ದ್ವೇಷ ಬಿತ್ತುವ ಬಿಜೆಪಿಯವರು ಅಲ್ಪಮಾನವರು: ಸಿದ್ದರಾಮಯ್ಯ
ಬೆಂಗಳೂರು: ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿದೆ. ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಬಿಜೆಪಿಯವರು ಅಲ್ಪಮಾನವರು ಎಂದು ತಿಳಿಸಿದ್ದಾರೆ. ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ … Continued