ಕರ್ನಾಟಕದ ಸಿಇಟಿ ಫಲಿತಾಂಶ ಪ್ರಕಟ ; ಟಾಪರ್ಸ್‌ ಪಟ್ಟಿ ಇಲ್ಲಿದೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (kea) ನಡೆಸಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ (KCET Results 2026) ಶನಿವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು 2,92,782 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಈ ಬಗ್ಗೆ ಉನ್ನತ … Continued

ಸಿದ್ದಾಪುರ : ಇಸ್ಪೀಟ್‌ ಅಡ್ಡೆ ಮೇಲೆ ಪೊಲೀಸರ ದಾಳಿ; 3.30 ಲಕ್ಷ ರೂ. ವಶ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನಮನೆ ಗ್ರಾಪಂ ವ್ಯಾಪ್ತಿಯ ಬೆಂಗಳೂರು- ಹೊನ್ನಾವರ ಹೆದ್ದಾರಿಯಲ್ಲಿನ ಮಳವಳ್ಳಿ ಹೊನ್ನೆಕಾರು ಹೋಂ ಸ್ಟೇ ಸಮೀಪ ಬೃಹತ್ ಜೂಜಾಟದ ಅಡ್ಡೆ ಮೇಲೆ ಗುರುವಾರ ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ೫೭ ಜನರನ್ನು ಬಂಧಿಸಿ, ೩.೩೦ ಲಕ್ಷರೂ ನಗದು, … Continued

ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮನವೊಲಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಹೈಕಮಾಂಡ್ ತೀರ್ಮಾನವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು, ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರುವುದಾಗಿ ಅವರು ಹೇಳಿದ್ದಾರೆ. ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾರೆಡ್ಡಿ ಅವರು ತಾವು … Continued

ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ (Rajya Sabha elections) ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಧಾನಸೌಧದಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ 3 ಸ್ಥಾನಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ವಕ್ತಾರ ಪವನ್ ಖೇರಾ, ಮನ್ಸೂರ್ ಅಲಿಖಾನ್ ಅವರನ್ನು ಅಭ್ಯರ್ಥಿಗಳಾಗಿ ಕಾಂಗ್ರೆಸ್ ಹೆಸರಿಸಿದೆ. ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷದ … Continued

ಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !

ಬೆಂಗಳೂರು: ಬೆಂಗಳೂರು: ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತಾದ ಅಸಮಾಧಾನ ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಪ್ರಮುಖ ಖಾತೆ ಸಿಗದ ಕಾರಣಕ್ಕೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಆಘಾತ ಮೂಡಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಕೂಡ ತಮಗೆ ನೀಡಿರುವ ಇಲಾಖೆಯ … Continued

ಶಿವಕುಮಾರ ಸರ್ಕಾರಕ್ಕೆ ಆರಂಭದಲ್ಲೇ ಶಾಕ್ : ಖಾತೆ ಹಂಚಿಕೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ತಮಗೆ ಹಂಚಿಕೆಯಾಗಿರುವ ಖಾತೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ. ಖಾತೆ ಹಂಚಿಕೆಯಾದ ಮರುದಿನ ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಮಲಿಂಗಾರೆಡ್ಡಿ, “ನಾನು ಯಾರ ಮೇಲೂ … Continued

ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ನೈರುತ್ಯ ಮಾನ್ಸೂನ್ ಮೂರು ದಿನ ತಡವಾಗಿ ಕೊನೆಗೂ ಕೇರಳ ಪ್ರವೇಶ ಮಾಡಿದ್ದು, ಭಾರಿ ಮಳೆ ಸುರಿಸುತ್ತಿದೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿಯೂ ಮುಂಗಾರು ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿದ್ದರಿಂದ ಕರ್ನಾಟಕಕ್ಕೂ ಎರಡ್ಮೂರು ದಿನಗಳಲ್ಲಿ ಮುಂಗಾರು ಮಳೆ ಪ್ರವೇಶಿಸಲಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ … Continued

13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆ ಶಿವಕುಮಾರ ; ಯಾರಿಗೆ ಯಾವ ಖಾತೆ ?

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ ಅವರು, ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೇರಿದಂತೆ ಒಟ್ಟು 13 ಸಚಿವರಿಗೆ ಗುರುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಕೆಲವು ಸಚಿವರಿಗೆ  ಸಿದ್ದರಾಮಯ್ಯ ಸರ್ಕಾರದಲ್ಲಿ ಅವರಿಗಿದ್ದ ಖಾತೆಗಳನ್ನೇ ನೀಡಲಾಗಿದೆ. ಆದರೆ ಕೆಲವರಿಗೆ ಬೇರೆ ಖಾತೆಗಳನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. … Continued

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಬುಧವಾರ (ಜೂನ್ 3) ತನ್ನ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ. ಕೆ. ಹರಿಪ್ರಸಾದ, ತಿಪ್ಪಣ್ಣಪ್ಪ ಕಮಕನೂರ, ಪಿ. ವಿ. ಮೋಹನ ಮತ್ತು ಶಿವಣ್ಣ ಮಳವಳ್ಳಿ ಅವರು ಅಭ್ಯರ್ಥಿಗಳಾಗಲು ಅನುಮೋದನೆ ನೀಡಿದ್ದಾರೆ ಎಂದು … Continued

ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

ಬೆಂಗಳೂರು: ಡಿಕೆ ಶಿವಕುಮಾರ ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ  ನಡೆದ ಮೊದಲು ಸಂಪುಟ ಸಭೆಯಲ್ಲಿ  ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧಾರ ತೆಗೆದುಕೊಂಡಿದ್ದಾರೆ. ಅಲ್ಲದೆ, 6  ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಸೇರಿದಂತೆ ಮಹತ್ವದ … Continued