ರಾಮಮಂದಿರ ಕುರಿತು ಸಿದ್ದು ಹೇಳಿಕೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧ: ಸಿಎಂ ಯಡಿಯೂರಪ್ಪ
ರಾಮಮಂದಿರ ನಿರ್ಮಾಣ ಕುರಿತು ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ ಹೇಳಿಕೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿದ್ದು, ನ್ಯಾಯಾಲಯ ಅವರ ಮೇಲೆ ಕ್ರಮ ಜರುಗಿಸುವ ಸಾಧ್ಯತೆಯಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಹಿಂದೂಗಳು, ಮುಸಲ್ಮಾನರು ಹಾಗೂ ಕ್ರೈಸ್ತರು ಎಲ್ಲ ಧರ್ಮದವರು ರಾಮಮಂದಿರ ನಿರ್ಮಾಣಕ್ಕೆ ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. ಇದನ್ನು ಸಹಿಸದೇ ಕೆಲವರು ಅನಗತ್ಯ ಟೀಕೆ … Continued