ಉಪಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸಲ್ಲ, ನಮ್ಮ ಬಳಿ ಹಣವಿಲ್ಲ

ರಾಯಚೂರು: ರಾಜ್ಯದ ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ, ಮಸ್ಕಿ, ಸಿಂಧಗಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಮ್ಮ ಬಳಿ ಹಣವಿಲ್ಲ ಎಂದರು. 2023ರ ವಿಧಾನಸಭೆ … Continued

ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ

ಬೆಂಗಳೂರು: ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ ಮಾಡಲಾಗುತ್ತದೆ ಎಂದು ಗಣಿ ಮತ್ತ ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ಮರಳು ನೀತಿ ಜಾರಿಯಲ್ಲಿದ್ದು , ಇವೆಲ್ಲವನ್ನೂ ಒಳಗೊಂಡಂತೆ ಒಂದು ನೂತನ ನೀತಿಯನ್ನು ಜಾರಿಗೊಳಿಸಲಾಗುವುದು ಎಂದರು. ಮರಳು ಗಣಿಗಾರಿಕೆ ವಿಚಾರದಲ್ಲಿ ನಿಯಮಗಳನ್ನ … Continued

ನಾವು ಸತ್ಯ ಹೇಳುವುದು ಯಾರಿಂದಲೂ ತಡೆಯಲು ಸಾಧ್ಯವಿಲ್ಲ

ಕಲಬುರಗಿ: ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯ ಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಅವರ ಪುತ್ರ ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರು ವಿಛಿದ್ರಕಾರಕ ಶಕ್ತಿಗಳಿಗೆ ಟ್ವಿಟ್ ಮೂಲಕ ದಿಟ್ಟತನದ ಉತ್ತರ ನೀಡಿದ್ದಾರೆ. ನಾವು ಸತ್ಯ ಹೇಳುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನಾವು ಬುದ್ದ … Continued

ಗೋ ಹತ್ಯಾ ನಿಷೇಧ ಕಾನೂನು ಅಂಗೀಕಾರ ವಿರೋಧಿಸಿ ಮುಂದುವರಿದ ಕಾಂಗ್ರೆಸ್‌ ಗದ್ದಲ

ಬೆಂಗಳೂರು: ವಿಧಾನಪರಿಷತ್‍ನಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ (ಗೋಹತ್ಯೆ ನಿಷೇಧ ಕಾನೂನು) ಅಂಗೀಕಾರದ ವೇಳೆ ಕಾನೂನಿನ ತೊಡಕಾಗಿದೆ ಎಂಬ ಕಾರಣ ಮುಂದಿಟ್ಟು ವಿಧಾನಪರಿಷತ್‍ನಲ್ಲಿ ಮಂಗಳವಾರ ಕೂಡ ಕಾಂಗ್ರೆಸ್ ಸದಸ್ಯರುಧರಣಿ ನಡೆಸಿದರು. . ಕಾಂಗ್ರೆಸ್ ಸದಸ್ಯರ ಧರಣಿ, ಗದ್ದಲದ ನಡುವೆ ಸಭಾಪತಿಯವರ ಆಯ್ಕೆಗೆ ಚುನಾವಣೆ ನಡೆದು ಬಸವರಾಜ ಹೊರಟ್ಟಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು … Continued

ಶಿಕ್ಷಕ ಸಮುದಾಯದ ಧ್ವನಿ ಹೊರಟ್ಟಿಗೆ ಈಗ ಸಭಾಪತಿ ಗೌರವ

ನಿಸ್ವಾರ್ಥ ಸೇವೆಯಿಂದ ಜನಮೆಚ್ಚಿನ ನಾಯಕರಾಗಿರುವ ರಾಜಕಾರಣಿಗಳಲ್ಲಿ ಸಂಖ್ಯೆ ತುಂಬ ಕಡಿಮೆ. ಅಂತಹ ಮಹಾನ್ ಮುತ್ಸದ್ದಿಗಳಲ್ಲಿ ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರು ಒಬ್ಬರು. ಕುದುರೆ ವ್ಯಾಪಾರದಿಂದ, ಕಲುಷಿತ ಸಾಗರವಾಗಿರುವ ಇಂದಿನ ಆಯಾರಾಂ-ಗಯಾರಾಂ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದಿನಿಂದಲೂ ಪಕ್ಷ ನಿಷ್ಠೆ ಹೊಂದಿ, ಜನಾನುರಾಗಿಯಾಗಿ ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸಿದ ಕೆಲವು ರಾಜಕಾರಣಿಗಳಲ್ಲಿ ಬಸವರಾಜ ಹೊರಟ್ಟಿ ಪ್ರಮುಖರಾಗಿದ್ದಾರೆ. … Continued

ಏ.24ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಏ.24ರಂದು ಆಯೋಜಿಸಿರುವ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹವಾಗಲು ಇಚ್ಛಿಸುವವರು ಏ.15ರೊಳಗೆ ಸೂಕ್ತ ದಾಖಲಾತಿಯೊಂದಿಗೆ ಹೆಸರು ನೋಂದಣಿ ಮಾಡುವಂತೆ ಕೋರಲಾಗಿದೆ. ಏ.29ರಂದು ಸಂಜೆ 6.48ಕ್ಕೆ ಗೋಧೂಳಿ ಲಗ್ನದಲ್ಲಿ ವಿವಾಹಗಳು ನೆರವೇರಲಿದ್ದು, ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ … Continued

ಬಿಡಿಎ ಹಗರಣ: ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ

ಬೆಂಗಳೂರು: ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ(ಬಿಡಿಎ)ದಲ್ಲಿ ನಡೆದ ಹಗರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡಿಎನಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ನನಗೆ ಮಾಹಿತಿ ಬಂದಿದೆ.ಮುಂದೆ ಯಾವುದೇ ರೀತಿಯ ಅಕ್ರಮ ಅಥವಾ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಕೊಡುವುದಿಲ್ಲ … Continued

150 ಕ್ಷೇತ್ರಗಳಲ್ಲಿ ನಮ್ಮ ಸಮುದಾಯವೇ ನಿರ್ಣಾಯಕ: ರಮೇಶ್ ಜಾರಕಿಹೊಳಿ

ಹರಿಹರ:ರಾಜ್ಯದ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಮ್ಮ ನಾಯಕ ಸಮುದಾಯ ನಿರ್ಣಾಯಕವಾಗಿದೆ. ಹಾಗಾಗಿಯೇ ಜನಜಾಗೃತಿ ಸಮಾವೇಶದ ಮೂಲಕ ನಮಗೆ ನ್ಯಾಯಸಮ್ಮತವಾಗಿ ದೊರಕಬೇಕಾದ ಸವಲತ್ತುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ‌ಸೆಳೆದಿದ್ದೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು. ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ 3ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆ ಮತ್ತು ಜನಜಾಗೃತಿ ಸಮಾವೇಶದ ಅಧ್ಯಕ್ಷತೆ … Continued

ಹೊರಟ್ಟಿ ನಾನು ಮಂತ್ರಿಯಾಗಿದ್ರೆ ಸಮ್ಮಿಶ್ರ ಸರ್ಕಾರ ಬೀಳ್ತಿರಲಿಲ್ಲ

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹಾಗೂ ನಾನು ಮಂತ್ರಿಯಾಗಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ವಿಧಾನ ಪರಿಷತ್‍ನಲ್ಲಿ ಮಂಗಳವಾರಹೇಳಿದರು. ನೂತನ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಅಭಿನಂದಿಸಿ ಮಾತನಾಡುತ್ತಿದ್ದ ಅವರು, ನಾವಿಬ್ಬರು ಮಂತ್ರಿಯಾಗಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ ಎಂದಾಗ ಸದನದಲ್ಲಿ ನಗೆಯ ಅಲೆ ತೇಲಿ ಬಂದತು. ಕಾಂಗ್ರೆಸ್ ಸದಸ್ಯರ ಸಹಕಾರದಿಂದ … Continued

ನಿರೀಕ್ಷೆಯಂತೆ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ

ಬೆಂಗಳೂರು: ವಿಧಾನಪರಿಷತ್‍ನ ನೂತನ ಸಭಾಪತಿಯಾಗಿ ಜೆಡಿಎಸ್‍ನ ಬಸವರಾಜಹೊರಟ್ಟಿ ಮಂಗಳವಾರ ಆಯ್ಕೆಯಾದರು. ಕಾಂಗ್ರೆಸ್ ಸದಸ್ಯರು ಧರಣಿ, ಗದ್ದಲ ನಡುವೆ ಹೊಟ್ಟಿ ಅವರು ಆಯ್ಕೆಯಾದರು. ಸುಮಾರು ೭ ಬಾರಿ ನಿರಂತರವಾಗಿ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿತ್ತಿರುವ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಅವರು ಎರಡನೇ ಅವಧಿಗೆ ವಿಧಾನಪರಿಷತ್ ಸಭಾಪತಿ ಹುದ್ದೆ ಅಲಂಕರಿಸಿದ್ದಾರೆ. ದೇಶದ ವಿಧಾನಪರಿಷತ್‍ನ ಇತಿಹಾಸದಲ್ಲೇ ಹೊರಟ್ಟಿ ಅವರು … Continued