ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಅಧಿಕಾರಿಗಳು ಸೇರಿ ನಾಲ್ವರ ಬಂಧನ

ಬೆಂಗಳೂರು:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯು ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮೊದಲ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿ 11 ಜನರ ಸಾವಿಗೆ ಕಾರಣವಾಯಿತು. ಪೊಲೀಸರ ಪ್ರಕಾರ, ಆರ್‌ಸಿಬಿಯ ಉನ್ನತ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು. ಅವರನ್ನು ವಿಮಾನ ನಿಲ್ದಾಣಕ್ಕೆ … Continued

ಬೆಂಗಳೂರು ಕಾಲ್ತುಳಿತ ಘಟನೆ ; ಆರ್‌ ಸಿಬಿ, ಕೆಎಸ್‌ಸಿಎ, ಈವೆಂಟ್ ಸಂಸ್ಥೆಯ ಅಧಿಕಾರಿಗಳ ಬಂಧನಕ್ಕೆ ಸಿಎಂ ಸೂಚನೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್‌ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ (ಈವೆಂಟ್‌ ಮ್ಯಾನೇಜ್‌ಮೆಂಟ್‌) ಎ2, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಎ3 ಆರೋಪವನ್ನು ಹೊತ್ತಿವೆ. ಕಬ್ಬನ್‌ಪಾರ್ಕ್‌ ಪೊಲೀಸ್‌ … Continued

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆ : ಬೆಂಗಳೂರು ಪೊಲೀಸ್ ಆಯುಕ್ತ ಸೇರಿ ಹಲವು ಹಿರಿಯ ಪೊಲೀಸ್‌ ಅಧಿಕಾರಿಗಳ ತಲೆದಂಡ

ಬೆಂಗಳೂರು: ಬುಧವಾರ (ಜೂನ್‌ 4) ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು, ಗುರುವಾರ ತಮ್ಮ ಸರ್ಕಾರವು ಉನ್ನತ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ ಎಂದು ಹೇಳಿದ್ದಾರೆ. ಬೆಂಗಳೂರು ಪೊಲೀಸ್ ಕಮಿಶನರ್‌ ಮತ್ತು ಉಪ ಆಯುಕ್ತರನ್ನು ಅಮಾನತುಗೊಳಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಬೆಂಗಳೂರು … Continued

ಪಾಣೆಮಂಗಳೂರು : ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಪುತ್ತೂರು ನಗರಸಭೆಯ ಸದಸ್ಯ ರಮೇಶ ರೈ ನೆಲ್ಲಿಕಟ್ಟೆ ಅವರು ಪಾಣೆಮಂಗಳೂರಿನ ಹಳೆಯ ನೇತ್ರಾವತಿ ಸೇತುವೆಯ ಬಳಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಸುಮಾರಿಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್, ಅಂಗಿ ಮೊಬೈಲ್ ಮತ್ತು ಚಪ್ಪಲಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. … Continued

ವೀಡಿಯೊ..| ಬೆಂಗಳೂರು ಕಾಲ್ತುಳಿತ ; ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಡಿಕೆ ಶಿವಕುಮಾರ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿದಲ್ಲಿ 11 ಜನರು ಸಾವಿಗೀಡಾದ ದುರಂತದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಣ್ಣೀರಿಟ್ಟಿದ್ದಾರೆ. ಶಿವಕುಮಾರ ಅವರು ತಾವು ಕಂಡ ಹೃದಯ ವಿದ್ರಾವಕ ದೃಶ್ಯಗಳನ್ನು ವಿವರಿಸಿದ್ದಾರೆ. ʼಕಾಲ್ತುಳಿತದಲ್ಲಿ (Bengaluru Stampede) “ನಾನು ಮಕ್ಕಳ ಬಗ್ಗೆ ಚಿಂತಿತನಾಗಿದ್ದೇನೆ, ಅವರು 15 ವರ್ಷ ವಯಸ್ಸಿನವರು ಎಂದು ನಾನು ನೋಡಿದೆ. … Continued

ಬೆಳಗಾವಿ | ಅಪರೂಪದ ಘಟನೆ ; ಮಗನನ್ನು ಕಚ್ಚಿ ಸಾಯಿಸಿದ ಹಾವನ್ನು ಕೊಲ್ಲದೆ ರಕ್ಷಿಸಿ ಕಾಡಿಗೆ ಬಿಟ್ಟು ಬಂದ ಕುಟುಂಬ…!

ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಅಪರೂಪದ ವಿದ್ಯಮಾನ ನಡೆದಿದೆ. ಅಥಣಿ ತಾಲೂಕಿನ ತೆಲಸಂಗ ಸಮೀಪದ ಕಕಮರಿ ಗ್ರಾಮದಲ್ಲಿ ಹಾವು ಕಚ್ಚಿ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬ ಆ ಮಗನ ಸಾವಿಗೆ ಕಾರಣವಾದ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಒಯ್ದು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದ ವಿದ್ಯಮಾನ ವರದಿಯಾಗಿದೆ. ಮೇ 31ರಂದು ಅಮಿತ ಗುರುಲಿಂಗ ಸಿಂಧೂರ (10) … Continued

ಕಾರವಾರ | ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ 7 ಎಮ್ಮೆಗಳು ಸಾವು

ಕಾರವಾರ: ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿಗೆ ತಗುಲಿ ಇಬ್ಬರು ಕೃಷಿಕ ಮಹಿಳೆಯರ 7 ಜಾನುವಾರುಗಳು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರದಲ್ಲಿ ನಡೆದಿದೆ. ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗದ್ದೆ ಕೆಲಸದ ಜೊತೆ ಎಮ್ಮೆಗಳನ್ನು ಸಾಕಿ ಪಾಲನೆ ಮಾಡುತ್ತಿರುವ ಕಿನ್ನರದ ಮಸೀದಿ ಹತ್ತಿರದ … Continued

ಬೆಂಗಳೂರು | ಆರ್‌ ಸಿಬಿ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ: 11 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು : ಐಪಿಎಲ್ ಪ್ರಶಸ್ತಿ ಗೆದ್ದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಅಭಿನಂದಿಸುವ ಕಾರ್ಯಕ್ರಮದ ವೇಳೆ ಕನಿಷ್ಠ 11 ಜನರು ಕಾಲ್ತುಳಿತದಿಂದ ಸಾವಿಗೀಡಾಗಿದ್ದಾರೆ ಮತ್ತು ಸುಮಾರು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ … Continued

ಒಂದೇ ದಿನದಲ್ಲಿ 1.06 ಕೋಟಿ ಲೀಟರ್ ಹಾಲು ಸಂಗ್ರಹ : ಕೆಎಂಎಫ್ ನಿಂದ ಹೊಸ ದಾಖಲೆ…!

ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದ್ದು, ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡಲು ಕೆಎಂಎಫ್‌ಗೆ ಸಾಧ್ಯವಾಗಿದೆ ಎಂದು ಹೇಳಲಾಗಿದೆ. … Continued

ಹುಬ್ಬಳ್ಳಿ : ಪೈಪ್‌ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಾಯ

ಹುಬ್ಬಳ್ಳಿ: ನಿರಂತರ ನೀರು ಪೂರೈಕೆ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದ ನಗರದ ಮಂಟೂರು ರಸ್ತೆ ಅರಳಿಕಟ್ಟಿ ಓಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ ಕಾರ್ಮಿಕನನ್ನು ಚೇತನ ಜಾಧವ (೩೫) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಕಾರ್ಮಿಕ ತಾಲೂಕಿನ ಕಡಪಟ್ಟಿ ಹಳ್ಯಾಳ ಗ್ರಾಮದ ಮೌಲಾಸಾಬ್‌ ಮ್ಯಾಗಳಮನಿ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ … Continued