜಾತಿಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಬೇಕು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಬಹಿರಂಗಪಡಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್, ಮಾಜಿ ಸದಸ್ಯರಾದ ಎಂ.ಡಿ.ಲಕ್ಷ್ಮಿನಾರಾಯಣ, ರಮೇಶ್‍ಬಾಬು, ಮಾಜಿ ಮೇಯರ್ ಹುಚ್ಚಪ್ಪ ಜಂಟಿ ಪತ್ರಿಕಾಗೋಷ್ಠಿಯಲ್ಲಿ … Continued

ಪೆನ್ – ಎಮರ್ಜನ್ಸಿ ಲೈಟಲ್ಲಿ ಚಿನ್ನ ಸಾಗಾಟ ಮಾಡಿದ್ರೂ ಸಿಕ್ಕಿಬಿದ್ದರು

ಮಂಗಳೂರು: ಪೆನ್ ಹಾಗೂ ಎಮರ್ಜನ್ಸಿ ಲೈಟಿನ ಬ್ಯಾಟರಿಯಲ್ಲಿ ಚಿನ್ನ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಅಬ್ದುಲ್ ರಶೀದ್ ಹಾಗೂ ಅಬ್ದುಲ್ ನಿಸಾದ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ದುಬೈನಿಂದ ಮಂಗಳೂರಿಗೆ ಬಂದಿದ್ದರು. ಆರೋಪಿ ಅಬ್ದುಲ್ ರಶೀದ್ ಪೌಡರ್ ರೂಪದ … Continued

ಹೆಚ್ಚುವರಿ ಕಾವೇರಿ ನೀರಿನ ಬಳಕೆ ತಮಿಳುನಾಡು ಯೋಜನೆ ಖಂಡಿಸಿ ಕೇಂದ್ರಕ್ಕೆ ಪತ್ರ ಬರೆದ ಬಿಎಸ್‌ವೈ

ಬೆಂಗಳೂರು: ಕಾವೇರಿಯಿಂದ ವಾಯ್‌ಗೈ ಮತ್ತು ಗುಂಡಾರ್‌ಗೆ ಕಾಲುವೆ ನಿರ್ಮಾಣದೊಂದಿಗೆ ನದಿ ಸಂಪರ್ಕಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮೂಲಕ ಹೆಚ್ಚುವರಿ ಕಾವೇರಿ ನೀರನ್ನು ಬಳಸಲು ತಮಿಳುನಾಡಿಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ … Continued

ಖಾಸಗಿ ಶಿಕ್ಷಕರ ಬೃಹತ್ ಪ್ರತಿಭಟನೆ: ವಿದ್ಯಾರ್ಥಿಗಳ ಪೋಷಕರಿಗೆ ಆತಂಕ

ಬೆಂಗಳೂರು: ಬೋಧನಾ ಶುಲ್ಕದಲ್ಲಿ ಶೇ.೩೦ರಷ್ಟು ಕಡಿತ ಸೇರಿದಂತೆ ಇತರ ಬೇಡಿಕೆಗಳ ಕುರಿತು ರಾಜ್ಯ ಸರಕಾರದ ವಿರುದ್ಧ ನಡೆದ ಪ್ರತಿಭಟನೆಯು ವಿದ್ಯಾರ್ಥಿಗಳ ಪೋಷಕರಿಗೆ ಕೊರೊನಾ ಆತಂಕ ಮೂಡಿಸಿದೆ. ಸಹಸ್ರಾರು ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಫ್ರೀಡಂ ಪಾರ್ಕ್‌ನಲ್ಲಿ ಸೇರಿ ಬೃಹತ್‌ ರ್ಯಾಲಿ ನಡೆಸಿದ್ದಾರೆ. ಆದರೆ ಕೊವಿಡ್‌-೧೯ ಸೋಂಕು ಹರಡುವ ಸಾಧ್ಯತೆ ಹೆಚ್ಚಿಸಿರುವುದು ಮಕ್ಕಳ ಪಾಲಕರಿಗೆ ಆತಂಕ … Continued

ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಅವಧಿ ವಿಸ್ತರಣೆ

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯಲು ಮಾರ್ಚ್ 31ರ ವರೆಗೆ ಕಾಲಾವಕಾಶ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ್ದು, ಪ್ರಸ್ತುತ ಶಾಲಾ-ಕಾಲೇಜು ಪುನರಾರಂಭದ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿಯೇ ಪ್ರಯಾಣಿಸಲು ಫೆ.28ರ ವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ … Continued

ಬಿಎಂಟಿಸಿ ಮಾಸಿಕ ಪಾಸ್‌ ವಿತರಣೆ

ಬೆಂಗಳೂರು: ಬಿಎಂಟಿಸಿ ರಿಯಾಯ್ತಿ ದರದಲ್ಲಿ ಮಾಸಿಕ ಪಾಸ್‍ಗಳ ವಿತರಣೆ ಆರಂಭಿಸಿದೆ. ಮಾರ್ಚ್ ತಿಂಗಳ ಪಾಸುಗಳನ್ನು 65 ಸ್ಥಳಗಳಲ್ಲಿ ವಿತರಿಸಲು ಕ್ರಮ ಕೈಗೊಳ್ಳಾಗಿದೆ ಎಂದು ತಿಳಿಸಲಾಗಿದೆ. ನಗರದ ಎಲ್ಲಾ 200 ಬೆಂಗಳೂರು ಒನ್ ಕೇಂದ್ರಗಳಲ್ಲಿ 17 ಸ್ಥಳಗಳಲ್ಲಿ ಖಾಸಗಿ ಏಜೆನ್ಸಿಗಳ ಮೂಲಕ ಹಾಗೂ ಪಾಸ್ ಕೌಂಟರ್ ಲಭ್ಯವಿಲ್ಲದ 12 ಬಸ್ ನಿಲ್ದಾಣಗಳಲ್ಲಿ ಸಾರಥಿ ವಾಹನಗಳ ಮೂಲಕ ಮೂಲಕ … Continued

ಕೆಸ್ಸಾರ್ಟಿಸಿ ಪಾರ್ಸಲ್‌-‌ ಕಾರ್ಗೊ ಸೇವೆಗೆ ಸಿಎಂ ಬಿಎಸ್‌ವೈ ಚಾಲನೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಪಾರ್ಸಲ್ ಕಾರ್ಗೊ ಸೇವೆ ಮತ್ತು ಕೆಎಸ್‍ಆರ್‍ಟಿಸಿ, ಕಿದ್ವಾಯಿ, ರೋಟರಿ ಸಹಯೋಗದೊಂದಿಗೆ ನಿರ್ಮಿಸಿರುವ ಮೊಬೈಲ್ ರಕ್ತದಾನದ ಬಸ್ಸನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಉದ್ಘಾಟಿಸಿದರು. ವಿಧಾನಸೌಧ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಕಾರ್ಗೊ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್‍ನಿಂದಾಗಿ ಸಾರಿಗೆ ಸಂಸ್ಥೆಗಳು ತೀವ್ರ ಸಂಕಷ್ಟದಲ್ಲಿದ್ದು, ಪರ್ಯಾಯ ಮಾರ್ಗದ ಆದಾಯ ಕಂಡುಕೊಂಡಿರುವುದು … Continued

ಆರೋಗ್ಯ ಸಚಿವರಿಗೆ ಹೈಕೋರ್ಟ್ ನೊಟೀಸ್‌

ಬೆಂಗಳೂರು: ಬೆಂಗಳೂರು ನಗರದಲ್ಲಿ ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್‌ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸಲು ಕರೆಯಲಾಗಿದ್ದ 1,800 ಕೋಟಿ ರೂ. ಮೊತ್ತದ ಟೆಂಡರ್‌ ರದ್ದುಪಡಿಸಿದ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಭಾರತ್‌ ಪುನರುತ್ಥಾನ ಟ್ರಸ್ಟ್‌ ಸಲ್ಲಿಸಿದ್ದ ಪಿಐಎಲ್‌ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ … Continued